Ninde Kathe.News

Sunday, September 15, 2024

  *ಚಿತ್ರೀಕರಣ ಮುಗಿಸಿದ ನಿಮ್ದೆ ಕಥೆ*   ಕನ್ನಡ ಚಿತ್ರರಂಗದಲ್ಲಿ ಹೊಸಬರ ಸಿನಿಮಾದ ಪಟ್ಟಿಯಲ್ಲಿ ಈಗ ನಿಮ್ದೆ ಕಥೆ ಎನ್ನುವ ಚಿತ್ರವು ಸೇರಿದೆ, Love Moktail ಖ್ಯಾತಿಯ ಅಭಿಲಾಷ ಧಳಪತಿ ಮತ್ತು ರಾಷಿಕಾ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿ ನಟಿಸಿ ಜೊತೆಗೆ ಸಿಹಿ ಕಹಿ ಚಂದ್ರು, ಕಾಮಿಡಿ ಕಿಲಾಡಿಯ  ಕೋಳಿ ಕಳ್ಳ ಮನೋಹರ್ ಗೌಡ, ಕೆ ವಿ ಮಂಜಯ್ಯ, ಜ್ಯೋತಿ ಮರೂರ್ ಹಾಗೂ ಮುಂತಾದವರು ಈ ಚಿತ್ರದಲ್ಲಿ ನಟಿಸಿದಾರೆ.     ಶ್ರೀನಿವಾಸ ರೆಡ್ಡಿ ಮತ್ತು ಅರವಿಂದ್ ಯು ಎಸ್ ಜಂಟಿಯಾಗಿ ನಿಮ್ದೆ ಕಥೆ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ, ಸಿ ಎಸ್ ರಾಘವೇಂದ್ರ ಅವರು ನಿಮ್ದೆ ಕಥೆ ಚಿತ್ರದ ನಿರ್ದೇಶಕರು, ಪ್ರವೀಣ್ ನಿಕೇತನ್ ಅವರ ಸಂಗೀತ ಸಂಯೋಜನೆ, ಪ್ರಶಾಂತ್ ಸಾಗರ್ ಅವರ ಛಾಯಾಗ್ರಹಣವಿದ್ದು, ಸುನಿಲ್ ಎಸ್ ....

180

Read More...

Mantrika.Film News

Saturday, September 14, 2024

  "ಮಾಂತ್ರಿಕ"ನ ಟೀಸರ್  ಆತ್ಮಗಳನ್ನು  ಹುಡುಕಾಟದ ಸುತ್ತ...      ಜಗತ್ತಿನಲ್ಲಿ ದೆವ್ವ, ಭೂತಗಳು ಇದೆಯೋ ಇಲ್ಲವೊ ಗೊತ್ತಿಲ್ಲ. ಆದರೆ ಅವುಗಳ ಸತ್ಯಾಸತ್ಯತೆಯ ಹುಡುಕಾಟ ಮಾತ್ರ ನಡೆದೇ ಇದೆ. ಅಂಥದೇ ಒಂದು ಹುಡುಕಾಟದ ಪ್ರಯತ್ನದಲ್ಲಿ ಹೊರಬಂದ ಚಿತ್ರವೇ ಮಾಂತ್ರಿಕ. ಐಟಿ ಹಿನ್ನೆಲೆಯಿಂದ ಬಂದ ವ್ಯಾನವರ್ಣ ಜಮ್ಮುಲ ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಜೊತೆಗೆ ಪ್ರಮುಖ ಪಾತ್ರದಲ್ಲೂ ಸಹ ಕಾಣಿಸಿಕೊಂಡಿದ್ದಾರೆ, ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.      ಘೋಸ್ಟ್ ಹಂಟರ್(ಆತ್ಮಗಳನ್ನು ಪತ್ತೆಹಚ್ಚುವವ) ಸುತ್ತ ನಡೆಯುವ ಇಂಟಲೆಕ್ಚುಯಲ್, ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಈ ....

183

Read More...

Ranaksh.Film News

Saturday, September 14, 2024

  ಟ್ರೈಲರ್ ನಲ್ಲಿ "ರಣಾಕ್ಷ"ನ ಝಲಕ್!  ದೇವರು- ದೆವ್ವದ ನಡುವಿನ ಸಂಘರ್ಷದ ಕಥೆ     ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೀರುಂಡೆ ರಘು ನಾಯಕನಾಗಿ ನಟಿಸಿರುವ,  ದೇವರು, ದೆವ್ವದ ನಡುವಿನ ಸಂಘರ್ಷದ ಸುತ್ತ ನಡೆಯೋ  ಸಸ್ಪೆನ್ಸ್ , ಥ್ರಿಲ್ಲರ್  ಜಾನರ್ ಚಿತ್ರ "ರಣಾಕ್ಷ". ಕೆ.ರಾಘವ ಅವರ ನಿರ್ದೇಶನವಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು‌.     ಈ ಸಂದರ್ಭದಲ್ಲಿ ನಿರ್ಮಾಪಕ ರಾಮು  ಮಾತನಾಡುತ್ತಾ 6ರಿಂದ  80 ವರ್ಷದವರೂ ಕೂತು ನೋಡುವಂಥ, ಹಳ್ಳಿ ಸೊಗಡಿನ ಕೌಟುಂಬಿಕ  ಕಥಾನಕ ಇರೋ ಚಿತ್ರವಿದು.  ಸಿನಿಮಾ ನೋಡಿ ನೀವೆಲ್ಲ‌ ಗೆಲ್ಲಿಸಿದರೆ, ವರ್ಷಕ್ಕೆ ಒಂದೆರಡು ಸಿನಿಮಾ ಮಾಡುವ ಆಸೆಯಿದೆ. ಕುಚುಕು ಸ್ನೇಹಿತ ಉಮಾಮಹೇಶ್ವರ ....

173

Read More...

Asali Banna.Ramp Song.News

Friday, September 13, 2024

  ಬ್ಯಾಡ್ ಕಾಮೆಂಟ್ ಮಾಡೋರ "ಅಸಲಿ ಬಣ್ಣ" ಕಳಚಿದ ಇಶಾನಿ    ಹಿಪಾಪ್ ಸಾಂಗ್ ಮೂಲಕ ಟಾಂಗ್ ಕೊಟ್ಟ ಇಶಾನಿ   ಬಿಗ್ ಬಾಸ್ ಖ್ಯಾತಿಯ ಇಶಾನಿ ಅಭಿನಯದ ಅಸಲಿ ಬಣ್ಣ ಆಲ್ಬಂ ಸಾಂಗ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.  ಕನ್ನಡದಲ್ಲಿ ಮಹಿಳೆಯರ ಹಿಪಾಪ್ ಸಾಂಗ್ ಎಂದರೆ ನೆನಪಿಗೆ ಬರೋದು ಇಶಾನಿ.  ಸೋಷಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿರುವ ಇವರ ಪೋಸ್ಟ್ ಗಳಿಗೆ ಕೆಲವರು ಕೆಟ್ಟದಾಗಿ ಕಮೆಂಟ್ ಮಾಡುತ್ತಾರೆ‌. ಯುವತಿಯರು ಮಾಡ್ರನ್ ಡ್ರೆಸ್ ಹಾಕೋದು, ಬೋಲ್ಡ್ ಆಗಿರುವುದು ತಪ್ಪೇ, ನನ್ನ ಇಷ್ಟದಂತೆ  ನಾನಿರೋದನ್ನು ಯಾಕೆ ಸಹಿಸಲ್ಲ ಎನ್ನುವುದು ಇವರ ಪ್ರಶ್ನೆ. ಅಂಥವರಿಗೆ ಅಸಲಿ ಬಣ್ಣ ಎಂಬ ಈ ಹಿಪಪ್ ಸಾಂಗ್ ಮೂಲಕ ಇಶಾನಿ ತಿರುಗೇಟು ಕೊಟ್ಟಿದ್ದಾರೆ.   ....

174

Read More...

Vaibhoga.Film News

Thursday, September 12, 2024

  “ವೈಬೋಗ” ಟೈಟಲ್ ಲಾಂಚ್   ಯು ಟರ್ನ್-2 ಚಂದ್ರು ಓಬಯ್ಯ ಹೊಸ ಚಿತ್ರ       ಯೂ ಟರ್ನ್-2, ರಾಮು ಅಂಡ್ ರಾಮು ಹಾಗೂ ಕರಿಮಣಿ ಮಾಲೀಕ ಚಿತ್ರಗಳ ನಂತರ ನಿರ್ದೇಶಕ  ಚಂದ್ರು ಓಬಯ್ಯ ಇದೀಗ ನಾಲ್ಕನೇ ಚಿತ್ರವನ್ನು  ಕೈಗೆತ್ತಿಕೊಂಡಿದ್ದಾರೆ. ಅದುವೇ “ವೈಭೋಗ”.    ಚಿತ್ರದ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ’ಯೌವ್ವನದಲ್ಲಿ ಹುಟ್ಟೋ ಪ್ರೀತಿಗೋಸ್ಕರ ಹೆತ್ತವರನ್ನು ಮರೀಬೇಡ’ ಎಂಬ ಟ್ಯಾಗ್ ಲೈನ್ ಹೊಂದಿರುವ ಈ ಚಿತ್ರವನ್ನು ಡಾ.ಚೇತನ್ ನಿಂಗೇಗೌಡ ಅವರು ನಿರ್ಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಚಂದ್ರು ಓಬಯ್ಯ, ವೈಭೋಗ, ಒಂದು ಕಮರ್ಷಿಯಲ್ ಸಿನಿಮಾ, ಯೌವ್ವನಲ್ಲಿ ಹುಟ್ಟುವ ಪ್ರೀತಿಗೋಸ್ಕರ ಹೆತ್ತವರ ಮರಿಬೇಡ,  ....

189

Read More...

Tarakeshwara.News

Wednesday, September 11, 2024

  ತಾರಕೇಶ್ವರ ಹಾಡುಗಳ ಬಿಡುಗಡೆ          ಭಕ್ತಿ ಪ್ರಧಾನ ’ತಾರಕೇಶ್ವರ’ ಚಿತ್ರದ ಸಮಾರಂಭವು ಎಸ್‌ಆರ್‌ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಸಂಸ್ಥೆಯ ನಾಮಫಲಕವನ್ನು ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಇದರ ಬೆನ್ನಲ್ಲೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್ ಶೀರ್ಷಿಕೆ ಅನಾವರಣಗೊಳಿಸಿದರೆ, ಸಿರಿ ಮ್ಯೂಸಿಕ್ ಸಂಸ್ಥೆಯು ಹೊರತಂದಿರುವ ಹಾಡುಗಳ ಪೈಕಿ, ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಟೈಟಲ್ ಸಾಂಗ್‌ಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಟೆಲಿವಿಷನ್ ಸಂಘದ ಅಧ್ಯಕ್ಷ ರವಿ.ಆರ್.ಗರಣಿ, ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ‍್ಕೆ ವಿಶ್ವನಾಥ್ ....

189

Read More...

Ronny.Film News

Sunday, September 08, 2024

  *ಟೈಟಲ್ ಸಾಂಗ್ ನಲ್ಲೇ ಮೋಡಿ ಮಾಡಿದ  ‘ರಾನಿ* ’* .     *ಕಿರಣ್ ರಾಜ್ ಅಭಿನಯದ ಈ ಚಿತ್ರ ಸೆಪ್ಟೆಂಬರ್ 12 ರಂದು ತೆರೆಗೆ* .   ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಕಿರಣ್ ರಾಜ್ ನಾಯಕನಾಗಿ ನಟಿಸಿರುವ "ರಾನಿ" ಚಿತ್ರದ ಟೈಟಲ್ ಸಾಂಗ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ಚಿತ್ರಲೇಖಕ ಜೆ.ಕೆ.ಭಾರವಿ ಪ್ರಮೋದ್ ಮರವಂತೆ ಬರೆದು, ಸಚಿನ್ ಬಸ್ರೂರ್ ಸಂಗೀತ ನೀಡಿರುವ "ರಾನಿ" ಚಿತ್ರದ ಟೈಟಲ್ ಸಾಂಗ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಗುರುತೇಜ್ ಶೆಟ್ಟಿ ನಿರ್ದೇಶನದ ಹಾಗೂ ಸ್ಟಾರ್ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರ ಸೆಪ್ಟೆಂಬರ್ 12 ಗುರುವಾರ ಬಿಡುಗಡೆಯಾಗಲಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ....

199

Read More...

Vikaasaparva.News

Tuesday, September 10, 2024

  ರಾಜ್ಯಾದ್ಯಂತ ವಿಕಾಸ ಪರ್ವಕ್ಕೆ   ಚಿತ್ರತಂಡಕ್ಕೆ ಅದ್ಭುತ ಪ್ರತಿಕ್ರಿಯೆ    ಸೆ.13ರಂದು ಬಿಡುಗಡೆಯಾಗಲಿದೆ ಫ್ಯಾಮಿಲಿ ಥ್ರಿಲ್ಲರ್ ಸಿನಿಮಾ !      ಚಿತ್ರರಂಗದಲ್ಲಿ 22 ವರ್ಷಗಳಿಂದ ಕನ್ನಡ, ತೆಲುಗು ಸೇರಿದಂತೆ  35ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ, ಕಿರುತೆರೆಯ 65 ಸೀರಿಯಲ್ ಗಳಲ್ಲಿ  ಬಣ್ಣ ಹಚ್ಚಿರುವ  ನಟ ರೋಹಿತ್ ನಾಗೇಶ್ ಹಾಗೂ ಸ್ವಾತಿ ನಾಯಕ, ನಾಯಕಿಯಾಗಿ ನಟಿಸಿರೋ ಚಿತ್ರ ವಿಕಾಸ ಪರ್ವ ಸೆ.13 ರಂದು ರಾಜ್ಯಾದ್ಯಂತ ನೂರಕ್ಕೂ ಹೆಚ್ಚು  ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ  ವಿಶೃತ್ ನಾಯಕ್ ಕಥೆ, ಚಿತ್ರಕಥೆ, ಸಂಭಾಷಣೆ ರಚಿಸಿರುವ ಈ ಚಿತ್ರಕ್ಕೆ ಅನ್ಬು ಅರಸ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸಾಮಾಜಿಕ ಕಳಕಳಿಯುಳ್ಳ ಕಥಾಹಂದರ  ಈ ....

186

Read More...

Paru Parvathy.News

Monday, September 02, 2024

  " *#ಪಾರು ಪಾರ್ವತಿ" ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ದೀಪಿಕಾದಾಸ್* .         *ಪಿ.ಬಿ.ಪ್ರೇಮನಾಥ್ ನಿರ್ಮಾಣದ ಈ ಚಿತ್ರಕ್ಕೆ ರೋಹಿತ್ ಕೀರ್ತಿ ನಿರ್ದೇಶನ*   EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಮನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ "ಬಿಗ್ ಬಾಸ್" ಖ್ಯಾತಿಯ ದೀಪಿಕಾ ದಾಸ್, ಪೂನಂ ಸರ್ ನಾಯಕ್ ಹಾಗೂ ಫವಾಜ್ ಅಶ್ರಫ್ ಅವರು ಪ್ರಮುಖಪಾತ್ರದಲ್ಲಿ ನಟಿಸಿರುವ "#ಪಾರು ಪಾರ್ವತಿ" ಚಿತ್ರದ ಶೀರ್ಷಿಕೆ ಅನಾವರಣ ಹಾಗೂ EIGHTEEN THIRTY SIX ಪಿಕ್ಚರ್ಸ್ ನಿರ್ಮಾಣ ಸಂಸ್ಥೆ ಉದ್ಘಾಟನೆ ಇತ್ತೀಚೆಗೆ ನೆರವೇರಿತು. ಆನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.     ಮೊದಲು ಮಾತನಾಡಿದ ನಿರ್ಮಾಪಕ ....

205

Read More...

1990's Film.News

Saturday, August 31, 2024

  *ಐದು ಭಾಷೆಗಳಲ್ಲಿ ಬರಲಿದೆ "1990 s" ಪ್ರೇಮಕಥೆ* .        *ಏಕಕಾಲಕ್ಕೆ ಬಿಡುಗಡೆಯಾಯಿತು ನಾಲ್ಕು ಭಾಷೆಗಳ ಟೀಸರ್* .       ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ - ರಾಣಿ ವರದ್ ಅಭಿನಯದ "1990s" ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಲಹರಿ ವೇಲು ಸೇರಿದಂತೆ ಅನೇಕ ಗಣ್ಯರು ನಾಲ್ಕು ಭಾಷೆಗಳ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ಹಿಂದಿ ಟೀಸರ್ ತಾಂತ್ರಿಕ ಕಾರಣದಿಂದ ಇಂದು ಬಿಡುಗಡೆಯಾಗಲಿಲ್ಲ. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.   ನಾನು ಇಪ್ಪತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ನಿರ್ದೇಶಕನಾಗಿ ಇದು ಚೊಚ್ಚಲ ಚಿತ್ರ. ಈ ಚಿತ್ರ ಆಗಲು ....

204

Read More...

Chakna.Film News

Saturday, August 31, 2024

ಸತ್ಯ ಘಟನೆಗಳ ಚಾಕ್ನ       ಚಂದನವನದಲ್ಲಿ ಪ್ರಸಕ್ತ ಸತ್ಯ ಘಟನೆಗಳ ಸಿನಿಮಾಗಳನ್ನು ಜನರು ಇಷ್ಟಪಡುತ್ತಿರುವುದರಿಂದ ಅಂತಹುದೆ ಕಥೆಗಳು ತೆರೆ ಮೇಲೆ ಬರುತ್ತಿವೆ.  ಆ ಸಾಲಿಗೆ ‘ಚಾಕ್ನ’ ಚಿತ್ರ ಸೇರ್ಪಡೆಯಾಗಿದೆ. ‘ಬೂದಿಯೊಳಗಿನ ಕೆಂಡಗಳ ಕಥೆ’ ಅಂತ ಅಡಿಬರಹದಲ್ಲಿ ಹೇಳಿಕೊಂಡಿದೆ. ಆರ್‌ಆರ್ ಕಂಬೈನ್ಸ್ ಅಡಿಯಲ್ಲಿ ವಿಮಲಾ ನಿರ್ಮಾಣ ಮಾಡುತ್ತಿದ್ದಾರೆ. ತಮಿಳಿನಲ್ಲಿ ಐದು ಚಿತ್ರಗಳ ನಿರ್ದೇಶನ, ‘ಜನಕ’ದಲ್ಲಿ ಖಳನಾಗಿ ಅಭಿನಯಿಸಿರುವ ಕನ್ನಡಿಗ ಕೆ.ಪಳನಿ ರಚನೆ,ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ.        ಪ್ರಚಾರದ ಮೊದಲ ಹಂತವಾಗಿ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹಾಗೂ ಟೀಸರ್‌ನ್ನು ‘ಜಂಬದ ಹುಡುಗಿ’ ....

199

Read More...

Majestic 2.Film News

Friday, August 30, 2024

  "ಮೆಜೆಸ್ಟಿಕ್-2" ಚಿತ್ರದಲ್ಲಿ ಮಾಲಾಶ್ರೀ         ಹೀರೋ ಪರಿಚಯದ ಹಾಡಲ್ಲಿ ನಾಯಕನ       ‌ಗುಣಗಾನ ಮಾಡಿದ ಆ್ಯಕ್ಷನ್ ಕ್ವೀನ್         ರಾಮು ಅವರ ನಿರ್ದೇಶನದ ಮೆಜೆಸ್ಟಿಕ್-2 ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯ ಹಂತ ತಲುಪಿದೆ.  ತೊಂಭತ್ತರ ದಶಕದಲ್ಲಿ ರೌಡಿಸಂ ಹೇಗೆ ನಡೆಯುತ್ತಿತ್ತು ಎಂದು ದರ್ಶನ್ ಅಭಿನಯಿಸಿದ್ದ ಚಿತ್ರ ಹೇಳಿದ್ದರೆ, ಈಗಿನ ಮೆಜೆಸ್ಟಿಕ್ ಏರಿಯಾದಲ್ಲಿ ಏನೆಲ್ಲಾ  ಕರಾಳ ದಂಧೆಗಳು, ಅಕ್ರಮ ಚಟುವಟಿಕೆಗಳು  ಅಲ್ಲದೆ ಈಗಲೂ ಅಲ್ಲಿ ರೌಡಿಸಂ ಹೇಗೆ ನಡೆಯುತ್ತೆ ಎಂಬುದನ್ನು  ಅಲ್ಲಿಯೇ ಹುಟ್ಟಿ ಬೆಳೆದ ಹುಡುಗನೊಬ್ಬನ ಕಥೆಯ ಮೂಲಕ  ಮೆಜೆಸ್ಟಿಕ್-2 ಚಿತ್ರದ ಮೂಲಕ ನಿರ್ದೇಶಕ ರಾಮು ಹೇಳಲು ಪ್ರಯತ್ನಿಸಿದ್ದಾರೆ. ಈ ....

207

Read More...

Redrum.Film News

Thursday, August 29, 2024

  *"REDRUM" ಚಿತ್ರದಿಂದ ಬಂತು ರೊಮ್ಯಾಂಟಿಕ್ ಸಾಂಗ್* .    *ಚಿತ್ರದ ಶೀರ್ಷಿಕೆಯನ್ನು ಕನ್ನಡಿಯಲ್ಲಿ ನೋಡಿದರೆ ತಿಳಿಯುತ್ತದೆ ಮತ್ತೊಂದು ಶೀರ್ಷಿಕೆ* .      ಅಶೋಕ್ ದೇವನಾಂಪ್ರಿಯ, ಮೋಹನ್ ರಾಜ್ ಹಾಗೂ ಹನಿ ಚೌಧರಿ ನಿರ್ಮಾಣದ, ಪ್ರಮೋದ್ ಜೋಯಿಸ್ ನಿರ್ದೇಶನದ ಹಾಗೂ ಅಫ್ಜಲ್ ಕಾರ್ಯಕಾರಿ ನಿರ್ಮಾಪಕರಾಗಿರುವ "REDRUM" ಚಿತ್ರದ "ಅನುಪಮ" ಎಂಬ ರೊಮ್ಯಾಂಟಿಕ್ ಸಾಂಗ್ FMD ಆಡಿಯೋ ಮೂಲಕ ಬಿಡುಗಡೆಯಾಗಿದೆ. ನಿರ್ದೇಶಕರೆ ಬರೆದಿರುವ ಈ ಹಾಡನ್ನು "ಸರಿಗಮಪ" ಖ್ಯಾತಿಯ ದರ್ಶನ್ ನಾರಾಯಣ್ ಹಾಡಿದ್ದಾರೆ. ಹಾಡು‌ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.       ಇದು ನನ್ನ ನಿರ್ದೇಶನದ ಎರಡನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಪ್ರಮೋದ್ ಜೋಯಿಸ್, ....

200

Read More...

Kaalapatthar.News

Wednesday, August 28, 2024

  *ಬಿಡುಗಡೆಯಾಯಿತು ವಿಕ್ಕಿ ವರುಣ್ - ಧನ್ಯಾ ರಾಮಕುಮಾರ್ ಅಭಿನಯದ "ಕಾಲಾಪತ್ಥರ್" ಚಿತ್ರದ "ಬಾಂಡ್ಲಿ ಸ್ಟವ್" ಹಾಡು.* .    *ಪ್ರಮೋದ್ ಮರವಂತೆ ಬರೆದು, ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಹಾಡಿಗೆ ಅಭಿಮಾನಿಗಳು ಫಿದಾ* .   ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, "ಕೆಂಡಸಂಪಿಗೆ" ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ "ಕಾಲಾಪತ್ಥರ್" ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದು, ಅನೂಪ್ ಸೀಳಿನ್ ಸಂಗೀತ ನೀಡಿರುವ "ಬಾಂಡ್ಲಿ ಸೌಟ್" ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಗೃಹಿಣಿಯರಿಂದಲೇ ಈ ಹಾಡು ಬಿಡುಗಡೆಯಾಗಿದ್ದು ವಿಶೇಷ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ....

180

Read More...

Tadviruddha.News

Wednesday, August 28, 2024

  *ವಾಸ್ತವಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದೆ "ತದ್ವಿರುದ್ಧ"* .    *ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ CHARMION MOTION PICTURES ನಿರ್ಮಾಣದ ಹಾಗೂ ಸುಚೇಂದ್ರ ಪ್ರಸಾದ್, ಸುಮನ್ ರಂಗನಾಥ್, ವಿಕ್ರಮ್ ಅಭಿನಯದ ಈ ಚಿತ್ರ* .     ಕನ್ನಡದಲ್ಲಿ ಒಳ್ಳೆಯ ಕಂಟೆಂಟ್ ಇರುವ ಚಿತ್ರಗಳು ಯಶಸ್ಸು ಕಂಡಿರುವ ಸಾಕಷ್ಟು ಉದಾಹರಣೆಗಳಿದೆ‌. ಅಂತಹುದೇ ವಿಭಿನ್ನ ಕಂಟೆಂಟ್ ವುಳ್ಳ "ತದ್ವಿರುದ್ಧ" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು .ಟೀಸರ್ ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ‌. ಸ್ವಚ್ಛ ಕನ್ನಡದ ಮಾತಿನಿಂದ ಹಾಗೂ ತಮ್ಮ ಅಮೋಘ ಅಭಿನಯದಿಂದ ಜನಪ್ರಿಯರಾಗಿರುವ ಸುಚೇಂದ್ರ ಪ್ರಸಾದ್, ಹಿರಿಯ ನಟಿ ಸುಮನ್ ರಂಗನಾಥ್ ಹಾಗೂ ವಿಕ್ರಮ್ ಪ್ರಮುಖಪಾತ್ರದಲ್ಲಿ ನಟಿಸಿರುವ ಈ ....

186

Read More...

Anna.Film News

Wednesday, August 28, 2024

  ಗೌರಿ ಹಬ್ಬಕ್ಕೆ ಬರಲಿದೆ "ಅನ್ನ"...  ಈಗ ಟ್ರೈಲರ್ ರಿಲೀಸ್       ನಮ್ಮ ನೆಲದ , ಮೂಲ ಸೊಗಡನ್ನ ಬಿಂಬಿಸುವಂತಹ ಚಿತ್ರಗಳು ಬರುವುದು ಬಹಳ ಅಗತ್ಯ. ’ಅನ್ನಂ ಪರಬ್ರಹ್ಮ ಸ್ವರೂಪಂ’  ಹೌದು ಸಾಮಾನ್ಯವಾಗಿ ಒಂದು ಮಾತಿದೆ, ಅನ್ನ ದ ಮಹತ್ವ ಹಸಿದವನಿಗೆ ಮಾತ್ರ ಗೊತ್ತು  ಎನ್ನುವುದು. ಅಂತಹದ್ದೇ ಒಂದು ಅನ್ನದ ವಿಚಾರವನ್ನು ಮೂಲವಾಗಿಟ್ಟುಕೊಂಡು ಗ್ರಾಮೀಣ ಭಾಗದ ಸುತ್ತ ನೈಜಕ್ಕೆ ಹತ್ತಿರವಾಗಿ ಸೆರೆಹಿಡಿದಿರುವಂತಹ "ಅನ್ನ" ಚಿತ್ರದ ಟೈಲರ್ ಹಾಗೂ ಹಾಡುಗಳ ಬಿಡುಗಡೆ ಕಾರ್ಯಕ್ರಮ ಇತ್ತೀಚಿಗೆ  ನೆರವೇರಿತು. ಹಾಗೆಯೇ ಈ ಚಿತ್ರದ ಟೀಸರ್ ಬಿಡುಗಡೆಯನ್ನು ನಿರ್ದೇಶಕ ಯೋಗರಾಜ್ ಭಟ್ ಮೂಲಕ ಮಾಡಿಸಿದ ವಿಡಿಯೋವನ್ನು ಪ್ರದೇಶಿಸಲಾಯಿತ್ತು. ಈ ಚಿತ್ರದ ಕುರಿತು ....

179

Read More...

Survey No 45.News

Wednesday, August 28, 2024

ಅಮ್ಮನ ಸನ್ನಿದಿಯಲ್ಲಿ ಸರ್ವೇ ನಂಬರ್ ೪೫ ಮುಹೂರ್ತ       ಹೊಸಬರೇ ಸೇರಿಕೊಂಡು ಸಿದ್ದಪಡಿಸುತ್ತಿರುವ ‘ಸರ್ವೇ ನಂಬರ್ ೪೫’ ಚಿತ್ರದ ಮುಹೂರ್ತ ಸಮಾರಂಭವು ಶ್ರೀ ಬಂಡಿ ಮಹಾಂಕಾಳಿ ಅಮ್ಮನ ಸನ್ನಿದಿಯಲ್ಲಿ ಅದ್ದೂರಿಯಾಗಿ ನಡೆಯಿತು. ಪ್ರಥಮ ದೃಶ್ಯಕ್ಕೆ ಹಿರಿಯ ನಿರ್ದೇಶಕ ಹೆಚ್.ವಾಸು ಕ್ಲಾಪ್ ಮಾಡಿದರೆ, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್‌ಬಣಕಾರ್ ಕ್ಯಾಮಾರ ಆನ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶರವಣ ಉಪಸ್ತಿತರಿದ್ದರು. ವರನಂದಿ ಸಿನಿ ಸಂಸ್ಥೆಯು ನಿರ್ಮಾಣದ ಜವಬ್ದಾರಿಯನ್ನು ಹೊತ್ತುಕೊಂಡಿದೆ. ಹಿರಿಯ ನಿರ್ದೇಶಕರುಗಳಾದ ಹೆಚ್.ವಾಸು ಮತ್ತು ಕೆ.ರಾಘವ ಅವರಲ್ಲಿ ....

195

Read More...

Love is life.News

Wednesday, August 28, 2024

  "ಲವ್ ಈಸ್ ಲೈಫ್"     ಪ್ರೀತಿಯ ಹೊಸ ಅಧ್ಯಾಯ     ಬಂಡೆ ಮಾಂಕಾಳಮ್ಮ‌ನ ಸನ್ನಿಧಿಯಲ್ಲಿ ಚಾಲನೆ        ಇತ್ತೀಚೆಗಷ್ಟೇ ಮೆಜೆಸ್ಟಿಕ್-೨ ಎಂಬ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗಿದ್ದ ಯುವಟನ ಭರತ್‌ಕುಮಾರ್ ಆ ಚಿತ್ರದ ಶೂಟಿಂಗ್ ಮುಗಿಯುವ ಮೊದಲೇ ಇನ್ನೊಂದು ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಆ ಚಿತ್ರದ ಹೆಸರು ಲವ್ ಈಸ್ ಲೈಫ್. ಭರತ್‌ಕುಮಾರ್, ಮಿಷಲ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರದ ಮುಹೂರ್ತ ಸಮಾರಂಭ ಶ್ರೀಬಂಡೆ ಮಹಾಂಕಾಳಮ್ಮ ದೇವಸ್ಥಾನದಲ್ಲಿ ನೆರವೇರಿತು. ಅಂಬಿಗಾ ಕ್ರಿಯೇಶನ್ಸ್ ಮೂಲಕ ಜಿ.ಡಿ. ಸಂತೋಷ್‌ ಕುಮಾರ್ ಹಾಗೂ ಎನ್.ಹನುಮಂತಪ್ಪ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ....

181

Read More...

Karki.Film News

Wednesday, August 21, 2024

  *ಹೊರಬಂತು ‘ಕರ್ಕಿ’ ಟ್ರೇಲರ್*   *ತಮಿಳಿನ ಖ್ಯಾತ ನಿರ್ದೇಶಕ ಪವಿತ್ರನ್ ಸಾರಥ್ಯದಲ್ಲಿ ಮೂಡಿಬಂದ ‘ಕರ್ಕಿ’*   *ಜನಾಂಗೀಯ ಸಂಘರ್ಷದ ನಡುವೆ ಅರಳಿದ ಪ್ರೇಮಕಥೆ*   *ಮಾಸ್ ಕಂಟೆಂಟ್ ಫುಲ್ ಎಂಟರ್ಟೈನ್ಮೆಂಟ್*     ಈಗಾಗಲೇ ತನ್ನ ಟೈಟಲ್ ಮತ್ತು ಫಸ್ಟ್ ಲುಕ್ ಮೂಲಕ ಸಿನಿಮಂದಿಯ ಗಮನ ಸೆಳೆದಿರುವ ‘ಕರ್ಕಿ’ ಸಿನೆಮಾ ತೆರೆಗೆ ಬರಲು ಭರದ ಸಿದ್ದತೆ ನಡೆಸುತ್ತಿದೆ. ಸದ್ಯ ನಿಧಾನವಾಗಿ ‘ಕರ್ಕಿ’ ಸಿನೆಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೀಗ ಮೊದಲ ಹಂತದಲ್ಲಿ ಸಿನೆಮಾದ ಟೀಸರ್ ಮತ್ತು ಟ್ರೇಲರ್ ಅನ್ನು ಬಿಡುಗಡೆ ಮಾಡಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ‘ಕರ್ಕಿ’ ಸಿನೆಮಾದ ಟೀಸರ್ ಮತ್ತು ಟ್ರೇಲರ್ ಅದ್ಧೂರಿಯಾಗಿ ....

211

Read More...

Brahmarakshasa.News

Saturday, August 24, 2024

  "ಸಂಜೆ ಹೊತ್ನಾಗ ಮೈಪುಳಕ "      ಬ್ರಹ್ಮರಾಕ್ಷಸನ ಐಟಂ ಸಾಂಗ್ ಬಿಡುಗಡೆ       ಕನ್ನಡ ಚಿತ್ರರಂಗದಲ್ಲೀಗ ಹೊಸ ಆಶಾಭಾವನೆ ಮೂಡಿದೆ. ಇತ್ತೀಚೆಗೆ ತೆರೆಕಂಡ ಚಿತ್ರಗಳ ಗೆಲುವು ಹೊಸಬರಿಗೆ  ನವಚೇತನ‌ ನೀಡಿದೆ. ಅದೇ ನಿಟ್ಟಿನಲ್ಲಿ  ಮತ್ತಷ್ಟು ಚಿತ್ರತಂಡಗಳು ಬಿಡುಗಡೆಯ ಸಿದ್ದತೆ ಮಾಡಕೊಳ್ಳುತ್ತಿವೆ.  ಅಂತಹ ಸಿನಿಮಾಗಳಲ್ಲಿ  ಬ್ರಹ್ಮರಾಕ್ಷಸ ಕೂಡ ಒಂದು.  ಲೈಟ್‌ಮ್ಯಾನ್ ಆಗಿ ಚಿತ್ರರಂಗಕ್ಕೆ ಬಂದು ಹಲವಾರು ನಿರ್ದೇಶಕರ ಬಳಿ ಕೆಲಸ ಕಲಿತ ಶಂಕರ್.ವಿ. ಮೊದಲಬಾರಿಗೆ ಆ್ಯಕ್ಷನ್‌ಕಟ್ ಹೇಳಿರುವ ಚಿತ್ರ ಇದಾಗಿದ್ದು, ಜ್ಯೋತಿ ಆರ್ಟ್ಸ್ ಮೂಲಕ ಕೆಎಂಪಿ. ಶ್ರೀನಿವಾಸ್  ಅವರು ಈ ಚಿತ್ರವನ್ನು  ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಐಟಂ ಸಾಂಗ್ ....

202

Read More...
Copyright@2018 Chitralahari | All Rights Reserved. Photo Journalist K.S. Mokshendra,