Manada Kadaln.News

Wednesday, November 27, 2024

  *"ಮುಂಗಾರು ಮಳೆ" ನಂತರ "ಮನದ ಕಡಲು"* .     *ಇದು ಯೋಗರಾಜ್ ಭಟ್ ಹಾಗೂ ಇ.ಕೃಷ್ಣಪ್ಪ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಮತ್ತೊಂದು ವಿಭಿನ್ನ ಪ್ರೇಮ ಕಥಾನಕ* .   ಹದಿನೆಂಟು ವರ್ಷಗಳ ಹಿಂದೆ ಇ.ಕೆ. ಎಂಟರ್ ಟೈನರ್ಸ್ ಲಾಂಛನದಲ್ಲಿ ಇ. ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಸೂಪರ್ ಹಿಟ್ ಚಲನಚಿತ್ರ "ಮುಂಗಾರು ಮಳೆ". ಇಷ್ಟು ವರ್ಷಗಳ ಬಳಿಕ ಈ ಜೋಡಿ ಮತ್ತೆ ಒಂದಾಗಿದೆ. ಇ.ಕೃಷ್ಣಪ್ಪ ನಿರ್ಮಾಣದಲ್ಲಿ ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ನೂತನ ಚಿತ್ರದ ಹೆಸರು "ಮನದ ಕಡಲು".‌ ಸುಮುಖ ಈ ಚಿತ್ರದ ನಾಯಕನಾಗಿ, ರಾಶಿಕಾ ಶೆಟ್ಟಿ ಮತ್ತು ಅಂಜಲಿ ಅನೀಶ್ ನಾಯಕಿಯರಾಗಿ ಹಾಗೂ ರಂಗಾಯಣ ರಘು ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ....

269

Read More...

Tamate.Film News

Monday, November 25, 2024

  ಮಲ್ಲೇಪುರಂ ಜಿ ವೆಂಕಟೇಶ್  ಅವರಿಂದ ಬಹು ನಿರೀಕ್ಷಿತ "ತಮಟೆ" ಚಿತ್ರದ ಟೀಸರ್ ಹಾಗೂ ಹಾಡಿನ ಅನಾವರಣ* .   ಮದನ್ ಪಟೇಲ್ ಅಭಿನಯದ, ಮಯೂರ್ ಪಟೇಲ್ ನಿರ್ದೇಶನದ ಈ ಚಿತ್ರ ನವೆಂಬರ್ 29 ರಂದು ಬಿಡುಗಡೆ.* .   ವಂದನ್ ಎಂ ನಿರ್ಮಾಣದ, ಮಯೂರ್ ಪಟೇಲ್ ಚೊಚ್ಚಲ ನಿರ್ದೇಶನದ ಹಾಗೂ ಮದನ್ ಪಟೇಲ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ "ತಮಟೆ" ಚಿತ್ರದ ಟೀಸರ್ ಹಾಗೂ ಹಾಡನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಮೊದಲ ಕುಲಪತಿಗಳಾದ ಮಲ್ಲೇಪುರಂ ಜಿ ವೆಂಕಟೇಶ್ ಬಿಡುಗಡೆ ಮಾಡಿದರು. ದಿನಕರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.   ಮದನ್ ಪಟೇಲ್ ಅವರು ನನ್ನ ಬಹುಕಾಲದ ಗೆಳೆಯರು. ಅವರು ಬರೆದಿರುವ ....

250

Read More...

Kuladalli Keelyavudo/News

Saturday, November 23, 2024

  *ರೇವಣ ಸಿದ್ದೇಶ್ವರ ಬೆಟ್ಟದಲ್ಲಿ "ಕುಲದಲ್ಲಿ ಕೀಳ್ಯಾವುದೊ" ಚಿತ್ರಕ್ಕೆ ಭರ್ಜರಿ ಕ್ಲೈಮ್ಯಾಕ್ಸ್* .* .        *ಸಾಹಸ ಸನ್ನಿವೇಶದಲ್ಲೂ ಸೈ ಎನಿಸಿಕೊಂಡ ಮಡೆನೂರ್ ಮನು."*    ಯೋಗರಾಜ್ ಸಿನಿಮಾಸ್ ಅರ್ಪಿಸುವ,  ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಸಾಹಸ ಸನ್ನಿವೇಶದ ಚಿತ್ರೀಕರಣ ರಾಮನಗರದ ಸಮೀಪ ಅದ್ದೂರಿಯಾಗಿ ನೆರವೇರಿತು. ವಿನೋದ್ ಮಾಸ್ಟರ್ ಸಾಹಸ ನಿರ್ದೇಶನದಲ್ಲಿ ನಾಯಕ ಮಡೆನೂರ್ ಮನು, ನಾಯಕಿ ....

343

Read More...

Kumbha Sambhva.News

Thursday, November 21, 2024

  *"ಕುಂಭ ಸಂಭವ" ದಲ್ಲಿ ಮತ್ತೆ ಪೊಲೀಸ್ ಅಧಿಕಾರಿಯಾದ "ಭೀಮ" ಖ್ಯಾತಿಯ ಪ್ರಿಯ* .      *ಸಾಮಾಜಿಕ ಸಮಸ್ಯೆಯ ಸುತ್ತಲ್ಲಿನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಟಿ.ಎನ್.ನಾಗೇಶ್ ನಿರ್ದೇಶನ* .   "ಭೀಮ" ಚಿತ್ರದ ಗಿರಿಜಾ ಪಾತ್ರದ ಮೂಲಕ ಕನ್ನಡಿಗರ ಮನಗೆದ್ದ ಪ್ರಿಯ ಅವರು ಟಿ.ಎನ್.ನಾಗೇಶ್ ನಿರ್ದೇಶನದ "ಕುಂಭ ಸಂಭವ" ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ‌ಈ ಚಿತ್ರದಲ್ಲೂ ಪೊಲೀಸ್ ಅಧಿಕಾರಿಯಾಗಿ ಪ್ರಿಯ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ವಿಜಯನಗರದ ಶ್ರೀಗಣಪತಿ ದೇವಸ್ಥಾನದಲ್ಲಿ ಆರಂಭವಾಯಿತು. ನರೇಶ್ ಅವರು ಆರಂಭ ಫಲಕ ತೋರುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ನಂತರ ಚಿತ್ರತಂಡದ ಸದಸ್ಯರು ....

239

Read More...

Dheera Bhagath Roy.News

Wednesday, November 20, 2024

  ಸತೀಶ್ ನೀನಾಸಂರಿಂದ ‘ಧೀರ ಭಗತ್‍ ರಾಯ್‍’ ಚಿತ್ರದ ಹಾಡು ಬಿಡುಗಡೆ   ʼಆಕಾಶದ ನೀಲಿ ಎದ್ದುʼ ಹಾಡಿಗೆ ಕವಿರಾಜ್ ಸಾಹಿತ್ಯ, ನವೀನ್ ಸಜ್ಜು ಗಾಯನ   ‘ಧೀರ ಭಗತ್‍ ರಾಯ್‍’ ಚಿತ್ರವು ಡಿ. ೬ರಂದು ರಾಜ್ಯಾದ್ಯಂತ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಚಿತ್ರದ ʼಆಕಾಶದ ನೀಲಿ ಎದ್ದುʼ ಎಂಬ ಹಾಡು ಬಿಡುಗಡೆ ಆಗಿದೆ. ಖ್ಯಾತ ಗೀತರಚನೆಕಾರ ಕವಿರಾಜ್ ಬರೆದು, ನವೀನ್ ಸಜ್ಜು ಹಾಡಿರುವ ಈ ಹಾಡಿಗೆ ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡನ್ನು ಇತ್ತೀಚೆಗೆ ಸತೀಶ್ ನೀನಾಸಂ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಕೋರಿದ್ದಾರೆ.   ಹಾಡು ಬಿಡುಗಡೆ ಮಾಡಿ ಮಾತನಾಡಿದ ಸತೀಶ್ ನೀನಾಸಂ, ʼಈ ಸಿನಿಮಾ ಹೊಸಬರದ್ದಿರಬಹುದು. ಆದರೆ, ....

259

Read More...

Bhairathi Ranagal.News

Tuesday, November 19, 2024

  *"ಮಫ್ತಿ" ಚಿತ್ರದ "ಭೈರತಿ ರಣಗಲ್" ಪಾತ್ರ ಇಷ್ಟಪಟ್ಟಿದ್ದಿರಿ. "ಭೈರತಿ ರಣಗಲ್" ಚಿತ್ರದ ರಣಗಲ್ ಪಾತ್ರವನ್ನು ಹೃದಯಕ್ಕೆ ತೆಗೆದುಕೊಂಡಿದ್ದೀರ** .     *ಸಕ್ಸಸ್ ಮೀಟ್ ನಲ್ಲಿ ಅಭಿಮಾನಿಗಳಿಗೆ ವಿಶೇಷ ಧನ್ಯವಾದ ಹೇಳಿದ ಶಿವಣ್ಣ*    ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ‘ಭೈರತಿ ರಣಗಲ್’ ಚಿತ್ರ ಕಳೆದ ನವೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಿತ್ತು. "ಮಫ್ತಿ" ಚಿತ್ರದ ಪ್ರೀಕ್ವೆಲ್ ಆಗಿರುವ ಈ ಚಿತ್ರವನ್ನು ಕನ್ನಡ ಕಲಾಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕುಟುಂಬ ಸಮೇತ  ಬಂದು ಜನರು ಈ ಸಿನಿಮಾವನ್ನು ನೋಡುತ್ತಿದ್ದಾರೆ. ....

223

Read More...

Congratulations Brother.Disco.News

Monday, November 18, 2024

*ಒಂದೇ ದಿನ ಆರಂಭವಾಯಿತು ಹರಿ ಸಂತೋಷ್ ಸಾರಥ್ಯದ ಎರಡು ಚಿತ್ರಗಳು* .    *"ಡಿಸ್ಕೊ" ಚಿತ್ರದಲ್ಲಿ ವಿಕ್ಕಿ ವರುಣ್* .  *ಹೊಸತಂಡದೊಂದಿಗೆ "congratulations ಬ್ರದರ್* "   "ಅಲೆಮಾರಿ" ಚಿತ್ರದೊಂದಿಗೆ ನಿರ್ದೇಶಕನಾಗಿ ಸಿನಿ ಜರ್ನಿ ಆರಂಭಿಸಿ, ಇಲ್ಲಿಯವರೆಗೂ ಹತ್ತು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಹರಿ ಸಂತೋಷ್, ಸಾರಥ್ಯದ ಎರಡು ಚಿತ್ರಗಳ ಆರಂಭೋತ್ಸವ ಕಾರ್ತಿಕ ಸೋಮವಾರದ ಶುಭದಿನದಂದು ನೆರವೇರಿತು. ಕೆ.ವಿ.ಎನ್ ಪ್ರೊಡಕ್ಷನ್ಸ್ ಮುಖ್ಯಸ್ಥರಾದ ವೆಂಕಟ್ ನಾರಾಯಣ್ ಹಾಗೂ ರವಿಕುಮಾರ್ ಪೋಸ್ಟರ್ ಅನಾವರಣ ‌ಮಾಡುವ ಮೂಲಕ ನೂತನ ಚಿತ್ರಗಳಿಗೆ ಚಾಲನೆ ನೀಡಿದರು. ಡಿ.ಎಸ್ ಮ್ಯಾಕ್ಸ್ ನ ದಯಾನಂದ್ ಸೇರಿದಂತೆ ಹಲವು ಗಣ್ಯರು ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ....

224

Read More...

Katle.Film News

Sunday, November 17, 2024

*ಡಾರ್ಲಿಂಗ್ ಕೃಷ್ಣ ಅವರಿಂದ ಬಿಡುಗಡೆಯಾಯಿತು ಕೆಂಪೇಗೌಡ ಅಭಿನಯದ "ಕಟ್ಲೆ" ಸಿನಿಮಾದ ಮೊದಲ ಹಾಡು* .    *ಭರತ್ ಗೌಡ ನಿರ್ಮಾಣದ ಹಾಗೂ ಶ್ರೀವಿದ ನಿರ್ದೇಶನದ ಈ ಚಿತ್ರ ಸದ್ಯದಲ್ಲೇ ತೆರೆಗೆ* .   ಭರತ್ ಗೌಡ ಹೊಸಕೋಟೆ ನಿರ್ಮಾಣದ, ಶ್ರೀವಿದ ನಿರ್ದೇಶನದ ಹಾಗೂ ಹಾಸ್ಯನಟನಾಗಿ ಜನಮನ ಗೆದ್ದಿರುವ ಕೆಂಪೇಗೌಡ ಪ್ರಮುಖಪಾತ್ರದಲ್ಲಿ ನಟಿಸಿರುವ "ಕಟ್ಲೆ" ಚಿತ್ರದ ಮೊದಲ ಹಾಡನ್ನು ನಟ ಡಾರ್ಲಿಂಗ್ ಕೃಷ್ಣ  ಇತ್ತೀಚೆಗೆ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.  ಬಹದ್ದೂರ್ ಚೇತನ್ ಕುಮಾರ್ ಬರೆದಿರುವ "ಯಾರೋ ನಾ ಕಾಣೆ. ಚಂದಾಗೌಳೆ ಶಾಣೆ" ಎಂಬ ಈ ಹಾಡನ್ನು ಖ್ಯಾತ ಗಾಯಕ ಟಿಪ್ಪು ಅವರು ಹಾಡಿದ್ದು, ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ನಂತರ ....

230

Read More...

Myth Fx.VFL.News

Sunday, November 17, 2024

  *ಅರಕೆರೆಯಲ್ಲಿ ಆರಂಭವಾಯಿತು ನಟ ಕಮಲ್ ಸಾರಥ್ಯದ "MYTH FX" ಸ್ಟುಡಿಯೋ* .    *ನಿರ್ದೇಶಕ ಓಂ ಸಾಯಿಪ್ರಕಾಶ್ ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ  ಉಮೇಶ್ ಬಣಕಾರ್ ಅವರಿಂದ ಅನಾವರಣ* .   ಕನ್ನಡ ಚಿತ್ರರಂಗಕ್ಕೆ ಅನುಕೂಲವಾಗುವಂತಹ "MYTH FX" ಸ್ಟುಡಿಯೋ ಇತ್ತೀಚೆಗೆ ಬನ್ನೇರುಘಟ್ಟ ರಸ್ತೆಯ ಅರಕೆರೆಯಲ್ಲಿ ಆರಂಭವಾಯಿತು. ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಈ ಸುಸಜ್ಜಿತ ವಿ ಎಫ್ ಎಕ್ಸ್ ಸ್ಟುಡಿಯೋವನ್ನು ಉದ್ಘಾಟಿಸಿ ಶುಭ ಕೋರಿದರು. ನಂತರ ಗಣ್ಯರು ಹಾಗೂ ಸ್ಟುಡಿಯೋ ಮುಖ್ಯಸ್ಥರು ಮಾತನಾಡಿದರು.   ವಿಡಿಯೋ ಕಾನ್ ಕಂಪನಿಯಲ್ಲಿ ಉನ್ನತ ಹುದ್ದೆಯಲ್ಲಿದ್ದ ನಾನು ಕವಿ ಕೂಡ. ನನ್ನ ....

210

Read More...

Love Reddy.Film Event

Wednesday, November 20, 2024

 

ಲವ್ ರೆಡ್ಡಿ Lovers Show & Pre Release Event Highlights Points For Article

 

ದುನಿಯಾ ವಿಜಯ್ ಎದುರು ಕಣ್ಣೀರಿಟ್ಟ ಪ್ರೇಮಿಗಳು

 

ಲವ್ ರೆಡ್ಡಿ ಲವರ್ಸ್ ಶೋ ನೋಡಿ ಭಾವುಕರಾದ ಯುವ ಜೋಡಿಗಳು

 

ಲವ್ ರೆಡ್ಡಿ ನೋಡಿ ಎದ್ದು ನಿಂತು ಚಪ್ಪಾಳೆ ಹೊಡೆದ ಪ್ರೇಕ್ಷಕರು

 

 

 

ಲವ್ ರೆಡ್ಡಿ ಲವ್ವರ್ಸ್ ಶೋಗೆ ಆಗಮಿಸಿದ ಹಲವಾರು ಜೋಡಿಗಳು ಸಿನಿಮಾ ನೋಡಿ ಕಣ್ಣೀರಿಟ್ಟ ಘಟನೆ ನಿನ್ನೆ ಕಲಾವಿದ್ರ ಸಂಘದಲ್ಲಿ ನಡಿತು..

 

ಇದೇ ಶುಕ್ರವಾರ ಅಂದ್ರೆ ನಾಳೆ ರಿಲೀಸ್ ಆಗ್ತಿರೋ ಲವ್ ರೆಡ್ಡಿ ಚಿತ್ರತಂಡ ಲವರ್ಸ್ ಗೆ ಅಂತ ವಿಶೇಷ ಶೋ ಏರ್ಪಡಿಸಿತ್ತು... ಈವೇಳೆ ಆಗಮಿಸಿದ್ದ ಪ್ರೇಮುಗಳು ,ಫ್ಯಾಮಿಲಿಗಳು ಸಿನಿಮಾ ನೋಡಿ‌‌ ಅಕ್ಷರಃ ಭಾವುಕರಾಗಿ ಎದ್ದು ನಿಂತು ಚಪ್ಪಾಳೆ ತಟ್ಟಿದರು..

216

Read More...

Prabhuthva.News

Monday, November 18, 2024

  *ಮತದಾನದ ಮಹತ್ವ ತಿಳಿಸುವ "ಪ್ರಭುತ್ವ".* .    *ಚೇತನ್ ಚಂದ್ರ ನಾಯಕನಾಗಿ ನಟಿಸಿರುವ ಈ ಚಿತ್ರ ನವೆಂಬರ್ 22 ರಂದು ತೆರಗೆ* .   ಇತ್ತೀಚೆಗೆ ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳನ್ನು ಜನ ಹೆಚ್ಚಾಗಿ ಮೆಚ್ಚಿಕೊಳ್ಳುತ್ತಿದ್ದಾರೆ. ಅಂತಹುದೇ ಉತ್ತಮ ಕಂಟೆಂಟ್ ವುಳ್ಳ , ಮತದಾನದ ಮಹತ್ವ ತಿಳಿಸುವ " "ಪ್ರಭುತ್ವ" ಈ ವಾರ(ನವೆಂಬರ್ 22) ತೆರೆ ಕಾಣುತ್ತಿದೆ. ಚೇತನ್ ಚಂದ್ರ ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ರವಿರಾಜ್ ಎಸ್ ಕುಮಾರ್ ನಿರ್ಮಿಸಿದ್ದಾರೆ. ಮೇಘಡಹಳ್ಳಿ ಶಿವಕುಮಾರ್ ಕಥೆ ಬರೆದಿದ್ದಾರೆ. ಬಿಡುಗಡೆಯ ಬಗ್ಗೆ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.   ಪ್ರತಿಯೊಬ್ಬ ಮತದಾರರು ಈ ....

215

Read More...

Naa Ninna Bidalare.News

Saturday, November 16, 2024

  *ನಾ ನಿನ್ನ ಬಿಡಲಾರೆ* ಟ್ರೈಲರ್ ಲಾಂಚ್   ಶ್ರೀಮತಿ ಭಾರತಿ ಬಾಲಿ ನಿರ್ಮಾಣದ,ನವೀನ್ ಜಿ ಎಸ್ ನಿರ್ದೇಶನದ *ನಾ ನಿನ್ನ ಬಿಡಲಾರೆ* ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದ್ದು, ಚಿತ್ರ ಬಹಳ ಒಳ್ಳೆಯ ಪ್ರಶಂಸೆಗೆ ಪಾತ್ರವಾಗಿದೆ   ಅಂಬಾಲಿ ಭಾರತಿ,ಪಂಚಿ, ಕೆ ಎಸ್ ಶ್ರಿಧರ್,ಶ್ರೀನಿವಾಸ್ ಪ್ರಭು,ಮದನ್ ಹರಿಣಿ,ಮಹಾಂತೇಶ್ ಸೇರಿ ಸಾಕಷ್ಟು ಪ್ರತಿಭಾವಂತ ಕಲಾವಿದರ ದಂಡು ಇದರಲ್ಲಿ ಇದ್ದು, ಟ್ರೈಲರ್ ನಲ್ಲಿ ನಿರ್ದೇಶಕರು ಬಿಟ್ಟ ಕೆಲವು ತುಣುಕುಗಳನ್ನು ನೋಡಿದಾಗ ದೇವರು,ದೈವತ್ವ, ಮತ್ತು ಸಸ್ಪೆನ್ಸ್ ಥ್ರಿಲ್ಲಿಂಗ್ ಅಂಶಗಳು ತುಂಬಾ ಇವೆ ಎಂಬುದು ಎಲ್ಲರ ಗಮನಕ್ಕೆ ಬರುತ್ತಿದೆ.ಡಿಫರೆಂಟ್ ಡ್ಯಾನಿ ಸಾಹಸ ಚಿತ್ರಕ್ಕೆ ಮತ್ತೊಂದು ಪ್ಲಸ್ ಪಾಯಿಂಟ್..   ....

212

Read More...

Sri Vijaya Dasaru 2.News

Tuesday, November 12, 2024

*ವಿಜಯದಾಸರ ಆರಾಧನಾ ಪರ್ವಕಾಲದಲ್ಲೇ "ದಾಸವರೇಣ್ಯ ಶ್ರೀ ವಿಜಯ ದಾಸರು" ಚಿತ್ರದ ಎರಡನೇ ಭಾಗಕ್ಕೆ ಚಾಲನೆ‌*   ಖ್ಯಾತ ಹರಿದಾಸರಾದ ಭೃಗು ಋಷಿಗಳ ಅಂಶ ಸಂಭೂತರಾದ ಶ್ರೀವಿಜಯದಾಸರ  ಆರಾಧನಾ ಪರ್ವಕಾಲದಲ್ಲಿ "ದಾಸವರೇಣ್ಯ ಶ್ರೀ ವಿಜಯದಾಸರು ಭಾಗ ೨" ಚಿತ್ರದ ಮುಹೂರ್ತ ಸಮಾರಂಭ ಬಸವನಗುಡಿಯ ಶ್ರೀಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ವಿದ್ವಾನ್ ಶ್ರೀಸತ್ಯಧ್ಯಾನಾಚಾರ್ಯ ಕಟ್ಟಿ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಶ್ರೀಮತಿ ತೇಜಸ್ವಿನಿ ಅನಂತ ಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು.‌ ಇತ್ತೀಚೆಗಷ್ಟೇ ಟಿಟಿಡಿ ಸದಸ್ಯರಾಗಿ ಆಯ್ಕೆಯಾಗಿರುವ ನರೇಶ್ ಕುಮಾರ್ ಹಾಗೂ ಖ್ಯಾತ ಗಮಕ ಕಲಾವಿದರಾದ ಪ್ರಸನ್ನ ಅವರು ಮುಖ್ಯ ಅತಿಥಿಗಳಾಗಿ ....

233

Read More...

Sanju weds Geetha 2.News

Monday, November 11, 2024

  ಸಂಜು ವೆಡ್ಸ್ ಗೀತಾ-2 ಉಪೇಂದ್ರ ಮೆಚ್ಚಿದ ಕ್ಲೈಮ್ಯಾಕ್ಸ್   ಕ್ಲೈಮ್ಯಾಕ್ಸ್ ನೋಡಿ 100% ಹಿಟ್ ಅಂದ ಉಪ್ಪಿ, ಸಾಂಗ್ ನೋಡಿ  ಸೂಪರ್ ಹಿಟ್ ಅಂದ್ರು,   ಅವನು ಸಂಜು ಅವಳು ಗೀತಾ ಹಾಡು ಬಿಡುಗಡೆ        ಪವಿತ್ರ ಇಂಟರ್‌ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ಅವರ ನಿರ್ಮಾಣದ, ನಾಗಶೇಖರ್ ಅವರ ನಿರ್ದೇಶನದ ಈ ವರ್ಷದ  ಬಹುನಿರೀಕ್ಷಿತ ಚಿತ್ರ ಸಂಜು ವೆಡ್ಸ್ ಗೀತಾ-2. ನಾಗಶೇಖರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಚಿತ್ರದ ’ಅವನು ಸಂಜು ಅವಳು ಗೀತಾ ಅವರಿಬ್ಬರು ಸೇರಲು ಸಂಗೀತ’ ಎಂಬ ಹಾಡಿನ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.ಅಲ್ಲಿ  ನಟ ಉಪೇಂದ್ರ, ಫಿಲಂ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್, ನಿರ್ಮಾಪಕರ ಸಂಘದ  ಅಧ್ಯಕ್ಷ ....

198

Read More...

Samruddhi Film Institute.News

Monday, November 11, 2024

  "ಸಮೃದ್ಧಿ ರಂಗತಂಡ"ಕ್ಕೆ ಫಿಲಂ‌ ಚೇಂಬರ್ ಅಧ್ಯಕ್ಷ  ಎನ್.ಎಂ. ಸುರೇಶ್ ತನಿಷಾ ಕುಪ್ಪಂಡ ಚಾಲನೆ       ಚಿತ್ರರಂಗ, ರಂಗಭೂಮಿ ಹಾಗೂ ಕಿರುತೆರೆ ಕ್ಷೇತ್ರದಲ್ಲಿ ಕಲಾವಿದ, ತಂತ್ರಜ್ಞರಾಗಲು, ಅದಕ್ಕೆ  ಸೂಕ್ತ ತರಬೇತಿ ಪಡೆಯುವುದು ಅವಶ್ಯಕ. ಹಾಗೆ ಮನರಂಜನಾ ಕ್ಷೇತ್ರದಲ್ಲಿ ತೊಡಗಿಕೊಳ್ಳಬೇಕೆನ್ನುವವರಿಗೆ  ತರಬೇತಿ, ಮಾರ್ಗದರ್ಶನ ನೀಡಲೆಂದೇ ನಗರದಲ್ಲಿ ಸಮೃದ್ಧಿ ರಂಗತಂಡ ಪ್ರಾರಂಭವಾಗಿದೆ.     ಜಾಲಹಳ್ಳಿ, ಬಾಣಾವರ, ಹೆಸರುಘಟ್ಟ, ನೆಲಮಂಗಲ, ಯಶವಂತಪುರ, ಮತ್ತೀಕೆರೆ ಸುತ್ತಮುತ್ತಲಿನ ಸಿನಿಮಾಸಕ್ತರಿಗಾಗಿಯೇ ಸಮೃದ್ಧಿ ರಂಗತಂಡದ ಚಂದನ್ ಬಿ. ಹಾಗೂ ನೇತ್ರಾವತಿ ಚಂದನ್ ಅವರು ಚಿಕ್ಕಬಾಣಾವರದ ಆಚಾರ್ಯ ಕಾಲೇಜ್ ರಸ್ತೆಯ ಶಾಂತಿನಗರ ಆರ್ಚ್ ಬಳಿ  ....

200

Read More...

Raju James Bond.News

Saturday, November 09, 2024

  *ಮೋಷನ್ ಪೋಸ್ಟರ್ ನಲ್ಲೇ ಮೋಡಿ ಮಾಡಿದ "ರಾಜು ಜೇಮ್ಸ್ ಬಾಂಡ್"* .    *ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ ಗುರುನಂದನ್ ನಾಯಕರಾಗಿ ನಟಿಸಿರುವ ಈ ಚಿತ್ರ ಡಿಸೆಂಬರ್ 27 ರಂದು ತೆರೆಗೆ* .   ಕರ್ಮ ಬ್ರೋಸ್ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ    “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್ " ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಡಿಸೆಂಬರ್ 27 ರಂದು ಬಿಡುಗಡೆಯಾಗಲಿದೆ.  ನಿರ್ಮಾಪಕರಾದ ಮಂಜುನಾಥ್ ವಿಶ್ವಕರ್ಮ (ಲಂಡನ್) ಮತ್ತು ಕಿರಣ್ ಭರ್ತೂರು (ಕ್ಯಾನೆಡಾ) ಮೋಷನ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಚಿತ್ರದ ....

211

Read More...

Love Reddy.News

Saturday, November 09, 2024

  *ಹೊಸಬರ ಬೆನ್ನಿಗೆ ನಿಂತ ಸ್ಯಾಂಡಲ್ ವುಡ್ ಸಲಗ* *'ಲವ್ ರೆಡ್ಡಿ’ಗೆ ’ಭೀಮ’ ಬಲ: ದುಬೈನಲ್ಲೂ ರಿಲೀಸ್*    ಹೊಸಬರೇ ಸೇರಿ ಮಾಡಿರುವ ನೈಜ ಘಟನೆ ಆಧಾರಿತ ’ಲವ್ ರೆಡ್ಡಿ’ ಸಿನಿಮಾ ಟಾಲಿವುಡ್ ನಲ್ಲಿ ಸಖತ್ ಸೌಂಡ್ ಮಾಡುವುದರ ಮೂಲಕ ಬಾಕ್ಸಾಫೀಸ್ ನಲ್ಲಿ ಒಳ್ಳೆ ಕಲೆಕ್ಷನ್ ಆಗಿದೆ. ಸ್ಮರಣ್ ರೆಡ್ಡಿ ಮೂಲತಃ ಹೈದರಾಬಾದ್ ನವರು ಲವ್ ರೆಡ್ಡಿ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಇನ್ನೂ ಈ ಸಿನಿಮಾಗೆ ನಟ ಅಂಜನ್ ಕುಟುಂಬದವರೇ ಬಂಡವಾಳ ಹೂಡಿದ್ದಾರೆ. ನಟಿಯಾಗಿ ಶ್ರಾವಣಿ ಅಭಿನಯಿಸಿಸ್ದಾರೆ. ವಿಶೇಷ ಅಂತಂದ್ರೆ ಸ್ಯಾಂಡಲ್ ವುಡ್ ಸಲಗ ವಿಜಯ್ ಕುಮಾರ್ ಸಿನಿಮಾವನ್ನು ನೋಡಿ, ಕಂಟೆಂಟ್ ಇಷ್ಟವಾಗಿ ಲವ್ ರೆಡ್ಡಿ ಸಿನಿಮಾವನ್ನು ಕನ್ನಡದಲ್ಲಿ ಪ್ರೆಸೆಂಟ್ ಮಾಡ್ತಿದ್ದಾರೆ. ....

223

Read More...

Gumti.Film News

Friday, November 08, 2024

  *’ಗುಂಮ್ಟಿ’ ಸಿನೆಮಾ ಟ್ರೇಲರ್ ಬಿಡುಗಡೆ*   *ಕುಡುಬಿ ಜನಜೀವನ ‘ಗುಂಮ್ಟಿ’ ಮೂಲಕ ಅನಾವರಣ*   *ತೆರೆಗೆ ಬರಲು ತಯಾರಾಗುತ್ತಿದೆ ಕಡಲತಡಿಯ ಕಥೆ*   ಈಗಾಗಲೇ ತನ್ನ ಶೀರ್ಷಿಕೆ ಮತ್ತು ಕಥಾಹಂದರದ ಮೂಲಕ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿರುವ ‘ಗುಂಮ್ಟಿ’ ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಸದ್ಯ ‘ಗುಂಮ್ಟಿ’ ಚಿತ್ರದ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದೆ.   ಇತ್ತೀಚೆಗೆ ನಡೆದ ‘ಗುಂಮ್ಟಿ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಹಾಜರಿದ್ದ ಚಿತ್ರತಂಡ, ಟ್ರೇಲರ್ ಬಗ್ಗೆ ಮತ್ತು ‘ಗುಂಮ್ಟಿ’ ಚಿತ್ರದ ಕಥಾಹಂದರ ಮತ್ತಿತರ ವಿಷಯಗಳ ....

204

Read More...

Dheera Bhagath Roy.News

Thursday, November 07, 2024

  ಡಿಸೆಂಬರ್ 6ಕ್ಕೆ ಧೀರ ಭಗತ್ ರಾಯ್ ರಿಲೀಸ್   ಪುಷ್ಪ-2 ದಿನವೇ ಧೀರ ಭಗತ್ ರಾಯ್ ಆಗಮನ   ಸ್ಯಾಂಡಲ್ ವುಡ್ ನಲ್ಲಿ ಡಿ.6ಕ್ಕೆ ಪುಷ್ಪನ ವಿರುದ್ಧ ಯುದ್ಧ     ಪುಷ್ಪ-2  V/S ಧೀರ ಭಗತ್ ರಾಯ್   ಪುಷ್ಪ 2 ವಿತರಕನಿಗೆ ಧೀರ ತಂಡದಿಂದ ಖಡಕ್ ಎಚ್ಚರಿಕೆ   ಪುಷ್ಪ -2 ಡಿಸ್ಟ್ರಿಬ್ಯೂಟರ್ಗೆ ಅಹಂಕಾರಕ್ಕೆ       ಕನ್ನಡಿಗರು ಖಡಕ್ ಉತ್ತರ      ಧೀರ ಭಗತ್ ರಾಯ್   ಡಿಸೆಂಬರ್ 6ಕ್ಕೆ ಧೀರ ಭಗತ್ ರಾಯ್ ರಿಲೀಸ್     ಪುಷ್ಪ2ಗೆ ಧೀರ ಭಗತ್ ರಾಯ್ ಸವಾಲ್ ರಿಲೀಸ್ ಡೇಟ್ ಅನೌನ್ಸ್ ಮಾಡಿದ ಚಿತ್ರತಂಡ   ನಮಗೆ ಥಿಯೇಟರ್ ಸಮಸ್ಯೆ ಆಗಲ್ಲ..!! ಕನ್ನಡಿಗರು ಕೈ ಬಿಡಲ್ಲ ಅದೇ ನಂಬಿಕೆ   ಬಾಹುಬಲಿ ಎದುರು ರಂಗಿತರಂಗ ಗೆದಿದಂತೆ ....

258

Read More...

Bagheera.Film News

Wednesday, November 06, 2024

  *ಉತ್ತಮ ಚಿತ್ರಗಳನ್ನು ಸದಾ ಪ್ರೋತ್ಸಾಹಿಸುತ್ತದೆ ಕನ್ನಡಿಗರ ಮನಸ್ಸು* .     *ಅದರಿಂದ ಸಾಧ್ಯವಾಯಿತು "ಬಘೀರ"ನ ಯಶಸ್ಸು* .   ಇಡೀ ವಿಶ್ವವೇ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವಂತಹ "ಕೆ.ಜಿ.ಎಫ್", " ಕಾಂತಾರ" ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ನ ಮತ್ತೊಂದು ಯಶಸ್ವಿ ಚಿತ್ರ "ಬಘೀರ". ವಿಜಯ್ ಕಿರಗಂದೂರು ನಿರ್ಮಾಣದ, ಡಾ||ಸೂರಿ ನಿರ್ದೇಶನದ ಹಾಗೂ ಶ್ರೀಮುರಳಿ ನಾಯಕರಾಗಿ ನಟಿಸಿರುವ " ಬಘೀರ " ಚಿತ್ರ ಕಳೆದವಾರ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಬಿಡುಗಡೆಯಾಗಿತ್ತು. ಚಿತ್ರ ತೆರೆ ಕಂಡ ದಿನದಿಂದ ಈವರೆಗೂ ರಾಜ್ಯಾದ್ಯಂತ ಚಿತ್ರ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಜೊತೆಗೆ ಪ್ರೇಕ್ಷಕರ ಮನಸ್ಸಿಗೆ ಚಿತ್ರ ....

226

Read More...
Copyright@2018 Chitralahari | All Rights Reserved. Photo Journalist K.S. Mokshendra,