Sarkari Nyayabele Angadi.News

Sunday, February 02, 2025

  *ʼನ್ಯಾಯಬೆಲೆ ಅಂಗಡಿʼ ತೆರೆಯುತ್ತಿದ್ದಾರಂತೆ ರಾಗಿಣಿ!*   *ರಾಗಿಣಿ ದ್ವಿವೇದಿ ಹೊಸಚಿತ್ರಕ್ಕೆ ಟೈಟಲ್‌ ಫಿಕ್ಸ್‌...*   *ʼಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರಕ್ಕೆ ರಾಗಿಣಿ ತಯಾರಿ*   *ಗ್ರಾಮೀಣ ಮಹಿಳೆಯ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿರುವ ತುಪ್ಪದ ಹುಡುಗಿ*   *ಸಾಂಗ್‌ ರೆಕಾರ್ಡಿಂಗ್‌ ಮೂಲಕ  ʼಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರದ ಕೆಲಸ ಆರಂಭ*   ———   ʼಸರ್ಕಾರಿ ನ್ಯಾಯಬೆಲೆ ಅಂಗಡಿʼ ಹೀಗೊಂದು ಹೆಸರಿನಲ್ಲಿ ಕನ್ನಡದಲ್ಲಿ ಚಿತ್ರವೊಂದು ತೆರೆಗೆ ಬರಲು ತಯಾರಾಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಇಲ್ಲಿಯವರೆಗೆ ಹೆಚ್ಚಾಗಿ ಗ್ಲಾಮರಸ್‌ ಪಾತ್ರಗಳಲ್ಲಿ ಮಿಂಚಿದ್ದ ನಟಿ ರಾಗಿಣಿ ದ್ವಿವೇದಿ, ʼಸರ್ಕಾರಿ ....

178

Read More...

Sidlingu 2.Film News

Saturday, February 01, 2025

  ‘ಸಿದ್ಲಿಂಗು 2’ ಚಿತ್ರದ ‘ಕಥೆಯೊಂದು’ ಹಾಡು ಬಿಡುಗಡೆ   ದೇವರ ಮಕ್ಕಳ ಸಮ್ಮುಖದಲ್ಲಿ ‘ಸಿದ್ಲಿಂಗು 2’ ಚಿತ್ರದ ಹಾಡು ಅನಾವರಣ   ಪ್ರೇಮಿಗಳ ದಿನದಂದು ಯೋಗಿ, ಸೋನು, ಸೋನು ಗೌಡ ಅಭಿನಯದ ಚಿತ್ರದ ಬಿಡುಗಡೆ   ‘ಸಿದ್ಲಿಂಗು’, ‘ನೀರ‍್ ದೋಸೆ’ ಖ್ಯಾತಿಯ ವಿಜಯಪ್ರಸಾದ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ‘ಸಿದ್ಲಿಂಗು 2’ ಚಿತ್ರವು ಫೆಬ್ರವರಿ 14ರಂದು ಪ್ರೇಮಿಗಳ ದಿನದ ಅಂಗವಾಗಿ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಮೊದಲ ವೀಡಿಯೋ ಹಾಡು, ಶನಿವಾರ ಸಂಜೆ ನಾಗದೇವನಹಳ್ಳಿ ಬಳಿಯ ಅನಾಥಶ್ರಮದಲ್ಲಿ ಬಿಡುಗಡೆಯಾಗಿದೆ. ಈ ಸಂದರ್ಭದಲ್ಲಿ ಚಿತ್ರತಂಡದ ಸದಸ್ಯರು ಹಾಜರಿದ್ದರು.   ‘ಕಥೆಯೊಂದು’ ಎಂದು ಶುರುವಾಗುವ ಈ ಹಾಡನ್ನು ....

197

Read More...

1990's Film News

Saturday, February 01, 2025

  *ಜನಪ್ರಿಯ ಗಾಯಕಿ ಕೆ.ಎಸ್.ಚಿತ್ರ ಅವರ ಕಂಠಸಿರಿಯಲ್ಲಿ "1990 s" ಚಿತ್ರದ ಇಂಪಾದ ಗೀತೆ** .        *ಸದ್ಯದಲ್ಲೇ ಬಿಡುಗಡೆಯಾಗಲಿದೆ 90 ರ ಕಾಲಘಟ್ಟದ ಈ ಪ್ರೇಮ ಕಥಾನಕ.* .       ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ - ರಾಣಿ ವರದ್ ನಾಯಕ, ನಾಯಕಿಯಾಗಿ ನಟಿಸಿರುವ "1990s" ಚಿತ್ರಕ್ಕಾಗಿ ಮೋಹಿನಿ ಹಾಗೂ ಮಂಜು ಅವರು ಬರೆದಿರುವ "ಮಳೆ ಹನಿಯೆ" ಎಂಬ ಹಾಡು ಇತ್ತೀಚಿಗೆ ಬಿಡಯಾಗಿದೆ. ಹಿರಿಯ ಕಲಾ ನಿರ್ದೇಶಕ ಕನಕರಾಜ್ ಈ ಹಾಡನ್ನು ಅನಾವರಣ ಮಾಡಿದರು. ಭಾರತದ ಜನಪ್ರಿಯ ಗಾಯಕಿ ಕೆ.ಎಸ್ ಚಿತ್ರ ಅವರ ಗಾಯನದಲ್ಲಿ ಮೂಡಿಬಂದಿರುವ ಈ ಸುಮಧುರ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮಹಾರಾಜ ಅವರು ಈ ....

194

Read More...

Raju James Bond.News

Friday, January 31, 2025

  *ಶ್ರೀಮುರಳಿ ಅವರಿಂದ "ರಾಜು ಜೇಮ್ಸ್ ಬಾಂಡ್" ಚಿತ್ರದ "ಟ್ರೇಲರ್" ಬಿಡುಗಡೆ* .    *ಫೆಬ್ರವರಿ 14 ರಂದು ತೆರೆಗೆ ಬರಲಿದೆ ಗುರುನಂದನ್ ಅಭಿನಯದ ಈ ಚಿತ್ರ* .    ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾಣದ, ದೀಪಕ್ ಮಧುವನಹಳ್ಳಿ ನಿರ್ದೇಶನದ ಹಾಗೂ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್ " ಚಿತ್ರದ ಟ್ರೇಲರ್ ಅನಾವರಣ ಸಮಾರಂಭ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ರೋರಿಂಗ್ ಸ್ಟಾರ್ ಶ್ರೀಮುರಳಿ ಬಹು ನಿರೀಕ್ಷಿತ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಟ್ರೇಲರ್ ನಲ್ಲೇ ಮೋಡಿ ಮಾಡಿರುವ ಈ ಹಾಸ್ಯಪ್ರಧಾನ ಚಿತ್ರ ಫೆಬ್ರವರಿ 14ರಂದು ತೆರೆಗೆ ಬರಲಿದೆ.  ....

183

Read More...

Choo Mantar.News

Friday, January 31, 2025

  *ಶರಣ್ ಅಭಿನಯದ "ಛೂಮಂತರ್"ಗೆ 25ದಿನಗಳ ಸಂಭ್ರಮ*    *ಚಿತ್ರ 100ದಿನಗಳ ಯಶಸ್ವಿ ಪ್ರದರ್ಶನ ಕಾಣಲಿ ಎಂದು ಹಾರೈಸಿದ ಶ್ರೀಮುರಳಿ*   ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, "ಕರ್ವ"‌ ಖ್ಯಾತಿಯ ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ "ಛೂ ಮಂತರ್" ಚಿತ್ರ ಯಶಸ್ವಿ 25 ದಿನಗಳ ಪ್ರದರ್ಶನ ಕಂಡು, 50 ದಿನಗಳತ್ತ ಮುನ್ನುಗುತ್ತಿದೆ. ಈ ಸಂಭ್ರಮವನ್ನು ಸಂಭ್ರಮಿಸಲು ಚಿತ್ರತಂಡ ಸಮಾರಂಭ ಆಯೋಜಿಸಿತ್ತು. ಇದೇ ಸಂದರ್ಭದಲ್ಲಿ ತಂತ್ರಜ್ಞರಿಗೆ ಹಾಗೂ ಕಲಾವಿದರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ರೋರಿಂಗ್ ಸ್ಟಾರ್ ಶ್ರೀಮುರಳಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.   ಈ ಸಂದರ್ಭದಲ್ಲಿ ಕನ್ನಡ ....

207

Read More...

Barget Basya.News

Thursday, January 30, 2025

ಬರ್ಗೆಟ್ ಬಸ್ಯಾನಿಗೆ ಮನಸೋತ ಪ್ರೇಮಾ ‘ಬರ್ಗೆಟ್ ಬಸ್ಯಾ’ ಟೀಸರ್ ನೋಡಿ ಬಿದ್ದು ಬಿದ್ದು ನಕ್ಕರು ‘ಓಂ’ ಪ್ರೇಮಾ ಹೊಸ ಕಾಶಿನಾಥ್ ಹುಟ್ಟಿಕೊಂಡರು ಅಂತಾರೆ ‘ಯಜಮಾನ’ ಪ್ರೇಮಾ ಖಂಡಿತವಾಗಿಯೂ ಚಿತ್ರಮಂದಿರದಲ್ಲಿ ಸಿನಿಮಾ ನೋಡುವೆ ಎಂದರು ‘ಕನಸುಗಾರ’ ಪ್ರೇಮ        ಮೊನ್ನೆಯಷ್ಟೇ ಹೊಸಬರ ‘ಬರ್ಗೆಟ್ ಬಸ್ಯಾ’ ಚಿತ್ರದ ಟೀಸರ್ ಮತ್ತು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ನಟಿ ಪ್ರೇಮಾ ಮುಖ್ಯ ಅತಿಥಿಯಾಗಿ ಆಗಮಿಸಿ ನಗುತ್ತಲೇ ಎಲ್ಲರ ಗಮನ ಸೆಳೆದರು. ಅವರು ತುಣುಕುಗಳು ಬರುವ ಮುಂಚೆ, ನೋಡಿದ ನಂತರವೂ ಹಿರಿಯ ಪ್ರಸ್ ಫೋಟೋಗ್ರಾಫರ್ ಹೇಳಿದ ಮಾತಿಗೆ ಒಂದೇ ಸಮನೆ ನಕ್ಕರು. ವೇದಿಕೆ ಮೇಲೆ ಬಂದರೂ ನಗು ತಡೆಯಲಾಗದೆ ....

682

Read More...

Anamadheya Ashok Kumar.News

Wednesday, January 29, 2025

  *ಫೆಬ್ರವರಿ 7 ರಂದು "ಅನಾಮಧೇಯ ಅಶೋಕ್ ಕುಮಾರ್” ಆಗಮನ* .    *ಟೀಸರ್ ಹಾಗೂ ಟ್ರೇಲರ್ ಮೂಲಕ ಸದ್ದು ಮಾಡುತ್ತಿದೆ ಸಾಗರ್ ಕುಮಾರ್ ನಿರ್ದೇಶನದ ಹಾಗೂ ಕಿಶೋರ್ ಕುಮಾರ್ ಅಭಿನಯದ ಈ ಚಿತ್ರ* !   ಎಸ್‌ ಕೆ ಎನ್ ಫಿಲಂಸ್ ಲಾಂಛನದಲ್ಲಿ ನಿರ್ಮಲಾ ಕುಮಾರ್ ಹಾಗು ರಮ್ಯ ಸಾಗರ್ ಕುಮಾರ್ ನಿರ್ಮಿಸಿರುವ, ಕಿಶೋರ್ ಕುಮಾರ್ ಸಹ ನಿರ್ಮಾಣವಿರುವ ಹಾಗೂ ಸಾಗರ್ ಕುಮಾರ್ ನಿರ್ದೇಶನದ "ಅನಾಮಧೇಯ ಅಶೋಕ್ ಕುಮಾರ್" ಚಿತ್ರ ಫೆಬ್ರವರಿ 7 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಜನಪ್ರಿಯ ನಟ ಕಿಶೋರ್ ಕುಮಾರ್ ಹಾಗೂ "ಆಚಾರ್ & ಕೋ" ಚಿತ್ರದ ಹರ್ಷಿಲ್ ಕೌಶಿಕ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಬಿಡುಗಡೆಯ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ....

177

Read More...

Talvar.Film News

Monday, January 27, 2025

  ತಲ್ವಾರ್ ಟ್ರೈಲರ್ - ತಾಯಿ ಸಾಂಗ್ ಬಿಡುಗಡೆ      ಮುಮ್ತಾಜ್ ಖ್ಯಾತಿಯ ಮುರಳಿ ಅವರ  ನಿರ್ದೇಶನದ ತಲ್ವಾರ್ ಚಿತ್ರದಲ್ಲಿ ಧರ್ಮ ಕೀರ್ತಿರಾಜ್ ಆಕ್ಷನ್ ಹೀರೋ ಆಗಿದ್ದಾರೆ. ಧರ್ಮ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರ    ಫೆ.7ರಂದು ತೆರೆಗೆ ಬರುತ್ತಿದೆ. ಇತ್ತೀಚೆಗೆ ಈ ಚಿತ್ರದ ಟ್ರೈಲರ್  ಹಾಗೂ ಮದರ್ ಸೆಂಟಿಮೆಂಟ್ ಸಾಂಗ್  ಬಿಡುಗಡೆ ಸಮಾರಂಭ ನಡೆಯಿತು. ವಿಶೇಷವಾಗಿ ಈ ವರ್ಷದ  ಬಿಗ್ ಬಾಸ್ ಮನೆಯಲ್ಲಿ ಧರ್ಮ ಜತೆ ಭಾಗವಹಿಸಿದ್ದ ಐಶ್ವರ್ಯ ಸಿಂದೋಗಿ,  ಶಿಶಿರ್, ಅವಿನಾಶ್ ಅದಿತಿ  ಆಗಮಿಸಿ ಚಿತ್ರದ  ಟ್ರೈಲರ್ ಮೆಚ್ಚಿಕೊಂಡು ಧರ್ಮಗೆ ಶುಭ  ಕೋರಿದರು.     ಅಲ್ಲದೆ ಈ ಚಿತ್ರದಲ್ಲಿರುವ ಮದರ್ ಸೆಂಟಿಮೆಂಟ್ ಸಾಂಗನ್ನು  ಎಲ್ಲಾ ತಂತ್ರಜ್ಞರ ....

187

Read More...

Nagavalli Bangale.News

Tuesday, January 28, 2025

  *ಶಾಸಕ ಕೆ.ಗೋಪಾಲಯ್ಯ ಹಾಗೂ ಲಹರಿ ವೇಲು ಅವರಿಂದ ಅನಾವರಣವಾಯಿತು "ನಾಗವಲ್ಲಿ ಬಂಗಲೆ" ಚಿತ್ರದ ಟೀಸರ್ ಹಾಗೂ ಪೋಸ್ಟರ್* .    *ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಕಥಾಹಂದರ ಹೊಂದಿರುವ ಈ ಚಿತ್ರ ಫೆಬ್ರವರಿ 28 ರಂದು ತೆರೆಗೆ* .   ಕನ್ನಡದಲ್ಲಿ ಈಗ ಕಂಟೆಂಟ್ ಓರಿಯೆಂಟೆಡ್ ಚಿತ್ರಗಳದೇ ಕಾರುಬಾರು. ಅಂತಹ ವಿಭಿನ್ನ ಕಂಟೆಂಟ್ ಹೊಂದಿರುವ ಹಾರಾರ್ ಜಾನರ್ ಚಿತ್ರ "ನಾಗವಲ್ಲಿ ಬಂಗಲೆ". ಇತ್ತೀಚೆಗೆ ಈ ಚಿತ್ರದ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆಯಾಯಿತು. ಶಾಸಕ ಕೆ.ಗೋಪಾಲಯ್ಯ ಹಾಗೂ ಲಹರಿ ವೇಲು ಟೀಸರ್ ಹಾಗೂ ಪೋಸ್ಟರ್ ಅನಾವರಣ ಮಾಡಿ ಚಿತ್ರಕ್ಕೆ ತಮ್ಮ ಪ್ರೋತ್ಸಾಹದ ನುಡಿಗಳ ಮೂಲಕ‌ ಶುಭ ಹಾರೈಸಿದರು. ಮಾಜಿ ಉಪ ಮಹಾಪೌರರಾದ ಪುಟ್ಟರಾಜು ಅವರು ಸಹ ಈ ಸಂದರ್ಭದಲ್ಲಿದ್ದರು. ....

379

Read More...

Rudra Garuda Purana.News

Monday, January 27, 2025

  *"ರುದ್ರ ಗರುಡ ಪುರಾಣ" ಚಿತ್ರದ ಯಶಸ್ಸಿನ ಖುಷಿ. ಮಾಧ್ಯಮದ ಮುಂದೆ ಹಂಚಿಕೊಂಡ ರಿಷಿ* .    2025 ರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದ್ದ, ರಿಷಿ ನಾಯಕನಾಗಿ ನಟಿಸಿರುವ `ರುದ್ರ ಗರುಡ ಪುರಾಣ’ ಚಿತ್ರ ಕಳೆದವಾರ ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಖುಷಿಯನ್ನು ಹಂಚಿಕೊಳ್ಳಲು ಆಯೋಜಿಸಲಾಗಿದ್ದ ಸಕ್ಸಸ್ ಮೀಟ್ ನಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.      ನಮ್ಮ ಚಿತ್ರಕ್ಕೆ ಜನರು ತೋರುತ್ತಿರುವ ಒಲವು. ಈ ಚಿತ್ರದ ಗೆಲುವು ಎಂದು ಮಾತನಾಡಿದ ನಟ ರಿಷಿ, ಈ ಸಂದರ್ಭದಲ್ಲಿ ನಾನು ಮೊದಲು ಮಾಧ್ಯಮದವರನ್ನು ಅಭಿನಂದಿಸುತ್ತೇನೆ. ಅವರು ನಮ್ಮ ಚಿತ್ರದ ಬಗ್ಗೆ ಬರೆದ  ಅದ್ಭುತ ವಿಮರ್ಶೆಗಳನ್ನು ನೋಡಿ ನಮ್ಮ ಚಿತ್ರಕ್ಕೆ ಹೆಚ್ಚು ....

165

Read More...

Sri Raghavendra Chitravani,News

Sunday, January 26, 2025

  *ಹಲವು ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನೆರವೇರಿತು  ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ  49ನೇ ವಾರ್ಷಿಕೋತ್ಸವ ಹಾಗೂ 24ನೇ ಪ್ರಶಸ್ತಿ ಪ್ರದಾನ ಸಮಾರಂಭ*    *ಪ್ರತಿಷ್ಠಿತ ಪ್ರಚಾರ ಸಂಸ್ಥೆಗೆ ಮುಂದಿನ ವರ್ಷ ಸುವರ್ಣ ಮಹೋತ್ಸವ* ..                                 *ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ  ಸುಸಂದರ್ಭದಲ್ಲಿ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಈಗ ಪ್ರಶಸ್ತಿಗಳ ಸಂಖ್ಯೆ10ಕ್ಕೇರಿದೆ. ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ ....

210

Read More...

Beguru Colony.News

Saturday, January 25, 2025

  *ಗಣರಾಜ್ಯೋತ್ಸವದ ಸಂದರ್ಭದಲ್ಲಿ ಅನಾವರಣವಾಯಿತು "ಬೇಗೂರು ಕಾಲೋನಿ" ಚಿತ್ರದ "ಜೈ ಭೀಮ್" ಗೀತೆ* .        *"ಬಿಗ್ ಬಾಸ್" ಖ್ಯಾತಿಯ ರಾಜೀವ ಹನು ಅಭಿನಯದ ಈ  ಚಿತ್ರ ಜನವರಿ 31 ರಂದು ತೆರೆಗೆ* .   ಶ್ರೀಮಾ ಸಿನಿಮಾಸ್ ಲಾಂಛನದಲ್ಲಿ ಎಂ ಶ್ರೀನಿವಾಸ್ ಬಾಬು ಅವರು ನಿರ್ಮಿಸಿರುವ, ಫ್ಲೈಯಿಂಗ್ ಕಿಂಗ್ ಮಂಜು ನಿರ್ದೇಶನದ ಹಾಗೂ "ಬಿಗ್ ಬಾಸ್" ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ "ಬೇಗೂರು ಕಾಲೋನಿ" ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ "ಜೈ ಭೀಮ್" ಹಾಡು ಗಣರಾಜ್ಯೋತ್ಸವದ ಸಂದರ್ಭದಲ್ಲಿ‌ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಅಭಿನಂದನ್ ಕಶ್ಯಪ್ ಸಂಗೀತ ನೀಡಿರುವ ಈ ಹಾಡನ್ನು ಹೆಸರಾಂತ ಗಾಯಕ ಶಂಕರ್ ಮಹಾದೇವನ್ ....

266

Read More...

1990"s Film News

Monday, January 20, 2025

    *2025ರಲ್ಲಿ ಬರಲಿದೆ "1990 s" ಪ್ರೇಮಕಥೆ* .        *"ತಾಂಡವ" ಹಾಡು‌ ಬಿಡುಗಡೆ ಮಾಡಿ ಪ್ಯಾನ್ ಇಂಡಿಯಾ ಚಿತ್ರದ ಪ್ರಚಾರಕ್ಕೆ ಚಾಲನೆ.* .       ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ - ರಾಣಿ ವರದ್ ಅಭಿನಯದ "1990s" ಚಿತ್ರಕ್ಕಾಗಿ ನಿರ್ದೇಶಕ ನಂದಕುಮಾರ್ ಅವರೆ ಬರೆದಿರುವ "ತಾಂಡವ" ಎಂಬ ಹಾಡು‌ ಇತ್ತೀಚೆಗೆ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಸಂಗೀತ ನೀಡಿರುವ ಮಹಾರಾಜ ಅವರೆ, ವಲ್ಲಭ್ ಅವರೊಟ್ಟಿಗೆ ಹಾಡಿರುವ ಈ ಹಾಡನ್ನು ಬಿಡುಗಡೆ ಮಾಡಿದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.   ಹಲವು ವರ್ಷಗಳಿಂದ ಚಿತ್ರರಂಗದೊಂದಿಗೆ ಒಡನಾಟವಿರುವ ....

193

Read More...

Land Lord.News

Monday, January 20, 2025

  *"ಲ್ಯಾಂಡ್ ಲಾರ್ಡ್" ಚಿತ್ರದ ಚಿತ್ರೀಕರಣದಲ್ಲಿ ನಟ ವಿಜಯ್ ಕುಮಾರ್(ದುನಿಯಾ ವಿಜಯ್) ಹುಟ್ಟುಹಬ್ಬ* .    *ಕೆ.ವಿ.ಸತ್ಯಪ್ರಕಾಶ್, ಕೆ.ಎಸ್ ಸೂರಜ್‌ ಗೌಡ ನಿರ್ಮಾಣದ ಹಾಗೂ ಜಡೇಶ ಕೆ ಹಂಪಿ ನಿರ್ದೇಶನದ ಈ ಚಿತ್ರಕ್ಕೆ ನೆಲಮಂಗಲದ ಬಳಿ ಬಿರುಸಿನ ಚಿತ್ರೀಕರಣ* .    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸಿದ್ದ "ಸಾರಥಿ" ಚಿತ್ರವನ್ನು ನಿರ್ಮಿಸಿದ್ದ ಕೆ‌.ವಿ.ಸತ್ಯಪ್ರಕಾಶ್ ಅವರು ಹನ್ನೆರಡು ವರ್ಷಗಳ ನಂತರ "ಸಾರಥಿ ಫಿಲಂಸ್" ಮೂಲಕ ನೂತನ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಿರ್ಮಾಣಕ್ಕೆ ಸತ್ಯಪ್ರಕಾಶ್ ಅವರ ಪುತ್ರ ಸೂರಜ್ ಗೌಡ ಅವರು ಸಾಥ್ ನೀಡಿದ್ದಾರೆ. "ಜಂಟಲ್ ಮ್ಯಾನ್",   "ಗುರುಶಿಷ್ಯರು" ಚಿತ್ರಗಳ ನಿರ್ದೇಶಕ, "ಕಾಟೇರ" ....

165

Read More...

Alle Draw Alle Bahumana.News

Thursday, January 23, 2025

  ಅಲ್ಲೇ ಡ್ರಾ,ಅಲ್ಲೇ ಬಹುಮಾನ ಟ್ರೈಲರ್     ಬಿಡುಗಡೆ ಮಾಡಿದ ಪ್ರಜ್ವಲ್ ದೇವರಾಜ್      ಇತ್ತೀಚಿನ ದಿನಗಳಲ್ಲಿ ಪ್ರೇಕ್ಷಕರು  ಹೆಚ್ಚಾಗಿ ಹಾರರ್, ಥ್ರಿಲ್ಲರ್ ಚಿತ್ರಗಳನ್ನು ಇಷ್ಟಪಡುತ್ತಿದ್ದಾರೆ.  ಇದೀಗ ಅಂಥಾ ಮತ್ತೊಂದು ಚಿತ್ರ ತೆರೆಗೆ ಬರಲು ಸಿದ್ದವಾಗಿದೆ‌. ರತ್ನತೀರ್ಥ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆ ಚಿತ್ರದ ಹೆಸರು ಅಲ್ಲೇ ಡ್ರಾ, ಅಲ್ಲೇ ಬಹುಮಾನ. ಜನನಿ ಫಿಲಂಸ್ ಮೂಲಕ ಪ್ರಶಾಂತ್ ಬಿ.ಜೆ. ಈ ಚಿತ್ರವನ್ನು ನಿರ್ಮಿಸಿದ್ದಾರೆ. ಟಗರು ಖ್ಯಾತಿಯ ರಷಿಕಾರಾಜ್, ಶೌರ್ಯ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರಕ್ಕೆ  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಕೊನೆಯ ಹಾಡನ್ನು ಹಾಡಿದ್ದಾರೆ. ....

162

Read More...

Bhagiratha.News

Tuesday, January 21, 2025

  *ದೊಡ್ಮನೆ ಎಸ್ ಎ ಸಹೋದರರಿಂದ ಅನಾವರಣವಾಯಿತು "ಭಗೀರಥ" ಚಿತ್ರದ ಹಾಡಗಳು.* .    *ಟ್ರೇಲರ್ ಮೂಲಕ ಮೋಡಿ  ಮಾಡುತ್ತಿರುವ ಈ ಚಿತ್ರ ಫೆಬ್ರವರಿ 7 ರಂದು ತೆರೆಗೆ.* .    ಅಸಾಧ್ಯವಾದ್ದುದ್ದನ್ನು ಕಷ್ಟಪಟ್ಟು ಸಾಧ್ಯವಾಗಿಸಿದರೆ ಅದನ್ನು "ಭಗೀರಥ " ಪ್ರಯತ್ನ ಎನ್ನುತ್ತಾರೆ. ಇಂತಹ ಒಂದು  ವಿಭಿನ್ನ ಕಥೆಯನ್ನಿಟ್ಟಿಕೊಂಡು ಬರುತ್ತಿರುವ ಸಿನಿಮಾ "ಭಗೀರಥ". ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಬಿಡುಗಡೆಯಾಯಿತು. ಖ್ಯಾತ ನಿರ್ಮಾಪಕ ಸಹೋದರರಾದ ಎಸ್ ಎ ಚಿನ್ನೇಗೌಡ, ಎಸ್ ಎ ಗೋವಿಂದರಾಜು, ಎಸ್ ಎ ಶ್ರೀನಿವಾಸ್ ಹಾಗೂ ಡಾ||ರಾಜಕುಮಾರ್ ಹಾಗೂ ಪಾರ್ವತಮ್ಮ ರಾಜಕುಮಾರ್ ಅವರ ಪುತ್ರಿ ಲಕ್ಷ್ಮೀ ಗೋವಿಂದರಾಜು "ಭಗೀರಥ " ಚಿತ್ರದ ಹಾಡುಗಳನ್ನು ಹಾಗು ಡಿ ....

165

Read More...

Tayavva.News

Tuesday, January 21, 2025

  ʼತಾಯವ್ವʼನಿಗೆ ಸುದೀಪ್‌ ಸಾಥ್‌ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಕೋರಿದ ಕಿಚ್ಚ ಸುದೀಪ್‌ ಗ್ರಾಮೀಣ ಸೊಗಡಿನ ಜನಪದ ಗೀತೆಗಳಿಗೆ ನಟಿ ಗೀತಪ್ರಿಯ ಧ್ವನಿ     ʼತಾಯವ್ವʼ ಹೀಗೊಂದು ಹೆಸರಿನ ಚಿತ್ರ ಸುಮಾರು ಎರಡೂವರೆ ದಶಕಗಳ ಹಿಂದೆ ಕನ್ನಡದಲ್ಲಿ ತೆರೆಗೆ ಬಂದಿದ್ದು, ಹಲವರಿಗೆ ಗೊತ್ತಿರಬಹುದು. ಕನ್ನಡ ಚಿತ್ರರಂಗದ ನಟ ʼಕಿಚ್ಚʼ ಸುದೀಪ್‌ ಮೊದಲ ಬಾರಿಗೆ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದ ಚಿತ್ರವದು. ಆಗ ತೆರೆಗೆ ಬಂದಿದ್ದ ʼತಾಯವ್ವʼ ಚಿತ್ರದಲ್ಲಿ ಸುದೀಪ್‌ ಅವರೊಂದಿಗೆ ಹಿರಿಯ ನಟಿ ಉಮಾಶ್ರೀ ʼತಾಯವ್ವʼನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಅದೇ ʼತಾಯವ್ವʼ ಎಂಬ ಹೆಸರಿನಲ್ಲಿ, ಮತ್ತೊಂದು ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಇನ್ನು ಈ ಬಾರಿ ....

174

Read More...

Olavina Payana.News

Wednesday, January 22, 2025

  ಹಾಡುಗಳಲ್ಲಿ ‌ ಸಾಗಿಬಂತು  ಒಲವಿನ ಪಯಣ      ಕಿರುತೆರೆಯ ಹಲವಾರು ಧಾರಾವಾಹಿಗಳಲ್ಲಿ ಹಾಗೂ ಒಂದೆರಡು ಚಿತ್ರಗಳಲ್ಲೂ ನಟಿಸಿರುವ  ಸುನಿಲ್ ನಾಯಕನಾಗಿ ನಟಿಸಿರುವ ವಿಭಿನ್ನ ಪ್ರೇಮ ಕಥಾಹಂದರ ಹೊಂದಿದ ಚಿತ್ರ ಒಲವಿನ ಪಯಣ. ಹಳ್ಳಿಯ ಮಧ್ಯಮ ವರ್ಗದ ಕುಟುಂಬದ  ಯುವಕನ ಬದುಕು, ಪ್ರೇಮ ಪಯಣದ ಕಥೆಯನ್ನು ಈ‌ ಚಿತ್ರದ ಮೂಲಕ ನಿರ್ದೇಶಕ ಕಿಶನ್ ಬಲ್ನಾಡ್ ಅವರು ಹೇಳಹೊರಟಿದ್ದಾರೆ,  ಫೆ.21ರಂದು ತೆರೆಗೆ ಬರಲು ಸಿದ್ದವಾಗಿರುವ ಈ  ಚಿತ್ರದ ಟೀಸರ್ ಮತ್ತು ಹಾಡುಗಳ ಪ್ರದರ್ಶನ ಹಾಗೂ ಪತ್ರಿಕಾಗೋಷ್ಟಿ ಇತ್ತೀಚೆಗೆ ನಡೆಯಿತು.       ಗೊತ್ತು ಗುರಿಯಿಲ್ಲದೆ ಪ್ರೀತಿ, ಪ್ರೇಮ ಎಂದು ಓಡಾಡುತ್ತಿದ್ದ  ಹುಡುಗನೊಬ್ಬ ಶ್ರೀಮಂತ ಮನೆತನದ  ಯುವತಿಯನ್ನು ಪ್ರೀತಿಸಿ, ....

148

Read More...

Unlock Raghava.News

Wednesday, January 22, 2025

  *ಟ್ರೇಲರ್ ಮೂಲಕ ಎಲ್ಲರನ್ನು "ಅನ್ ಲಾಕ್" ಮಾಡಿದ ರಾಘವ* .!!   *ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ "ಅನ್ ಲಾಕ್ ರಾಘವ" ಚಿತ್ರದ ಅನಾವರಣ* ..   ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ "ಅನ್ ಲಾಕ್ ರಾಘವ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಭಾ.ಮ.ಹರೀಶ್,‌ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ  ಪದಾಧಿಕಾರಿ ಕುಶಾಲ್, ಭಾ.ಮ.ಗಿರೀಶ್, ನಟ ಪ್ರಥಮ್, ಜಿಮ್ ರವಿ ಸೇರಿದಂತೆ ಅನೇಕ ಗಣ್ಯರು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ....

183

Read More...

Kaadumale.News

Tuesday, January 21, 2025

  *ಭಾರತೀಯ ಚಿತ್ರರಂಗದ ಹಿಸ್ಟರಿಯಲ್ಲೇ ಮೊಟ್ಟ ಮೊದಲ ಬಾರಿಗೆ BRAIN SCAMMING ಪ್ರಯತ್ನ* *ಕಾಡುಮಳೆ ಟ್ರೈಲರ್ ಗೆ ಮನಸೋತು, ಡಿಸ್ಟ್ರಿಬ್ಯೂಷನ್ ಹಕ್ಕು ಪಡೆದ KRG ಸಂಸ್ಥೆ* *ಇದೇ ಜ.31ರಂದು ರಾಜ್ಯಾದ್ಯಂತ ಕಾಡುಮಳೆ ರಿಲೀಸ್*     COSMOS MOVIES ನಿರ್ಮಾಣದ, ಸಮರ್ಥ ನಿರ್ದೇಶನದ ಹಾಗೂ ನಟ ಅರ್ಥ, ನಟಿ ಸಂಗೀತ ಅಭಿನಯದ "ಕಾಡುಮಳೆ" ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಮೊಟ್ಟ ಮೊದಲ ಬಾರಿಗೆ ಭಾರತೀಯ ಸಿನಿಮಾಗಳ‌ ಹಿಸ್ಟರಿಯಲ್ಲಿ Brain Scamming ನ‌ ಪ್ರಯತ್ನ ಆಗಿರೋದು ಇದೇ ಮೊದಲು. ದಟ್ಟ ಕಾಡು ಹಚ್ಚ-ಹಸಿರಿನ ವಾತಾವರಣದ ಮಧ್ಯೆ ಭ್ರಮೆ ಮತ್ತು ವಾಸ್ತವದ ಹೋರಾಟವೇ ಈ ಕಾಡುಮಳೆ. ಚಿತ್ರದ ತುಣುಕುಗಳನ್ನು ನೋಡಿ ಮೆಚ್ಚಿ, ಕೆ ಆರ್ ಜಿ(KRG) ಸಂಸ್ಥೆ ಸಿನಿಮಾದ ಡಿಸ್ಟ್ರಿಬ್ಯೂಷನ್ ಜವಾಬ್ದಾರಿ ....

316

Read More...
Copyright@2018 Chitralahari | All Rights Reserved. Photo Journalist K.S. Mokshendra,