Namo Venkatesha.News

Saturday, May 17, 2025

  ನಮೋ ವೆಂಕಟೇಶ ಟ್ರೈಲರ್ ಬಿಡುಗಡೆ      ಹಲವಾರು ವರ್ಷಗಳಿಂದ ಕಿರುತೆರೆ, ಚಿತ್ರರಂಗದಲ್ಲಿ ತೊಡಗಿಸಿಕೊಂಡಿರುವ ವಿಜಯ್ ಭಾರದ್ವಾಜ್ ನಾಯಕನಾಗಿ ನಟಿಸಿರುವ ಚಿತ್ರ ’ನಮೋ ವೆಂಕಟೇಶ’. ಅವರೇ ಚಿತ್ರದ ನಿರ್ದೇಶಕ ಕೂಡ.     ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ನಮೋ ವೆಂಕಟೇಶ ಚಿತ್ರದ ಬಹುತೇಕ ಕೆಲಸಗಳು ಈಗಾಗಲೇ ಪೂರ್ಣಗೊಂಡಿದ್ದು, ಸದ್ಯ ಚಿತ್ರತಂಡ ಟ್ರೈಲರ್ ರಿಲೀಸ್ ಮಾಡುವ ಮೂಲಕ ಚಿತ್ರದ ಪ್ರೊಮೋಷನ್‌ಗೆ ಚಾಲನೆ ನೀಡಿದೆ, ಈ ಚಿತ್ರದ ಹೆಸರು ನಮೋ ವೆಂಕಟೇಶ ಆದರೂ, ಈ ಚಿತ್ರಕ್ಕೂ ತಿರುಪತಿಯ ಶ್ರೀನಿವಾಸ ದೇವನಿಗೂ ಯಾವುದೇ ಸಂಬಂಧವಿಲ್ಲ,  ಇಂದಿನ ಕಾಲದಲ್ಲಿ  ನಡೆಯೋ ಅಪ್ಪಟ ಫ್ಯಾಮಿಲಿ ಎಂಟರ್‌ಟೈನರ್ ....

166

Read More...

Nidradevi Next Door.News

Monday, May 19, 2025

  *ನಿದ್ರಾದೇವಿ Next Door ಸಿನಿಮಾಗೆ ದುನಿಯಾ ವಿಜಯ್ ಸಾಥ್... ಹಾಡು ರಿಲೀಸ್ ಮಾಡಿದ ಸಲಗ*   *ಹಾಡಿನಲ್ಲಿ ’ನಿದ್ರಾದೇವಿ Next Door'....ಪ್ರವೀರ್ ಶೆಟ್ಟಿಗೆ  ದುನಿಯಾ ವಿಜಯ್ ಕುಮಾರ್ ಸಾಥ್*   ಈ ವರ್ಷದ ಬಹುನಿರೀಕ್ಷಿತ ಕನ್ನಡ ಸಿನಿಮಾಗಳಲ್ಲಿ ಒಂದು ನಿದ್ರಾದೇವಿ Next Door ಸಿನಿಮಾ. ಈಗಾಗಲೇ ಟೀಸರ್ ಮೂಲಕ ಗಮನಸೆಳೆದ ಈ ಚಿತ್ರದ ಮೊದಲ ಹಾಡು ರಿಲೀಸ್ ಆಗಿದೆ. ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ದುನಿಯಾ ವಿಜಯ್ ಕುಮಾರ್ ಸ್ಲಿಪ್ ಲೆಸ್ ಆಂಥೆಮ್ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು. ಪ್ರವೀರ್ ಶೆಟ್ಟಿ ನಾಯಕನಾಗಿ ನಟಿಸಿರುವ ಈ ಚಿತ್ರಕ್ಕೆ ಸುರಾಗ್ ಸಾಗರ್ ಆಕ್ಷನ್ ಕಟ್ ಹೇಳಿದ್ದಾರೆ.   ದುನಿಯಾ ವಿಜಯ್ ಕುಮಾರ್ ಮಾತನಾಡಿ, ಸಾಂಗ್ ತುಂಬಾ ಚೆನ್ನಾಗಿದೆ. ಹೀರೋ ಕೂಡ ....

182

Read More...

Junior.Film News

Monday, May 19, 2025

  *ಕಿರೀಟಿ ಚೊಚ್ಚಲ ಚಿತ್ರದ ’ಜೂನಿಯರ್’  ಸಾಂಗ್ ರಿಲೀಸ್*   *ಹಾಡಿನಲ್ಲಿ ’ಜೂನಿಯರ್’...ಲೇಟ್ಸ್ ಲೀವ್ ಥಿಸ್ ಮೂವೆಂಟ್ ಎಂದ ಕಿರೀಟಿ-ಶ್ರೀಲೀಲಾ*   ಕಿರೀಟಿ ನಟನೆಯ ಮೊದಲ ಸಿನಿಮಾ ‘ಜೂನಿಯರ್’. ಇತ್ತೀಚಿಗೆ ಬಿಡುಗಡೆ ದಿನಾಂಕ ಘೋಷಣೆ‌ ಮಾಡಿದ್ದ ಚಿತ್ರತಂಡವೀಗ ಮೊದಲ ಹಾಡು ರಿಲೀಸ್ ಮಾಡಿದೆ. ಕನ್ನಡ ತೆಲುಗು ಭಾಷೆಯಲ್ಲಿ ಆದಿತ್ಯ ಮ್ಯೂಸಿಕ್ ಚಾನೆಲ್ ನಲ್ಲಿ ಸಾಂಗ್ ಅನಾವರಣಗೊಂಡಿದೆ.   ಜೂನಿಯರ್ ಚಿತ್ರದ ಮೊದಲ ಲೆಟ್ಸ್ ಲಿವ್ ದಿಸ್ ಮೊಮೆಂಟ್ ಎಂಬ ಲಿರಿಕಲ್ ವಿಡಿಯೋ ರಿಲೀಸ್ ಈವೆಂಟ್ ಅನ್ನು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯಿತು. ಸಮಾಂಭಕ್ಕೆ ನಟ ರವಿಚಂದ್ರನ್, ಬಾಹುಬಲಿ ಹಾಗೂ ಆರ್‌ಆರ್‌ಆರ್ ಸಿನಿಮಾ ಖ್ಯಾತಿಯ ಕ್ಯಾಮರಾಮ್ಯಾನ್ ....

153

Read More...

Sarala Subbarao.News

Sunday, May 18, 2025

  *ಸಮಾನ ಮನಸ್ಕರ ಸಮಾಗಮದಲ್ಲಿ   ಮೂಡಿಬಂದಿದೆ ಸುಂದರ ಕೌಟುಂಬಿಕ ಕಥಾನಕ "ಸರಳ ಸುಬ್ಬರಾವ್"* .    *ಹಾಡು ಬಿಡುಗಡೆ ಮಾಡಿ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಿದ ಚಿತ್ರತಂಡ* .   1971 ರ ಕಾಲಘಟ್ಟದ ಸುಂದರ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರ "ಸರಳ ಸುಬ್ಬರಾವ್". ರಿಯಾನ್ ಕ್ರಿಯೇಷನ್ಸ್ ಲಾಂಛನದಲ್ಲಿ ಲೋಹಿತ್  ನಂಜುಂಡಯ್ಯ ನಿರ್ಮಿಸಿರುವ, ಹಲವು ಸದಭಿರುಚಿ ಚಿತ್ರಗಳ ನಿರ್ದೇಶಕ ಮಂಜು ಸ್ವರಾಜ್ ನಿರ್ದೇಶನದಲ್ಲಿ ಅಜೇಯ್ ರಾವ್ ಹಾಗೂ ಮಿಶಾ ನಾರಂಗ್ ನಾಯಕ, ನಾಯಕಿಯಾಗಿ ನಟಿಸಿರುವ "ಸರಳ ಸುಬ್ಬರಾವ್" ಚಿತ್ರದ ಸುಮಧುರ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಯಿತು. ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಹಾಡನ್ನು ಕವಿರಾಜ್ ಅವರು ಬರೆದಿದ್ದು, ಸಂಜಿತ್ ಹೆಗ್ಡೆ ....

250

Read More...

Maayavi.Film News

Friday, May 16, 2025

  *ಪರಮಪೂಜ್ಯರ ಸಮ್ಮುಖದಲ್ಲಿ ಅನಾವರಣವಾಯಿತು "ಮಾಯಾವಿ" ಚಿತ್ರದ ಹಾಡುಗಳು ಹಾಗೂ ಟೀಸರ್* .     *ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಮೂಲಕ ಚಿತ್ರದುರ್ಗದ ರಘುರಾಮ್ ನಾಯಕನಾಗಿ ಪದಾರ್ಪಣೆ‌* ..             ಕನ್ನಡ ಚಿತ್ರರಂಗದಲ್ಲಿ ನೂತನ ಪ್ರತಿಭೆಗಳ ಆಗಮನ ಹೆಚ್ಚಾಗುತ್ತಿದೆ. ಈಗ ಆ ಸಾಲಿಗ ಕೋಟೆನಾಡಿನ ಹುಡುಗ ರಘು ರಾಮ್ ಸೇರ್ಪಡೆಯಾಗಿದ್ದಾರೆ. ನಾಯಕನಾಗಷ್ಟೇ ಅಲ್ಲದೆ ಇಷ್ಟ ಎಂಟರ್ಟೈನರ್ಸ್ ಮೂಲಕ "ಮಾಯಾವಿ" ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ. ಶಂಕರ್ ಜಿ ನಿರ್ದೇಶಿಸಿರುವ ಈ ಚಿತ್ರದ ಟೀಸರ್ ಹಾಗೂ "ಆವರಿಸು" ಹಾಡಿನ‌ ಅನಾವರಣ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಶ್ರೀಶಾಂತವೀರ ಮಹಾಸ್ವಾಮಿಗಳು ಹಾಗೂ ....

183

Read More...

Naayi Ide Yechcharike.News

Friday, May 16, 2025

  *ಕನ್ನಡದಲ್ಲೊಂದು ವಿಭಿನ್ನ ಶೀರ್ಷಿಕೆಯ ಚಿತ್ರ "ನಾಯಿ ಇದೆ ಎಚ್ಚರಿಕೆ"* .    *ಡಾ||ಲೀಲಾಮೋಹನ್ ಪಿವಿಆರ್ ಮತ್ತು ತಂಡದ ಪ್ರಯತ್ನಕ್ಕೆ ಸಾಥ್ ನೀಡಿದ ಇಂದ್ರಜಿತ್ ಲಂಕೇಶ್ ಹಾಗೂ ಪ್ರಥಮ್* .   ನಾಯಿ ಸಾಕಿರುವವರ ಮನೆಯ ಮುಂದೆ ಸಾಮಾನ್ಯವಾಗಿ ಕಾಣುವ ಪದ " ನಾಯಿ ಇದೆ ಎಚ್ಚರಿಕೆ". ಈಗ ಇದೇ ಚಿತ್ರದ ಶೀರ್ಷಿಕೆಯಾಗಿರುವುದು ವಿಶೇಷ. ಹೌದು. ವೃತ್ತಿಯಲ್ಲಿ ವೈದ್ಯರಾಗಿರುವ ಡಾ||ಲಿಲಾಮೋಹನ್ ಪಿವಿಆರ್ ಅವರು ಈ ವಿಭಿನ್ನ ಶೀರ್ಷಿಕೆಯ ಚಿತ್ರವನ್ನು ನಿರ್ಮಾಣ ಮಾಡುವುದರ ಜೊತೆಗೆ ನಾಯಕನಾಗೂ ಕಾಣಿಸಿಕೊಂಡಿದ್ದಾರೆ. ಡಾ. ಲೀಲಾಮೋಹನ್ ಅವರು ಸಿನಿಮಾ ಉದ್ಯಮದಲ್ಲಿ ಈಗಾಗಲೇ ಐದು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಅವರು ಈ ಚಿತ್ರದ ನಿರ್ಮಾಪಕನಾಗುವ ಮೊದಲು, ’ಗಡಿಯಾರ’ ಎಂಬ ....

155

Read More...

Maarutha.News

Thursday, May 15, 2025

  *ಮೊದಲ ಹಾಡಿನಲ್ಲೇ ಜನಮನಸೂರೆಗೊಂಡ "ಮಾರುತ"..*   *ಇದು ಎಸ್ ನಾರಾಯಣ್ ಅವರ ನಿರ್ದೇಶನದಲ್ಲಿ ದುನಿಯಾ ವಿಜಯ್ - ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ಚಿತ್ರ* .    ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ,  ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು - ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಬಹು ನಿರೀಕ್ಷಿತ ಚಿತ್ರ "ಮಾರುತ" ಚಿತ್ರದ ಮೊದಲ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಯಿತು. ಎಸ್ ನಾರಾಯಣ್ ಅವರೆ ಬರೆದು, ರಾಗ ಸಂಯೋಜಿಸಿರುವ ಈ ಹಾಡನ್ನು ಖ್ಯಾತ ಗಾಯಕ ಚಂದನ್ ಶೆಟ್ಟಿ ಹಾಡಿದ್ದಾರೆ.  ಜಂಕಾರ್ ಮ್ಯೂಸಿಕ್ ಮೂಲಕ ....

183

Read More...

Karimani Malika Neenalla.News

Wednesday, May 14, 2025

  "ಕರಿಮಣಿ ಮಾಲಿಕ ನೀನಲ್ಲ" ಟೀಸರ್ ಬಿಡುಗಡೆ      ಯು ಟರ್ನ್ 2 ಖ್ಯಾತಿಯ ಚಂದ್ರು ಓಬಯ್ಯ ಅವರೀಗ ಒಂದರ ಮೇಲೊಂದರಂತೆ ಸಿನಿಮಾಗಳನ್ನು ಆರಂಭಿಸದ್ದಾರೆ, ಕೆಲವನ್ನು ಬಿಡುಗಡೆ ಹಂತಕ್ಕೂ ತಂದಿದ್ದಾರೆ, ಅದರಲ್ಲಿ ಕರಿಮಣಿ ಮಾಲಿಕ ನೀನಲ್ಲ ಕೂಡ ಒಂದು. ಈಗಾಗಲೇ ತನ್ನ  ಶೂಟಿಂಗ್ ಮುಗಿಸಿರುವ ಚಿತ್ರವೀಗ  ಪೋಸ್ಟ್ ಪ್ರೊಡಕ್ಷನ್ ಕೊನೇ ಹಂತದಲ್ಲಿದೆ, ಚಂದ್ರು ಓಬಯ್ಯ ಅವರೇ ಕಥೆ, ಚಿತ್ರಕಥೆ ಬರೆದು  ನಿರ್ದೇಶನದ ಜತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ಸಹ ಚಂದ್ರು ಓಬಯ್ಯ   ಹೊತ್ತಿದ್ದಾರೆ. ಚಿತ್ರದ ಸಹ ನಿರ್ಮಾಪಕರಾಗಿ ಅನ್ನಪೂರ್ಣ ಶಂಕ್ರಯ್ಯ  ಕೈಜೋಡಿಸಿದ್ದಾರೆ.   ಬಿಎಂಟಿಸಿಯಲ್ಲಿ ಕೆಲಸ ಮಾಡುತ್ತಿರುವ  ಮಾರುತಿ ಬಿ.ಎಂ.ಟಿ.ಸಿ, ಅವರು ಈ ಚಿತ್ರದ ನಾಯಕನಾಗಿದ್ದು, ....

136

Read More...

Takila.Film News

Monday, May 12, 2025

  ಟಕಿಲಾ ಟ್ರೈಲರ್ ಬಿಡುಗಡೆ       ಶ್ರೀ ಸಿದ್ಧಿವಿನಾಯಕ ಫಿಲಂಸ್ ಲಾಂಛನದಲ್ಲಿ  ಮರಡಿಹಳ್ಳಿ ನಾಗಚಂದ್ರ ಅವರ ನಿರ್ಮಾಣದ  ಚಿತ್ರ ಟಕೀಲಾ, ಮೇ ೧೬ರಂದು ರಾಜ್ಯಾದ್ಯಂತ ನೂರೈವತ್ತಕ್ಕೂ ಹೆಚ್ಚು  ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ, ಸಾಕಷ್ಟು ನಿರೀಕ್ಷೆಗಳನ್ನು  ಹುಟ್ಟು ಹಾಕಿರುವ  ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರೆವೇರಿತು.   ಉದ್ಯಮಿ ಸಂಜಯಗೌಡ್ರು ಹಾಗೂ ನಾಯಕನ ತಂದೆ ಕೀರ್ತಿರಾಜ್ ಸೇರಿ ಟಕಿಲಾ ಸಿನಿಮಾ  ಟ್ರೈಲರನ್ನು ಬಕಡುಗಡೆಗೊಳಿಸಿ ಚಿತ್ರತಂಡಕ್ಕೆ  ಶುಭ  ಹಾರೈಸಿದರು, ಪ್ರವೀಣ್‌ ನಾಯಕ್  ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಧರ್ಮ ಕೀರ್ತಿರಾಜ್, ನಿಖಿತಾಸ್ವಾಮಿ ....

264

Read More...

Surya.Film News

Monday, May 12, 2025

  'ಕೆಂಪಾನ‌ ಗಲ್ಲದ ಹುಡುಗಿ’ ಸೂರ್ಯನ ಡ್ಯುಯೆಟ್ ಸಾಂಗಲ್ಲಿ  ಉತ್ತರ ಕರ್ನಾಟಕದ ಸೊಗಡು...       ಈಗೀಗ ಉತ್ತರ ಕರ್ನಾಟಕ ಭಾಗದ ಅನೇಕ ನಿರ್ಮಾಪಕರು ಕನ್ನಡ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅದೇರೀತಿ  ಬೆಳಗಾವಿ ಮೂಲದ ಬಸವರಾಜ ಬೆಣ್ಣೆ ಹಾಗೂ ರವಿ ಬೆಣ್ಣೆ ಸಹೋದರರೂ ತಮ್ಮ ಕೊಡುಗೆ ನೀಡಲು ಅಣಿಯಾಗಿದ್ದಾರೆ.‌ ನಂದಿ ಸಿನಿಮಾಸ್ ಮೂಲಕ "ಸೂರ್ಯ" ಎಂಬ ಮಾಸ್ ಲವ್ ಸ್ಟೋರಿಯನ್ನು ನಿರ್ಮಿಸಿ, ತೆರೆಗೆ ತರುವ ಸಿದ್ದತೆ ನಡೆಸಿದ್ದಾರೆ.      ಯುವಕನೊಬ್ಬ  ತನ್ನ  ಪ್ರೀತಿಯನ್ನು ಪಡೆದುಕೊಳ್ಳಲು ಏನೆಲ್ಲ ಹೋರಾಟ, ಸಾಹಸ ಮಾಡುತ್ತಾನೆ  ಎಂಬುದನ್ನು ಈ ಚಿತ್ರದ ಮೂಲಕ‌ ನಿರ್ದೇಶಕ  ಯುವ ನಿರ್ದೇಶಕ ಸಾಗರ್ ದಾಸ್ ಅವರು ಹೇಳಹೊರಟಿದ್ದಾರೆ. ಯುವನಟ ....

476

Read More...

Kuladalli Keelyavudo.News

Saturday, May 10, 2025

  *ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಟ್ರೇಲರ್* .        *ಮಡನೂರ್ ಮನು - ಮೌನ ಗಡ್ಡೆಮನೆ ಅಭಿನಯದ‌ ಈ ಚಿತ್ರ ಮೇ 23 ರಂದು ಬಿಡುಗಡೆ."*   ಯೋಗರಾಜ್ ಸಿನಿಮಾಸ್ ಅರ್ಪಿಸುವ,  ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ಹಾಗೂ ಮೌನ ಗುಡ್ಡೆಮನೆ ನಾಯಕ, ನಾಯಕಿಯಾಗಿ ನಟಿಸಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಟ್ರೇಲರ್ ಇತ್ತೀಚೆಗೆ ಅನಾವರಣವಾಯಿತು. ನಿವೃತ್ತ ಯೋಧರಾದ ಮಂಜುನಾಥ್, ಜಯರಾಮ್, ದೇವರಾಜ್, ಅಶೋಕ್ ಕುಮಾರ್, ಸತ್ಯಂ, ಮಧುಸೂದನ್, ಶೇಖರ್  ....

163

Read More...

D Film News

Saturday, May 10, 2025

  *ಕುತೂಹಲ ಮೂಡಿಸಿದೆ "ದಿ" ಚಿತ್ರದ ಟ್ರೇಲರ್* .    *ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭಕೋರಿದ ಹಿರಿಯ ನಟ ಮಂಡ್ಯ ರಮೇಶ್* .   ವಿ.ಡಿ.ಕೆ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ವಿನಯ್ ವಾಸುದೇವ್ ನಿರ್ದೇಶನದ ಜೊತೆಗೆ ನಾಯಕನಾಗೂ ನಟಿಸಿರುವ "ದಿ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ‌. ಟ್ರೇಲರ್ ನಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರ ಮೇ 16 ರಂದು ತೆರೆಗೆ ಬರಲಿದೆ. ಹಿರಿಯ ನಟ ಮಂಡ್ಯ ರಮೇಶ್ "ದಿ" ಚಿತ್ರದ ಟ್ರೇಲರ್ ಅನಾವರಣ ಮಾಡಿ, ಚಿತ್ರ ಯಶಸ್ವಿ ‌ಪ್ರದರ್ಶನ ಕಾಣಲಿ ಎಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.   ನಮ್ಮ ಚಿತ್ರಕ್ಕೆ "ದಿ" ಎಂದು ಹೆಸರಿಡಲು ಮೂರು ಜನ ಮುಖ್ಯ ಕಾರಣ. ಒಂದು ನಟ ....

245

Read More...

Thayavva.Film News

Thursday, May 08, 2025

  *'ತಾಯವ್ವ’ನ ಕೈಹಿಡಿದ ಪ್ರಣಯರಾಜ!*   *ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ ಶುಭ ಕೋರಿದ ಹಿರಿಯ ನಟ ಶ್ರೀನಾಥ್‌*   *ಗ್ರಾಮೀಣ ಸೊಗಡಿನ ಕಥಾಹಂದರ, ಸೂಲಗಿತ್ತಿಯ ಬದುಕಿನ ಮೇಲೊಂದು ಚಿತ್ರ...*   *’ತಾಯವ್ವ’ನಾಗಿ ತೆರೆಗೆ ಬರಲು ಗೀತಪ್ರಿಯಾ ತಯಾರಿ...*   ’ತಾಯವ್ವ’ ಹೀಗೊಂದು ಹೆಸರಿನ ಚಿತ್ರ ಸುಮಾರು ಎರಡೂವರೆ ದಶಕಗಳ ಹಿಂದೆ ಕನ್ನಡದಲ್ಲಿ ತೆರೆಗೆ ಬಂದಿದ್ದು, ಹಲವರಿಗೆ ಗೊತ್ತಿರಬಹುದು. ಕನ್ನಡ ಚಿತ್ರರಂಗದ ನಟ ’ಕಿಚ್ಚ’ ಸುದೀಪ್‌ ಮೊದಲ ಬಾರಿಗೆ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದ ಚಿತ್ರವದು. ಆಗ ತೆರೆಗೆ ಬಂದಿದ್ದ ’ತಾಯವ್ವ’ ಚಿತ್ರದಲ್ಲಿ ಸುದೀಪ್‌ ಅವರೊಂದಿಗೆ ಹಿರಿಯ ನಟಿ ಉಮಾಶ್ರೀ ’ತಾಯವ್ವ’ನ ಪಾತ್ರದಲ್ಲಿ ....

200

Read More...

Jawa Coffee.News

Wednesday, May 07, 2025

  *ತೆರೆಗೆ ಬರಲು ಸಿದ್ದವಾಗಿದೆ ಸಾನ್ವಿಕ ಅವರ ನಿರ್ಮಾಣ, ನಿರ್ದೇಶನ ಹಾಗೂ ನಾಯಕಿಯಾಗಿ ನಟಿಸಿರುವ "ಜಾವ ಕಾಫಿ" ಚಿತ್ರ* .                 *ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಶೈನಿಂಗ್ ಸ್ಟಾರ್ ಅಜಯ್ ವರ್ಧನ್ ನಾಯಕ*   ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಬಹಳ ಕಡಿಮೆ. ಈಗ ಆ ಸಾಲಿಗೆ ಸಾನ್ವಿಕ ಸೇರ್ಪಡೆಯಾಗಿದ್ದಾರೆ. ಕೇರಳ ರಾಜ್ಯದವರಾದ ಸಾನ್ವಿಕ ತಮ್ಮ ಮೊದಲ ನಿರ್ದೇಶನದ ಚಿತ್ರವನ್ನು ಕನ್ನಡದಲ್ಲಿ ಮಾಡಿರುವುದು ವಿಶೇಷ. ನಿರ್ದೇಶನ ಮಾತ್ರ ಅಲ್ಲ. ನಿರ್ಮಾಪಕಿ, ನಾಯಕಿ,‌ ಸಾಹಸ ನಿರ್ದೇಶಕಿ ಹೀಗೆ ಒಂಭತ್ತು ಆಯಾಮಾಗಳಲ್ಲಿ ಸಾನ್ವಿಕ ಕೆಲಸ ಮಾಡಿದ್ದಾರೆ. ಅಜಯ್ ವರ್ಧನ್ ಈ ಚಿತ್ರದ ನಾಯಕರಾಗಿ ನಟಿಸಿದ್ದು, ....

142

Read More...

Cyande.Film News

Wednesday, May 07, 2025

  *20 ವರ್ಷಗಳ ಬಳಿಕ ಮೇ 23 ರಂದು ಮರು ಬಿಡುಗಡೆಯಾಗಲಿದೆ AMR ರಮೇಶ್ ನಿರ್ದೇಶನದ "ಸೈನೈಡ್"* ..    ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಯ ನಂತರದ ಘಟನೆಗಳನ್ನು ಆಧರಿಸಿದ ಚಿತ್ರ "ಸೈನೈಡ್". ಅಕ್ಷಯ್ ಕ್ರಿಯೇಷನ್ಸ್ ನಲ್ಲಿ ಕೆಂಚಪ್ಪ ಗೌಡ ಹಾಗೂ ಎಸ್ ಇಂದುಮತಿ ನಿರ್ಮಿಸಿದ್ದ, AMR ರಮೇಶ್ ನಿರ್ದೇಶಿಸಿದ್ದ ಹಾಗೂ ತಾರಾ, ರಂಗಾಯಣ ರಘು, ರವಿಕಾಳೆ, ಮಾಳವಿಕ, ಅವಿನಾಶ್, ಉಷಾ ಭಂಡಾರಿ ಮುಂತಾದವರು ಅಭಿನಯಿಸಿದ್ದ "ಸೈನೈಡ್" ಚಿತ್ರ 2006 ರಲ್ಲಿ ಬಿಡುಗಡೆಯಾಗಿ ಜನಪ್ರಿಯವಾಗಿತ್ತು. ಈಗ ಇಪ್ಪತ್ತು ವರ್ಷಗಳ ಬಳಿಕ ಈ ಚಿತ್ರವನ್ನು ಮರು ಬಿಡುಗಡೆ ಮಾಡಲು ನಿರ್ದೇಶಕ AMR ರಮೇಶ್ ನಿರ್ದೇಶಿಸಿದ್ದಾರೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ....

217

Read More...

Pabbar.Film News

Wednesday, May 07, 2025

  *ಸೆಟ್ಟೇರಿತು ಗೀತಾ ಪಿಕ್ಚರ್ಸ್ 4ನೇ ಸಿನಿಮಾ..ಧೀರೆನ್-ಸಂದೀಪ್ ಸುಂಕದ್ ಚಿತ್ರಕ್ಕೆ ’ಪಬ್ಬಾರ್’ ಟೈಟಲ್ ಫಿಕ್ಸ್*     *ಧೀರೆನ್-ಸಂದೀಪ್ ಸುಂಕದ್ ’ಪಬ್ಬಾರ್’ಗೆ‌ ಮುಹೂರ್ತದ ಸಂಭ್ರಮ..ಇದು ಗೀತಾ ಪಿಕ್ಚರ್ಸ್‌ ಮತ್ತೊಂದು‌ ಕೊಡುಗೆ*       ಗೀತಾ ಶಿವರಾಜ್ ಕುಮಾರ್ ಒಡೆತನದ ಗೀತಾ ಪಿಕ್ಚರ್ಸ್ ಸದಾಭಿರುಚಿ ಸಿನಿಮಾಗಳ ನಿರ್ಮಾಣಕ್ಕೆ ಮುಂದಾಗಿದೆ‌. ಅದರ ಭಾಗವಾಗಿ ತಯಾರಾಗುತ್ತಿರುವ ಚಿತ್ರ ಪಬ್ಬಾರ್. ಗೀತಾ ಪಿಕ್ಚರ್ಸ್ ನಾಲ್ಕನೇ ಕೊಡುಗೆ ಪಬ್ಬಾರ್ ಸಿನಿಮಾದ‌ ಮುಹೂರ್ತ ಇಂದು ಬೆಂಗಳೂರಿನ ವೀರಾಂಜನೇಯ ದೇಗುಲದಲ್ಲಿ ನೆರವೇರಿದೆ. ವಾಣಿಜ್ಯ ಚಲನಚಿತ್ರ ಮಂಡಳಿ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಕೆವಿ ಚಿತ್ರಕ್ಕೆ ಕ್ಲ್ಯಾಪ್ ಮಾಡಿದ್ದು , ....

288

Read More...

Jawa.Film News

Tuesday, May 06, 2025

  ಮ್ಯಾಸಿವ್ ಸ್ಟಾರ್ ನಟ ರಾಜವರ್ಧನ್ ನಿರ್ಮಾಣ ಸಂಸ್ಥೆ ಹಾಗೂ ಚಿತ್ರದ ಟೈಟಲ್ ಬಿಡುಗಡೆ.     Barn Swallow company ಪ್ರೊಡಕ್ಷನ್ ಹೌಸ್ ನಲ್ಲಿ "ಜಾವಾ" ಟೈಟಲ್ Revil.       ಚಂದನವನದ ಹಿರಿಯ ನಟ ಡಿಂಗ್ರಿ ನಾಗರಾಜ್ ರವರ ಸುಪುತ್ರ ನಟ ರಾಜವರ್ಧನ್ ಈಗ ನಿರ್ಮಾಪಕರಾಗಿ ಹೆಜ್ಜೆ ಇಡುತ್ತಿದ್ದಾರೆ. ನಗರದ ಜಿಟಿ ಮಾಲ್ ನಲ್ಲಿರುವ MMB Legacy ಯಲ್ಲಿ ತಮ್ಮ ನಿರ್ಮಾಣ ಸಂಸ್ಥೆಯಾದ Barn Swallow company ಪ್ರೊಡಕ್ಷನ್ ಹೌಸ್  ಮೂಲಕ ಸಾಲು ಸಾಲಾಗಿ ಚಿತ್ರ ಮಾಡಲು ಸಿದ್ಧರಾಗಿದ್ದು , "ಜಾವಾ" ಎಂಬ ಚಿತ್ರದ ಟೈಟಲ್ ರಿವಿಲ್ ಮಾಡಲಾಯಿತು. ಈ ಚಿತ್ರವನ್ನು ಪತ್ರಕರ್ತ ಹಾಗೂ ಬರಹಗಾರರಾದ ದೇವಾ ಚಕ್ರವರ್ತಿ ನಿರ್ದೇಶನ ಮಾಡ್ತಿದ್ದು, ನಟರಾಗಿ ಮ್ಯಾಸಿವ್ ಹೀರೋ ರಾಜವರ್ಧನ್  ನಾಯಕನಾಗಿ ಅಭಿಸುತ್ತಿದ್ದು , ....

177

Read More...

Sarkari Nyaya Bele Angadi.News

Sunday, May 04, 2025

  *’ಸರ್ಕಾರಿ ನ್ಯಾಯಬೆಲೆ ಅಂಗಡಿ’ಯಲ್ಲಿ ಶೂಟಿಂಗ್‌ ಶುರು...*   *ಹಳ್ಳಿ ಹುಡುಗಿಯ ಗೆಟಪ್‌ನಲ್ಲಿ ’ತುಪ್ಪದ ಬೆಡಗಿ’*   *ಕಂಟೆಂಟ್‌ ಆಧರಿತ ಸಿನಿಮಾಗಳತ್ತ ರಾಗಿಣಿ ಚಿತ್ತ...*   *ಚಿತ್ರೀಕರಣಕ್ಕೆ ಹೊರಟ ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರತಂಡ*   *ಗ್ರಾಮೀಣ ಸೊಗಡಿನ ಕಥೆಗೆ ಸಿನಿಮಾ ಟಚ್‌*   ಇಲ್ಲಿಯವರೆಗೆ ಕನ್ನಡ ಚಿತ್ರರಂಗದಲ್ಲಿ ಗ್ಲಾಮರಸ್‌ ಪಾತ್ರಗಳ ಮೂಲಕ ಸಿನಿಪ್ರಿಯರ ಮನ-ಗಮನ ಸೆಳೆದಿದ್ದ ನಟಿ ರಾಗಿಣಿ ದ್ವಿವೇದಿ, ಈಗ ನಿಧಾನವಾಗಿ ಕಂಟೆಂಟ್‌ ಆಧರಿತ ಸಿನಿಮಾಗಳತ್ತ ಒಲವು ತೋರುತ್ತಿದ್ದಾರೆ. ಹೌದು, ಇತ್ತೀಚಿನ ದಿನಗಳಲ್ಲಿ ಒಂದು ಚಿತ್ರದಿಂದ ಮತ್ತೊಂದು ಚಿತ್ರಕ್ಕೆ ವಿಭಿನ್ನ ಪಾತ್ರಗಳನ್ನು ಬಯಸುತ್ತಿರುವ ರಾಗಿಣಿ ....

204

Read More...

Samhita Vinya Actress.News

Tuesday, May 06, 2025

  ಸಂತ್ ಸಿನಿರಂಗದಲ್ಲಿ  ಸಂಹಿತಾ ವಿನ್ಯಾ ಮಿಂಚಿಂಗು....     ಸದ್ಯ ಚಿತ್ರರಂಗದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ  ನಟಿ ಹಾಗೂ ರೂಪದರ್ಶಿ ಸಂಹಿತಾ ವಿನ್ಯಾ ಸೂಪರ್ ಮಾಡೆಲ್ ಆಗಿಯೂ ಗುರುತಿಸಿಕೊಂಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಸದ್ದಿಲ್ಲದೆ ಒಂದಷ್ಟು ಚಿತ್ರಗಳಲ್ಲಿ ಅಭಿನಯಿಸುತ್ತ ಬಂದಿರುವ ಸಂಹಿತಾ ಅಭಿನಯದ, ರಿಲೀಸ್ ಹಂತದಲ್ಲಿರುವ ಮಿಕ್ಸಿಂಗ್ ಪ್ರೀತಿ ಚಿತ್ರವೀಗ  ತನ್ನ ಹಾಡಿನಿಂದಲೇ ದೊಡ್ಡದಾಗಿ ಸದ್ದು ಮಾಡುತ್ತಿದೆ. ನಾಯಕಿ ಸಂಹಿತಾ, ಸಿಂಟೋ ಅಭಿನಯದ ’ಬಾರೆ ನನ್ನ ಹೀರೋಯಿನ್, ನಾನೆ ನಿನ್ನ ಶಾರುಖ್ ಖಾನ್’ ಎಂಬ ಮಾಸ್ ಹಾಡು ಸಖತ್ ವೈರಲ್ ಆಗಿದೆ.  ಇದರಲ್ಲಿ ಸಂಹಿತಾ ಅವರ ಅದ್ಭುತ ಪರ್  ಫಾರ್ಮನ್ಸ್ ಗೆ  ಪಡ್ಡೆ ಹುಡುಗರು ಮನಸೋತಿದ್ದಾರೆ. ಇದಲ್ಲದೆ ....

218

Read More...

Film R P.News

Friday, May 02, 2025

*ಆರ್‌ಪಿ ಮೋಷನ್ ಪೋಸ್ಟರ್, ಟೀಸರ್ ಬಿಡುಗಡೆ*          ಹೊಸ ಪ್ರತಿಭೆಗಳ ತಂಡವೊಂಂದು *ಆರ್‌ಪಿ* ನಿಮಾವನ್ನು ಸಿದ್ದಪಡಿಸುತ್ತಿದ್ದಾರೆ.  ಅಡಿಬರಹದಲ್ಲಿ ಬ್ಲಾಕ್ ಅಂಡ್ ವೈಟ್ ಅಂತ ಹೇಳಿಕೊಂಡಿದೆ. ಪ್ರಚಾರದ ಎರಡನೇ ಹಂತವಾಗಿ ಮೋಷನ್ ಪೋಸ್ಟರ್ ಮತ್ತು 4 ನಿಮಿಷದ ಪಾತ್ರಗಳ ಪರಿಚಯದ ಟೀಸರ್ ಬಿಡುಗಡೆ ಕಾರ್ಯಕ್ರಮ ಎಂಎಂಬಿ ಲೆಗಸಿದಲ್ಲಿ ಅದ್ದೂರಿಯಾಗಿ ನಡೆಯಿತು. ಹಿರಿಯ ನಟ ಕರಿಸುಬ್ಬು ಹಾಗೂ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್.ಕೆ.ವಿಶ್ವನಾಥ್  ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು.         ಡಿಎಲ್ ಗ್ರೂಪ್ಸ್ ಫಿಲಿಂಸ್, ಕಬ್ಬಾಳಮ್ಮ ಕ್ರಿಯೇಶನ್ ಅಡಿಯಲ್ಲಿ *ಯುವರಾಜ್.ಎಸ್(ಬ್ಯಾಲದಕೆರೆ) ಸಿನಿಮಾಕ್ಕೆ ....

178

Read More...
Copyright@2018 Chitralahari | All Rights Reserved. Photo Journalist K.S. Mokshendra,