Ugravathara.News

Wednesday, October 09, 2024

  ಉಗ್ರಾವತಾರ ಟ್ರೇಲರ್‌ಗೆ ಉಪೇಂದ್ರ ಫಿದಾ         ಎಸ್‌ಜಿಎಸ್ ಕ್ರಿಯೇಶನ್ಸ್ ಅಡಿಯಲ್ಲಿ, ಎಸ್.ಜಿ.ಸತೀಶ್ ನಿರ್ಮಾಣ, ಗುರುಮೂರ್ತಿ ರಚನೆ ಮತ್ತು ನಿರ್ದೇಶನದ ’ಉಗ್ರಾವತಾರ’ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಎಂಎಂಬಿ ಲೆಗೆಸಿದಲ್ಲಿ ಅದ್ದೂರಿಯಾಗಿ ನಡೆಯಿತು. ರಿಯಲ್ ಸ್ಟಾರ್ ಉಪೇಂದ್ರ ತುಣುಕುಗಳನ್ನು ನೋಡಿ ಮೆಚ್ಚುಗೆ ವ್ಯಕ್ತ ಪಡಿಸಿದರು.  ನಂತರ ಮಾತನಾಡಿ ನಿರ್ದೇಶಕರ ಶ್ರಮ ಇದರಲ್ಲಿ ಕಾಣಿಸುತ್ತದೆ. ಆದರೂ ಅವರು ದುಗಡದಿಂದ ಇದ್ದಾರೆ. ಮೊದಲಬಾರಿ ನನಗೂ ಅದೇ ಆಗಿತ್ತು. ಭವಿಷ್ಯದಲ್ಲಿ ನೀವು ಸ್ಟಾರ್ ನಿರ್ದೇಶಕರಾಗುತ್ತಿರಾ. ಮನೆಯಲ್ಲಿ ಉಗ್ರಾವತಾರ ಅವತಾರವನ್ನು ನೋಡಿದ್ದೇನೆ. ಮುಂದೆ ನೀವುಗಳು ನೋಡುತ್ತಿರಾ. ಆದರೆ ಪೋಲೀಸ್‌ರು ಗ್ಲಾಮರಸ್ ಆಗಿ ....

194

Read More...

Santhosha Sangeetha.News

Tuesday, October 08, 2024

  *ಟ್ರೇಲರ್ ನಲ್ಲೇ ಭರವಸೆ ಮೂಡಿಸಿರುವ  "ಸಂತೋಷ ಸಂಗೀತ" ಸದ್ಯದಲ್ಲೇ ತೆರೆಗೆ* .   ಸಿದ್ದು ಎಸ್ ನಿರ್ಮಿಸಿ, ನಿರ್ದೇಶಿಸಿರುವ, ಅರ್ನವ್ ವಿನ್ಯಾಸ್ ಹಾಗೂ ರಾಣಿ ವರದ್ ನಾಯಕ - ನಾಯಕಿಯಾಗಿ ನಟಿಸಿರುವ  "ಸಂತೋಷ ಸಂಗೀತ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು.       ಚಂದ್ರಶೇಖರ ಶಿವರಾಧ್ಯ ಸ್ವಾಮೀಜಿರವರು ಟ್ರೇಲರ್ ಬಿಡುಗಡೆ ಮಾಡಿ ಹಾರೈಸಿದರು. ವಿಶೇಷ ಅತಿಥಿಯಾಗಿ ಲಹರಿ ವೇಲು ಅವರು ಆಗಮಿಸಿದ್ದರು. ಈ ಚಿತ್ರವು ’ಯು’ಪ್ರಮಾಣ ಪತ್ರ ಪಡೆದಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.    "ಸಂತೋಷ ಸಂಗೀತ" ಚಿತ್ರ ನಿಲ್ಲಲು ನಾಲ್ಕು ಕಾಲು ತುಂಬಾ ಅವಶ್ಯಕತೆ ಇದ್ದು, ತಯಾರಿ, ....

195

Read More...

Krishnam Pranaya Sakhi.News

Sunday, October 06, 2024

  **ಚಿತ್ರಮಂದಿರಗಳು ದೇವಸ್ಥಾನ ಇದ್ದ ಹಾಗೆ‌. ಇಲ್ಲಿಗೆ ಬರುವ ಪ್ರೇಕ್ಷಕರು ದೇವರುಗಳು* ..    " *ಕೃಷ್ಣಂ ಪ್ರಣಯ ಸಖಿ" ಚಿತ್ರದ ಐವತ್ತನೇ ದಿನದ ಸಂಭ್ರಮದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಗೋಲ್ಡನ್ ಮಾತು* .   ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಡಗರ ಒಂದು ಕಡೆಯಾದರೆ, ಅಲ್ಲಿನ ವುಡ್ ಲ್ಯಾಂಡ್ಸ್ ಚಿತ್ರಮಂದಿರದಲ್ಲಿ "ಕೃಷ್ಣಂ ಪ್ರಣಯ ಸಖಿ" ಚಿತ್ರದ ಐವತ್ತನೇ ದಿನದ ಸಂಭಮ. ಈ ಸಂಭ್ರಮವನ್ನು ಸಂಭ್ರಮಿಸಲು ಸುಂದರ ಸಮಾರಂಭವನ್ನು ಆಯೋಜಿಸಿ, ಗೆಲುವಿಗೆ ಕಾರಣರಾದ ಚಿತ್ರತಂಡದವರನ್ನು ನಿರ್ಮಾಪಕರು ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಸೇರಿದಂತೆ ಚಿತ್ರತಂಡದ ಸದಸ್ಯರು ಮಾತನಾಡಿದರು.    ಚಿತ್ರಮಂದಿರಗಳು ....

231

Read More...

Sanju weds Geetha 2.News

Sunday, October 06, 2024

  ಛಲವಾದಿ ವೇದಿಕೆಯಲ್ಲಿ  ಸಂಜು ವೆಡ್ಸ್ ಗೀತಾ-2 ಹಾಡು          ಪವಿತ್ರಾ  ಇಂಟರ್‌ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ಅವರು ನಿರ್ಮಿಸಿರುವ  ಕನ್ನಡದ ಬಹು ನಿರೀಕ್ಷಿತ  ಸಂಜು ವೆಡ್ಸ್  ಗೀತಾ-೨ ಚಿತ್ರದ  ಹಾಡಿನ ಬಿಡುಗಡೆ ಸಮಾರಂಭ ಅಂಬೇಡ್ಕರ್ ಭವನದ ಸುಂದರ ವೇದಿಕೆಯಲ್ಲಿ  ನೆರವೇರಿತು. ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಅಭಿನಯದ ಈ ಹಾಡನ್ನು ಛಲವಾದಿ ಮಹಾಸಭಾದ ಜ್ಞಾನಪ್ರಕಾಶ ಸ್ವಾಮೀಜಿ ಅವರು ಬಿಡುಗಡೆ ಮಾಡಿದರು. ಜೊತೆಗೆ ಬಸನಾಗಿ ಸ್ವಾಮೀಜಿ ಕೂಡ ಉಪಸ್ಥಿತರಿದ್ದರು,      ಇದೇ ವೇದಿಕೆಯಲ್ಲಿ ಉಪಸ್ಥಿತರಿದ್ದ ಛಲವಾದಿ  ಮಹಾಸಭಾದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡುತ್ತ ’ನಮ್ಮ ಸಹೋದರ ಕುಮಾರ್ ಈಗ ....

237

Read More...

Operation D.News

Saturday, October 05, 2024

  *ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ "ಆಪರೇಷನ್ ಡಿ" ಚಿತ್ರದ ಟೀಸರ್ ಅನಾವರಣ** . . ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಅದ್ವಿತ ಫಿಲಂ ಫ್ಯಾಕ್ಟರಿ  ಹಾಗೂ ಮಸ್ಕ್ಯುಲರ್ ಗ್ರೂಪ್ ಲಾಂಛನದಲ್ಲಿ ಭಾರ್ಗವಿ ಮುರಳಿ ಹಾಗೂ ರಂಗನಾಥ್ ಬಿ ನಿರ್ಮಿಸಿರುವ ಹಾಗೂ ತಿರುಮಲೇಶ್ ವಿ ನಿರ್ದೇಶನದ *"ಆಪರೇಶನ್ ಡಿ"* ಚಿತ್ರದ ಟೀಸರ್ ಅನ್ನು ಬಿಡುಗಡೆ ಶುಭ ಹಾರೈಸಿದ್ದಾರೆ. ಇತ್ತೀಚೆಗೆ ನಡೆದ ಈ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ಧನ್ಯವಾದ ತಿಳಿಸಿ, "ಆಪರೇಷನ್ ಡಿ" ಕುರಿತು ಮಾತನಾಡಿದರು.   ಟೀಸರ್ ಬಿಡುಗಡೆ ....

257

Read More...

Jungle Mangal.News

Saturday, October 05, 2024

  *ಸಿಂಪಲ್ ಸುನಿ ಅವರಿಂದ ನೂತನ ಚಿತ್ರದ ಶೀರ್ಷಿಕೆ ಅನಾವರಣ* .    *"ಜಂಗಲ್ ಮಂಗಲ್" ಚಿತ್ರಕ್ಕೆ ಯಶ್ ಶೆಟ್ಟಿ ನಾಯಕ* .                                    ತಮ್ಮ ಅಮೋಘ ಅಭಿನಯದ ಮೂಲಕ ಜನರಮನ ಗೆದ್ದಿರುವ ಯಶ್ ಶೆಟ್ಟಿ ನಾಯಕರಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆಯನ್ನು ನಿರ್ದೇಶಕ ಸಿಂಪಲ್ ಸುನಿ ಅನಾವರಣ ಮಾಡಿದರು. ನಂತರ ಸುನಿ ಹಾಗೂ ಚಿತ್ರತಂಡದವರು ಮಾತನಾಡಿದರು.            . ಇದು ಅರೆ ಮಲೆನಾಡಿನ ಕಾಡಿನಲ್ಲಿ ನಡೆಯುವ ಕಥೆ. ಅರೆ ಮಲೆನಾಡು ಎಂದರೆ ಘಟ್ಟದ ಮೇಲೆ ಹಾಗೂ ಘಟ್ಟದ ಕೆಳಗೆ ಎರಡು ಸಂಧಿಸುವ ಊರು. ಅಲ್ಲಿ ವಿವಿಧ ಸಂಸ್ಕೃತಿಯ ಜನರು ಇರುತ್ತಾರೆ. ಅಲ್ಲೊಂದು ದಟ್ಟವಾದ ಕಾಡು. ಆ ....

227

Read More...

Royal.Film News

Saturday, October 05, 2024

  ರಾಯಲ್ ಆಗಿ ರಿಲೀಸ್ ಆಯ್ತು ರಾಯಲ್ ಟಾಂಗು ಟಾಂಗು ಹಾಡು --- ರಾಯಲ್ ’ಟಾಂಗ್’ ಟಾಂಗ್ ಸಾಂಗ್ ಲಾಂಚ್ ----- ತುಮಕೂರಿನಲ್ಲಿ ರಾಯಲ್ ಧಮಕಾ --- ವಿದ್ಯಾರ್ಥಿಗಳ ಜೊತೆಗೆ ರಾಯಲ್ ವಿರಾಟ್ ಸಂಜನಾ ಟೀಮ್ ಮಸ್ತ್ ಡ್ಯಾನ್ಸ್ ---- ದಿನಕರ್ ತೂಗುದೀಪ ರಾಯಲ್ ಟಾಂಗ್ ದರ್ಶನ್ ಅಭಿಮಾನಿಗಳಿಗೆ ಭಾವುಕ ಸಂದೇಶ ----       ಟೈಟಲ್ ಅಷ್ಟೇ ಅಲ್ಲ ಪ್ರಮೋಷನ್‌ ನಲ್ಲೂ ನಾವು ರಾಯಲ್ ಅಂತೇಳಿ, ರಾಯಲ್ ಸಿನಿಮಾದ ಪ್ರಮೋಷನ್ ಅನ್ನ‌ ಚಿತ್ರತಂಡ ಅದ್ಧೂರಿಯಾಗಿ ಮಾಡ್ತಿದೆ. ದಿನಕರ್ ತೂಗುದೀಪ ನಿರ್ದೇಶನದ, ಜಯಣ್ಣ ಭೋಗೇಂದ್ರ ನಿರ್ಮಾಣದ  *ರಾಯಲ್* ಚಿತ್ರದ 2ನೇ ಹಾಡು ಇತ್ತೀಚೆಗಷ್ಟೇ ಬಿಡುಗಡೆಯಾಯಿತು. ಸಾಂಗ್ ಬಿಡುಗಡೆಗೂ ಮುನ್ನ ಇಡೀ ಚಿತ್ರತಂಡ ತುಮಕೂರು ಸಿದ್ದಗಂಗೆ ....

226

Read More...

Just Married.News

Friday, October 04, 2024

  *ದಕ್ಷಿಣ ಭಾರತದ ಮೂವರು ದಿಗ್ಗಜ ನಿರ್ದೇಶಕರಿಂದ "ಜಸ್ಟ್ ಮ್ಯಾರೀಡ್" ಟೀಸರ್ ಅನಾವರಣ.* .         *ಇದು ಶೈನ್ ಶೆಟ್ಟಿ - ಅಂಕಿತ ಅಮರ್ ಅಭಿನಯದ ಚಿತ್ರ* .                                                                                                 abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಅವರು ನಿರ್ಮಿಸಿರುವ, ಸಿ.ಆರ್.ಬಾಬಿ ಅವರ ನಿರ್ದೇಶನದಲ್ಲಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ "ಜಸ್ಟ್ ....

257

Read More...

Simharoopini.News

Friday, October 04, 2024

  ಅಮ್ಮನವರ ದರ್ಶನ ಅಕ್ಟೋಬರ್ 17ರಿಂದ          ಶ್ರೀ ಮಾರಮ್ಮ ದೇವಿ ಕುರಿತ ಸಾಮಾಜಿಕ ಹಾಗೂ ಭಕ್ತಿಪ್ರಧಾನತೆವುಳ್ಳ ’ಸಿಂಹರೂಪಿಣಿ’ ಚಿತ್ರವು ಬಿಡುಗಡೆಗೆ ಸಿದ್ದವಾಗಿದ್ದು ಭರ್ಜರಿಯಾಗಿ ಮೂಡಿಬಂದಿದೆ. ಕೆ.ಎಂ.ನಂಜುಂಡೇಶ್ವರರವರು ಕಥೆ ಬರೆದು ಶ್ರೀ ಚಕ್ರ ಫಿಲಂಸ್ ಲಾಂಛನದಲ್ಲಿ ನಿರ್ಮಾಣ ಮಾಡಿದ್ದಾರೆ. ’ಕೆಜಿಎಫ್’ ’ಸಲಾರ್’ ಮುಂತಾದ ಹಿಟ್ ಸಿನಿಮಾಗಳಿಗೆ ಹಾಡುಗಳನ್ನು ಬರೆದಿರುವ ಕಿನ್ನಾಳ್‌ರಾಜ್ ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಆಡಿಯೋ ಹಕ್ಕುಗಳನ್ನು ’ಮಾಳು ನಿಪ್ನಾಳ್ ಮ್ಯೂಸಿಕ್ ಸಂಸ್ಥೆ’ಯು ಅಧಿಕ ಬೆಲೆ ನೀಡಿ ಖರೀದಿ ಮಾಡಿರುವುದು ಸಿನಿಮಾಕ್ಕೆ ಸಿಕ್ಕ ಮೊದಲ ಗೆಲುವು ಆಗಿದೆಯಂತೆ.   ....

214

Read More...

Paru Parvathy.News

Thursday, October 03, 2024

  *"#ಪಾರು ಪಾರ್ವತಿ" ಚಿತ್ರದ  ಹಾಡುಗಳು ಎಲ್ಲರ ಮನಸ್ಸಿಗೆ ಹತ್ತಿರವಾಗಲಿದೆ. ಲಹರಿ ವೇಲು* .    *ಇದು ಬಿಗ್ ಬಾಸ್ ಖ್ಯಾತಿಯ ದೀಪಿಕಾದಾಸ್ ಆಭಿನಯದ ಚಿತ್ರ** .        EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಂನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ "ಬಿಗ್ ಬಾಸ್" ಖ್ಯಾತಿಯ ದೀಪಿಕಾ ದಾಸ್, ಪೂನಂ ಸರ್ ನಾಯಕ್ ಹಾಗೂ ಫವಾಜ್ ಅಶ್ರಫ್ ಅವರು ಪ್ರಮುಖಪಾತ್ರದಲ್ಲಿ ನಟಿಸಿರುವ "#ಪಾರು ಪಾರ್ವತಿ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರವೇರಿತು. ಲಹರಿ ವೇಲು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಲಹರಿ ವೇಲು ಹಾಗೂ ಚಿತ್ರತಂಡದ ಸದಸ್ಯರು ಸೇರಿ ವಿನೂತನ ಶೈಲಿಯಲ್ಲಿ ಹಾಡುಗಳನ್ನು ಲೋಕಾರ್ಪಣೆ ಮಾಡಿದ್ದು ....

258

Read More...

Vritta.Film News

Friday, October 04, 2024

  ಸಸ್ಪೆನ್ಸ್‌ ಥ್ರಿಲ್ಲರ್‌ ಕಥೆಯ ಸುತ್ತ "ವೃತ್ತ" ಸಿನಿಮಾ ಹೊಸಬರ ಕಥೆಗೆ ಇಂಪ್ರೆಸ್‌ ಆಗಿ ಪ್ರಸೆಂಟ್‌ ಮಾಡಲು ಬಂದ ನಿನಾಸಂ ಸತೀಶ್‌ ಕನ್ನಡಕ್ಕೆ ಭರವಸೆಯ ಮತ್ತೊಂದು ಸಿನಿಮಾ ವೃತ್ತ   ಪ್ರತಿ ದಿನ ಹೊಸ ಸಿನಿಮಾ ಸೆಟ್ಟೇರೋದು ಟ್ರೇಲರ್‌ ಟೀಸರ್‌ ಬಿಡುಗಡೆ ಆಗೋದು ಹೊಸತೇನಲ್ಲ... ಆದರೆ ಬಿಡುಗಡೆ ಆದ ಕೆಲವೇ ಕೆಲವು ಸಿನಿಮಾ ಟೀಸರ್‌ ಗಳು ಪ್ರೇಕ್ಷಕರ ಗಮನ ಸೆಳೆಯುತ್ತವೆ..ಸದ್ಯ ಈಗ ಸಿನಿ ಪ್ರೇಮಿಗಳ ಗಮನ ಸೆಳೆದಿರುವ ಟೀಸರ್‌ ವೃತ್ತ . ವೃತ್ತ ಅಂದ ತಕ್ಷಣ ಒಂದು ಸರ್ಕಲ್‌ ನಲ್ಲಿ ನಡೆಯೋ ಸ್ಟೋರಿ ಇರಬೇಕು ಅನ್ನೋದು ಮೊದಲಿಗೆ ಅನ್ನಿಸುತ್ತೆ ಆದ್ರೆ ಈ ವೃತ್ತ ಸಿನಿಮಾದ ಕಾನ್ಸೆಪ್ಟ್‌ ಬೇರೆ ..   ಸಿನಿಮಾ ಕಂಪ್ಲೀಟ್‌ ಮಾಡಿ ಟೀಸರ್‌ ಬಿಡುಗಡೆ ಮಾಡಿರೋ ....

186

Read More...

Jollywood Studio.News

Thursday, October 03, 2024

  *"ಜಾಲಿವುಡ್‌" ಗೆ ಒಂದು ವರುಷ* . *ತಂಡದಲ್ಲಿ ಮನೆ ಮಾಡಿದೆ ಹರುಷ* .   ಕಳೆದ ವರ್ಷ ಅದ್ದೂರಿಯಾಗಿ ಆರಂಭವಾದ ಜಾಲಿವುಡ್ ಸ್ಟುಡಿಯೋ ಮತ್ತು ಅಡ್ವೆಂಚರ್ಸ್ ಯಶಸ್ವಿಯಾಗಿ ಒಂದು ವರ್ಷ ಪೂರೈಸಿ, ಎರಡನೇ ವರ್ಷಕ್ಕೆ ಕಾಲಿಟ್ಟಿದೆ‌. ಈ ಹಿನ್ನೆಲೆಯಲ್ಲಿ ಜಾಲಿವುಡ್ ನಲ್ಲಿ ಮೊದಲ ವಾರ್ಷಿಕೋತ್ಸವ ಮತ್ತು ದಸರಾ ಸಂಭ್ರಮ ಅದ್ದೂರಿಯಾಗಿ ನೆರವೇರಿತು.   ವೇಲ್ಸ್ ಗ್ರೂಪ್ ಆಫ್ ಕಂಪನಿ ಮಾಲೀಕತ್ವದಲ್ಲಿ ಜಾಲಿವುಡ್ ಸ್ಟುಡಿಯೋ ತಮಿಳಿನಲ್ಲಿ 15 ಸಿನಿಮಾ ನಿರ್ಮಾಣ ಮಾಡಿದೆ. ಶಿಕ್ಷಣ ಮತ್ತು ಮನರಂಜನೆಯ ಕಡೆಗೆ ಹೆಚ್ಚಿನ ಆದ್ಯತೆ ನೀಡಿದೆ. ಹಲವು ಕ್ಷೇತ್ರಗಳಲ್ಲಿ ‌ಗಮನ ಹರಿಸಿದೆ‌. ಡಾ. ಐಸಿರಿ ಕೆ  ಗಣೇಶ್  ಅವರು ಜಾಲಿವುಡ್ ಸ್ಟುಡಿಯೋ ಸಾರಥ್ಯದಲ್ಲಿ ನಡೆದುಕೊಂಡು ಬರುತ್ತಿದೆ. ....

188

Read More...

Martin.Film News

Wednesday, October 02, 2024

  **ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ "ಮಾರ್ಟಿನ್" ಚಿತ್ರ ಅಕ್ಟೋಬರ್ 11 ರಂದು ತೆರೆಗೆ* .    *ಬಿಡುಗಡೆಗೂ ಮುನ್ನ ಸಾಲುಸಾಲು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಚಿತ್ರತಂಡ* .*    ಉದಯ್ ಕೆ ಮೆಹ್ತಾ ನಿರ್ಮಾಣದ, ಎ.ಪಿ.ಅರ್ಜುನ್ ನಿರ್ದೇಶನದ ಹಾಗೂ ಧ್ರುವ ಸರ್ಜಾ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಮಾರ್ಟಿನ್" ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಬಹು ನಿರೀಕ್ಷಿತ ಈ ಪ್ಯಾನ್ ಇಂಡಿಯಾ ಚಿತ್ರ ಅಕ್ಟೋಬರ್ 11ರಂದು ತೆರೆಗೆ ಬರಲಿದೆ. ಬಿಡುಗಡೆಗೂ ಮುನ್ನ ಚಿತ್ರತಂಡ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ....

223

Read More...

Bhairadevi.Film News

Tuesday, October 01, 2024

  .*ಅಕ್ಟೋಬರ್ 3 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ “ಭೈರಾದೇವಿ" ಚಿತ್ರ* .     ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ, ನಾಯಕಿಯಾಗೂ ನಟಿಸಿರುವ ಬಹು ನಿರೀಕ್ಷಿತ "ಭೈರಾದೇವಿ" ಸಿನಿಮಾ ಅಕ್ಟೋಬರ್ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಿಡುಗಡೆಗೂ ಮುನ್ನ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.    ನಾನು ಹೆಣ್ಣು ಅಘೋರಿಯ ಬಗ್ಗೆ ಪುಸ್ತಕದಲ್ಲಿ ಓದಿದ್ದೆ.‌ ಅದರ ಬಗ್ಗೆ ಒಂದು ಕಥೆಯನ್ನು ಸಿದ್ದಮಾಡಿಕೊಂಡೆ.‌ ಆನಂತರ ರವಿರಾಜ್ ಅವರ ಪರಿಚಯವಾಯಿತು. ರವಿರಾಜ್ ಅವರು ನಾನು ಹೇಳಿದ ಕಥೆಯನ್ನು ರೆಕಾರ್ಡ್ ಮಾಡಿಕೊಂಡು ರಾಧಿಕಾ ಕುಮಾರಸ್ವಾಮಿ ಅವರಿಗೆ ಕಥೆ ....

193

Read More...

Gururaj Kulkarni Dir.News

Friday, September 27, 2024

    *ಹೊಸ ಆ್ಯಕ್ಷನ್, ಕ್ರೈಂ-ಥ್ರಿಲ್ಲರ್ ಚಿತ್ರಕ್ಕೆ ಗುರುರಾಜ ಕುಲಕರ್ಣಿ ಸಿದ್ದತೆ*   *ಬಹುಭಾಷೆಗಳಲ್ಲಿ ತಯಾರಾಗುತ್ತಿರುವ ಸಿನೆಮಾಕ್ಕೆ ‘ಲಾಪತ ಲೇಡಿಸ್’ ಖ್ಯಾತಿಯ ಸೋನು ಆನಂದ್ ಎಂಟ್ರಿ*   ಲಾಪತಾ ಲೇಡೀಸ್‌ ಸಂಭಾಷಣೆಗಾರ ಸೋನು ಆನಂದ್ ಜೊತೆಗೆ ಗುರುರಾಜ್ ಕುಲಕರ್ಣಿ ಮುಂದಿನ ಚಿತ್ರಕ್ಕೆ ತಯಾರಿ!   ಕನ್ನಡದಲ್ಲಿ ಈಗಾಗಲೇ ‘ಅಮೃತ್ ಅಪಾರ್ಟ್ಮೆಂಟ್’ ಮತ್ತು ‘ದ ಜಡ್ಜ್ ಮೆಂಟ್’ ಸಿನೆಮಾಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ನಿರ್ದೇಶಕ ಕಂ ನಿರ್ಮಾಪಕ ಗುರುರಾಜ ಕುಲಕರ್ಣಿ (ನಾಡಗೌಡ) ಸದ್ದಿಲ್ಲದೆ ಹೊಸ ಸಿನೆಮಾಕ್ಕೆ ತಯಾರಿ ನಡೆಸಿದ್ದಾರೆ. ಬಹುಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಈ ಸಿನೆಮಾದ ಕಥಾಹಂದರ ಈಗಾಗಲೇ ....

233

Read More...

Prapti.Film News

Tuesday, October 01, 2024

  ಪ್ರಸಕ್ತ ಕಾಲಮಾನಕ್ಕೆ ಸಂದೇಶ ಸಾರುವ ಪ್ರಾಪ್ತಿ          ಬಣ್ಣದ ಲೋಕ ಎಂಥವರನ್ನು ಸೆಳೆಯುತ್ತದೆ ಎಂಬುದಕ್ಕೆ ಡಾ.ಎಸ್.ಮಹೇಶ್ ಬಾಬು ಸಾಕ್ಷಿಯಾಗುತ್ತಾರೆ. ಇವರ ಕುರಿತು ಹೇಳುವುದಾದರೆ, ಊಟಿ ಮೂಲದವರಾಗಿದ್ದು ಚಿಕ್ಕಂದಿನಿಂದಲೇ ಸಿನಿಮಾದ ಮೇಲೆ ಆಸಕ್ತಿ ಒಲಿದಿದೆ. ಮುಂದೆ ಉನ್ನತ ಶಿಕ್ಷಣ ಮುಗಿಸಿ, ಸದ್ಯ ಬೆಂಗಳೂರಿನಲ್ಲಿ ರೆರ್ಕಾಡಿಂಗ್ ಸ್ಟುಡಿಯೋ, ಸಂಸ್ಥೆ ನಡೆಸುತ್ತಿದ್ದು, ವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಬಡಗ ಜಾತಿಯ ಬಗ್ಗೆ ಚಿತ್ರ ಮಾಡಿದ್ದರು. ಗ್ಯಾಪ್ ನಂತರ ಈಗ ’ಪ್ರಾಪ್ತಿ’ ಸಿನಿಮಾಕ್ಕೆ ಕಥೆ,ಚಿತ್ರಕಥೆ,ಸಂಭಾಷಣೆ,ಸಂಗೀತ, ಸಂಕಲನ, ನಿರ್ದೇಶನ ಜತೆಗೆ ಸಿಸಿ ಕ್ರಿಯೇಶನ್ಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ’ವಿಧಿ ....

258

Read More...

Madhyantara.News

Monday, September 30, 2024

  ‌ *ಮನಕ್ಕೆ ಮುದನೀಡುವ "ಮಧ್ಯಂತರ"* ..    *ರಾಷ್ಟ್ರಪ್ರಶಸ್ತಿ ಪುರಸ್ಕೃತ ಈ ಕಿರುಚಿತ್ರಕ್ಕೆ ಗಣ್ಯರ ಮೆಚ್ಚುಗೆ* ..   ಮೂವತ್ತಾರು ನಿಮಿಷಗಳಲ್ಲಿ ಎಲ್ಲರ ಮನಸ್ಸಿಗೆ ಮುದನೀಡುವ ಅದ್ಭುತ ಕಿರುಚಿತ್ರವನ್ನು ದಿನೇಶ್ ಶೆಣೈ ಅವರು ರಚಿಸಿ, ನಿರ್ದೇಶಿಸಿದ್ದಾರೆ. ಈ ಕಿರುಚಿತ್ರಕ್ಕೆ 70 ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಯಲ್ಲಿ ನಾನ್ ಫೀಚರ್ ಫಿಲಂ ವಿಭಾಗದಲ್ಲಿ ಎರಡು ಪ್ರಶಸ್ತಿಗಳು ಬಂದಿದೆ. ನಿರ್ದೇಶಕ ದಿನೇಶ್ ಶೆಣೈ ಹಾಗೂ ಸಂಕಲನಕಾರ ಸುರೇಶ್ ಅರಸ್ ರಾಷ್ಟ್ರಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ಈ ಕಿರುಚಿತ್ರದ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಮಾಜಿ ಸಚಿವೆ, ನಟಿ, ನಿರ್ಮಾಪಕಿ ಡಾ||ಜಯಮಾಲ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ....

195

Read More...

45 Movie.Film News

Saturday, September 28, 2024

  *ಬಹು ನಿರೀಕ್ಷಿತ "45" ಚಿತ್ರದ ಚಿತ್ರೀಕರಣ ಮುಕ್ತಾಯ* .‌     *ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಕುರಿತು ಮಾತನಾಡಿದ ಚಿತ್ರತಂಡ* .   ಕರುನಾಡ ‌ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ "45" ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಚಿತ್ರ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿಬಂದಿರುವ ಈ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಕುಂಬಳಕಾಯಿ ಒಡೆಯಲಾಗಿದೆ. ಈ ಕುರಿತು ಮಾಹಿತಿ ನೀಡಲು ....

213

Read More...

Minch Hulla.Film News

Thursday, September 26, 2024

  ಸಾಧಕರು ಮೆಚ್ಚಿದ ಮಿಂಚುಹುಳು.....   ಪ್ರಮುಖ ಪಾತ್ರದಲ್ಲಿ ವರದಪ್ಪನವರ‌ ಮೊಮ್ಮಗ ಪೃಥ್ವಿರಾಜ್   ಡಾ.ರಾಜ್ ಕುಮಾರ್ ಕುಟುಂಬದ ಮೂರನೇ ಕುಡಿ, ಅಣ್ಣಾವ್ರ ಸಹೋದರ ವರದಪ್ಪ ಅವರ ಮೊಮ್ಮಗ ಪೃಥ್ವಿರಾಜ್‌ ಅಭಿನಯದ ಚೊಚ್ಚಲ‌ ಚಿತ್ರ "ಮಿಂಚುಹುಳು" ಅಕ್ಟೊಬರ್ 4 ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಜ್ಜಾಗಿದೆ. ಮಹೇಶ್ ಕುಮಾರ್ ಅವರ ಕಥೆ, ಚಿತ್ರಕಥೆ, ನಿರ್ದೇಶನವಿರುವ  ಈ  ಚಿತ್ರಕ್ಕೆ ಭೂನಿ ಪಿಕ್ಚರ್ಸ್ ಅಡಿ ರಾಜಗೋಪಾಲ್ ದೊಡ್ಡಹುಲ್ಲೂರು ಅವರು  ಬಂಡವಾಳ ಹಾಕಿದ್ದು , ವಿಜಯ್ ಕುಮಾರ್ ಮತ್ತು  ಅಬ್ದುಲ್ ರಫೀಕ್ ಉಲ್ಲಾ ಸಾಥ್ ನೀಡಿದ್ದಾರೆ. ಅಣ್ಣಾವ್ರ ಆತ್ಮೀಯರಾದ   ದೊಡ್ಡಹುಲ್ಲೂರು ರುಕ್ಕೋಜಿರಾವ್ ಅವರು ತಮ್ಮ ಊರಿನವರೇ ಆದ ನಿರ್ಮಾಪಕರ ಜೊತೆ ಹೆಗಲಾಗಿ ....

316

Read More...

Container.Film News

Monday, September 23, 2024

ಕಂಟೈನರ್ ಸಾಗಾಣಿಕೆಯ ಕಷ್ಟ ನಷ್ಟಗಳು

      ‘ಗರುಡಾಕ್ಷ’ ನಿರ್ಮಾಣ ಮಾಡಿದ್ದ ಎಸ್.ನರಸಿಂಹಮೂರ್ತಿ ಗ್ಯಾಪ್ ತರುವಾಯ ‘ಕಂಟೈನರ್’ ಸಿನಿಮಾಕ್ಕೆ ಬಂಡವಾಳ ಹೂಡುವ ಜತೆಗೆ ರಚನೆ,ಚಿತ್ರಕಥೆ ಬರೆದು ನಿರ್ದೇಶನದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಸೆನ್ಸಾರ್‌ನವರು ಪ್ರಶಂಸೆ ವ್ಯಕ್ತಪಡಿಸಿ ಯಾವುದೇ ದೃಶ್ಯಕ್ಕೆ ಆಕ್ಷೇಪಣೆ ವ್ಯಕ್ತಪಡಿಸದೆ, ಕ್ಲೀನ್ ‘ಯು’ ಪ್ರಮಾಣಪತ್ರ ನೀಡಿ ಶುಭ ಹಾರೈಸಿದ್ದಾರೆ. ಪ್ರಚಾರದ ಸಲುವಾಗಿ ಮೊನ್ನೆಯಷ್ಟೇ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.

191

Read More...
Copyright@2018 Chitralahari | All Rights Reserved. Photo Journalist K.S. Mokshendra,