Ramesh Reddy Daughter Reception.

Wednesday, April 03, 2024

 

*ಖ್ಯಾತ ನಿರ್ಮಾಪಕ ರಮೇಶ್ ರೆಡ್ಡಿ ಪುತ್ರಿ ವಿವಾಹ ಆರತಕ್ಷತೆಯಲ್ಲಿ ಚಿತ್ರರಂಗ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗಿ* . .       

320

Read More...

For Regn.25 Days.News

Thursday, April 04, 2024

  *ಪ್ರೇಕ್ಷಕರು ಅಪ್ಪಿದ ಫಾರ್ ರಿಜಿಸ್ಟ್ರೇಷನ್ ಸಿನಿಮಾಗೆ 25 ದಿನದ ಸಂಭ್ರಮ*   *25 ದಿನದ ಸಂಭ್ರಮದಲ್ಲಿ ‘ಫಾರ್ ರಿಜಿಸ್ಟ್ರೇಷನ್’ ಸಿನಿಮಾ...*   *25 ದಿನ ಪೂರೈಸಿದ ಪೃಥ್ವಿ-ಮಿಲನಾ ಫಾರ್ ರಿಜಿಸ್ಟ್ರೇಷನ್ ಸಿನಿಮಾ*   ಇಂದು ಕನ್ನಡ ಚಿತ್ರಗಳ ಪಾಲಿಗೆ ಸಂಭ್ರಮವೆಂಬುದು ವಾರ, ತಿಂಗಳ ಸುತ್ತ ಬಂಧಿಯಾಗಿರೋ ಕಾಲಮಾನ. ಇಂಥಾ ಹೊತ್ತಿನಲ್ಲಿ ಸಿನಿಮಾವೊಂದು ಯಶಸ್ವಿಯಾಗಿ 25  ಪೂರೈಸೋದೇ ಕನಸಿನ ಮಾತು ಎನ್ನುವ ವಾತಾವರಣವಿದೆ. ಇಂತಹ ವಾತಾವರಣದಲ್ಲಿ ಸಿನಿಮಾವೊಂದು ಯಶಸ್ವಿಯಾಗಿ 25 ದಿನದ ಸಂಭ್ರಮಾಚರಣೆಗೆ ಸಾಕ್ಷಿಯಾಗುತ್ತದೆ ಎಂದರೆ ಅಚ್ಚರಿಯಾಗದಿರಲು ಸಾಧ್ಯವೇ? ಅಂಥಾದ್ದೊಂದು ಅಚ್ಚರಿಯ ಬೆಳವಣಿಗೆಗೆ ‘ಫಾರ್ ರಿಜಿಸ್ಟ್ರೇಷನ್’ ಸಿನಿಮಾ ಸಾಕ್ಷಿಯಾಗಿದೆ.   ....

269

Read More...

Baduvru Maklu Belibeku Kanraya.News

Thursday, April 04, 2024

  *"ಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯ" ಡಾಲಿ ಹೇಳಿದ ಮಾತು ಈಗ ಚಲನಚಿತ್ರದ ಶೀರ್ಷಿಕೆ* .         *ಸಿ.ಎಸ್ ವೆಂಕಟೇಶ್ ಚೊಚ್ಚಲ ನಿರ್ಮಾಣದ ಈ ಚಿತ್ರಕ್ಕೆ ಮಂಜುಕವಿ ನಿರ್ದೇಶನ*   ನಟ ಡಾಲಿ ಧನಂಜಯ ಅವರು ಸಮಾರಂಭವೊಂದರಲ್ಲಿ "ಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯ" ಎಂಬ ಮಾತು ಹೇಳಿದ್ದರು. ಆ ಮಾತು ಸಾಕಷ್ಟು ವೈರಲ್ ಆಗಿದೆ. ಈಗ ಆ ಮಾತೇ ಚಲನಚಿತ್ರದ ಶೀರ್ಷಿಕೆಯಾಗಿದೆ. ಶ್ರೀರಾಮ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಿ.ಎಸ್.ವೆಂಕಟೇಶ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಮಂಜುಕವಿ ನಿರ್ದೇಶಿಸುತ್ತಿದ್ದಾರೆ. ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ರೇಣುಕಾಂಬ ಥಿಯೇಟರ್ ನಲ್ಲಿ ನೆರವೇರಿತು. ಬೆಂಗಳೂರು ಪೂರ್ವ ವಲಯದ ಡಿಸಿಪಿ ದೇವರಾಜ್ ಆರಂಭ ಫಲಕ ತೋರುವ ಮೂಲಕ ....

283

Read More...

Jaaji.Video Song.News

Wednesday, April 03, 2024

  *‘ಜಾಜಿ’ ಹಾಡು ಬಿಡುಗಡೆ ಮಾಡಿ ಶುಭಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್* .   ಹೊಸಪ್ರತಿಭೆಗಳ ಸದಾ ಜೊತೆಯಾಗಿ ನಿಲ್ಲುವ ನಟ ದರ್ಶನ್​ ಅವರು ‘ಜಾಜಿ’ ಆಲ್ಬಂ ಸಾಂಗ್​ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಕೈ ನೋವಿನ ನಡುವೆಯೂ ಕನ್ನಡದ ಪ್ರತಿಭೆಯನ್ನು ಪ್ರೋತ್ಸಾಹಿಸಲು ದರ್ಶನ್ ಅವರು ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದರು. ಶಾಸಕ ಸತೀಶ್ ರೆಡ್ಡಿ, ನಿರ್ಮಾಪಕಿ ಶೈಲಜಾ ನಾಗ್, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಸೇರಿದಂತೆ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.   ಮಾಜಿ ಉಪ ಮಹಾಪೌರರಾದ  ಮೋಹನ್​ ರಾಜು ಹಾಗೂ ಬಿ.ಸುನೀತಾ ಮೋಹನ್ ರಾಜು ಅವರ ಪುತ್ರಿ ಜಾಜಿ ನಟಿಸಿರುವ ಆಲ್ಬಂ ಸಾಂಗ್​ (Album Song) ಬಿಡುಗಡೆ ಆಗಿದೆ. ಈ ಹಾಡಿನ ಹೆಸರು ಕೂಡ ‘ಜಾಜಿ’. ....

254

Read More...

Avatar Purusha 2.News

Monday, April 01, 2024

  *ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ "ಅವತಾರ ಪುರುಷ 2".*    *ಬಹು ನಿರೀಕ್ಷಿತ ಈ ಚಿತ್ರ ಏಪ್ರಿಲ್ 5 ರಂದು ತೆರೆಗೆ* ..   ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದ, ಸಿಂಪಲ್ ಸುನಿ ನಿರ್ದೇಶನದ ಹಾಗೂ ಶರಣ್ ನಾಯಕರಾಗಿ ನಟಿಸಿರುವ "ಅವತಾರ ಪುರುಷ 2" ಚಿತ್ರದ ಟ್ರೇಲರ್ ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಯಿತು. ನಟರಾದ "ನೆನಪಿರಲಿ" ಪ್ರೇಮ್, ರಿಷಿ, ವಿಕ್ಕಿ ವರುಣ್, ಪ್ರವೀಣ್ ತೇಜ್ ಹಾಗೂ ನಿರ್ದೇಶಕ ಸಂತು ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.    "ಅವತಾರ ಪುರುಷ" ಮೊದಲ ಭಾಗವನ್ನು ಚಿತ್ರಮಂದಿರ, ಓಟಿಟಿ ಹಾಗೂ ಖಾಸಗಿ ವಾಹಿನಿಯಲ್ಲಿ ಸಾಕಷ್ಟು ಜನರು ವೀಕ್ಷಿಸಿದ್ದಾರೆ. ಅದೇ ರೀತಿ ಈ ಚಿತ್ರದ ....

275

Read More...

KCPS.News

Sunday, March 31, 2024

  ಕೆಲಸದಲ್ಲಿ ಬದಲಾವಣೆ ಇದ್ದಾಗ ಮಾತ್ರ ಉತ್ತಮ ಫಲಿತಾಂಶ: ರಮೇಶ್ ಅರವಿಂದ್   •           ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಆಯೋಜಿಸಿದ್ದ ‘ಸಿನಿಮಾ ಮಾಧ್ಯಮ ಸ್ಥಿತಿ-ಗತಿ’ ಎಂಬ ವಿಚಾರ ಸಂಕಿರಣ  •          ರಮೇಶ್‍ ಅರವಿಂದ್,‍ ಪಿ. ಶೇಷಾದ್ರಿ, ಜೋಗಿ ಉಪಸ್ಥಿತಿ •           ಸಂಘದ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ   ಬೆಂಗಳೂರು, ಮಾ.31- ಮಾಡುವ ಕೆಲಸದಲ್ಲಿ ಬದಲಾವಣೆ ಇದ್ದಾಗ ಮಾತ್ರ ಫಲಿತಾಂಶದಲ್ಲೂ ಬದಲಾವಣೆ ಬರಲು ಸಾಧ್ಯ ಎಂದು ಖ್ಯಾತ ನಟ, ನಿರೂಪಕ, ನಿರ್ದೇಶಕ ರಮೇಶ್ ಅರವಿಂದ್ ಇಂದಿಲ್ಲಿ ಹೇಳಿದ್ದಾರೆ. ‘ಯಾವುದೇ ಕ್ಷೇತ್ರದಲ್ಲಿ ಮಾಡಿದ  ಕೆಲಸವನ್ನೇ ಮಾಡುತ್ತಾ ಅದರಲ್ಲಿ ಬದಲಾವಣೆ ....

276

Read More...

Majestic 2.News

Sunday, March 31, 2024

  ಮೆಜೆಸ್ಟಿಕ್-2ಗೆ ರಾಯರ ಸನ್ನಿಧಿಯಲ್ಲಿ ಚಾಲನೆ       ಮರಿದಾಸನ ತಾಯಿಯಾಗಿ ಹಿರಿಯನಟಿ ಶೃತಿ    ಬೆಂಗಳೂರಿನ  ಸೆಂಟರ್ ಆಫ್ ಅಟ್ರ್ಯಾಕ್ಷನ್ ಅಂದರೆ ಮೆಜೆಸ್ಟಿಕ್. ಈ  ಮೆಜೆಸ್ಟಿಕ್  ಕುರಿತು ಒಂದು ಇತಿಹಾಸವನ್ನೇ ಬರೆಯಬಹುದು, ಅಲ್ಲಿ ಹಗಲಲ್ಲಿ  ನಡೆಯುವ ಚಟುವಟಿಕೆಗಳದ್ದು  ಒಂದು ಕಥೆಯಾದರೆ, ರಾತ್ರಿ ನಡೆಯುವ ಚಟುವಟಿಕೆಗಳದ್ದು ಮತ್ತೊಂದು ಕಥೆಯಾಗುತ್ತೆ. ಈಗ ಆ ಮೆಜೆಸ್ಟಿಕ್ ಬಗ್ಗೆ ಮತ್ತೊಂದು ಚಿತ್ರ ನಿರ್ಮಾಣವಾಗುತ್ತಿದೆ.  ಹಿಂದಿನ ಮೆಜೆಸ್ಟಿಕ್ ನಲ್ಲಿ ಆಗಿನ ಕಾಲದ ರೌಡಿಸಂ ಹೇಗೆ ನಡೆಯುತ್ತಿತ್ತೆಂದು ಹೇಳಿದರೆ, ಹೊಸ ಮೆಜೆಸ್ಟಿಕ್ ಈಗಿನ ಕಾಲದ ಮೆಜೆಸ್ಟಿಕ್‌ನಲ್ಲಿ ಏನೇನೆಲ್ಲ ಚಟುವಟಿಕೆಗಳು ನಡೆಯುತ್ತವೆ, ಈಗಲೂ ಅಲ್ಲಿ ರೌಡಿಸಂ ಹೇಗೆ ....

409

Read More...

Panchendriyam.News

Thursday, March 28, 2024

  *ಕವಿರತ್ನ ಡಾ||ವಿ.ನಾಗೇಂದ್ರಪ್ರಸಾದ್ ಅವರಿಂದ ಲೋಕಾರ್ಪಣೆಯಾಯಿತು "ಪಂಚೇಂದ್ರಿಯಂ" ಚಿತ್ರದ ಹಾಡುಗಳು ಹಾಗೂ ಟೀಸರ್* .          ರಾಜ್ ಪ್ರಿಯ ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೆಚ್ ಸೋಮಶೇಖರ್ ನಿರ್ಮಿಸಿರುವ ಹಾಗೂ ಆರನ್ ಕಾರ್ತಿಕ್ ವೆಂಕಟೇಶ್ ನಿರ್ದೇಶನದ "ಪಂಚೇಂದ್ರಿಯಂ" ಚಿತ್ರದ ಹಾಡುಗಳು ಹಾಗೂ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು. ಕವಿರತ್ನ ಡಾ||ವಿ.ನಾಗೇಂದ್ರ ಪ್ರಸಾದ್ ಟೀಸರ್ ಹಾಗೂ ಹಾಡುಗಳನ್ನು ಲೋಕಾರ್ಪಣೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಚಿತ್ರಡ ಕುರಿತು ಮಾತನಾಡಿದರು.   ದೃಷ್ಟಿ, ಶ್ರವಣ, ವಾಸನೆ, ರುಚಿ ಹಾಗೂ ಸ್ಪರ್ಶ ಇವು ಮಾನವನ ದೇಹವನ್ನು ರೂಪಿಸುವ ಐದು ಅಂಗಗಳು. ಈ "ಪಂಚೇಂದ್ರಿಯ" ಗಳನ್ನು ....

265

Read More...

Muktha Manasu.News

Thursday, March 28, 2024

ಮುಕ್ತ ಮನಸುಗಳ ಪ್ರೇಮ ಸಂಗಮ         ಹೊಸಬರೇ ಸೇರಿಕೊಂಡು ‘ಮುಕ್ತ ಮನಸು’ ಎನ್ನುವ ಸಿನಿಮಾವನ್ನು ಸಿದ್ದಪಡಿಸಿದ್ದಾರೆ. ‘ಕೇಳದೆ ನಿಮಗೀಗ’ ಎಂಬ ಅಡಿಬರಹವಿದೆ. ಎಸ್.ಎಲ್.ಜೆ. ಪ್ರೋಡಕ್ಷನ್ಸ್ ಅಡಿಯಲ್ಲಿ ಮೈಸೂರು ಮೂಲದ ವೆಂಕಟೇಶ್ ಬಂಡವಾಳ ಹೂಡಿದ್ದಾರೆ. ಬೋರೇಗೌಡ-ಲೋಕೇಶ್-ಜಿ.ಎನ್.ವೀಣಾ ನಿರ್ಮಾಣದಲ್ಲಿ ಪಾಲುದಾರರು. ರಚನೆ,ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಮತ್ತು ನಿರ್ದೇಶನ ಮಾಡಿರುವುದು ಆರ್.ಸಿ.ರಂಗಶೇಖರ್.        ಪ್ರಚಾರದ ಮೊದಲ ಹಂತವಾಗಿ ಹಾಡುಗಳು ಮತ್ತು ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ನಾನು ರಂಗಭೂಮಿ ಕಲಾವಿದ. ಸತತ ೨೫ ವರ್ಷಗಳ ಕಾಲ ರಂಗಾಯಣದಲ್ಲಿ ಕೆಲಸ ....

289

Read More...

Scam 1770.Film News

Wednesday, March 27, 2024

  *ಪ್ರಸ್ತುತ ಶಿಕ್ಷಣದ ವ್ಯವಸ್ಥೆಯ ನ್ಯೂನ್ಯತೆಗಳನ್ನು ಎತ್ತಿ ಹಿಡಿದಿರುವ  "SCAM 1770 ಚಿತ್ರದ ಟ್ರೇಲರ್ ಬಿಡುಗಡೆ"* .   ಮನುಷ್ಯನಿಗೆ ಎಲ್ಲಕ್ಕಿಂತ ಹೆಚ್ಚು ಉತ್ತಮ ಶಿಕ್ಷಣ. ಆ ಶಿಕ್ಷಣದಲ್ಲೇ ಈಗ ಸಾಕಷ್ಟು scam ಗಳು ನಡೆಯುತ್ತಿದೆ. ಅಂತಹ scamಗಳನ್ನು ಎತ್ತಿ ಹಿಡಿಯುವ ಕಥಾಹಂದರ ಹೊಂದಿರುವ "scam 1770" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಪ್ರತಿದಿನ ಬೆಳಗ್ಗೆ ಎಲ್ಲರ ಮನೆಗೂ ಪೇಪರ್ ಹಾಕಿ, ವಿದ್ಯಾಭ್ಯಾಸ ಮಾಡುತ್ತಿರುವ ಆದರ್ಶ್ ಅವರಿಂದ ಈ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು.        ಡಿ ಕ್ರಿಯೇಷನ್ಸ್ ಲಾಂಛನದಲ್ಲಿ ದೇವರಾಜ್ ಆರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಿಕಾಸ್ ಪುಷ್ಪಗಿರಿ ನಿರ್ದೇಶಿಸಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ....

251

Read More...

Raja Rani.Film News

Wednesday, March 27, 2024

ರಾಜರಾಣಿ ಟೀಸರ್,ಹಾಡು ಬಿಡುಗಡೆ         ‘ರಾಜರಾಣಿ’ ಚಿತ್ರದ ಟ್ರೇಲರ್ ಮತ್ತು ಹಾಡು ಬಿಡುಗಡೆ ಕಾರ್ಯಕ್ರಮ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ‘ಇಟ್ಟಿಗೆ ಗೂಡಿನಲ್ಲಿ ರಾಜರಾಣಿ’ ಎಂಬ ಅಡಿಬರಹವಿದೆ. ಶ್ರೀ ಚಾಮುಂಡೇಶ್ವರಿ ಮೂವಿ ಮೇಕರ‍್ಸ್ ಅಡಿಯಲ್ಲಿ ವಿಜಯ್‌ಬಳ್ಳಾರಿ ಹಾಗೂ ನೇತ್ರಾವತಿ ಮಲ್ಲೇಶ್ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ.  ಇವರೊಂದಿಗೆ ಮಧುಸುದನ್, ಲೀಲಾ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಬಳ್ಳಾರಿ ಮೂಲದ ರಣಧೀರ್ ನಾಯಕ ಮತ್ತು ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.        ಹಿರಿಯ ಪತ್ರಕರ್ತ ಸದಾಶಿವಶಣೈ, ಸಮಾಜಸೇವಕ ಕೃಷ್ಣಮೂರ್ತಿ ಮತ್ತು ....

246

Read More...

Sri Vijaya Dasaru,News

Wednesday, March 27, 2024

  *ಏಪ್ರಿಲ್ 12 ರಂದು ತೆರೆಗೆ ಬರಲಿದೆ "ದಾಸವರೇಣ್ಯ ಶ್ರೀ ವಿಜಯ ದಾಸರು" ಚಿತ್ರ*   ಖ್ಯಾತ ಹರಿದಾಸರಾದ ಭೃಗು ಋಷಿಗಳ ಅಂಶ ಸಂಭೂತರಾದ ಶ್ರೀವಿಜಯದಾಸರ ಕುರಿತಾದ "ದಾಸವರೇಣ್ಯ ಶ್ರೀ ವಿಜಯದಾಸರು" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಚಿತ್ರ ಏಪ್ರಿಲ್ 12 ರಂದು ತೆರೆಗೆ ಬರಲಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.   "ಶ್ರೀ ಜಗನ್ನಾಥದಾಸರು" ಚಿತ್ರ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು ಎಲ್ಲರಿಗೂ ತಿಳಿದ ಸಂಗತಿ. ನಂತರ ಕಳೆದವರ್ಷ "ಶ್ರೀಪ್ರಸನ್ನವೆಂಕಟದಾಸರು" ಚಿತ್ರ ಸಹ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಈಗ ಕರ್ನಾಟಕದ ಮತ್ತೊಬ್ಬ ಶ್ರೇಷ್ಠ ಹರಿದಾಸರಾದ ವಿಜಯದಾಸರ ಕುರಿತಾದ "ದಾಸವರೇಣ್ಯ ಶ್ರೀವಿಜಯದಾಸರು" ಚಿತ್ರ ತೆರೆಗೆ ಬರಲು ....

241

Read More...

Partner.Film News

Tuesday, March 26, 2024

  "ಪಾರ್ಟ್ನರ್" ಇದು ಸ್ನೇಹಿತರ ಕಥೆ   ಚಿತ್ರದ ಟ್ರೈಲರ್ ಗೆ ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಚಾಲನೆ...      ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲಿ  ಸಹ, ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿ ಅನುಭವ ಇರುವ  ಟಿ.ಆರ್.ಗೌತಂಗೌಡ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಚಿತ್ರ ಪಾರ್ಟ್ ನರ್.  ನವಿಲು ವಾಯುಪುತ್ರ ಕಂಬೈನ್ಸ್  ಬ್ಯಾನರ್ ಅಡಿ ಈ ಚಿತ್ರವನ್ನು  ನಾಗರಾಜ.ಆರ್. ಹಾಗೂ ಟಿ.ಕೆ.ರವಿ ಸೇರಿ ನಿರ್ಮಾಣ ಮಾಡಿದ್ದಾರೆ.  ಚೇತಸ್ ಆರ್. ಮತ್ತು ಸತೀಶ್ ಕೃಷ್ಣಶೆಟ್ಟಿ ಚಿತ್ರದ  ನಾಯಕರಾಗಿ ನಟಿಸಿದ್ದು, ಅಗ್ನಿಸಾಕ್ಷಿ  ಖ್ಯಾತಿಯ ಸುಕೃತಾನಾಗ್ ಹಾಗೂ ಪ್ರೀತಿ ಮಿರಾಜ್ಕರ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.    ಈ ಚಿತ್ರದ ಟ್ರೈಲರ್, ಆಡಿಯೋ  ....

329

Read More...

Simha Guhe.Film News

Wednesday, March 27, 2024

  ಸಿಂಹಗುಹೆ ಆಡಿಯೋ ಬಿಡುಗಡೆ        ಈ ಹಿಂದೆ ಸಮರ್ಥ, ತಾಜಾ ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದ ಎಸ್‌ಜಿಆರ್ ಅವರ ನಿರ್ದೇಶನದ ೩ನೇ ಚಿತ್ರ ಸಿಂಹಗುಹೆ. ರವಿ ಶಿರೂರು, ನಿವಿಶ್ಕಾ ಪಾಟೀಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದ  ಹಾಡುಗಳಿಗೆ ಇತ್ತೀಚೆಗೆ ನಟ ಅನಿರುದ್ದ ಅವರು ಚಾಲನೆ ನೀಡಿದರು. ಎಸಿ ಮಹೇಂದರ್ ಅವರ ಛಾಯಾಗ್ರಹಣ, ಸತೀಶ್ ಆರ್ಯನ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ,   ಈ ಸಂದರ್ಭದಲ್ಲಿ ನಿರ್ದೇಶಕ ಎಸ್‌ಜಿಆರ್ ಮಾತನಾಡುತ್ತ ಇದೊಂದು ಸಸ್ಪೆನ್ಸ್, ಕ್ರೈಂ, ಮರ್ಡರ್ ಮಿಸ್ಟ್ರಿ ಇರುವ ಚಿತ್ರವಾಗಿದ್ದು. ಜಾಗರಹಳ್ಳಿ ಎಂಬ ಊರಲ್ಲಿ ಮನೆಯೊಂದರ ಮುಂದೆ ಬಹುತೇಕ ಚಿತ್ರದ ಕಥೆ ನಡೆಯುತ್ತದೆ. ಸಿಂಹಗುಹೆ ಎನ್ನುವುದು ಆ ಮನೆಯ ಹೆಸರು, ನಾಯಕ ಕೂಡ ....

306

Read More...

Marigold.Film News

Monday, March 25, 2024

  ಮಾರಿಗೋಲ್ಡ್  ಟ್ರೈಲರ್  ಬಿಡುಗಡೆ       ಚಿನ್ನದ ಬಿಸ್ಕತ್ ಮಾರಲು ಹೊರಟ ನಾಲ್ವರು ಹುಡುಗರ ಕಥೆ ಇಟ್ಟುಕೊಂಡು ನಿರ್ಮಾಪಕ ರಘುವರ್ಧನ್ ಅವರು “ಮಾರಿಗೋಲ್ಡ್” ಎಂಬ ಚಿತ್ರವನ್ನು ನಿರ್ಮಿಸಿದ್ದಾರೆ. ಬಿಡುಗಡೆಗೆ ಸಿದ್ದವಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.   ಬಿಗ್ ಬಾಸ್ ಖ್ಯಾತಿಯ ಸಂಗೀತ ಶೃಂಗೇರಿ ಹಾಗೂ ದಿಗಂತ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಯಶ್ ಶೆಟ್ಟಿ, ಕಾಕ್ರೋಚ್ ಸುಧೀ ಹೀಗೆ ೪ ಪಾತ್ರಗಳ ಮೇಲೆ ಇಡೀಕಥೆ ಸುತ್ತುತ್ತದೆ. ಸಂಪತ್ ಮೈತ್ರೇಯಾ ವಿಭಿನ್ನ ಪಾತ್ರದಲ್ಲಿ  ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ  ಮಾತನಾಡಿದ ನಿರ್ಮಾಪಕ ರಘುವರ್ಧನ್, ``ಮಾರಿಗೋಲ್ಡ್” ಆಕ್ಷನ್, ಥ್ರಿಲ್ಲರ್ ಜಾನರ್ ....

283

Read More...

Kalidabba.Film News

Monday, March 25, 2024

  *ಸೌಂಡ್ ಮಾಡಲು ರೆಡಿ ‘ಖಾಲಿ ಡಬ್ಬ’..ಹೊಸಬರ ಕನಸಿಗೆ ಸಾಥ್ ಕೊಟ್ಟ ವಿ.ನಾಗೇಂದ್ರ ಪ್ರಸಾದ್*   *ಖಾಲಿ ಡಬ್ಬ ಟೈಟಲ್ ಸಾಂಗ್ ರಿಲೀಸ್..ಯುವ ಪ್ರತಿಭೆಗಳ ಪ್ರಯತ್ನಕ್ಕೆ ವಿ.ನಾಗೇಂದ್ರ ಪ್ರಸಾದ್ ಸಾಥ್..*   ಖಾಲಿ ಡಬ್ಬ ಹೀಗೊಂದು ಟೈಟಲ್ ನಡಿ ಸಿನಿಮಾ ಬರ್ತಿದೆ. ಒಂದಷ್ಟು ವರ್ಷಗಳ ಕಾಲ ಅಸಿಸ್ಟೆಂಟ್ ಹಾಗೂ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿ ಅನುಭವವಿರುವ ಪ್ರಕಾಶ್ ಕೆ ಅಂಬ್ಳೆ ಈ ಚಿತ್ರಕ್ಕೆ  ಆಕ್ಷನ್ ಕಟ್ ಹೇಳುವ ಮೂಲಕ ಪೂರ್ಣ ಪ್ರಮಾಣ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಪ್ರಕಾಶ್ ಮೊದಲ ಕನಸಿಗೆ ಮಂಜು ಗುರಪ್ಪ ಹಣ ಹಾಕಿದ್ದು, ರಾಮ್ ಗುಡಿ ನಾಯಕನಾಗಿ ನಟಿಸಿದ್ದು, ಆದ್ಯಾ ಪ್ರಿಯಾ ಹರಿತಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಈ ಚಿತ್ರದ ಟೈಟಲ್ ಸಾಂಗ್ ಬಿಡುಗಡೆ ....

263

Read More...

Krishanavtar.News

Monday, March 25, 2024

  ಕೃಷ್ಣಾವತಾರ ಶೀರ್ಷಿಕೆ ಬಿಡುಗಡೆ ಮಾಡಿದ ಆರು ಕೃಷ್ಣರು..     ಕೃಷ್ಣಾವತಾರ ಹೀಗೊಂದು ಚಿತ್ರ ತೆರೆಗೆ‌ ಬರುತ್ತಿದೆ. ಹಾಗಂತ ದ್ವಾಪರ ಯುಗದ ಶ್ರೀಕೃಷ್ಣನ ಕಥೆಯಲ್ಲ. ಪ್ರಕೃತಿ, ಪರಿಸರ ಉಳಿಸಲು ಹೊಸ ಅವತಾರ ಎತ್ತಿದವನ ಕಥೆ.  ಹಿರಿಯಸಾಹಿತಿ ಡಾ.ವಿ. ನಾಗೇಂದ್ರಪ್ರಸಾದ್  ಸಾಹಿತ್ಯ, ನಿರ್ದೇಶನದ ಜೊತೆಗೆ ಅಭಿನಯದಲ್ಲೂ ಸೈ ಎನಿಸಿಕೊಂಡವರು. ಅವರೀಗ  ಕೃಷ್ಣಾವತಾರ  ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ, ಆ ಚಿತ್ರದ ಟೈಟಲ್ ಲಾಂಚ್ ಕಾರ್ಯಕ್ರಮ ಎಸ್.ಆರ್.ವಿ. ಥಿಯೇಟರಿನಲ್ಲಿ ನಡೆಯಿತು. ಯುವಪ್ರತಿಭೆ ಸಿರಿ ವೈ.ಎಸ್.ಆರ್.  ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ  ಪವನ್‌ರಾವ್ ಸಂಭಾಷಣೆ ಹೆಣೆದಿದ್ದಾರೆ. ವಿಶೇಷವಾಗಿ ಈ ಚಿತ್ರದ ....

263

Read More...

Vidyarthi Vidyarthiniyare.News

Monday, March 25, 2024

  ಚಂದನ್ ಶೆಟ್ಟಿ ನಟನೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಚಿತ್ರೀಕರಣ ಮುಗಿಸಿಕೊಂಡು ಮಾಧ್ಯಮ ಮುಖಾಮುಖಿ! ಅರುಣ್ ಅಮುಕ್ತ ನಿರ್ದೇಶನದ, ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವೀಗ ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಒಂದು ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯ ಮೂಲಕ ಮಾಧ್ಯಮಗಳನ್ನು ಮುಖಾಮುಖಿಯಾಗಿರುವ ಚಿತ್ರತಂಡ ಖುಷಿಯನ್ನು ಹಂಚಿಕೊಂಡಿದೆ. ಒಟ್ಟಾರೆ ಸಿನಿಮಾ ಬಗ್ಗೆ, ಮುಂದಿನ ಕಾರ್ಯವೈಖರಿಗಳ ಬಗ್ಗೆ ಒಂದಷ್ಟು ವಿಚಾರಗಳನ್ನು ವಿನಿಮಯ ಮಾಡಿಕೊಂಡಿದೆ. ಚಿತ್ರೀಕರಣ ಶುರುವಾದಲ್ಲಿಂದ ಮೊದಲ್ಗೊಂಡು, ಇಲ್ಲಿಯವರೆಗೂ ನಿರ್ದೇಶಕರು ಅತ್ಯಂತ ಕ್ರಿಯಾಶೀಲವಾಗಿ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡು ....

311

Read More...

Aadujeevitham.Film News

Sunday, March 24, 2024

  *ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ಮೂಲಕ ಬಿಡುಗಡೆಯಾಗುತ್ತಿದೆ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಬಹು ನಿರೀಕ್ಷಿತ "ಆಡುಜೀವಿತಂ"(ಗೋಟ್ ಲೈಫ್)ಚಿತ್ರ* .   ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ಅವರ ನಿರ್ದೇಶನದಲ್ಲಿ ಪೃಥ್ವಿರಾಜ್ ಸುಕುಮಾರನ್ ನಾಯಕರಾಗಿ ನಟಿಸಿರುವ  ಬಹು ನಿರೀಕ್ಷಿತ "ಆಡುಜೀವಿತಂ"(ಗೋಟ್ ಲೈಫ್) ಚಿತ್ರ ಇದೇ ಮಾರ್ಚ್ 28 ರಂದು ತೆರೆಗೆ ಬರಲಿದೆ. ಹೆಸರಾಂತ ಹೊಂಬಾಳೆ ಫಿಲಂಸ್ ಕರ್ನಾಟಕದ ವಿತರಣೆಯ ಹಕ್ಕನ್ನು ಪಡೆದುಕೊಂಡಿದೆ. ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಸಂಸ್ಥೆಯ ವಿಜಯ್ ಕಿರಗಂದೂರ್ ಅವರು ಈ ಚಿತ್ರವನ್ನು  ಅರ್ಪಿಸಿ,ಬಿಡುಗಡೆ ಮಾಡುತ್ತಿದ್ದಾರೆ.   ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ಅವರು ಹಾಗೂ ನಟ ....

273

Read More...

Aadujeevitham.News

Sunday, March 24, 2024

  *ಮಾ.28ಕ್ಕೆ ನೈಜಕಥೆ ಆಧಾರಿತ ’ಆಡು ಜೀವಿತಂ’ ದೇಶಾದ್ಯಂತ  ಬಿಡುಗಡೆ*   ʼಆಡು ಜೀವಿತಂʼ (Aadujeevitham Movie) ಸದ್ಯ ದೇಶದ ಸಿನಿ ರಸಿಕರ ಗಮನ ಸೆಳೆದ ಮಲಯಾಳಂ ಚಿತ್ರ. ಮಾಲಿವುಡ್‌ ಸೂಪರ್‌ ಸ್ಟಾರ್‌, ʼಸಲಾರ್‌ʼ ಚಿತ್ರದ ಮೂಲಕ ಮಿಂಚಿದ ಪೃಥ್ವಿರಾಜ್‌ ಸುಕುಮಾರನ್ (Prithviraj Sukumaran) ಅಭಿನಯದ ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಅಕಾಡೆಮಿ ಪ್ರಶಸ್ತಿ ವಿಜೇತ ಎ.ಆರ್.ರೆಹಮಾನ್ (A.R.Rahman) ಈ ಸಿಮಾಕ್ಕೆ ಸಂಗೀತ ನೀಡಿರುವುದು ವಿಶೇಷ.   ಈ ಚಲನಚಿತ್ರವು ಮಲಯಾಳಂ ಸಾಹಿತ್ಯ ಪ್ರಪಂಚದಲ್ಲಿ ಅತ್ಯಂತ ಜನಪ್ರಿಯವಾದ, ಬೆಸ್ಟ್ ಸೆಲ್ಲರ್‌ಗಳಲ್ಲಿ ಒಂದಾದ ‘ಆಡು ಜೀವಿತಂ’ ಕಾದಂಬರಿಯನ್ನು ಆಧರಿಸಿದೆ. ಹೆಸರಾಂತ ಬರಹಗಾರ ಬೆನ್ಯಾಮಿನ್ ಬರೆದಿರುವ ಈ ಕಥೆ 90ರ ದಶಕದ ಆರಂಭದಲ್ಲಿ ಕೇರಳದ ಹಚ್ಚ ಹಸಿರಿನ ....

246

Read More...
Copyright@2018 Chitralahari | All Rights Reserved. Photo Journalist K.S. Mokshendra,