Shanubhogara Magalu.News

Monday, November 04, 2024

  ಶಾನುಭೋಗರ ಮಗಳು ಟ್ರೈಲರ್ ಬಿಡುಗಡೆ      ರಾಗಿಣಿ ಪ್ರಜ್ವಲ್ ನಾಯಕಿಯಾಗಿ ನಟಿಸಿರುವ ’ಶಾನುಭೋಗರ ಮಗಳು’ ಚಿತ್ರದ  ಟ್ರೈಲರ್ ಹಾಗೂ ಟೈಟಲ್ ಸಾಂಗ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಫಿಲಂ ಚೇಂಬರ್ ಅಧ್ಯಕ್ಷ ಎನ್.ಎಂ. ಸುರೇಶ್, ಹಿರಿಯನಟ ರಮೇಶ್ ಭಟ್ ಟ್ರೈಲರ್ ರಿಲೀಸ್ ಮಾಡಿ ಚಿತ್ರಕ್ಕೆ  ಶುಭ ಹಾರೈಸಿದರು.  ಶ್ರೀಮತಿ ಭಾಗ್ಯ ಕೃಷ್ಣಮೂರ್ತಿ ಅವರು ಬರೆದ ಇದೇ ಹೆಸರಿನ ಕಾದಂಬರಿಯನ್ನು ಆಧರಿಸಿ ಈ ಚಿತ್ರವನ್ನು ಕೂಡ್ಲು ರಾಮಕೃಷ್ಣ  ನಿರ್ದೇಶಿಸಿದ್ದಾರೆ,  ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ದೊರೆತಿದ್ದು, ಚಿತ್ರವೀಗ  ಬಿಡುಗಡೆಗೆ ಸಿದ್ದವಾಗಿದೆ,     ಕನ್ನಡ ಚಿತ್ರರಂಗಕ್ಕೆ ವಿಭಿನ್ನ ಶೈಲಿಯ ಚಿತ್ರಗಳನ್ನು ಕೊಡುಗೆಯಾಗಿ ನೀಡಿದ ಕೂಡ್ಲು ....

243

Read More...

Kanguva.Film News

Monday, November 04, 2024

  *ಬೆಂಗಳೂರಿನಲ್ಲಿ ಸೂರ್ಯ ಅಭಿನಯದ ‘ಕಂಗುವ’ ಪ್ರಚಾರ*   *ಕೆವಿಎನ್ ಪ್ರೊಡಕ್ಷನ್ಸ್ ಮೂಲಕ ನವೆಂಬರ್ 14 ರಂದು ಅದ್ದೂರಿ ಬಿಡುಗಡೆ* .   ಶಿವ ಅವರ ನಿರ್ದೇಶನದಲ್ಲಿ ಸೂರ್ಯ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ  ‘ಕಂಗುವ’ ಚಿತ್ರ ನವೆಂಬರ್ 14 ರಂದು ಪ್ರಪಂಚದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಭಾರತದಲ್ಲಿ ಸುಮಾರು 6000 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿರುವ ಈ ಚಿತ್ರ, ಕರ್ನಾಟಕದಲ್ಲಿ ಹೆಸರಾಂತ ಕೆವಿಎನ್ ಸಂಸ್ಥೆ ಮೂಲಕ ಬಿಡುಗಡೆಯಾಗುತ್ತಿದೆ. ಇತ್ತೀಚಿಗೆ ಈ ಚಿತ್ರದ ಪ್ರಚಾರಕ್ಕಾಗಿ ನಟ ಸೂರ್ಯ ಬೆಂಗಳೂರಿಗೆ ಆಗಮಿಸಿದ್ದರು. ಪತ್ರಿಕಾಗೋಷ್ಠಿಯಲ್ಲಿ ಸೂರ್ಯ ಹಾಗೂ ಕೆವಿಎನ್ ಸಂಸ್ಥೆಯ ವೆಂಕಟ್ ಕೆ ನಾರಾಯಣ್ ಮಾತನಾಡಿದರು.   ಬಹು ....

186

Read More...

Nillabeda.News

Saturday, November 02, 2024

  *"ನಿಲ್ಲಬೇಡ" ಹಾಡಿನ ಮೂಲಕ ಬಂದರು ಉತ್ತರ ಕರ್ನಾಟಕದ ಪ್ರತಿಭೆ ಸುನಿಧಿ ನೀಲೊಪಂತ್* .     *ಹಲವು ಗಣ್ಯರಿಂದ ಬಿಡುಗಡೆಯಾಯಿತು ಅಭಿಷೇಕ್ ಮಠದ್ ನಿರ್ದೇಶಿಸಿ, ಚಂದನ್  ಶೆಟ್ಟಿ ಸಂಗೀತ ನೀಡಿರುವ ಈ ಮ್ಯೂಸಿಕ್ ಆಲ್ಬಂ* .   ಉತ್ತರ ಕರ್ನಾಟಕದ ಯುವ ಪ್ರತಿಭೆ ಸುನಿಧಿ ನಿಲೋಪಂತ್ ನಟಿಸಿರುವ, ಅಭಿಷೇಕ್ ಮಠದ್ ನಿರ್ದೇಶಿಸಿರುವ ಹಾಗೂ ಚಂದನ್ ಶೆಟ್ಟಿ ಹಾಡಿ, ಸಂಗೀತ ಸಂಯೋಜಿಸಿರುವ "ನಿಲ್ಲಬೇಡ" ಡ್ಯಾನ್ಸ್ ಮ್ಯೂಸಿಕ್ ಆಲ್ಬಂ ಇತ್ತೀಚಿಗೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಯಾಯಿತು.  ’ಕಪ್ ಗೆಲ್ಲೋದು ಮುಖ್ಯ ಅಲ್ಲ. ಮನಸ್ಸುಗಳನ್ನು ಗೆಲ್ಲೋದು ಮುಖ್ಯ’ ಎನ್ನುವ ಅಡಿ ಬರಬರಹ ಈ ಹಾಡಿಗಿದೆ. ನಿರ್ದೇಶಕ ಅಭಿಷೇಕ್ ಮಠದ್ ಅವರೆ ನೃತ್ಯ ನಿರ್ದೇಶನ ಮಾಡಿರುವ ಈ ....

226

Read More...

Bhairathi Ranagal.News

Friday, November 01, 2024

  *"ಮಫ್ತಿ" ಚಿತ್ರದ ಪ್ರೀಕ್ವೆಲ್ ‘ಭೈರತಿ ರಣಗಲ್’ ನ ಸೀಕ್ವೇಲ್ ಕೂಡ ಬರುತ್ತದೆ"* .    *‘ಅಜ್ಞಾತವಾಸ’ ಹಾಡು ಬಿಡುಗಡೆ ಸಮಾರಂಭದಲ್ಲಿ ಈ ವಿಷಯ ತಿಳಿಸಿದ ಶಿವರಾಜಕುಮಾರ್* .   ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಭೈರತಿ ರಣಗಲ್’ ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ ‘ಅಜ್ಞಾತವಾಸ’ ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಯಿತು. ಹಾಡು ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದು, ಮಾತನಾಡಿದರು.            ‘ಮಫ್ತಿ’ ಚಿತ್ರದ ....

220

Read More...

Ugravathara,News

Thursday, October 31, 2024

  ಉಗ್ರಾವತಾರ ಹಾಡುಗಳ ಲೋಕಾರ್ಪಣೆ         ಎಸ್‌ಜಿಎಸ್ ಕ್ರಿಯೇಶನ್ಸ್ ಅಡಿಯಲ್ಲಿ, ಎಸ್.ಜಿ.ಸತೀಶ್ ನಿರ್ಮಾಣ, ಗುರುಮೂರ್ತಿ ರಚನೆ ಮತ್ತು ನಿರ್ದೇಶನದ ’ಉಗ್ರಾವತಾರ’ ಚಿತ್ರದ ನಾಯಕಿ ಪರಿಚಯದ ಹಾಡಿನ  ಬಿಡುಗಡೆ ಕಾರ್ಯಕ್ರಮ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು.           ಪ್ರಿಯಾಂಕಉಪೇಂದ್ರ ಹೇಳುವಂತೆ ಸಮಾಜದಲ್ಲಿ ಹೆಣ್ಣಿಗೆ ಶೋಷಣೆ ನಡೆಯುತ್ತಲೇ ಇದೆ. ಹೆಣ್ಣು ಮಕ್ಕಳು ಸುರಕ್ಷಿತವಾಗಿ ಇರಲು ಸಾಧ್ಯವಾಗುತ್ತಿಲ್ಲ. ಇವರುಗಳ ಧ್ವನಿಯಾಗಿ ಪೋಲೀಸ್ ಆಫೀಸರ್ ಆಗಿ ಕಾಣಿಸಿಕೊಂಡಿದ್ದೇನೆ. ಸಮಾಜದಲ್ಲಿ ನಡೆಯತಕ್ಕಂತ ಅನ್ಯಾಯಗಳನ್ನು ತಡೆಗಟ್ಟುವಲ್ಲಿ ಪ್ರಯತ್ನ ಮಾಡಿರುತ್ತೇನೆ. ನಿರ್ದೇಶಕರು ಹೇಳಿದಂತೆ ತೆರೆ ಮೇಲೆ ....

265

Read More...

Naa Ninna Bidalare.News

Thursday, October 31, 2024

  ದೀಪಾವಳಿಗೆ ’ನಾ ನಿನ್ನ ಬಿಡಲಾರೆ’ ತಂಡದಿಂದ    Soul of ನಾನಿನ್ನ ಬಿಡಲಾರೆ ಬಿಡುಗಡೆ ------ ಗುರುವಾರವೇ ರಿಲೀಸ್ ಆಯ್ತು ನಾ ನಿನ್ನ ಬಿಡಲಾರೆ ಚಿತ್ರದ ಮೈರೊಮಾಂಚನಗೊಳಿಸೋ      ರಾಯರ ಶ್ಲೋಕ ------ ಅಂದು ಬಿಡೆನು ನಿನ್ನ‌ಪಾದ... ಇಂದು ಗುರು ಸಾರ್ವಭೌಮಂ ಗುರು ರಾಘವೇಂದ್ರಂ ಶ್ಲೋಕ ------- ದೀಪಾವಳಿ ಸಂಭ್ರಮದ ಈ ಹೊತ್ತಲ್ಲಿ ಈ ಗುರುವಾರ ನಾ ನಿನ್ನ ಬಿಡಲಾರೆ ಚಿತ್ರತಂಡದಿಂದ Soul of ನಾನಿನ್ನ ಬಿಡಲಾರೆ ಅನ್ನೋ ಒಂದು ಅದ್ಭುತ ಡಿವೈನ್ ಮ್ಯೂಸಿಕಲ್ ವಿಡಿಯೋ A2 ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿದೆ..   ಮೊನ್ನೆಯಷ್ಟೇ ನಾವು ನವೆಂಬರ್ 29ಕ್ಕೆ ಪ್ರೇಕ್ಷಕರೆದುರಿಗೆ ಬರ್ತಿದ್ದೀವಿ ಅಂತ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದ ಚಿತ್ರತಂಡ, ....

219

Read More...

Mooru Kaasina Kudure.News

Wednesday, October 30, 2024

  "ಮೂರು ಕಾಸಿನ ಕುದುರೆ" ಬಿಡುಗಡೆಗೂ  ಮುನ್ನ. ಓಟಿಟಿಗೆ       ಈಗಿನ‌ ಕಾಲದಲ್ಲಿ ಒಂದು ಸಿನಿಮಾ ನಿರ್ಮಾಣ ಮಾಡೋದು ಎಷ್ಟು ಕಷ್ಟವೋ ಅದಕ್ಕಿಂತ ಕಷ್ಟಕರವಾದ್ದು ಅದನ್ನು ರಿಲೀಸ್ ಮಾಡಿ ಜನರಿಗೆ ತಲುಪಿಸೋದು. ಹೀಗೇ ಅದೆಷ್ಟೋ ಚಿತ್ರತಂಡಗಳು ಸಿನಿಮಾ ನಿರ್ಮಿಸಿದ್ದರೂ ರಿಲೀಸ್ ಮಾಡಲಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ.  ಅದೇರೀತಿ ಕರ್ತೃ ಗಿರೀಶ್ ಎಂಬ ಯುವಪ್ರತಿಭೆಯ ನಿರ್ದೇಶನದ ಚಿತ್ರ ಮೂರು ಕಾಸಿನಕುದುರೆ ರೆಡಿಯಾಗಿ ೨ ವರ್ಷವಾದರೂ ವಿತರಕರು ಸಿಗದೆ ರಿಲೀಸ್ ಮಾಡಲಾಗಿಲ್ಲ. ಆದರೆ ಅಮೆಜಾನ್ ಪ್ರೈಂ ಸಂಸ್ಥೆಯವರು ಚಿತ್ರವನ್ನು ನೋಡಿ ಕಂಟೆಂಟ್ ಇಷ್ಟಪಟ್ಟು ತಂಡದ ಜತೆ ಕೈಜೋಡಿಸಿದ್ದಾರೆ. ಕಳೆದ ವಾರವಷ್ಟೇ ಅಮೆಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗುತ್ತಿರುವ ....

192

Read More...

Ellige Payana Yavudo Daari.News

Monday, October 28, 2024

  ಅವಧೂತನ ಸಮ್ಮುಖದಲ್ಲಿ ಎಲ್ಲಿಗೆ ಪಯಣ ಯಾವುದೋ ದಾರಿ ಚಿತ್ರತಂಡ! ಅರ್ಜುನ್ ಗುರೂಜಿ ಆಶೀರ್ವಾದ ಪಡೆದ ಅಭಿಮನ್ಯು! ಅಭಿಮನ್ಯು ಕಾಶೀನಾಥ್ ಅಭಿನಯದ `ಎಲ್ಲಿಗೆ ಪಯಣ ಯಾವುದೋ ದಾರಿ’ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿದೆ. ಯಶಸ್ವೀ ಪ್ರದರ್ಶನ ಕಾಣುತ್ತಿರುವ ಖುಷಿ ಚಿತ್ರತಂಡದಲ್ಲಿದೆ. ಇದೇ ಹೊತ್ತಿನಲ್ಲಿ ಅಭಿಮನ್ಯು ಕಾಶೀನಾಥ್ ಚಿತ್ರತಂಡದೊಂದಿಗೆ ಮೈಸೂರಿನ ಅವಧೂತ ಅರ್ಜುನ್ ಗುರೂಜಿಯನ್ನು ಭೇಟಿಯಾಗಿದ್ದಾರೆ. ಅವರಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ. ಅರ್ಜುನ್ ಗುರೂಜಿ ಅಭಿಮನ್ಯು ಸೇರಿದಂತೆ ಒಂದಿಡೀ ಚಿತ್ರತಂಡಕ್ಕೆ ಒಳಿತಾಗಲಿ, ಈ ಸಿನಿಮಾ ಇನ್ನಷ್ಟು ಯಶ ಕಾಣಲೆಂದು ಆಶೀರ್ವಾದ ಮಾಡಿದ್ದಾರೆ. ಅವಧೂತ ಅರ್ಜುನ್ ಗುರೂಜಿ ಅವರ ನಿವಾಸಕ್ಕೆ ಚಿತ್ರತಂಡದೊಂದಿಗೆ ....

224

Read More...

Taarakeshwara.News

Monday, October 28, 2024

  ಸದ್ದು ಮಾಡುತ್ತಿದೆ ತಾರಕೇಶ್ವರ ಟ್ರೇಲರ್          ಭಕ್ತಿ ಪ್ರಧಾನ ’ತಾರಕೇಶ್ವರ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭವು ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ವೇದಾಂತ ಆಚಾರ್ಯ ಶ್ರೀ ಮಂಜುನಾಥ ಭಾರತಿ ಸ್ವಾಮಿಗಳು ಮೊದಲ ಟ್ರೇಲರ್, ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಎರಡನೇ ಟ್ರೇಲರನ್ನು ಬಿಡುಗಡೆ ಮಾಡಿ ತಂಡಕ್ಕೆ ಶುಭಹಾರೈಸಿದರು. ಇದೇ ಸಂದರ್ಭದಲ್ಲಿ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ‍್ಕೆ ವಿಶ್ವನಾಥ್, ಅಂಬೇಡ್ಕರ್ ಸೇನೆಯ ಅಧ್ಯಕ್ಷ ಮೂರ್ತಿ, ಕನ್ನಡ ಸಂಘದ ಅಧ್ಯಕ್ಷ ಬಸವರಾಜ ಪಡುಕೋಟೆ ಮುಂತಾದ ಗಣ್ಯರುಗಳು ಉಪಸ್ತಿತರಿದ್ದರು. ’ಅಸುರ ಕುಲತಿಲಕ’ ಅಂತ ಅಡಿಬರಹದಲ್ಲಿ ಹೇಳಲಾಗಿದೆ.          ....

220

Read More...

U 235 Film.News

Monday, October 28, 2024

 

*ಕುತೂಹಲ ಮೂಡಿಸಿದೆ "U 235" ಚಿತ್ರದ ಟ್ರೇಲರ್* . 

 

 *ಮುಖ್ಯಪಾತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್ ನಟನೆ* .

 

  ಕನ್ನಡ ಚಿತ್ರರಂಗದಲ್ಲಿ ಹೊಸತಂಡದಿಂದ ಹೊಸ ಪ್ರಯೋಗಾತ್ಮಕ ಚಿತ್ರಗಳು ಬರುತ್ತಿರುತ್ತದೆ. ಆ ಸಾಲಿಗೆ ಬಹುತೇಕ ಹೊಸಬರೆ ಸೇರಿ ಮಾಡಿರುವ "U 235" ಚಿತ್ರ ಸೇರಿದೆ. ಡೈನಾಮಿಕ್ ಸ್ಟಾರ್ ದೇವರಾಜ್ ಪ್ರಮುಖಪಾತ್ರದಲ್ಲಿ ನಟಿಸಿರುವ ಈ ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರ ನವೆಂಬರ್ 8 ರಂದು ತೆರೆಗೆ ಬರಲಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಮಾತನಾಡಿದರು.                         

235

Read More...

MMB Legacy 2nd Year.News

Saturday, October 26, 2024

  *ಗಣ್ಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು MMB legacy ಯ ದ್ವಿತೀಯ ವಾರ್ಷಿಕೋತ್ಸವ‌* .    *ನವರಸನ್ ಕನಸಿನ ಕೂಸಿಗೆ ಎರಡನೇ ಹುಟ್ಟುಹಬ್ಬ* .   ನಿರ್ಮಾಪಕ, ನಿರ್ದೇಶಕ, ನಟ ಹಾಗೂ ಪ್ರಸ್ತುತ ಇವೆಂಟ್ ಮ್ಯಾನೇಜ್ಮೆಂಟ್ ‌ಮೂಲಕ ಚಿತ್ರರಂಗದ ಎಲ್ಲರ ಮನ ಗೆದ್ದಿರುವ ನವರಸನ್, ಕಳೆದ ಎರಡು ವರ್ಷಗಳ ಹಿಂದೆ ಚಿತ್ರಗಳ ಪ್ರಮೋಷನ್ ಗೆ ಅನುಕೂಲವಾಗುವಂತಹ MMB legacy ಎಂಬ ಸುಸಜ್ಜಿತ ಸಭಾಂಗಣ ಆರಂಭಿಸಿದ್ದರು. ಎರಡು ವರ್ಷಗಳಲ್ಲಿ 300 ರ ಆಸುಪಾಸಿನ ಸಮಾರಂಭಗಳು  ಈ ಸ್ಥಳದಲ್ಲಿ ನಡೆದಿದೆ. ಆ ಎಲ್ಲಾ ಕಾರ್ಯಕ್ರಮಗಳು ಚಲನಚಿತ್ರದ ಕುರಿತಾದ ಕಾರ್ಯಕ್ರಮಗಳೇ ಆಗಿರುವುದು ವಿಶೇಷ. ಇತ್ತೀಚಿಗೆ MMB legacy ಯ ದ್ವಿತೀಯ ವಾರ್ಷಿಕೋತ್ಸವ ಅದ್ದೂರಿಯಾಗಿ ನೆರವೇರಿತು.   ಕರ್ನಾಟಕ ಚಲನಚಿತ್ರ ....

205

Read More...

Dheera Bhagath Roy.News

Saturday, October 26, 2024

*ಧೀರ ಭಗತ್ ರಾಯ್* *ಬೆನ್ನಿಗೆ* ನಿಂತ ಸ್ಯಾಂಡಲ್ ವುಡ್ *ಸಲಗ ವಿಜಯ್*     *ಧೀರ ಭಗತ್ ರಾಯ್* ಚಿತ್ರದ ಟ್ರೈಲರ್ ಲಾಂಚ್ ಮಾಡಿದ *ಭೀಮ*   ಪ್ರೇಕ್ಷಕರೆದುರಿಗೆ  ರಿಲೀಸ್ ಆಯ್ತು *ಧೀರ ಭಗತ್ ರಾಯ್* *ಟ್ರೈಲರ್*   ಪ್ರಸನ್ನ ಥಿಯೇಟರಿನಲ್ಲಿ ಹೌಸ್ ಫುಲ್ ಆಗಿದ್ದ ಪ್ರೇಕ್ಷಕರೆದುರಿಗೆ  ಧೀರ ಭಗತ್ ರಾಯ್ ಚಿತ್ರದ ಟ್ರೈಲರ್ ನ ಸ್ಯಾಂಡಲ್ ವುಡ್ ಸಲಗ ವಿಜಯ್ ಕುಮಾರ್ ಲೋಕಾರ್ಪಣೆ ಮಾಡಿದ್ರು... ಹೊಸ ನಿರ್ದೇಶಕ, ಹೊಸ ನಾಯಕ. ಹೊಸ ನಿರ್ಮಾಣ ಸಂಸ್ಥೆಯ ಈ ಅದ್ಧೂರಿ ಚಿತ್ರದ ಕಂಟೆಂಟ್ ನೋಡಿ, ತುಂಬು ಹೃದಯದಿಂದ ಸಲಗ ವಿಜಯ್ ಕುಮಾರ್ ಈ ಚಿತ್ರತಂಡದ ಬೆನ್ನಿಗೆ ನಿಂತು ಈ ಕೆಲಸ ಮಾಡಿದ್ದಾರೆ. ಧೀರ ಭಗತ್ ರಾಯ್ ಚಿತ್ರದ ಟ್ರೈಲರ್ ತುಂಬಾ ಪ್ರಾಮಿಸಿಂಗ್ ಆಗಿದೆ...  ಕರ್ಣನ್ ಅನ್ನೋ ನವ ನಿರ್ದೇಶಕ ....

238

Read More...

Naa Ninna Bidalare.News

Friday, October 25, 2024

  *ನಾ ನಿನ್ನ ಬಿಡಲಾರೆ* ಬಿಡುಗಡೆ *ದಿನಾಂಕ ಫಿಕ್ಸ್*    *ನವೆಂಬರ್ 29ಕ್ಕೆ* ’ *ನಾನಿನ್ನ ಬಿಡಲಾರೆ’* ನಿಮ್ಮುಂದೆ   ನವೆಂಬರ್ ಅಂತ್ಯಕ್ಕೆ  *ಸಸ್ಪೆನ್ಸ್ ಥ್ರಿಲ್ಲರ್* *’ನಾ ನಿನ್ನ ಬಿಡಲಾರೆ’*   ನಾನಿನ್ನ ಬಿಡಲಾರೆ... ಅಂದು ಅನಂತ್ ನಾಗ್ ಲಕ್ಷ್ಮೀ ಕಾಂಬಿನೇಷನ್ ನಲ್ಲಿ ಬಂದ ಎವರ್ ಗ್ರೀನ್ ಚಿತ್ರ. ಇದೀಗ ಅದೇ ಟೈಟಲ್ ಇಟ್ಟೊಂಡು, ಈ ಕಾಲಕ್ಕೆ ತಕ್ಕ, ಸಸ್ಪೆನ್ಸ್ ಥ್ರಿಲ್ಲರ್ ಕಂಟೆಂಟ್ ನ  ಹೊಸ ತಂಡ ಹೊಸ ಆಯಾಮದಲ್ಲಿ ಕನ್ನಡ ಪ್ರೇಕ್ಷಕರೆದುರಿಗೆ ಬರ್ತಿದೆ..   ಈಗಾಗ್ಲೇ ಟೀಸರ್ ನಿಂದ ಕುತೂಹಲ ಮೂಡಿಸಿದ್ದ, ಈ ಚಿತ್ರತಂಡ ಸಿಂಗಲ್ ಟೀಸರ್ ನಿಂದ್ಲೇ ನಿರೀಕ್ಷೆ ಹುಟ್ಟಿಸಿತ್ತು. ಅದ್ರಂತೆ ಇದೀಗ ಪ್ರೇಕ್ಷಕರೆದುರಿಗೆ ಬರೋದಕ್ಕೆ ದಿನಾಂಕ ನಿಗದಿ ಮಾಡಿದೆ. ....

284

Read More...

Father.Film News

Monday, October 21, 2024

  *ಮುಕ್ತಾಯದ ಹಂತದಲ್ಲಿ ಆರ್.ಚಂದ್ರು ಕನಸಿನ ಫಾದರ್*   ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ 5 ಸಿನಿಮಾಗಳ ಟೈಟಲ್ ಲಾಂಚ್ ಮಾಡಿಸಿ ಸದ್ದು ಮಾಡಿದ್ದ ನಿರ್ಮಾಪಕ ಕಮ್ ನಿರ್ದೇಶಕ ಆರ್.ಚಂದ್ರು ನುಡಿದಂತೆ ಐದು ಸಿನಿಮಾಗಳಲ್ಲಿ ಮೊದಲನೆದಾಗಿ ಫಾದರ್ ಸಿನಿಮಾದ ಶೂಟಿಂಗ್ ಮುಕ್ತಾಯದ ಹಂತಕ್ಕೆ ತಂದು ನಿಲ್ಲಿಸಿದ್ದಾರೆ..   ರಾಜ್ ಮೋಹನ್ ನಿರ್ದೇಶನದಲ್ಲಿ ಫಾದರ್ ಸಿನಿಮಾ ಮೂಡಿ ಬರುತ್ತಿದ್ದು ಕೊನೆಯ ಹಂತದ ಶೂಟಿಂಗ್ ಆನೇಕಲ್ ತಾಲೂಕಿನ ಐತಿಹಾಸಿಕ ದೇವಾಲಯ ಶ್ರೀ ಚಂಪಕಧಾಮಸ್ವಾಮಿ ದೇವಾಲಯದಲ್ಲಿ ನಡೆಯುತ್ತಿದೆ.   ಚಂಪಕಧಾಮಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ನೂರಾರು ಜನ ಜೂನಿಯರ್ ಆರ್ಟಿಸ್ಟ್ ಗಳ ಸಮೂಖದಲ್ಲಿ ಫಾದರ್ ಚಿತ್ರದ ಸಾಹಸದೃಶ್ಯಗಳು ....

221

Read More...

Kirunage.Film News

Thursday, October 24, 2024

 

*ಮಾಜಿ ಪ್ರಧಾನಿ ಶ್ರೀಹೆಚ್ ಡಿ ದೇವೇಗೌಡ ಅವರಿಂದ ಲತಾಶ್ರೀ ಡಿ.ಸಿ ಸಾರಥ್ಯದ ಹರ್ಷಿಣಿ ಸಿನಿಮಾಸ್ ಸಂಸ್ಥೆಗೆ ಚಾಲನೆ*

 

 *ಸಂಸ್ಥೆಯ ಚೊಚ್ಚಲ ಕಾಣಿಕೆಯಾಗಿ "ಕಿರುನಗೆ" ಚಿತ್ರ ನಿರ್ಮಾಣ*

 

ವಿಜಾಪುರ ಜಿಲ್ಲೆಯ ಮಾಜಿ ಶಾಸಕರಾದ ಡಾ|ದೇವಾನಂದ್ ಪೂ ಚವ್ಹಾಣ ಹಾಗೂ ಶ್ರೀಮತಿ ಸುನೀತಾ ದೇವಾನಂದ ಚವ್ಹಾಣ ಪುತ್ರಿ ಲತಾಶ್ರೀ ಡಿ.ಸಿ ಅವರು ಹರ್ಷಿಣಿ ಸಿನಿಮಾಸ್ ಎಂಬ ಚಿತ್ರ ನಿರ್ಮಾಣ  ಸಂಸ್ಥೆ ಆರಂಭಿಸಿದ್ದಾರೆ. ಇತ್ತೀಚೆಗೆ ಈ ನೂತನ ನಿರ್ಮಾಣ ಸಂಸ್ಥೆಯನ್ನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಉದ್ಘಾಟಿಸಿ, ಲತಾಶ್ರೀ.ಡಿ.ಸಿ ಅವರ ಹೊಸ ಪ್ರಯತ್ನಕ್ಕೆ ಮನತುಂಬಿ ಆಶೀರ್ವದಿಸಿದರು.       

245

Read More...

OTT Player.News

Thursday, October 24, 2024

  ಓಟಿಟಿ ಪ್ಲೇಯರ್ ಕನ್ನಡ ಚಿತ್ರ ನಿರ್ಮಾಪಕರಿಗೆ ವರದಾನ   ಸಿನಿಪ್ರಿಯರಿಗೆ ಮತ್ತೊಂದು ಓಟಿಟಿ ವೇದಿಕೆ     ಇತ್ತೀಚಿನ ದಿನಗಳಲ್ಲಿ ಚಿತ್ರಮಂದಿರಗಳಿಗೆ ಹೋಗಿ ಸಿನಿಮಾ ನೋಡುವವರ ಸಂಖ್ಯೆ ತುಂಬಾ ಕಡಿಮೆಯಾಗಿದೆ. ಓಟಿಟಿ ಪ್ಲಾಟ್ ಫಾರಂಗಳಿಗೆ ಹೆಚ್ಚಿನ ಬೇಡಿಕೆ ಬಂದಿದೆ. ಚಿತ್ರಪ್ರೇಮಿಗಳ ಬೇಡಿಕೆಗನುಗುಣವಾಗಿ, ಅವರನ್ನು ರಂಜಿಸಲು ಓಟಿಟಿ ಪ್ಲಾಟ್ ಫಾರಂಗಳು ಸನ್ನದ್ದವಾಗುತ್ತಿವೆ. ಇದೀಗ ಗ್ರಾಹಕರ ಬಡ್ಜೆಟ್ ಫ್ರೆಂಡ್ಲಿ ಓಟಿಟಿ ಯಾಗಿ "ಓಟಿಟಿ ಪ್ಲೇಯರ್" ಪ್ರಾರಂಭವಾಗಿದೆ. ಇದು ಆ್ಯಪ್ ಅಲ್ಲ,  ಹಾರ್ಲೀ ಎಂಟರ್ ಟೈನ್ ಮೆಂಟ್ ಮೀಡಿಯಾ ಸಂಸ್ಥೆಯಡಿ ಗೀತಾ ಕೃಷ್ಣನ್ ರಾವ್ ಹಾಗೂ ಮುರಳಿರಾವ್ ಅವರು ಅಭಿವೃದ್ದಿಪಡಿಸಿರುವ ವೆಬ್ ಸೈಟ್ ಆಗಿದ್ದು ಇದರ ಮೂಲಕ ಯಾವುದೇ ....

254

Read More...

Yela Kunni.News

Tuesday, October 22, 2024

 

*ಈ ವಾರ ತೆರೆಗೆ "ಯಲಾಕುನ್ನಿ"*

 

 *ವಜ್ರಮುನಿ ಲುಕ್ ನಲ್ಲಿ ಕೋಮಲ್ ಕಮಾಲ್*

 

 ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನರ ಮನ ಗೆದ್ದಿರುವ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ ಹಾಗೂ ಹೊಸ ಪ್ರತಿಭೆ N R ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ "ಯಲಾಕುನ್ನಿ" ಚಿತ್ರ ಈ ವಾರ ಅಕ್ಟೋಬರ್ 25ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. 

201

Read More...

Mooka Jeeva.News

Tuesday, October 22, 2024

  *ಈ ವಾರ ತೆರೆಗೆ "ಮೂಕ ಜೀವ"*   ಜೆ ಎಂ ಪ್ರಹ್ಲಾದ್ ಅವರ ಕಾದಂಬರಿ ಆಧಾರಿತ ಚಲನಚಿತ್ರ "ಮೂಕ ಜೀವ" ಈ ವಾರ ಬಿಡುಗಡೆಯಾಗುತ್ತಿದೆ. ಹಳ್ಳಿಯ ಬಡ ಕುಟುಂಬದಲ್ಲಿ ಪ್ರಾರಂಭವಾಗುವ ಈ ಕಥೆ ಪಟ್ಟಣದಲ್ಲಿ ಅಂತ್ಯವಾಗುತ್ತದೆ. ಯಾವುದೇ ವ್ಯಕ್ತಿ ತಾನು ಸ್ವಾವಲಂಬಿಯಾಗಿ ಬದುಕಲು ಬೇಕಾದ ಸಹಾಯ, ಮಾರ್ಗದರ್ಶನ  ಮತ್ತು ಸಹಾಯ ಪಡೆಯುವ ವ್ಯಕ್ತಿಯು ಸ್ಪಂದಿಸುವ ರೀತಿಯನ್ನು ಎಳೆ ಎಳೆಯಾಗಿ ತೆರೆದಿಡುವ  ಪ್ರಯತ್ನವನ್ನು ಈ ಚಲನಚಿತ್ರದಲ್ಲಿ ಮಾಡಲಾಗಿದೆ.    ಹಳ್ಳಿಯಲ್ಲಿ ಜೀವಿಸುತ್ತಿರುವ ಒಂದು ಬಡ ಕುಟುಂಬದ ಕಥೆ ಮೂಕ ಜೀವ, ಮನೆಗೆ ಆಸರೆಯಾಗಿ ಇರಬೇಕಿದ್ದ ತಂದೆ ಇಲ್ಲದ ಕುಟುಂಬ ಇವರದು, ತಾಯಿಗೆ ಇಬ್ಬರು ಮಕ್ಕಳು ಒಂದು ಹೆಣ್ಣು ಮತ್ತು ಒಂದು ಗಂಡು, ಮಗಳು ಮದುವೆಯ ವಯಸ್ಸಿಗೆ ....

200

Read More...

Custody.Film News

Monday, October 21, 2024

  *"ಕಸ್ಟಡಿ" ಚಿತ್ರದಲ್ಲಿ "ಭೀಮ" ಖ್ಯಾತಿಯ ನಟಿ ಪ್ರಿಯ* .    *ಬಿರುಸಿನ ಚಿತ್ರೀಕರಣದಲ್ಲಿ ನಾಗೇಶ್ ಕುಮಾರ್ ಯು ಎಸ್ ನಿರ್ಮಾಣದ ಹಾಗೂ ಜೆ‌.ಜೆ.ಶ್ರೀನಿವಾಸ್ ನಿರ್ದೇಶನದ ಈ ಚಿತ್ರ* .   ಬೃಂದಾವನ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಾಗೇಶ್ ಕುಮಾರ್ ಯು ಎಸ್ ನಿರ್ಮಾಣದ ಹಾಗೂ ಜೆ.ಜೆ.ಶ್ರೀನಿವಾಸ್ ನಿರ್ದೇಶನದ "ಕಸ್ಟಡಿ" ಚಿತ್ರದ ಪ್ರಮುಖಪಾತ್ರದಲ್ಲಿ  "ಭೀಮ" ಚಿತ್ರದ ಗಿರಿಜಾ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ಪ್ರಿಯ ನಟಿಸುತ್ತಿದ್ದಾರೆ. ನಗರದ ಟೊರಿನೊ ಫ್ಯಾಕ್ಟರಿ ಆವರಣದಲ್ಲಿ ಈ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.     ನಮ್ಮ ಸಂಸ್ಥೆಯ ಮೂಲಕ "ಗಜಾನನ ....

222

Read More...

Bagheera.Film News

Monday, October 21, 2024

  *ಭರ್ಜರಿಯಾಗಿದೆ ಶ್ರೀಮುರಳಿ ಅಭಿನಯದ "ಬಘೀರ" ಚಿತ್ರದ ಟ್ರೇಲರ್.* .    *ಹೊಂಬಾಳೆ ಫಿಲಂಸ್ ನಿರ್ಮಾಣದ, ಡಾ||ಸೂರಿ ನಿರ್ದೇಶನದ ಈ ಚಿತ್ರ ಅಕ್ಟೋಬರ್ 31 ರಂದು ಬಿಡುಗಡೆ* .       ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ "ಕೆ.ಜಿ.ಎಫ್", " ಕಾಂತಾರ " ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಹೆಸರಾಂತ ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ಅವರು ನಿರ್ಮಿಸಿರುವ, ಡಾ||ಸೂರಿ ನಿರ್ದೇಶನದಲ್ಲಿ ಶ್ರೀಮುರಳಿ ಅವರು‌ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಬಘೀರ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಚಿತ್ರ ಅಕ್ಟೋಬರ್ 31 ರಂದು ಅದ್ದೂರಿಯಾಗಿ ....

195

Read More...
Copyright@2018 Chitralahari | All Rights Reserved. Photo Journalist K.S. Mokshendra,