Vishwa Kannada Habba.News

Tuesday, July 16, 2024

  ಸಿಂಗಾಪೂರ‍್ನಲ್ಲಿ ವಿಶ್ವ ಕನ್ನಡ ಹಬ್ಬ   ಕರ್ನಾಟಕ ಪ್ರೆಸ್‍ ಕ್ಲಬ್‍ ಕೌನ್ಸಿಲ್‍ನಿಂದ ಸೆ.28ರಂದು ಆಯೋಜನೆ   ಕರ್ನಾಟಕ ಪ್ರೆಸ್‍ ಕ್ಲಬ್‍ ಕೌನ್ಸಿಲ್‍ ಸಂಸ್ಥೆಯು ಕನ್ನಡವನ್ನು ವಿದೇಶದಲ್ಲೂ ಬೆಳೆಸಬೇಕು ಎಂಬ ನಿಟ್ಟಿನಲ್ಲಿ ಕಳೆದ ವರ್ಷ ದುಬೈನಲ್ಲಿ ವಿಶ್ವ ಕನ್ನಡ ಹಬ್ಬವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಸಿಕ್ಕ ಅಭೂತಪೂರ್ವ ಯಶಸ್ಸಿನಿಂದ ಪ್ರೇರೀತರಾಗಿರುವ ಕೌನ್ಸಿಲ್, ಸೆಪ್ಟೆಂಬರ‍್ 28ರಂದು ಎರಡನೇ ವಿಶ್ವ ಕನ್ನಡ ಹಬ್ಬವನ್ನು ಸಿಂಗಾಪೂರ‍್ನಲ್ಲಿ ಆಯೋಜಿಸಿದೆ.   ಈ ಕುರಿತು ಹೆಚ್ಚಿನ ಮಾಹಿತಿ ನೀಡುವುದಕ್ಕಾಗಿ ಇತ್ತೀಚೆಗೆ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಕರ್ನಾಟಕ ಪ್ರೆಸ್‍ ಕ್ಲಬ್‍ ಕೌನ್ಸಿಲ್‍ನ ಅಧ್ಯಕ್ಷ ಡಾ. ಶಿವಕುಮಾರ‍್ ....

282

Read More...

Vidhyarthi Vidyarthiniyare.News

Tuesday, July 16, 2024

  ಜುಲೈ 19ರಂದು ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಬಿಡುಗಡೆ   ದುಬೈನಲ್ಲಿ ಪ್ರೀಮಿಯರ‍್ ಶೋ; ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ   ಈಗಾಗಲೇ ಟೀಸರ‍್, ಹಾಡುಗಳು ಮತ್ತು ಎರಡು ಟ್ರೇಲರ‍್ಗಳಿಂದ ಗಮನಸೆಳೆದಿರುವ ಅರುಣ್‍ ಅಮುಕ್ತ ರಚಿಸಿ-ನಿರ್ದೇಶಿಸಿರುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವು ಇದೇ ಶುಕ್ರವಾರ (ಜುಲೈ 19) ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನ, ಇತ್ತೀಚೆಗೆ ದುಬೈನಲ್ಲಿ ಚಿತ್ರದ ಪ್ರೀಮಿಯರ‍್ ಶೋ ಆಗಿದ್ದು, ಚಿತ್ರ ನೋಡಿರುವ ಅನಿವಾಸಿ ಕನ್ನಡಿಗರು ಚಿತ್ರವನ್ನು ಮೆಚ್ಚಿಕೊಂಡಿರುವುದಷ್ಟೇ ಅಲ್ಲ, ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.   ಈ ವಿಷಯವನ್ನು ಹಂಚಿಕೊಳ್ಳುವುದಕ್ಕೆ ....

244

Read More...

Roopantara.Film News

Tuesday, July 16, 2024

  *ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ ’ರೂಪಾಂತರ’* .    *ಚಿತ್ರದ ಪ್ರಮುಖಪಾತ್ರದಲ್ಲಿ ರಾಜ್ ಬಿ ಶೆಟ್ಟಿ ನಟನೆ* .   ಇತ್ತೀಚೆಗಷ್ಟೆ "ಟರ್ಬೋ" ಮಳಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಶನ್ಮುಗಸುಂದರಂ  ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ "ರೂಪಾಂತರ" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ‌. ಟ್ರೇಲರ್ ನಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರ ಜುಲೈ 26 ರಂದು ಬಿಡುಗಡೆಯಾಗುತ್ತಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.   "ರೂಪಾಂತರ" ಚಿತ್ರದ ಕುರಿತು ಮಾತನಾಡಿದ ರಾಜ್ ಬಿ ಶೆಟ್ಟಿ, ’ನಾವು ಮಂಗಳೂರಿನಲ್ಲಿ ಸಿನಿಮಾ ಮಾಡಬೇಕಾದರೆ ಮಾರ್ಕೇಟ್ ....

238

Read More...

Gowri.Film News

Monday, July 15, 2024

  *"ಗೌರಿ" ಚಿತ್ರದಿಂದ ಬಂತು "ಮುದ್ದಾದ" ಹಾಡು* .                 *ಇಂದ್ರಜಿತ್ ಲಂಕೇಶ್ ನಿರ್ದೇಶನದ "ಮೊನಾಲಿಸ" ಚಿತ್ರಕ್ಕೆ ಇಪ್ಪತ್ತು ವರ್ಷಗಳ ಸಂಭ್ರಮ* ..   ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಧ್ಯಾನ್ ಹಾಗೂ ಸದಾ ನಾಯಕ, ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್  "ಮೊನಾಲಿಸ" ಚಿತ್ರ ತೆರೆಕಂಡು ಇಪ್ಪತ್ತು ವರ್ಷಗಳಾಗಿದೆ. ಚಿತ್ರತಂಡದ ಸದಸ್ಯರೊಡನೆ ಕೇಕ್ ಕಟ್ ಮಾಡುವ ಮೂಲಕ "ಮೊನಾಲಿಸ" ಚಿತ್ರದ ಇಪ್ಪತ್ತರ ಸಂಭ್ರಮವನ್ನು ಆಚರಿಸಲಾಯಿತು. ನಿರ್ದೇಶಕ ಇಂದ್ರಜಿತ್ ಲಂಕೇಶ್, ನಾಯಕ ಧ್ಯಾನ್, ನಾಯಕಿ ಸದಾ, ನಟ ಶರಣ್, ಸಂಭಾಷಣೆ ಬರೆದಿದ್ದ ಬಿ.ಎ.ಮಧು, ಸ್ಥಿರ ಛಾಯಾಗ್ರಾಹಕ ಗುಂಡ್ಲುಪೇಟೆ ಸುರೇಶ್, ಡಿಸೈನರ್ ಮಣಿ ಸೇರಿದಂತೆ ....

247

Read More...

Hejjaru.Film News

Monday, July 15, 2024

  ಇದೇ 19 ರಂದು ಮೊದಲ ಪ್ಯಾರಲಲ್‌ ಲೈಫ್ ಚಿತ್ರ "ಹೆಜ್ಜಾರು" ಬಿಡುಗಡೆ.       ಬೆಳ್ಳಿ ಪರದೆಯ ಮೇಲೆ ವಿಭಿನ್ನ ಶೈಲಿಯ ವಿನೂತನ ಕತೆಯನ್ನು ನೋಡಬಯಸುವವರಿಗಾಗಿ ಒಂದು  ಪ್ರೇಮಕಥೆಯ ಮೂಲಕ ಇದೇ 19ರಂದು  ರಾಜ್ಯದ್ಯಂತ "ಹೆಜ್ಜಾರು" ಚಿತ್ರವನ್ನು ಬಿಡುಗಡೆ ಮಾಡುತಿದ್ದೇವೆ ಎಂದು ಹೇಳಲು ಚಿತ್ರತಂಡ ಪತ್ರಿಕಾಗೋಷ್ಠಿಯನ್ನು ಆಯೋಜನೆ ಮಾಡಿತ್ತು. ಹಾಗೆಯೇ ಚಿತ್ರದ ಟ್ರೈಲರ್ ಅನ್ನು ಕೂಡ ಪ್ರದರ್ಶಿಸಲಾಯಿತು.     ನಿರ್ದೇಶಕ ಹರ್ಷಪ್ರಿಯ  ಮಾತನಾಡುತ್ತಾ ನಾನು ಮೂಲತಃ ಭದ್ರಾವತಿಯವನು , ನನ್ನ ವೃತ್ತಿ  ಪೈಂಟರ್ ಕೆಲಸ , ನನಗೆ ಸಿನಿಮಾ ಬಗ್ಗೆ ಅಪಾರ ಪ್ರೀತಿ , ಆಸಕ್ತಿ ಇತ್ತು ಆದರೆ ಅವಕಾಶ ಸಿಕ್ಕಿರಲಿಲ್ಲ. ಅದು ಸಿಕ್ಕಿದ್ದು ನಮ್ಮ ನಟ , ನಿರ್ದೇಶಕ ನವೀನ್ ....

266

Read More...

Appu Cup 2.News

Saturday, July 13, 2024

  *"ಅಪ್ಪು ಕಪ್ ಸೀಸನ್ 2" ಅಪ್ಪು ಸಂಭ್ರಮಕ್ಕೆ ಅದ್ದೂರಿ ಚಾಲನೆ* .      *ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಶ್ರೀಮುರಳಿ ಅವರಿಂದ ಅಪ್ಪು ಬೆಳ್ಳಿ ಟ್ರೋಫಿ ಅನಾವರಣ* .    ಓರಾಯನ್ ಮಾಲ್ ನ ಹೊರಾಂಗಣದಲ್ಲಿ ತಣ್ಣನೆ ಬೀಸುತ್ತಿದ್ದ ಗಾಳಿ. ಪಕ್ಕದಲ್ಲೊಂದು ಕೆರೆ. ಆ ಸುಂದರ ಪರಿಸರದಲ್ಲೊಂದು ವರ್ಣರಂಜಿತ ವೇದಿಕೆ. ಆ ವೇದಿಕೆಯಲ್ಲಿ ಚೇತನ್ ಸೂರ್ಯ ಅವರ STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿರುವ " ಅಪ್ಪು ಕಪ್ ಸೀಸನ್ 2"(ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಅಪ್ಪು ಸಂಭ್ರಮ ಸಮಾರಂಭ ಅದ್ದೂರಿಯಾಗಿ ನಡೆಯಿತು. ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ ಅವರು ನಿರ್ಮಿಸಿರುವ ಐದು ಕೆಜಿ ತೂಕದ ಅಪ್ಪು ಭಾವಚಿತ್ರವುಳ್ಳ ಬೆಳ್ಳಿ ಕಪ್ ಅಶ್ವಿನಿ ಪುನೀತ್ ....

493

Read More...

Maddy.Film News

Saturday, July 13, 2024

  ಯುವ ಪಡೆಗಳ "ಮ್ಯಾಡಿ" ಟೈಟಲ್ , ಬ್ಯಾನರ್, ಹೀರೋ ಇಂಟ್ರೊಡಕ್ಷನ್ ಪ್ರಮೋಶನಲ್ ಸಾಂಗ್ ರಿಲೀಸ್.     ಮಾಜಿ ಸಚಿವ ಹೆಚ್. ಎಂ.ರೇವಣ್ಣ ಹಾಗೂ ನಿರ್ಮಾಪಕ  ಉಮಾಪತಿ ಶ್ರೀನಿವಾಸ್ ಗೌಡ ರಿಂದ ಬಿಡುಗಡೆ.       ಸ್ಯಾಂಡಲ್ವುಡ್ ನಲ್ಲಿ ಮತ್ತೊಂದು ಯುವ ಪಡೆಗಳ ತಂಡ ಭರ್ಜರಿಯಾಗಿ ಸದ್ದು ಮಾಡಲು ಸಿದ್ಧವಾಗಿದೆ. ಬಹಳಷ್ಟು  ಪೂರ್ವ ತಯಾರಿಯೊಂದಿಗೆ ಸಿನಿಮಾ ಮಾಡಲು ಮುಂದಾಗಿರುವ ಈ  ತಂಡವು ತಮ್ಮ ಚಿತ್ರ ಸಂಸ್ಥೆಯ ಹೆಸರು ,  ಶೀರ್ಷಿಕೆ ಹಾಗೂ ನಾಯಕನ ಪರಿಚಯಿಸುವ ಪ್ರಮೋಷನಲ್ ಸಾಂಗ್ ಬಿಡುಗಡೆ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ಬೆಂಗಳೂರಿನ ಕಲಾವಿದರ ಭವನದಲ್ಲಿ ಅದ್ದೂರಿಯಾಗಿ ಆಯೋಜಿಸಲಾಯಿತು. ಈ ಒಂದು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರಾದ ....

298

Read More...

Kadaloora Kanmani.News

Saturday, July 13, 2024

  *ಕಣ್ಮನ ಸೆಳೆಯುತ್ತಿದೆ ”ಕಡಲೂರ ಕಣ್ಮಣಿ” ಚಿತ್ರದ ಟ್ರೇಲರ್* .    *ವಿಭಿನ್ನ ಪ್ರೇಮಕಥೆಯ ಈ ಚಿತ್ರ ಜುಲೈ 19 ರಂದು ತೆರೆಗೆ* .   ರಾಮ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ "ಕಡಲೂರ ಕಣ್ಮಣಿ" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷರಾದ ವೆಂಕಟೇಶ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.‌   "ಕಡಲೂರ ಕಣ್ಮಣಿ" ಪ್ರೇಮಕಥಾಹಂದರ ಹೊಂದಿರುವ ಚಿತ್ರ. ಈವರೆಗೂ ಸಾಕಷ್ಟು ಪ್ರೇಮಕಥೆಗಳು ಬಂದಿವೆಯಾದರೂ ಇದು ವಿಭಿನ್ನ ಪ್ರೇಮಕಥೆ ಎನ್ನಬಹುದು. ಕಡಲಿನಲ್ಲಿ ಮುತ್ತು ಸಿಗುವುದು ಎಲ್ಲರಿಗೂ ತಿಳಿದ ಸಂಗತಿ ನನಗೂ ಸಹ ಈ ಈ ಚಿತ್ರದಲ್ಲಿ ಮೂರು ಮುತ್ತುಗಳು ....

310

Read More...

Vidyarthi Vidyarthiyare.News

Thursday, July 11, 2024

  ಬಿ ಸೈಡ್ ಟ್ರೈಲರ್ ಮೂಲಕ ಬೆರಗಾಗಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರು! ಅರುಣ್ ಅಮುಕ್ತ ನಿರ್ದೇಶನದ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಇದೇ ತಿಂಗಳ 19ರಂದು ತೆರೆಗಾಣುತ್ತಿದೆ. ಈಗಾಗಲೇ ಸೈಡ್ ಎ ಟ್ರೈಲರ್ ಮೂಲಕ ಈ ಸಿನಿಮಾ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು.ಇದೀಗ ಬಿಡುಗಡೆಯ ಹೊಸ್ತಿಲಿನಲ್ಲಿ ಸೈಡ್ ಬಿ ಟ್ರೈಲರ್ ಲಾಂಚ್ ಆಗಿದೆ. ಜಬರ್ದಸ್ತ್ ಶೈಲಿಯಲ್ಲಿ ಮೂಡಿ ಬಂದಿರುವ ಈ ಟ್ರೈಲರ್ ಕಂಡವರೆಲ್ಲ ಅಕ್ಷರಶಃ ಥ್ರಿಲ್ ಆಗಿದ್ದಾರೆ. ಶೀರ್ಷಿಕೆ ನೋಡಿದವರು ಒಂದು ಸಿದ್ಧಸೂತ್ರದ ಕಲ್ಪನೆ ಮೂಡಿಸಿಕೊಂಡಿದ್ದರು. ಆದರೆ, ಈ ಸಿನಿಮಾ ಅದೆಲ್ಲವನ್ನೂ ಮೀರಿಕೊಂಡ ರಗಡ್ ಕಥೆಯನ್ನೊಳಗೊಂಡಿದೆ ಎಂಬುದನ್ನು ಸೈಡ್ ಬಿ ಟ್ರೈಲರ್ ಸಾಕ್ಷೀಕರಿಸಿದೆ! ನಿರ್ದೇಶಕ ಅರುಣ್ ಅಮುಕ್ತ ಇದೊಂದು ....

290

Read More...

Nice Road.Film News

Wednesday, July 10, 2024

  ಸಸ್ಪೆನ್ಸ್, ಥ್ರಿಲ್ಲರ್ ನೈಸ್ ರೋಡ್ ಟ್ರೈಲರ್ ಬಿಡುಗಡೆ         ಗೋಪಾಲ್ ಹಳೇಪಾಳ್ಯ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ, ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ  ನೈಸ್ ರೋಡ್ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.    ಕಳೆದ ಜನ್ಮದಲ್ಲಿ ಮಾಡಿದ ತಪ್ಪಗೆ ಈ  ಜನ್ಮದಲ್ಲಿ ಶಿಕ್ಷೆ ಕೊಡುವುದು ಯಾವ ನ್ಯಾಯ  ಎನ್ನುವ  ಅಂಶವನ್ನಿಟ್ಟುಕೊಂಡು ಕರ್ಮ ಮತ್ತು ಧರ್ಮದ ಮೇಲೆ ’ನೈಸ್ ರೋಡ್’ ಚಿತ್ರದ  ಕಥೆ ಹೆಣೆಯಲಾಗಿದೆ.  ನಿರ್ದೇಶನದ ಜೊತೆಗೆ ಪುನರ್ ಗೀತಾ ಸಿನಿಮಾಸ್  ಬ್ಯಾನರ್ ಅಡಿ ಗೋಪಾಲ್ ಹಳೇಪಾಳ್ಯ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.‌      ಈ ಸಂದರ್ಭದಲ್ಲಿ ನಿರ್ದೇಶಕ ಗೋಪಾಲ್  ....

267

Read More...

Kenda.Film News

Wednesday, July 10, 2024

  ಕೆಂಡ ಟ್ರೈಲರ್ ನಲ್ಲಿ ಕಂಡು ಕೇಳರಿಯದ ಕಥೆಯ ಸುಳಿವು! ಸಹದೇವ್ ಕೆಲವಡಿ ನಿರ್ದೇಶನದ ಕೆಂಡ ಚಿತ್ರ ಇದೇ ತಿಂಗಳ 26ರಂದು ಬಿಡುಗಡೆಗೊಳ್ಳಲಿದೆ. ಈಗಾಗಲೇ ಈ ಚಿತ್ರ ಅಂತಾರಾಷ್ಟ್ರೀಯ ಸಿನಿಮಾ ಫೆಸ್ಟಿವಲ್‍ಗಳಲ್ಲಿ ಬಿಡುಗಡೆಗೊಂಡಿದೆ. ಹಲವಾರು ಪ್ರಶಸ್ತಿಗಳನ್ನೂ ಪಡೆದುಕೊಂಡಿದೆ. ಭಾರತದಲ್ಲಿ ಇಂಥಾ ಸಿನಿಮಾಗಳನ್ನೂ ರೂಪಿಸ್ತಾರಾ ಎಂಬಂಥಾ ಬೆರಗೊಂದನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಂಡ ಪ್ರತಿಷ್ಠಾಪಿಸಿ ಬಿಟ್ಟಿದೆ. ಇಷ್ಟೆಲ್ಲ ಖುಷಿಯ ಪುಳಕಗಳೊಂದಿಗೆ ಚಿತ್ರತಂಡವೀಗ ಪ್ರೇಕ್ಷಕರ ಮುಂದೆ ಪ್ರತ್ಯಕ್ಷವಾಗಿದೆ. ಅಚ್ಚುಕಟ್ಟಾದ ಪತ್ರಿಕಾ ಗೋಷ್ಠಿಯ ಮೂಲಕ ಕೆಂಡದ ಟ್ರೈಲರ್ ಅನ್ನು ಹಿರಿಯ ರಂಗಭೂಮಿ ಕಲಾವಿದ ವಿನೋದ್ ರವೀಂದ್ರನ್ ಲೋಕಾರ್ಪಣೆಗೊಳಿಸಿದ್ದಾರೆ. ಇದೇ ಹೊತ್ತಿನಲ್ಲಿ ....

249

Read More...

Simhasana.Film News

Wednesday, July 10, 2024

ಹೊಸ ಸಿಂಹಾಸನ        ನಾಲ್ಕು ದಶಕಗಳ ಹಿಂದೆ ‘ಸಿಂಹಾಸನ’ ಎನ್ನುವ ಚಿತ್ರವೊಂದು ತೆರೆ ಕಂಡಿತ್ತು. ಈಗ ಅದೇ ಹೆಸರಿನಲ್ಲಿ ಸಿನಿಮಾವೊಂದು ಸೆಟ್ಟೇರಿದೆ. ಬುಧವಾರದಂದು ಆರ್‌ಪಿಸಿ ಲೇಔಟ್‌ದಲ್ಲಿರುವ ಶ್ರೀ ಗಾಯಿತ್ರಿ ವಿಶ್ವಕರ್ಮ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ಅದ್ದೂರಿಯಾಗಿ ನಡೆಯಿತು. ಉದ್ಯಮಿ ವಿ.ಜಯಚಂದ್ರ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರೆ, ರಾಜಕೀಯ ಮುಖಂಡ ಮಾಸ್ತ್ತಿಗೌಡ ಕ್ಯಾಮಾರ ಆನ್ ಮಾಡಿ ತಂಡಕ್ಕೆ ಶುಭ ಹಾರೈಸಿದರು.        ಚಾಮರಾಜನಗರ ಮೂಲದ ಚಂದ್ರು ನಾಲ್‌ರೋಡ್ ಅವರು ಮುನೇಶ್ವರ ಪ್ರೊಡಕ್ಷನ್ ಅಡಿಯಲ್ಲಿ ಬಂಡವಾಳ ಹೂಡುತ್ತಿರುವುದರ ಜತೆಗೆ ನಾಯಕನಾಗಿ ಅಭಿನಯಿಸುತ್ತಿದ್ದಾರೆ.        ತಿಪಟೂರಿನ ....

314

Read More...

Father.Film News

Tuesday, July 09, 2024

  *ಅಪ್ಪನ ನೆನಪಿನ ಸಂಭ್ರಮ...*   *ಮೃಸೂರಲ್ಲಿ ಫಾದರ್ ಬಗ್ಗೆ ಮೆಚ್ಚುಗೆ*    *ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಫಾದರ್  ಚಿತ್ರೀಕರಣದ ಡೀಟೆಲ್ ಮಾತುಕತೆ:  ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್,  ಅಮೃತ ಅಯ್ಯಂಗಾರ್ ಏನಂದ್ರು ಗೊತ್ತಾ?*   ಕನ್ನಡದ ಪ್ರತಿಷ್ಠಿತ ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಫಾದರ್ ಚಿತ್ರೀಕರಣ ಅದ್ಧೂರಿಯಾಗಿ  ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಸಾಗುತ್ತಿದೆ.   ಫಾದರ್ ಸಿನಿಮಾದ ಶೂಟಿಂಗ್ ಸೆಟ್ ಗೆ ಸಿನಿಮಾ ಪತ್ರಕರ್ತರು ಭೇಟಿ ನೀಡಿದ ವೇಳೆ ಚಿತ್ರತಂಡ ಮಾತಿಗಿಳಿಯಿತು. ಪ್ರಕಾಶ್‍ ರೈ ಮತ್ತು ‘ಡಾರ್ಲಿಂಗ್‍’ ಕೃಷ್ಣ ತಂದೆ-ಮಗನಾಗಿ ಅಭಿನಯಿಸುತ್ತಿರುವ ‘ಫಾದರ್’ ಚಿತ್ರದ ಚಿತ್ರೀಕರಣ ಮೈಸೂರಿನ ಸುಮಾರು ನೂರು ವರ್ಷಗಳ ಹಳೆಯ ....

263

Read More...

Toofan.Film News

Wednesday, July 03, 2024

  ಸದ್ದು ಮಾಡುತ್ತಿದೆ ತೂಫಾನ್ ಫಸ್ಟ್ ಗ್ಲಿಂಪ್ಸ್         ಮೊನ್ನೆಯಷ್ಟೇ ಹೊರಬಂದ ’ತೂಫಾನ್’ ಕನ್ನಡ ಮತ್ತು ಹಿಂದಿ ಚಿತ್ರದ ಫಸ್ಟ್ ಗ್ಲಿಂಪ್ಸ್‌ಗೆ ಚಿತ್ರರಂಗವು ಪ್ರಶಂಸೆ ವ್ಯಕ್ತಪಡಿಸಿದ್ದು ಅಲ್ಲದೆ, ದೂರದ ಬಾಲಿವುಡ್‌ನಲ್ಲೂ ಹವಾ ಕ್ರಿಯೇಟ್ ಮಾಡುತ್ತಿದೆ. ಕಲಾವಿದರ ಸಂಘದಲ್ಲಿ ತುಣುಕುಗಳ ಬಿಡುಗಡೆ ಸಮಾರಂಭವು ಅದ್ದೂರಿಯಾಗಿ ನಡೆಯಿತು. ಎಸ್.ಆರ್.ಮೂವೀಸ್ ಲಾಂಛನದಲ್ಲಿ ಬೆಳಗಾಂ ಮೂಲದ ಕನ್ನಡ ಅಭಿಮಾನಿ ಷರೀಫ ಬೇಗಂ ನಡಾಫ್ ಬಂಡವಾಳ ಹೂಡುತ್ತಿದ್ದಾರೆ. ಚಿತ್ರಕಥೆ,ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿರುವುದು ಆರ್.ಚಂದ್ರಕಾಂತ್. ಹೊಸ ಪ್ರತಿಭೆ ರೋಶನ್ ಕಥೆ ಬರೆದು ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಛಾಲೆಂಜಿಂಗ್ ಸ್ಟಾರ್ ದರ್ಶನ್ ಪರ ವಕೀಲ ....

214

Read More...

Kannanjaru.News

Monday, July 08, 2024

  ಕಣಂಜಾರು ಟೀಸರ್, 12 ಲಕ್ಷ ವೀಕ್ಷಣೆ !     ಕಣಂಜಾರು ಕಾರ್ಕಳದ ಹತ್ತಿರ ಇರುವ ಒಂದು  ಊರು. ಅಲ್ಲಿ ಒಂದು ಪಟ್ಟದ ಮನೆಯಿದೆ. ಕಾಡಿನ ಮಧ್ಯೆ  ಇರುವ ದೈವದ ಮನೆ ಅದು. ಅದಕ್ಕೆ ಯಾರೂ ಬೀಗ ಹಾಕಿಲ್ಲ, ಆ ಮನೆಯ ಒಳಗೆ ಹೋಗುವಾಗ ಚಪ್ಪಲಿ ಬಿಟ್ಟು  ಹೋಗುತ್ತಾರೆ. ಅಲ್ಲಿ ಚಿತ್ರೀಕರಣ ನಡೆಸಲು ಯಾರಿಗೂ ಅನುಮತಿ ಕೊಡಲ್ಲ, ಆದರೆ ನಮಗೆ ದೇವರೇ ಹೂ ಕೊಟ್ಟಾಗ ಅನುಮತಿ ನೀಡಿದರು. ಇದು ಕರಾವಳಿ ತೀರದ ಕಥೆಯಾದರೂ  ನಾವಿಲ್ಲಿ  ಕಂಬಳ, ಕೋಲದ ಕಥೆ ಹೇಳ್ತಿಲ್ಲ ಎಂದು ನಿರ್ದೇಶಕ ಆರ್.ಬಾಲಚಂದ್ರ ಅವರು ತಾವೇ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ಕಣಂಜಾರು ಚಿತ್ರದ  ಟೀಸರ್ ಸಕ್ಸಸ್ ಪ್ರೆಸ್‌ಮೀಟ್‌ನಲ್ಲಿ ಮಾತನಾಡುತ್ತ ಹೇಳಿದರು.       ಆರ್.ಪಿ. ಫಿಲಂಸ್ ಬ್ಯಾನರ್ ಅಡಿಯಲ್ಲಿ  ....

260

Read More...

Krishnam Pranaya Sakhi.News

Sunday, July 07, 2024

  *"ನನ್ನ ವೃತ್ತಿಜೀವನದ ಬಿಗ್ ಬಜೆಟ್ ಚಿತ್ರ "ಕೃಷ್ಣಂ ಪ್ರಣಯ ಸಖಿ". ಗೋಲ್ಡನ್ ಸ್ಟಾರ್ ಗಣೇಶ್.*    *ಅದ್ದೂರಿ ತಾರಾಬಳಗದ ಈ ಚಿತ್ರ ಆಗಸ್ಟ್ 15 ರಂದು ತೆರೆಗೆ* .    ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ  ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಕೃಷ್ಣಂ ಪ್ರಣಯ ಸಖಿ" ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಎರಡೂ ಹಾಡುಗಳು ಪ್ರೇಕ್ಷಕರ ಮನ ಗೆದ್ದಿದೆ. ಆಗಸ್ಟ್ ಹದಿನೈದರಂದು ಬಹು ನಿರೀಕ್ಷಿತ ಈ ಚಿತ್ರ ಬಿಡುಗಡೆಯಾಗಲಿದೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.   ....

241

Read More...

Not Out.Film News

Friday, July 05, 2024

  *ಕುತೂಹಲ ಮೂಡಿಸಿದೆ "ನಾಟ್ ಔಟ್" ಚಿತ್ರದ ಟ್ರೇಲರ್* .    *ಡಾರ್ಕ್ ಹ್ಯೂಮರ್ ಕಾಮಿಡಿ ಜಾನರ್ ನ ಈ ಚಿತ್ರ ಜುಲೈ 19 ರಂದು ತೆರೆಗೆ* .   ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ.ರವಿಕುಮಾರ್ ಹಾಗೂ ಶಂಶುದ್ದೀನ್ ಎ ನಿರ್ಮಿಸಿರುವ, ಅಂಬರೀಶ್ ಎಂ ನಿರ್ದೇಶನದ ಹಾಗು ಅಜಯ್ ಪೃಥ್ವಿ, ರಚನಾ ಇಂದರ್ ನಾಯಕ, ನಾಯಕಿಯಾಗಿ ನಟಿಸಿರುವ  "ನಾಟ್ ಔಟ್" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ನಟ ಶ್ರೀನಗರ ಕಿಟ್ಟಿ, ನಿರ್ದೇಶಕ ಸಿಂಪಲ್ ಸುನಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಕೇವಲ ನಾಲ್ಕು ಗಂಟೆಗಳಲ್ಲಿ ಮಗುವನ್ನು ಆಂಬುಲೆನ್ಸ್ ನಲ್ಲಿ ಕರೆತಂದ ಚಾಲಕ ಹನೀಫ್ ಮೂವರು ಸೇರಿ ಟ್ರೇಲರ್ ಬಿಡುಗಡೆ ಮಾಡಿ, ಚಿತ್ರಕ್ಕೆ ಶುಭ ಕೋರಿದರು.   ಕನ್ನಡ ಚಿತ್ರರಂಗದ ....

308

Read More...

Ronny.Film News

Friday, July 05, 2024

  *ಕಿರಣ್ ರಾಜ್ ಹುಟ್ಟುಹಬ್ಬಕ್ಕೆ ಹಾಡಿನ ಉಡುಗೊರೆ ನೀಡಿದ ‘ರಾನಿ’* .     *ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಆಗಸ್ಟ್ 30 ರಂದು ತೆರೆಗೆ* .   ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಕಿರಣ್ ರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ.  ಕಿರಣ್ ರಾಜ್ ನಾಯಕನಾಗಿ ನಟಿಸಿರುವ "ರಾನಿ" ಚಿತ್ರತಂಡ ಹಾಡೊಂದನ್ನು ಉಡುಗೊರೆ ನೀಡುವ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಪ್ರಮೋದ್ ಮರವಂತೆ ಅವರು ಬರೆದು, ಮಣಿಕಾಂತ್ ಕದ್ರಿ ಸಂಗೀತ ಸಂಯೋಜಿಸಿರುವ ‘ಹವಮಾನವೆ ಸುಂದರ ಸುಂದರ’ ಎಂಬ ಹಾಡು   ಟಿ-ಸೀರೀಸ್‍ನ ಯೂಟ್ಯೂಬ್‍ ಚಾನಲ್‍ನಲ್ಲಿ ಬಿಡುಗಡೆಯಾಗಿದೆ.   ಹುಟ್ಟುಹಬ್ಬ ಹಾಗು ಹಾಡು ಬಿಡುಗಡೆ  ಸಂದರ್ಭದಲ್ಲಿ ಮಾತನಾಡಿದ ....

406

Read More...

Pendrive.Film News

Thursday, July 04, 2024

  *" ಡೇವಿಡ್ ಅವರ "ಪೆನ್ ಡ್ರೈವ್" ನಲ್ಲಿ "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ* .      *ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿ ಶುಭಕೋರಿದ ಕನ್ನಡ ಚಿತ್ರರಂಗದ ಗಣ್ಯರು* .            ಲಯನ್ ಆರ್ ವೆಂಕಟೇಶ್ ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಅಭಿನಯದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚಿಗೆ ನಡೆಯಿತು. ಚಿತ್ರಕ್ಕೆ "ಪೆನ್ ಡ್ರೈವ್" ಎಂದು ಹೆಸರಿಡಲಾಗಿದೆ‌. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್ನಾರ್ ಕೆ ವಿಶ್ವನಾಥ್ ಈ ಚಿತ್ರದ ಶೀರ್ಷಿಕೆ ....

327

Read More...

Kaagada.Film News

Tuesday, July 02, 2024

 

*ಈ ವಾರ ತೆರೆಗೆ ಬರಲಿದೆ ಮೊಬೈಲ್ ಮುಂಚಿನ ಪ್ರೇಮಕಥೆ "ಕಾಗದ".* ..

 

  ಅರುಣ್ ಕುಮಾರ್ ಆಂಜನೇಯ ಅವರ ನಿರ್ಮಾಣದಲ್ಲಿ ರಂಜಿತ್ ಅವರು ನಿರ್ದೇಶಿಸಿರುವ "ಕಾಗದ" ಚಿತ್ರ ಈ ವಾರ, ಇದೇ ಜುಲೈ 5 ರಂದು ತೆರೆಗೆ ಬರುತ್ತಿದೆ.   

 

"ಕಾಗದ" ಮೊಬೈಲ್ ಬರುವ ಮುಂಚೆ ನಡೆದ ಪ್ರೇಮಕಥೆ. 2005 ರ ಕಾಲಘಟ್ಟದ ಕಥೆಯೂ ಕೂಡ. ಹಳ್ಳಿಹಳ್ಳಿಗಳ ನಡುವಿನ ವೈಷಮ್ಯದ ನಡುವೆ ಅರಳಿದ ಪ್ರೇಮಕಥೆಯೂ ಹೌದು.  

339

Read More...
Copyright@2018 Chitralahari | All Rights Reserved. Photo Journalist K.S. Mokshendra,