ಬಾಹುಬಲಿ ಒಂದು ಅದ್ಬುತ ಅನುಭವ - ಎಸ್.ಎಸ್.ರಾಜಮೌಳಿ
’ಬಾಹುಬಲಿ’ ಹೊಸ ಅಧ್ಯಾಯದೊಂದಿಗೆ ಅನಿಮೇಟೆಡ್ ಫಾರ್ಮೆಟ್ದಲ್ಲಿ ಹೇಳಲು ಯೋಜನೆ ಸಿದ್ದಗೊಂಡಿದೆ ಎಂಬುದು ಸುದ್ದಿಯಾಗಿತ್ತು. ಎ ಗ್ರಾಫಿಕ್ ಇಂಡಿಯಾ ಮತ್ತು ಆರ್ಕ ಮೀಡಿಯಾ ವರ್ಕ್ಸ್ ಪ್ರೊಡಕ್ಷನ್ ಅಡಿಯಲ್ಲಿ ಎಸ್.ಎಸ್.ರಾಜಮೌಳಿ-ಶರದ್ದೇವರಾಜನ್ ಕ್ರಿಯೆಟೀವ್ ಮುಖ್ಯಸ್ಥರಾಗಿರುತ್ತಾರೆ. ಜೀವನ್.ಜೆ.ಕಾಂಗ್-ನವೀನ್ ಜಾನ್ ಜಂಟಿಯಾಗಿ ನಿರ್ದೇಶನ ಮಾಡಿದ್ದಾರೆ. ಇವರೆಲ್ಲರೂ ನಿರ್ಮಾಣದಲ್ಲಿ ಪಾಲುದಾರರಾಗಿರುತ್ತಾರೆ.
*ಟ್ರೇಲರ್ ಮೂಲಕ ಗಮನ ಸೆಳೆಯುತ್ತಿರುವ "ದ ಸೂಟ್" ಚಿತ್ರ ಮೇ 17 ರಂದು ತೆರೆಗೆ* . *"ದ ಸೂಟ್" ಟ್ರೇಲರ್ ನೋಡಿ ಶುಭ ಹಾರೈಸಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ* . ನಾವು ಧರಿಸುವ ಉಡುಗೆಗಳಲ್ಲಿ "ಸೂಟ್" ಗೆ ಅದರದೆ ಆದ ವಿಶೇಷತೆ ಇದೆ. ಈ "ಸೂಟ್" ನ ಕುರಿತಂತೆ "ದ ಸೂಟ್" ಚಿತ್ರ ಬರುತ್ತಿದ್ದು, ಇತ್ತೇಚೆಗೆ ಟ್ರೇಲರ್ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ "ದ ಸೂಟ್" ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಮೇ 17 ಚಿತ್ರ ಬಿಡುಗಡೆಯಾಗುತ್ತಿದೆ. ಮಾಲತಿ ಗೌಡ ಹಾಗೂ ರಾಮಸ್ವಾಮಿ ಅವರು ನಿರ್ಮಿಸಿರುವ, ಎಸ್ ಭಗತ್ ರಾಜ್ ನಿರ್ದೇಶಿಸಿರುವ ಹಾಗೂ ಬಾಲಿವುಡ್ ನಿಂದ ಬಂದಿರುವ ಕಮಲ್ ಪ್ರಮುಖಪಾತ್ರದಲ್ಲಿ ....
*ಟ್ರೇಲರ್ ನಲ್ಲೇ ಮೋಡಿ ಮಾಡಿದ "ಗ್ರೇ ಗೇಮ್ಸ್"* *ವಿಜಯ ರಾಘವೇಂದ್ರ ಅಭಿನಯದ ಈ ಚಿತ್ರ ಮೇ ಹತ್ತರಂದು ಬಿಡುಗಡೆ* ಆನಂದ್ ಮುಗದ್ ನಿರ್ಮಾಣದ, ಪ್ರಶಸ್ತಿ ವಿಜೇತ "ಆಯನ" ಚಿತ್ರದ ಖ್ಯಾತಿಯ ಗಂಗಾಧರ್ ಸಾಲಿಮಠ ನಿರ್ದೇಶನದ ಹಾಗೂ "ಚಿನ್ನಾರಿ ಮುತ್ತ" ವಿಜಯ ರಾಘವೇಂದ್ರ ಪ್ರಮುಖಪಾತ್ರದಲ್ಲಿ ನಟಿಸಿರುವ "ಗ್ರೇ ಗೇಮ್ಸ್" ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಎಸ್ ಎ ಚಿನ್ನೇಗೌಡ, ಅಶ್ವಿನಿ ಪುನೀತ್ ರಾಜಕುಮಾರ್, ಶ್ರೀಮುರಳಿ, ವೀಣಾ ಮುಂತಾದ ಗಣ್ಯರು ಸೇರಿ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಚಿತ್ರದ ಮೂಲಕ ವಿಜಯ ರಾಘವೇಂದ್ರ ಹಾಗೂ ಶ್ರೀಮುರಳಿ ಅವರ ಸೋದರ ಅಳಿಯ(ಅಕ್ಕನ ಮಗ) ಜೈ ಚಿತ್ರರಂಗಕ್ಕೆ ....
ಹೊಸ ಅಧ್ಯಾಯದಲ್ಲಿ ಕ್ರೌನ್ ಆಫ್ ಬ್ಲಡ್ ಬಾಹುಬಲಿ
ಎಸ್.ಎಸ್.ರಾಜಮೌಳಿ ನಿರ್ದೇಶನದಲ್ಲಿ ’ಬಾಹುಬಲಿ’ ಪಾರ್ಟ್-1,2 ಚಿತ್ರವು ಬಿಡುಗಡೆಗೊಂಡು ವಿಶ್ವದಾದ್ಯಂತ ಸದ್ದು ಮಾಡಿ ಗಲ್ಲಾಪೆಟ್ಟಿಗೆಯನ್ನು ದೋಚಿತ್ತು. ಇದರಲ್ಲಿ ಕೆಲಸ ಮಾಡಿದ ಕಲಾವಿದರು ಹಾಗೂ ತಂತ್ರಜ್ಘರುಗಳಿಗೆ ಹೆಚ್ಚಿನ ಅವಕಾಶಗಳು ಲಭಿಸಿದವು. ಕಥೆಯಲ್ಲಿ ಬಾಹುಬಲಿಯಾಗಿ ಪ್ರಭಾಸ್ ಮತ್ತು ಭಲ್ಲಾಳ ದೇವನಾಗಿ ರಾಣಾದಗ್ಗುಭಾಟಿ ಅಭಿನಯಿಸಿದ್ದರು. ಇಬ್ಬರ ಜೀವನದ ಅನೇಕ ತಿಳಿಯದ ತಿರುವುಗಳು, ಮಾಹಿತಿಗಳನ್ನು ಚಿತ್ರದಲ್ಲಿ ತೋರಿಸಲಿಕ್ಕೆ ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಈಗ ಎಲ್ಲವನ್ನು ಹೊಸ ಅಧ್ಯಾಯದೊಂದಿಗೆ ಅನಿಮೇಟೆಡ್ ಫಾರ್ಮೆಟ್ದಲ್ಲಿ ಹೇಳಲು ಯೋಜನೆ ಸಿದ್ದಗೊಂಡಿದೆ.
*ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ "ಅಧ್ಯಾಯ" ಆರಂಭ* . *ಸಮರ್ಥ್ ಎಂ ನಿರ್ದೇಶನದ ಈ ಚಿತ್ರಕ್ಕೆ ಚೈತನ್ಯ ಬಂಜಾರ ನಾಯಕ* ಜೈಭವಾನಿ ಕ್ರಿಯೇಷನ್ಸ್ ಲಾಂಛನದಲ್ಲಿ ಶಾಂತ ಜಯರಾಂ ಅವರು ನಿರ್ಮಿಸುತ್ತಿರುವ ಹಾಗೂ ಸಮರ್ಥ್ ಎಂ ನಿರ್ದೇಶನದಲ್ಲಿ ಚೈತನ್ಯ ಬಂಜಾರ ಅವರು ನಾಯಕನಾಗಿ ನಟಿಸುತ್ತಿರುವ "ಅಧ್ಯಾಯ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಮಹಾಲಕ್ಷ್ಮಿ ಲೇಔಟ್ ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ನಿರ್ಮಾಪಕಿ ಶಾಂತ ಜಯರಾಂ ಅವರು ಆರಂಭಫಲಕ ತೋರಿದರು. ಅಣಜಿ ನಾಗರಾಜ್ ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ....
ಫೇಸ್ಬುಕ್ ಪೇಜ್ ’ಜಾಸ್ತಿ ಪ್ರೀತಿ’ಗೆ ಸ್ಪೂರ್ತಿ ಪೂರ್ಣ ಶ್ರೀ ಎಂಟರ್ಪ್ರೈಸಸ್ ಮುಖಾಂತರ ಸಿದ್ದಗೊಂಡಿರುವ ’ಜಾಸ್ತಿ ಪ್ರೀತಿ’ ಚಿತ್ರದ ಟ್ರೇಲರ್ ಹಾಗೂ ಹಾಡು ಬಿಡುಗಡೆ ಸಮಾರಂಭ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ’ಮಿಡಿದ ಹೃದಯಗಳ ಮೌನರಾಗ’ ಎಂಬ ಅಡಿಬರಹವಿದೆ. ರಿಯಲ್ ಎಸ್ಟೇಟ್ ಉದ್ಯಮಿ ಶಿವರಾಂ ಕೊಡತಿ ಬಂಡವಾಳ ಹೂಡಿರುವುದು ಹೊಸ ಅನುಭವ. ಎಸ್ಆರ್ಕೆ ಕೃಷ್ಣಪ್ಪ ಸರ್ಜಾಪುರ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಸಿನಿಮಾಕ್ಕೆ ಕಥೆ,ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿರುವುದು ಅರುಣ್ ಮಾನವ್. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ಪ್ರೀತಿಯ ಅವ್ಯಕ್ತಭಾವ ....
ಯುವ ಪ್ರತಿಭೆಗಳ ’ ರಂಗಸ್ಥಳ’ ಚಿತ್ರದ ಟೈಟಲ್ ಲಾಂಚ್. ಮಲಯಾಳಂನ ಖ್ಯಾತ ನಟ ಮನೋಜ್. ಕೆ. ಜಯನ್ ಎಂಟ್ರಿ. ಚಂದನವನಕ್ಕೆ ಯುವಕರ ಬಳಗವು ಪೂರ್ವ ತಯಾರಿಯೊಂದಿಗೆ ಒಂದು ಕಂಪನಿಯ ಮಾದರಿಯಲ್ಲಿ ತಂಡವನ್ನು ಕಟ್ಟಿಕೊಂಡು ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ. ಜೀವನವೇ ಒಂದು ರಂಗ ಪ್ರಪಂಚ ಅಲ್ಲಿ ಎಲ್ಲಾ ರೀತಿಯ ಏಳು, ಬೀಳುಗಳು, ಪಾತ್ರಧಾರಿಗಳು ಕಣ್ಣ ಮುಂದೆ ಹಾದು ಹೋಗುತ್ತಾರೆ. ಅಂತಹದ್ದೇ ಒಂದು ವಿಭಿನ್ನ ಕಥೆಯ ಮೂಲಕ ಅಘೋರ್ ಮೋಶನ್ ಪಿಚ್ಚರ್ಸ್ ಅಡಿಯಲ್ಲಿ ಡಾ. ರೇವಣ್ಣ ನಿರ್ಮಾಣದ ’ರಂಗಸ್ಥಳ ’ ಎಂಬ ನೂತನ ಚಿತ್ರದ ಟೈಟಲ್ ಲಾಂಚ್ ಬಿಡುಗಡೆ ಮಾಡಲಾಯಿತು.ಈ ಒಂದು ಕಾರ್ಯಕ್ರಮಕ್ಕೆ ರಾಜಕೀಯ ಮುಖಂಡ ಮಂಜುನಾಥ್ , ಸಂತೋಷ್ ಸೇರಿದಂತೆ ಹಲವರು ....
*ಕನ್ನಡ ಮಾಧ್ಯಮ ಸಿನಿಮಾಗೆ ದೊಡ್ಡರಂಗೇಗೌಡ ಸಾಥ್..ಮೋಷನ್ ಪೋಸ್ಟರ್ ರಿಲೀಸ್ ಮಾಡಿದ ಹಿರಿಯ ಸಾಹಿತಿ* *ಕನ್ನಡ ಮಾಧ್ಯಮ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್..* ಕಲ್ಕಿ ಪ್ರೊಡಕ್ಷನ್ ನಡಿ ವೆಂಕಟೇಶ್.ಎಸ್ ನಿರ್ಮಾಣ ಮಾಡುತ್ತಿರುವ ಕನ್ನಡ ಮಾಧ್ಯಮ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ನಿನ್ನೆ ಹಿರಿಯ ಸಾಹಿತಿ ದೊಡ್ಡರಂಗೇಗೌಡ, ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಚಿತ್ರದ ಮೋಷನ್ ಪೋಸ್ಟರ್ ಅನಾವರಣ ಮಾಡಿ ಇಡೀ ತಂಡಕ್ಕೆ ಶುಭ ಕೋರಿದರು. ಹಿರಿಯ ಸಾಹಿತಿ ದೊಡ್ಡರಂಗೇಗೌಡ ಮಾತನಾಡಿ, ಎಲ್ಲಿ ಕನ್ನಡ ಅಲ್ಲಿ ದೊಡ್ಡ ರಂಗೇಗೌಡರು. ಆದ್ದರಿಂದ ಕನ್ನಡದ ಯಾವುದೇ ಕಾರ್ಯವಿರಲಿ, ಸಮಾರಂಭವಿರಲಿ. ಗೀತೆ ಪ್ರಸ್ತುತಿ ....
*ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ಆರಂಭವಾಯಿತು ಆರ್ ಸಿ ಸ್ಟುಡಿಯೋಸ್ ನ ಮೊದಲ ಚಿತ್ರ "ಫಾದರ್"* ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಕೆಲವು ದಿನಗಳ ಹಿಂದೆ ಆರ್ ಸಿ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆ ಆರಂಭಿಸುವುದರ ಮೂಲಕ ಐದು ಸಿನಿಮಾಗಳನ್ನು ನಿರ್ಮಾಣ ಮಾಡುವುದಾಗಿ ಹೇಳಿದ್ದರು. ಆ ಪೈಕಿ ಮೊದಲ ಚಿತ್ರವಾಗಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ "ಫಾದರ್" ಚಿತ್ರ ನಿರ್ಮಾಣವಾಗುತ್ತಿದೆ. ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಅವರು ಆರಂಭ ಫಲಕ ತೋರುವುದರ ಮೂಲಕ "ಫಾದರ್ ಚಿತ್ರದ ಮೊದಲ ....
*ಡಾ|| ರಾಜಕುಮಾರ್ ಹುಟ್ಟುಹಬ್ಬದಂದು ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ "ದ ಜಡ್ಜ್ ಮೆಂಟ್" ಚಿತ್ರದ ಚಿತ್ರೀಕರಣ ಮುಕ್ತಾಯ.* G9 Communication Media and Entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ "ದ ಜಡ್ಜ್ ಮೆಂಟ್" ಚಿತ್ರದ ಚಿತ್ರೀಕರಣ ಡಾ|| ರಾಜಕುಮಾರ್ ಅವರ ಹುಟ್ಟುಹಬ್ಬದಂದು ಮುಕ್ತಾಯವಾಗಿದೆ. ಈ ಸಂದರ್ಭದಲ್ಲಿ ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮೊದಲಿಗೆ ಮಾತನಾಡಿದ ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ), ನಮ್ಮ ಚಿತ್ರದ ಚಿತ್ರೀಕರಣ ಇಂದಿಗೆ ಪೂರ್ಣವಾಗಿದೆ. ಕಾಕತಾಳೀಯ ಎಂದರೆ ನಮ್ಮ ಚಿತ್ರದ ಚಿತ್ರೀಕರಣ ಕಳೆದವರ್ಷ ....
*ಅನಿಲ್ ಕುಂಬ್ಳೆ ಹಾಗೂ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು "ಗೌರಿ" ಚಿತ್ರದ ಪ್ರೀ ಟೀಸರ್* . ಲಾಫಿಂಗ್ ಬುದ್ದ ಫಿಲಂಸ್ ಲಾಂಛನದಲ್ಲಿ ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸಿರುವ ಹಾಗೂ ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ ಮೊದಲ ಚಿತ್ರ "ಗೌರಿ". ಇತ್ತೀಚಿಗೆ ಈ ಚಿತ್ರದ ಪ್ರೀ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಸ್ಪಿನ್ ಮಾಂತ್ರಿಕ ಎಂದೆ ಖ್ಯಾತರಾಗಿರುವ ಅನಿಲ್ ಕುಂಬ್ಳೆ ಹಾಗೂ ಹೆಸರಾಂತ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ "ಗೌರಿ" ಚಿತ್ರದ ಪ್ರೀ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ನಿರ್ಮಾಪಕ ರಮೇಶ್ ರೆಡ್ಡಿ, ಪತ್ರಕರ್ತ ಸದಾಶಿವ ಶೆಣೈ, ಕವಿತಾ ಲಂಕೇಶ್ ....
*ಮಾಲಾಶ್ರೀ ಅಭಿನಯದ "ಮಾರಕಾಸ್ತ್ರ" ಚಿತ್ರ "ಮಾರಣಾಯಧಂ" ಹೆಸರಿನಿಂದ ತೆಲುಗಿನಲ್ಲಿ ಬಿಡುಗಡೆ* . ಕೋಮಲ ನಟರಾಜ್ ನಿರ್ಮಾಣದ, ಗುರುಮೂರ್ತಿ ಸುನಾಮಿ ನಿರ್ದೇಶನದ ಹಾಗೂ ಮಾಲಾಶ್ರೀ ಅವರು ಪ್ರಮುಖಪಾತ್ರದಲ್ಲಿ ನಟಿಸಿದ್ದ "ಮಾರಕಾಸ್ತ್ರ" ಚಿತ್ರ ಕಳೆದವರ್ಷ ಬಿಡುಗಡೆಯಾಗಿ ಕನ್ನಡಿಗರ ಮನ ಗೆದ್ದಿತ್ತು. ಈ ಚಿತ್ರ ಈಗ ತೆಲುಗಿನಲ್ಲೂ ನಿರ್ಮಾಣವಾಗಿದ್ದು "ಮಾರಣಾಯುಧಂ" ಎಂದು ಹೆಸರಿಡಲಾಗಿದೆ. ಆಂದ್ರ ಹಾಗು ತೆಲಂಗಾಣದಲ್ಲಿ ಈ ಚಿತ್ರ ಈಗಾಗಲೇ ಬಿಡುಗಡೆಯಾಗಿದ್ದು, ಅಲ್ಲಿನ ಜನರ ಮನ ಗೆದ್ದಿದೆ. ಏಪ್ರಿಲ್ 26 ರಂದು ಕರ್ನಾಟಕದಲ್ಲಿ ಈ ಚಿತ್ರ ತೆಲುಗು ಹಾಗೂ ಕನ್ನಡದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು. ....
*N1 ಕ್ರಿಕೆಟ್ ಅಕಾಡೆಮಿಯಿಂದ ಮತ್ತೊಂದು ಪ್ರಯತ್ನ…ಸಿನಿಮಾ ಕಲಾವಿದರ ಜೊತೆಗೆ ಮಾಧ್ಯಮದವರು, ಡಾಕ್ಟರ್ಸ್ಸ್, ಲಾಯರ್ಸ್ ಗೂ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ* *ಟಿಪಿಎಲ್ ಆಯ್ತು ಈಗ IPT12ಗೆ ಚಾಲನೆ ಕೊಟ್ಟ ಎನ್ 1 ಕ್ರಿಕೆಟ್ ಅಕಾಡೆಮಿ.. IPT12 ವಿಶೇಷತೆಗಳು ಗೊತ್ತಾ?* *ನೀವು ಕ್ರಿಕೆಟ್ ಪ್ರೇಮಿನಾ? ಕ್ರಿಕೆಟ್ ಆಡ್ಬೇಕಾ? ಇಲ್ಲಿದೆ ಅವಕಾಶ..ನೀವು N1 ಕ್ರಿಕೆಟ್ ಅಕಾಡೆಮಿಯ IPT12ನಲ್ಲಿ ಭಾಗಿಯಾಗಬಹುದು* ಕಿರುತೆರೆ ಕಲಾವಿದರಿಗಾಗಿ ಟಿಪಿಎಲ್-ಟೆಲಿವಿಷನ್ ಪ್ರೀಮಿಯರ್ ಲೀಗ್ ಎಂಬ ಕ್ರಿಕೆಟ್ ಟೂರ್ನಮೆಂಟ್ ನಡೆಸಿಕೊಂಡು ಬರ್ತಿರುವ ಎನ್ 1 ಕ್ರಿಕೆಟ್ ಅಕಾಡೆಮಿ ಇದೀಗ ಮತ್ತೊಂದು ಪ್ರಯತ್ನಕ್ಕೆ ಕೈ ಹಾಕಿದೆ. ಈಗಾಗಲೇ ಯಶಸ್ವಿಯಾಗಿ ಮೂರು ಟಿಪಿಎಲ್ ಸೀಸನ್ ಮುಗಿಸಿರುವ ಎನ್ 1 ....
*ಡಾ||ರಾಜ್ ಹುಟ್ಟುಹಬ್ಬದಂದು "ಮೈ ನೇಮ್ ಇಸ್ ರಾಜ್"(ಭಾಗ ೩)* . *ಖ್ಯಾತ ಗಾಯಕ ಮನೋಜವಂ ಆತ್ರೇಯ ಸಾರಥ್ಯದಲ್ಲಿ "ರಾಜ್ ಗೀತ ನಮನ"* ಏಪ್ರಿಲ್ 24, ನಟ ಸಾರ್ವಭೌಮ ಡಾ||ರಾಜಕುಮಾರ್ ಅವರ 95 ನೇ ಹುಟ್ಟುಹಬ್ಬ. ಅಂದು ಸಂಜೆ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ "ಮೈ ನೇಮ್ ಇಸ್ ರಾಜ್"(ಭಾಗ 3) ಕಾರ್ಯಕ್ರಮ ನಡೆಯಲಿದೆ. ಸ್ವಾಮಿ ವಿವೇಕಾನಂದ ಟ್ರಸ್ಟ್ ಹಾಗೂ ಟೀಮ್ ಆತ್ರೇಯ ಈ ಸಮಾರಂಭವನ್ನು ಆಯೋಜಿಸಿದೆ. ಈ ಬಾರಿ " ರಾಜ್ ಗೀತ ನಮನ" ಎಂಬ ಹೆಸರಿನಲ್ಲಿ ಖ್ಯಾತ ಗಾಯಕ ಮನೋಜವಂ ಆತ್ರೇಯ ಅವರ ಸಾರಥ್ಯದಲ್ಲಿ ಹೆಸರಾಂತ ಗಾಯಕರು ಡಾ||ರಾಜ್ ಅವರ ಜನಪ್ರಿಯ ಗೀತೆಗಳನ್ನು ಹಾಡಲಿದ್ದಾರೆ. ಈ ಕಾರ್ಯಕ್ರಮದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ವಿವರಣೆ ನೀಡಿದರು. ನಾನು ....
*'Vote ನಮ್ಮ Power'* *Rap Song ಮೂಲಕ ಯುವಜನತೆಗೆ ಮತದಾನದ ಮಹತ್ವ ಸಾರಿದ ಚಂದನವನದ ತಾರೆಯರು.** 2024ರ ಲೋಕಸಭೆ ಚುನಾವಣೆ ಹೊತ್ತಿನಲ್ಲಿ ‘ಮಾಧ್ಯಮ ಅನೇಕ’ ಸಂಸ್ಥೆ ’Vote ನಮ್ಮ Power' Rap ಸಾಂಗ್ ಪ್ರಸ್ತುತಪಡಿಸುತ್ತಿದೆ. ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ. ಸಾರ್ವತ್ರಿಕ ಚುನಾವಣೆಯ ಈ ಸಂದರ್ಭದಲ್ಲಿ ಮತದಾನದ ಹಕ್ಕುಗಳನ್ನು ಪ್ರತಿಪಾದಿಸುವುದು ನಮ್ಮ ಆದ್ಯ ಕರ್ತವ್ಯ. ಮತದಾನದೊಂದಿಗೆ ಭವ್ಯ ಭಾರತದ ಭವಿಷ್ಯ ನಿರ್ಧರಿಸುವುದು ನಮ್ಮೆಲ್ಲರ ಕೈಲಿದೆ. ಈ ಪ್ರಜಾಪ್ರಭುತ್ವದ ಹಬ್ಬವನ್ನು ಒಂದು ಸಂದೇಶಭರಿತ ಚೆಂದದ Rap song ಮೂಲಕ ಸೆಲೆಬ್ರೇಟ್ ಮಾಡುವ ಆಶಯ ಹಾಗೂ ಆ ಮೂಲಕ ಪ್ರಜಾಪ್ರಭುತ್ವದ ಬಗ್ಗೆ ಯುವ ಪೀಳಿಗೆಯಲ್ಲಿ ಜಾಗೃತಿ ಮೂಡಿಸುವ ಮತ್ತು ಮತದಾನಕ್ಕೆ ಅವರನ್ನು ....
ಡಬ್ಬಿಂಗ್ ಕೆಲಸದಲ್ಲಿ "ಮಾನ್ ಸ್ಟಾರ್". ಸ್ಯಾಂಡಲ್ವುಡ್ ನಲ್ಲಿ ವಿಭಿನ್ನ ಪ್ರಯತ್ನಕ್ಕೆ ನಾನು ಸದಾ ಸಿದ್ಧ ಎನ್ನುತ್ತಾ ಕಥೆ , ಚಿತ್ರಕಥೆ , ಸಂಗೀತ , ಸಾಹಿತ್ಯ , ಸಂಭಾಷಣೆ ಜೊತೆಗೆ ನಿರ್ದೇಶನವನ್ನು ಮಾಡುತ್ತಿರುವ ಆರೋನ್ ಕಾರ್ತಿಕ್ ಸಾರಥ್ಯದ ಸಂಪೂರ್ಣ ಆಕ್ಷನ್ , ಮಾಸ್ ಥ್ರಿಲ್ಲರ್ ಸಿನಿಮಾ "ಮಾನ್ ಸ್ಟಾರ್". ದುಡ್ಡಿನ ದುರಾಸೆಗೆ ಹಳ್ಳಿಯ ಸುಂದರ ಕುಟುಂಬದ ಮಗುವೊಂದು ತನ್ನ ತಂದೆ ತಾಯಿಯನ್ನು ಕಳೆದುಕೊಂಡು ಪಟ್ಟಣಕ್ಕೆ ಸೇರಿ ಎದುರಿಸುವ ಸಂಕಷ್ಟಗಳ ಸುತ್ತ ಬೆಸೆದಿರುವ ಕಥೆಯಲ್ಲಿ ಹಲವು ವ್ಯಕ್ತಿಗಳ ಕೈಚಳಕದ ಸುಳಿಯಲ್ಲಿ ಸಾಗುವ ಈ ಒಂದು ವಿಭಿನ್ನ ಕಥೆಯಲ್ಲಿ ದೊಡ್ಡ ತಾರಾ ಬಳಗವೇ ಒಳಗೊಂಡಿದೆ. ಈ ಒಂದು ಚಿತ್ರವನ್ನು ಪುಟ್ಟರಾಜ್ ....
ಆತ್ಮಗಳನ್ನು ಹುಡುಕುತ್ತ ಹೊರಟ "ಮಾಂತ್ರಿಕ" 'ಮಾಂತ್ರಿಕ’ ಹೀಗೊಂದು ವಿಭಿನ್ನ ಟೈಟಲ್ ಇಟ್ಟುಕೊಂಡು ಕನ್ನಡದಲ್ಲಿ ಚಲನಚಿತ್ರವೊಂದು ನಿರ್ಮಾಣವಾಗಿದೆ, ಕೃಷ್ಣ ಸಂಕುಲ ಬ್ರಾಂಡಿಂಗ್ ಪಿಕ್ಚರ್ಸ್ ಲಾಂಛನದಲ್ಲಿ ವ್ಯಾನವರ್ಣ ಜಮ್ಮುಲ ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಹಾಗೂ ನಿರ್ಮಾಣದ ಜೊತೆಗೆ ಪ್ರಮುಖ ಪಾತ್ರದಲ್ಲೂ ಸಹ ಕಾಣಿಸಿಕೊಂಡಿದ್ದಾರೆ, ಈಗಾಗಲೇ ತನ್ನೆಲ್ಲಾ ಕೆಲಸಗಳನ್ನು ಮುಗಿಸಿಕೊಂಡು ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಮೇಕಿಂಗ್ ವಿಡಿಯೋ ಪ್ರದರ್ಶನ ಹಾಗೂ ಪತ್ರಿಕಾಗೋಷ್ಟಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಇದೊಂದು ಘೋಸ್ಟ್ ಹಂಟರ್ ಸುತ್ತ ನಡೆಯುವ ಇಂಟಲೆಕ್ಚುಯಲ್, ಸಸ್ಪೆನ್ಸ್, ಥ್ರಿಲ್ಲರ್ ....
ಮರ್ಡರ್ ಮಿಸ್ಟ್ರಿ ಕಥನ ’ಇತ್ಯಾದಿ’ ಚಿತ್ರಕ್ಕೆ ಚರಣ್ದೇವ್ ಕ್ರಿಯೇಶನ್ಸ್-ಅದ್ವೈತ ಫಿಲಿಂಸ್-ನೀಲಕಂಠ ಫಿಲಂಸ್ ಬ್ಯಾನರ್ ಅಡಿಯಲ್ಲಿ ಮಹೇಂದ್ರನ್, ಶ್ರೀನಿವಾಸ್ ಮತ್ತು ನೀಲಕಂಠನ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವುದು ಹೊಸ ಅನುಭವ. ಸಿನಿಮಾಗೆ ನಿರ್ದೇಶನ ಮಾಡಿರುವ ಡಿ.ಯೋಗರಾಜ್ ಹೇಳುವಂತೆ ಇದೊಂದು ಮರ್ಡರ್ ಮಿಸ್ಟ್ರಿ ಕ್ರೈಂ ಥ್ರಿಲ್ಲರ್ ಕಥೆಯನ್ನು ಒಳಗೊಂಡಿದೆ. ಶೇಕಡ ೭೫ರಷ್ಟು ಕಾಲ್ಪನಿಕ, ಉಳಿದವು ಸತ್ಯ ಘಟನೆಯಾಗಿರುತ್ತದೆ. ಶೃಂಗೇರಿ ಬಳಿ ಇರುವ ಬಿಳಿಗದ್ದೆ ಎಂಬ ಊರಿನಲ್ಲಿ ಕಲ್ಲು ದೇವರು ಇರುತ್ತದೆ. ಅದಕ್ಕೆ ತಾಯಿ ಹೊಟ್ಟೆಯಲ್ಲಿ ಹುಟ್ಟಬೇಕೆಂಬ ಆಸೆಯಾಗಿರುತ್ತದೆ. ಅದು ಕೊನೆಗೂ ಕಲ್ಲಾಗೇ ....
**ರಾಮನವಮಿ ಮಾರನೇ ದಿನ "ರಾಮರಸ" ಕೊಟ್ಟರು ಗುರು ದೇಶಪಾಂಡೆ* . *ಬಿ.ಎಂ ಗಿರಿರಾಜ್ ನಿರ್ದೇಶನದ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ ಶುಭ ಹಾರೈಸಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ* . ನಿರ್ದೇಶಕ ಹಾಗೂ ನಿರ್ಮಾಪಕ ಗುರು ದೇಶಪಾಂಡೆ ತಮ್ಮ ಜಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿರುವ "ಪ್ರೊಡಕ್ಷನ್ ನಂ 4" ಚಿತ್ರದ ಹಾಡುಗಳ ಧ್ವನಿಮುದ್ರಣ (ಸಾಂಗ್ ರೆಕಾರ್ಡಿಂಗ್) ಕೆಲವು ದಿನಗಳ ಹಿಂದೆ ನೆರವೇರಿತ್ತು. ಈಗ ಆ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಚಿತ್ರಕ್ಕೆ "ರಾಮರಸ" ಎಂದು ನಾಮಕರಣ ಮಾಡಲಾಗಿದೆ. "ಜಟ್ಟ", " ಮೈತ್ರಿ ಚಿತ್ರಗಳ ಖ್ಯಾತಿಯ ಬಿ.ಎಂ ಗಿರಿರಾಜ್ ನಿರ್ದೇಶಿಸುತ್ತಿರುವ ಈ ಚಿತ್ರದ ಶೀರ್ಷಿಕೆಯನ್ನು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ....
*ಜನ್ಮದಿನವೇ ಮಾಸ್ ಅವತಾರ ತಾಳಿದ ಲವ್ಲಿ ಸ್ಟಾರ್..’ನೆನಪಿರಲಿ’ ಇದು 2.O..* ಬಂಡೇ ಮಹಾಕಾಳಿ ಆಶೀರ್ವಾದ ಪಡೆದು 2.O ಎಂದ ಪ್ರೇಮ್..ಹೊಸಬರ ಜೊತೆ ಕೈ ಜೋಡಿಸಿದ ಲವ್ಲಿ ಸ್ಟಾರ್ ಪೊಲೀಸ್ ಖದರ್ ನಲ್ಲಿ ನೆನಪಿರಲಿ ಪ್ರೇಮ್..ಜನ್ಮದಿನಕ್ಕೆ ಅನೌನ್ಸ್ ಆಯ್ತು ಹೊಸ ಸಿನಿಮಾ ಅಪ್ಪ ಐ ಲವ್ ಯೂ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದ ಲವ್ಲಿ ಸ್ಟಾರ್ ಪ್ರೇಮ್ ಈಗ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಬಾರಿ ಅವರು ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿಲ್ಲ. ಬದಲಾಗಿ ರಗಡ್ ಅವತಾರ ತಾಳಿದ್ದಾರೆ. ನಿನ್ನೆ ಪ್ರೇಮ್ ಜನ್ಮದಿನ.. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ. ಬೆಂಗಳೂರಿನ ಬಂಡಿ ಮಹಾಕಾಳಿ ದೇಗುಲದಲ್ಲಿ ಮುಹೂರ್ತ ....