Mislay.News

Thursday, February 27, 2025

  *ಅಪರೂಪದ ಶಸ್ತ್ರ ಚಿಕಿತ್ಸೆ ಕುರಿತ ಸಾಕ್ಷ ಚಿತ್ರ "ಮಿಸ್ಲೆ"*    *ಮಾನವೀಯತೆಯೇ ಮುಖ್ಯ ಎಂದು ಸಾರುವ ಈ ಸಾಕ್ಷ್ಯಚಿತ್ರಕ್ಕೆ ಸಂಸದ ಡಾ||ಸಿ.ಎನ್ ಮಂಜುನಾಥ್, ನಟಿ ಪ್ರಿಯಾಂಕ ಉಪೇಂದ್ರ ಮತ್ತು S .ರವಿ. ಐಪಿಎಸ್ ರವರ ಸಾಥ್*   ವೈದ್ಯಕೀಯ ಲೋಕದಲ್ಲಿ ಆಗಾಗ ಅಚ್ಚರಿಗಳು ನಡೆಯುತ್ತವೆ ಇಂತಹ ಘಟನೆಗಳನ್ನು ಮುಂದಿಟ್ಟುಕೊಂಡು ನಿರ್ದೇಶಕ ಎ. ಪರಮೇಶ್ " ಮಿಸ್ಲೆ" ಸಾಕ್ಷ್ಯಚಿತ್ರ ನಿರ್ದೇಶನ ಮಾಡಿದ್ದು ಮನಮುಟ್ಡುವ ರೀತಿ ಕಟ್ಟಿಕೊಟ್ಟಿದ್ದಾರೆ. ವೈದ್ಯಕೀಯ ಕ್ಷೇತ್ರಕ್ಕೆ ಸಾವಲಾಗಿದ್ದ ಕಾಯಿಲೆಯಿಂದ ಡಾಕ್ಟರ್ ಹೇಗೆ ರೋಗಿಯನ್ನು ಪಾರುಮಾಡಿದರು ಎಂಬುದನ್ನು ಆಂಧ್ರಪ್ರದೇಶದ ಅನಂತಪುರದ  ರೋಗಿಯೊಬ್ಬರು ಕೋವಿಡ್ ಸೋಂಕು ತಗುಲಿ ಅದರಿಂದ ಪಾರಾಗುವುದರೊಳಗೆ ಇನ್ನೊಂದು ....

178

Read More...

Apple Cut.Film News

Thursday, February 27, 2025

  *ಗೋಲ್ಡನ್‌ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು  ‘ಆಪಲ್ ಕಟ್’ ಚಿತ್ರದ ಟ್ರೇಲರ್* .   ಸಾನ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ರಾಜಕಿಶೋರ್ ಅವರ ಪುತ್ರಿ ಸಿಂಧುಗೌಡ ನಿರ್ದೇಶನದ "ಆಪಲ್ ಕಟ್ " ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಟ ಗೋಲ್ಡನ್ ಸ್ಟಾರ್ ಗಣೇಶ್ ಟ್ರೇಲರ್ ಅನಾವರಣ ಮಾಡಿದರು. ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ದಾಸೇಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.   ಟ್ರೇಲರ್ ಅನಾವರಣ ಮಾಡಿ ಮಾತನಾಡಿದ ನಟ ಗಣೇಶ್, ಟ್ರೇಲರ್ ತುಂಬಾ ಚೆನ್ನಾಗಿದೆ. ನಾನು ಸಾಮಾನ್ಯವಾಗಿ‌ ನನ್ನ ಚಿತ್ರದ ಹೊರತು ಬೇರೆ ಸಮಾರಂಭಗಳಿಗೆ ಹೋಗುವುದು ಕಡಿಮೆ.‌ ಕನ್ನಡ ....

215

Read More...

Kapati/Film News

Thursday, February 27, 2025

  *ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ ಸುಕೃತ ವಾಗ್ಲೆ ಅಭಿನಯದ "ಕಪಟಿ".* .    *ದಯಾಳ್ ಪದ್ಮನಾಭನ್ ನಿರ್ಮಾಣದ ಈ ಚಿತ್ರ ಮಾರ್ಚ್ 7 ರಂದು ತೆರೆಗೆ*    "ಹಗ್ಗದ ಕೊನೆ", "ಆ ಕಾರಾಳ ರಾತ್ರಿ" ಸೇರಿದಂತೆ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ದಯಾಳ್ ಪದ್ಮನಾಭನ್ ಅವರು ಡಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಿಸಿರುವ, ರವಿಕಿರಣ್ - ಚೇತನ್ ಎಸ್ ಪಿ ನಿರ್ದೇಶಿಸಿರುವ ಹಾಗೂ ಸುಕೃತ ವಾಗ್ಲೆ, ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್ ಪ್ರಮುಖಪಾತ್ರದಲ್ಲಿ ನಟಿಸಿರುವ  ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ "ಕಪಟಿ" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಹೆಸರಾಂತ ನಿರ್ಮಾಪಕರಾದ ಕೆ.ಮಂಜು, ರಮೇಶ್ ಯಾದವ್ ಹಾಗೂ ಅವಿನಾಶ್ ಯು ಶೆಟ್ಟಿ ....

193

Read More...

SBPL Cricket.News

Friday, February 21, 2025

  SBPL ಲೋಗೋ ಅನಾವರಣ   ದಕ್ಷಿಣ ಭಾರತದ ಅತೀ ದೊಡ್ಡ ಟೆನ್ನಿಸ್‍ ಬಾಲ್‍ ಕ್ರಿಕೆಟ್‍ ಪಂದ್ಯಾವಳಿ   ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಶ್ರೀಮುರಳಿ, ಶರಣ್‍   ಕನ್ನಡ ಚಿತ್ರರಂಗದಲ್ಲಿ ಇತ್ತೀಚಿನ ದಿನಗಳಲ್ಲಿ ಹಲವು ರೀತಿಯ ಕ್ರಿಕೆಟ್‍ ಪಂದ್ಯಾವಳಿಗಳು ನಡೆಯುತ್ತಿವೆ. ಈ ಸಾಲಿಗೆ ಹೊಸ ಸೇರ್ಪಡೆ ಸೌಥ್‍ ಭಾರತ್‍ ಪ್ರೀಮಿಯರ‍್ ಲೋಗ್‍ ಟೆನ್ನಿಸ್‍ ಬಾಲ್‍ ಪಂದ್ಯಾವಳಿ. ಹೆಸರೇ ಹೇಳುವಂತೆ ದಕ್ಷಿಣ ಭಾರತದ ಆರೂ ರಾಜ್ಯಗಳ ಕ್ರಿಕೆಟ್‍ ಆಟಗಾರರ ಟೂರ್ನಿ ಇದಾಗಿದ್ದು, ಸದ್ಯದಲ್ಲೇ ಪ್ರಾರಂಭವಾಗಲಿದೆ.   ಅದಕ್ಕೂ ಮುನ್ನ ಇತ್ತೀಚೆಗೆ SBPLನ ಲೋಗೋ ಅನಾವರಣ ಕಾರ್ಯಕ್ರಮವು ಶೆರಟನ್‍ ಹೋಟೆಲ್‍ನಲ್ಲಿ ಅದ್ಧೂರಿಯಾಗಿ ನಡೆಯಿತು. ನಟರಾದ ಶ್ರೀಮುರಳಿ, ಶರಣ್‍, ....

171

Read More...

Soori Love"s Sandhya.News

Friday, February 21, 2025

  ಸೂರಿ ಮತ್ತು ಸಂಧ್ಯಾರನ್ನು ಕೊಂಡಾಡಿದ ಉಪೇಂದ್ರ   ‘ಸೂರಿ ಲವ್ಸ್ ಸಂಧ್ಯಾ’ ಚಿತ್ರದ ಟ್ರೇಲರ‍್ ಬಿಡುಗಡೆ ಮಾಡಿದ ‘ರಿಯಲ್‍ ಸ್ಟಾರ್’   ಅಭಿಮನ್ಯು ಕಾಶೀನಾಥ್‍ ಮತ್ತು ಅಪೂರ್ವ ನಾಯಕ-ನಾಯಕಿಯಾಗಿ ನಟಿಸಿರುವ ‘ಸೂರಿ ಲವ್ಸ್ ಸಂಧ್ಯಾ’ ಚಿತ್ರವು ಬಿಡುಗಡೆಗೆ ಸಜ್ಜಾಗಿದೆ. ಚಿತ್ರವು ಮಾರ್ಚ್ 06ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಟ್ರೇಲರ‍್ ಬಿಡುಗಡೆಯಾಗಿದೆ.   ಇತ್ತೀಚೆಗೆ MMB Legacyಯಲ್ಲಿ ಚಿತ್ರತಂಡ ಟ್ರೇಲರ‍್ ಬಿಡುಗುಡೆ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ನಟ-ನಿರ್ದೇಶಕ ಉಪೇಂದ್ರ ಆಗಮಿಸಿ, ಟ್ರೇಲರ‍್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.   ಟ್ರೇಲರ‍್ ಬಿಡುಗಡೆ ಮಾಡಿ ....

182

Read More...

Dude.Film News

Tuesday, February 18, 2025

  ‘ಡ್ಯೂಡ್‍’ ಚಿತ್ರದ ಹಾಡು ಬಿಡುಗಡೆ   ತೇಜ್‍ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದ ಮೇಘನಾ ರಾಜ್‍   ಮಹಿಳೆಯರ ಶಕ್ತಿ ತೋರಿಸುವ ಚಿತ್ರಕ್ಕೆ ಪುನೀತ್‍ ರಾಜ್‍ಕುಮಾರ್ ಪ್ರೇರಣೆ   ಸತತ ಪರಿಶ್ಮದಿಂದ ಕನಸು ನನಸಾಗುತ್ತದೆ ಎಂದು ಸಾರುವ ಚಿತ್ರ   ಕನ್ನಡದಲ್ಲಿ ಫುಟ್ಬಾಲ್‍ ಹಿನ್ನೆಲೆಯ ಚಿತ್ರಗಳು ಬಂದಿದ್ದು ಕಡಿಮೆಯೇ. ಈಗ ಅಂಥದ್ದೊಂದು ಪ್ರಯತ್ನವನ್ನು ‘ರಿವೈಂಡ್‍’, ‘ರಾಮಾಚಾರಿ 2.0’ ಚಿತ್ರಗಳ ಖ್ಯಾತಿಯ ನಟ-ನಿರ್ದೇಶಕ ತೇಜ್‍ ಮಾಡುತ್ತಿದ್ದು, ‘ಡ್ಯೂಡ್‍’ ಎಂಬ ಹೆಸರಿನ ಫುಟ್ಬಾಲ್‍ ಹಿನ್ನೆಲೆಯ ಚಿತ್ರ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಅವರು 12 ಹೊಸ ನಾಯಕಿಯರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಈಗಾಗಲೇ ....

195

Read More...

Darshana.Short Film News

Wednesday, February 26, 2025

ಒಳ್ಳೆಯದು ಮಾಡುವವನು, ಓ ಎನ್ನನೇ ಶಿವನು         ‘ದರ್ಶನ’ ಹದಿನೈದು ನಿಮಿಷದ ಕಿರುಚಿತ್ರವೊಂದು ಶಿವನ ಪರಿಕಲ್ಪನೆಯಲ್ಲಿ ಕಥೆಯು ಇರುವುದರಿಂದ, ಮಹಾ ಶಿವರಾತ್ರಿ ಹಬ್ಬದಂದು ಮಾಧ್ಯಮದವರಿಗೆ ವಿಶೇಷ ಪ್ರದರ್ಶನ ಏರ್ಪಾಟು ಮಾಡಲಾಗಿತ್ತು. ನಟ, ಮಾಜಿ ಮಂತ್ರಿ ಕುಮಾರ್ ಬಂಗಾರಪ್ಪ ಪುತ್ರ ಅರ್ಜುನ್ ಬಂಗಾರಪ್ಪ ಅಪ್ಪನಂತೆ ನಿರ್ಮಾಣ ಮಾಡುವುದರ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಗೆಳೆಯ ನಿತೀಶ್ ವಿನಯ್ ರಾಜ್ ರಚನೆ ಮತ್ತು ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.       ನಾಸ್ತಿಕ ಹುಡುಗನೊಬ್ಬ ಇರುಳಿನಲ್ಲಿ ಬುಲೆಟ್ ಓಡಿಸುತ್ತಾ ಕಾಡಿನ ದಾರಿಯಲ್ಲಿ ಹೋಗುವಾಗ ....

170

Read More...

1990's Film.News

Tuesday, February 25, 2025

 

*ಈ ವಾರ ಬಿಡುಗಡೆಯಾಗಲಿದೆ ಹೊಸತಂಡದ ಹೊಸಪ್ರಯತ್ನ "1990s"* .    

 

ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ - ರಾಣಿ ವರದ್ ನಾಯಕ, ನಾಯಕಿಯಾಗಿ ನಟಿಸಿರುವ "1990s" ಚಿತ್ರ ಈ ವಾರ(ಫೆಬ್ರವರಿ 28) ಬಿಡುಗಡೆಯಗುತ್ತಿದೆ. 

199

Read More...

Nangu Love Agide.News

Wednesday, February 12, 2025

ನನಗೂ ಲವ್ವಾಗಿದೆ ಹಾಡು ಮತ್ತು ಟ್ರೇಲರ್ ಬಿಡುಗಡೆ       ‘ನನಗೂ ಲವ್ವಾಗಿದೆ’ ಚಿತ್ರದ ಟ್ರೇಲರ್ ಮತ್ತು ಮೂರು ಹಾಡುಗಳ ಅನಾವರಣ ಕಾರ್ಯಕ್ರಮವು ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಶ್ರೀ ಕಾಳಿಅಮ್ಮನ್ ಪಿಕ್ಚರ‍್ಸ್ ಬ್ಯಾನರ್ ಅಡಿಯಲ್ಲಿ ಕೆ.ನೀಲಕಂಠನ್ ಕಥೆ,ಚಿತ್ರಕಥೆ ಬರೆದು ಬಂಡವಾಳ ಹೂಡುವ ಜೊತೆಗೆ ಖತರ್‌ನಾಕ್ ವಿಲನ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಬಿ.ಎಸ್.ರಾಜಶೇಖರ್ ಸಂಭಾಷಣೆ, ಎರಡು ಹಾಡಿಗೆ ಸಾಹಿತ್ಯ ಒದಗಿಸಿ ನಿರ್ದೇಶನ  ಮಾಡಿರುತ್ತಾರೆ.        ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ನಾನು ಚಿತ್ರಕ್ಕೆ ಕೆಲಸ ಮಾಡಲು ಹೋಗಿದ್ದೆ. ನಿರ್ಮಾಪಕರು ಶಾಂತಿನಗರ ....

188

Read More...

Kuladalli Keelyavudo.News

Saturday, February 08, 2025

  *ವಿನೂತನವಾಗಿ ಬಿಡುಗಡೆಯಾಯಿತು ಮಡೆನೂರ್ ಮನು ಅಭಿನಯದ "ಕುಲದಲ್ಲಿ ಕೀಳ್ಯಾವುದೊ" ಚಿತ್ರದ ಮೊದಲ ಹಾಡು. * .* .        *"ನಮ್ ಪೈಕಿ ಒಬ್ಬ ಹೋಗ್ಬುಟ" ಅಂತ ಹಾಡು ಬರೆದ‌ ಯೋಗರಾಜ್ ಭಟ್."*   ಈಗಿನ ಜನತೆಗೆ ಬೇಕಾದಂತಹ ಹಾಡುಗಳನ್ನು ಬರೆಯುವ ಗೀತರಚನೆಕಾರರಲ್ಲಿ ಯೋಗರಾಜ್ ಭಟ್ ಮೊದಲಿಗರು ಎನ್ನಬಹುದು. ದಿನ ನಾವು ಆಡುವ ಮಾತುಗಳನ್ನೆ ಯೋಗರಾಜ್ ಭಟ್ ಅವರು ಹಾಡುಗಳ ರೂಪಕ್ಕೆ ತಂದು ಎಲ್ಲರೂ ಗುನುಗುವ ಹಾಗೆ ಮಾಡುತ್ತಾರೆ. ಪ್ರಸ್ತುತ ಯೋಗರಾಜ್ ಭಟ್ ಅವರು "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ "ಕುಲದಲ್ಲಿ ಕೀಳ್ಯಾವುದೊ" ಚಿತ್ರಕ್ಕೆ "ನಮ್ ಪೈಕಿ ಒಬ್ಬ ಹೋಗ್ಬುಟ" ಎಂಬ ಹಾಡನ್ನು ಬರೆದಿದ್ದಾರೆ. ಮನೋಮೂರ್ತಿ ಅವರು ಸಂಗೀತ ....

157

Read More...

Monk The Young.News

Tuesday, February 11, 2025

  *ಕುತೂಹಲ ಮೂಡಿಸಿದೆ "ಮಾಂಕ್ ದಿ ಯಂಗ್" ಚಿತ್ರದ ಟ್ರೇಲರ್* .         *ಹೊಸತಂಡಕ್ಕೆ ಸಾಥ್ ನೀಡಿದ ನಟ "ಕೃಷ್ಣ" ಅಜಯ್ ರಾವ್ ಹಾಗೂ ನಿರ್ದೇಶಕ ಸಿಂಪಲ್ ಸುನಿ*    ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನರನ್ನು ತಲುಪಿರುವ "ಮಾಂಕ್ ದಿ ಯಂಗ್" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ನಟ "ಕೃಷ್ಣ" ಅಜಯ್ ರಾವ್, ನಿರ್ದೇಶಕ ಸಿಂಪಲ್ ಸುನಿ, ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು, ನಟ ಬಬ್ಲು ಪೃಥ್ವಿರಾಜ್‌, ನಟ ನಿಶ್ಚಿತ್ ಸೇರಿದಂತೆ ಮುಂತಾದ ಗಣ್ಯರು ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.                            ಟ್ರೇಲರ್ ನೋಡಿದಾಗ ಹೊಸತಂಡದ ಚಿತ್ರ ಎಂದು ....

165

Read More...

Raju James Bond.News

Tuesday, February 11, 2025

  *ಅದ್ದೂರಿಯಾಗಿ ನೆರವೇರಿತು ಗುರುನಂದನ್ ಅಭಿನಯದ "ರಾಜು ಜೇಮ್ಸ್ ಬಾಂಡ್" ಚಿತ್ರದ ಪ್ರೀ ರಿಲೀಸ್ ಇವೆಂಟ್* .    *ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ಮೋಹಕ ತಾರೆ ರಮ್ಯ ಭಾಗಿ* .    *ಬಹು ನಿರೀಕ್ಷಿತ ಈ ಚಿತ್ರ ಫೆಬ್ರವರಿ 14 ರಂದು ಬಿಡುಗಡೆ* .     ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾಣದ, ದೀಪಕ್ ಮಧುವನಹಳ್ಳಿ ನಿರ್ದೇಶನದ ಹಾಗೂ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್ " ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಗೃಹ ಸಚಿವರಾದ ಜಿ.ಪರಮೇಶ್ವರ್ ಹಾಗೂ ಮೋಹಕ ತಾರೆ ರಮ್ಯ‌ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ....

183

Read More...

1990's Film News

Monday, February 10, 2025

  *ಡಾ||ನಾ.ಸೋಮೇಶ್ವರ್ ಹಾಗೂ ಇಂದ್ರಜಿತ್ ಲಂಕೇಶ್ ಅವರಿಂದ  "1990s" ಚಿತ್ರದ ಟ್ರೇಲರ್ ಅನಾವರಣ** .       *ಹೊಸತಂಡದ ಹೊಸಪ್ರಯತ್ನ 90 ರ ಕಾಲಘಟ್ಟದ ಈ ಪ್ರೇಮ ಕಥಾನಕ ಫೆಬ್ರವರಿ 28 ರಂದು ತೆರೆಗೆ* .       ಕನ್ನಡದಲ್ಲಿ ಹೊಸತಂಡದ ಹೊಸಪ್ರಯತ್ನಗಳಿಗೆ ಕನ್ನಡ ಕಲಾಭಿಮಾನಿಗಳು ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅಂತಹ ಹೊಸತಂಡವೊಂದರ ಹೊಸಪ್ರಯತ್ನ "1990s".   ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ - ರಾಣಿ ವರದ್ ನಾಯಕ, ನಾಯಕಿಯಾಗಿ ನಟಿಸಿರುವ "1990s" ಚಿತ್ರ 90ರ ಕಾಲಘಟ್ಟದಲ್ಲಿ ನಡೆಯುವ ಪ್ರೇಮಕಥೆ. ಈಗಾಗಲೇ ಹಾಡು ಹಾಗೂ ಟೀಸರ್ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರದ ....

162

Read More...

Vishnu Priya.News

Monday, February 10, 2025

  ' *ವಿಷ್ಣು ಪ್ರಿಯಾ’ ಟ್ರೈಲರ್ ಕಿಚ್ಚ ಸುದೀಪ್ ಬಿಡುಗಡೆ*     *ಶ್ರೇಯಸ್ ಚಿತ್ರಕ್ಕೆ ಹಾಗೂ ಕೆ.ಮಂಜು ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ಎಸ್. ನಾರಾಯಣ್, ಭಾರತಿ ವಿಷ್ಣುವರ್ಧನ್, ನಾಗತಿಹಳ್ಳಿ ಚಂದ್ರಶೇಖರ್, ಇಂದ್ರಜಿತ್ ಲಂಕೇಶ್, ಗುರು ದೇಶಪಾಂಡೆ*      ವಿಷ್ಣು ಸರ್, ಅವರಿಂದ ನಾನು ಕಲಿತದ್ದು ತುಂಬಾ ಇದೆ. ನನ್ನನ್ನು ಅವರು ಒರಟ, ಹುಂಬ ಅಂತ ಹೇಳ್ತಿದ್ದು ನಿಜ, ಅಂಥವನು ಈ ಮಟ್ಟಕ್ಕೆ ಬೆಳೆದಿದ್ದೇನೆ ಅಂದ್ರೆ ಅದಕ್ಕೆ ಅವರೇ ಕಾರಣ ಅಂತ ಹೇಳ್ತಿದ್ದಂತೆ ಕೆ.ಮಂಜು ಕಣ್ಣಾಲಿಗಳು ತುಂಬಿ ಬಂದವು. ಅದೊಂದು ಭಾವನಾತ್ಮಕ ಸಂದರ್ಭ. ಇದೆಲ್ಲ ನಡೆದದ್ದು ವಿಷ್ಣುಪ್ರಿಯ ಚಿತ್ರದ ಟ್ರೈಲರ್ ಬಿಡುಗಡೆಯಾದ  ವೇದಿಕೆಯಲ್ಲಿ.     ಕೆ.ಮಂಜು ನಿರ್ಮಾಣದ, ಅವರ ಪುತ್ರ ....

228

Read More...

Kannappa.Film News

Monday, February 10, 2025

  *ಶ್ರೀ ರವಿಶಂಕರ್ ಗುರೂಜಿ ಅವರಿಂದ ಮೋಹನ್ ಬಾಬು ನಿರ್ಮಾಣದ, ವಿಷ್ಣು ಮಂಚು ಅಭಿನಯದ ಬಹು ನಿರೀಕ್ಷಿತ "ಕಣ್ಣಪ್ಪ" ಚಿತ್ರದ "ಶಿವಶಿವ ಶಂಕರ" ಹಾಡಿನ‌ ಬಿಡುಗಡೆ*    *ಭಾರತಿ ವಿಷ್ಣುವರ್ಧನ್, ಸುಮಲತ ಅಂಬರೀಶ್ ಹಾಗೂ ರಾಕ್ ಲೈನ್ ವೆಂಕಟೇಶ್ ಸಮಾರಂಭದಲ್ಲಿ ಉಪಸ್ಥಿತಿ* .   ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ‌ ಖ್ಯಾತ ನಟ ಮೋಹನ್ ಬಾಬು ನಿರ್ಮಾಣದ, ಮುಖೇಶ್ ಕುಮಾರ್ ಸಿಂಗ್ ನಿರ್ದೇಶನದ ಹಾಗೂ ವಿಷ್ಣು ಮಂಚು ಮುಖ್ಯಪಾತ್ರದಲ್ಲಿ ನಟಿಸಿರುವ ಬಹು ನಿರೀಕ್ಷಿತ  "ಕಣ್ಣಪ್ಪ" ಚಿತ್ರದ "ಶಿವಶಿವ ಶಂಕರ" ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಆರ್ಟ್ ಆಫ್ ಲಿವಿಂಗ್ ನ ಶ್ರೀ ರವಿಶಂಕರ್ ಗುರೂಜಿ ಈ ಹಾಡನ್ನು ಬಿಡುಗಡೆ ಮಾಡಿ, ಚಿತ್ರ ಯಶಸ್ವಿಯಾಗಲೆಂದು ....

167

Read More...

KA-11-1977.Film News

Monday, February 10, 2025

  ಸೆಟ್ಟೇರಿದ KA-11-1977         ವಿನೂತನ, ವಿಶಿಷ್ಟ ಹಾಗೂ ವಿಸ್ಮಯಗಳಿಂದ ಕೊಡಿರುವ ವಿಭಿನ್ನ ಶೀರ್ಷಿಕೆ ’KA-11-1977’ ಚಿತ್ರದ ಮುಹೂರ್ತ ಸಮಾರಂಭವು ಶ್ರೀ ಮಲೈ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ಒಂಬತ್ತು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದಿರುವ ಹಿರಿಯ ನಿರ್ದೇಶಕ ಪಿ.ಶೇಷಾದ್ರಿ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ನಂತರ ಮಾಡಿದ ಅವರು ಜಗದೀಶ್‌ಕೊಪ್ಪ ಗುರುಗಳೇ ಅಂತ ಕರೆಯುತ್ತಾರೆ.  ಪರಸ್ಪರ ಯಾರು ಯಾರಿಗೂ ಗುರು ಅಲ್ಲ. ಯಾರಿಗೂ ಶಿಷ್ಯ ಅಲ್ಲ. ನಾವುಗಳು ಕಾಯಕದಲ್ಲಿ ಬ್ಯುಸಿಯಾಗಿರಬೇಕು. ’ಸಮರ’ ಚಿತ್ರದಲ್ಲಿ ನನ್ನ ಜತೆಗೆ ಕೆಲಸ ಮಾಡಿದ್ದರು. ಇತ್ತೀಚಿನ ದಿನಗಳಲ್ಲಿ ಅವರು ನಟನೆ ಮಾಡುತ್ತಿದ್ದಾರೆ. ನೀವು ಯಾವಾಗಲೂ ....

232

Read More...

Dodmane Sose.News

Thursday, February 06, 2025

  ದೊಡ್ಮನೆಗೆ ದೊಡ್ಡವರಿಂದ ಕ್ಲಾಪ್        ಘನತೆಯ ಶೀರ್ಷಿಕೆ ‘ದೊಡ್ಮನೆ ಸೊಸೆ’ ಚಿತ್ರಕ್ಕೆ ಪದ್ಮಶ್ರೀ ರಾಷ್ಟ್ರ ಪ್ರಶಸ್ತಿ ವಿಜೇತರಾದ ಡಾ.ಗಿರೀಶ್ ಕಾಸರವಳ್ಳಿ ಕ್ಲಾಪ್ ಮಾಡಿದ್ದು ವಿಶೇಷವಾಗಿತ್ತು. ಶುಭ ಗುರವಾರದಂದು ಶ್ರೀ ವಿಶ್ವ ವಿದ್ಯಾಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ಮುಹೂರ್ತ ಸಮಾರಂಭ ನಡೆಯಿತು.        ಸದಭಿರುಚಿಯ ನಿರ್ದೇಶಕ ಆಸ್ಕರ್ ಕೃಷ್ಣ ಕತೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಹಿರಿಯ ನಿರ್ಮಾಪಕ ಡಾ.ಸುನಿಲ್‌ಕುಮಾರ್.ಆರ್.ಎಂ ಹಿರಿಯ ಪುತ್ರ ತೇಜ್‌ವಿನಯ್.ಎಸ್ ಅವರು ಮಾನ್ಯ ಸಿನಿ ಕ್ರಿಯೇಶನ್ಸ್ ಲಾಂಛನದಡಿಯಲ್ಲಿ ನಿರ್ಮಾಣ ಮಾಡುತ್ತಿರುವುದು ಹೊಸ ಅನುಭವ.         ನಂತರ ....

199

Read More...

Ludo.Film News

Tuesday, February 04, 2025

ಲುಡೋ ಹಾಡುಗಳ ಬಿಡುಗಡೆ        ಪ್ಯಾನ್ ಇಂಡಿಯಾ ‘ಲುಡೋ’ ಸಿನಿಮಾದ ಹಾಡುಗಳ ಬಿಡುಗಡೆ ಸಮಾರಂಭವು ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ನೀಲಕಂಠ ಪ್ರೊಡಕ್ಷನ್ ಹೌಸ್ ಅಡಿಯಲ್ಲಿ ಮಹೇಂದ್ರನ್.ಎಂ. ಬಂಡವಾಳ ಹೂಡಿದ್ದಾರೆ. ಕನ್ನಡಿಗ ಡಿ.ಯೋಗರಾಜ್ ಸಿನಿಮಾಕ್ಕೆ ರಚನೆ, ಛಾಯಾಗ್ರಹಣ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ....

200

Read More...

PV Film Institute.News

Monday, February 03, 2025

ಪಿ.ವಿ.ಫಿಲಂ ಇನ್ಸಿಟ್ಯೂಟ್ ವತಿಯಿಂದ ಚಿತ್ರ ನಿರ್ಮಾಣ        ನಟ,ನಿರ್ಮಾಪಕ ಬಿ.ಗುರುಪ್ರಸಾದ್ ಒಡೆತನದ ಪ್ರತಿಷ್ಟಿತ ಪಿ.ವಿ.ಫಿಲಂ ಇನ್ಸಿಟ್ಯೂಟ್ ಸಂಸ್ಥೆಯು ಸಿನಿಮಾಸಕ್ತರಿಗೆ ಎಲ್ಲಾ ವಿಭಾಗಗಳಲ್ಲಿ ಯಶಸ್ವಿಯಾಗಿ ತರಭೇತಿ ನೀಡುತ್ತಿದೆ. ಅಲ್ಲದೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡು ಅವರಿಗೆ ಅವಕಾಶಗಳನ್ನು ಕೊಡಿಸುತ್ತಿದ್ದಾರೆ. ಈಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಈ ಹಿನ್ನಲೆಯಲ್ಲಿ ಮೊದಲ ಪ್ರಯತ್ನ ಎನ್ನುವಂತೆ ‘ಗೆಲುವಿನ ಹೆಜ್ಜೆ’ ಚಿತ್ರದ ಮುಹೂರ್ತ ಸಮಾರಂಭ ಮತ್ತು ಪ್ರಾಂಶುಪಾಲರಾದ ಹಿರಿಯ ನಟಿ ರೇಖಾದಾಸ್ ....

193

Read More...

Justice.Film News

Friday, February 07, 2025

  "ಜಸ್ಟಿಸ್"  ಫೆ.14ರಂದು ತೆರೆಗೆ       ಸಂಗೀತ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಆರೋನಾ ಕಾರ್ತೀಕ್, ಆನಂತರದಲ್ಲಿ ದರ್ಪಣ, ಪರಿಶುದ್ದಂ ಸೇರಿದಂತೆ  ಹಲವಾರು ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಇದೀಗ ಅವರ ಸಾರಥ್ಯದ ಮತ್ತೊಂದು ಚಿತ್ರ ’ಜಸ್ಟೀಸ್’ ತೆರೆಗೆ ಬರಲು ಸಿದ್ದವಾಗಿದ್ದು, ಫೆ.14ರಂದು  ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.     ನಮ್ಮ ನೆಲದ  ಕಾನೂನು ಮತ್ತು ಅದರಲ್ಲಿರುವ ಲೂಪ್ ಹೋಲ್ಸ್, ಜತೆಗೆ ಕಾನೂನಿನ  ಒಳಿತು ಕೆಡುಕುಗಳನ್ನು   ಈ ಚಿತ್ರ ಹೇಳಲಿದೆ. ಕೆಲ ಸಂದರ್ಭಗಳಲ್ಲಿ ನಿಜವಾದ ಅಪರಾಧಿಗಳು ಕಾನೂನಿನ ಕುಣಿಕೆಯಿಂದ ಹೇಗೆಲ್ಲಾ ತಪ್ಪಿಸಿಕೊಳ್ಳುತ್ತಿದ್ದಾರೆ ಎಂಬುದನ್ನು ಜಸ್ಟೀಸ್ ಚಿತ್ರದ ಮೂಲಕ ....

229

Read More...
Copyright@2018 Chitralahari | All Rights Reserved. Photo Journalist K.S. Mokshendra,