Yuva.Pre Rel Event.News

Saturday, March 23, 2024

  *ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು ಹೊಂಬಾಳೆ ಫಿಲಂಸ್ ನಿರ್ಮಾಣದ "ಯುವ" ಚಿತ್ರದ ಪ್ರೀ ರಿಲೀಸ್ ಇವೆಂಟ್* .    *ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಈ ಚಿತ್ರಕ್ಕೆ ಸಂತೋಷ್ ಆನಂದರಾಮ್ ನಿರ್ದೇಶನ* .   "ರಾಜಕುಮಾರ", "ಕೆಜಿಎಫ್", " ಕಾಂತಾರ" ದಂತಹ ಜನಪ್ರಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ "ಯುವ" ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು. ಯುವ ರಾಜಕುಮಾರ್ ಈ ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಸಂತೋಷ್ ಆನಂದರಾಮ್ ನಿರ್ದೇಶಿಸಿದ್ದಾರೆ.   ಹೊಸಪೇಟೆಯ ಪುನೀತ್ ರಾಜಕುಮಾರ್ ....

266

Read More...

Appa I Love You.News

Friday, March 22, 2024

  *ತೆರೆಗೆ ಬರಲು ರೆಡಿ ನೆನಪಿರಲಿ ಪ್ರೇಮ್-ಮಾನ್ವಿತಾ ಸಿನಿಮಾ..ಏ.12ಕ್ಕೆ ‘ಅಪ್ಪಾ ಐ ಲವ್ ಯೂ’ ರಿಲೀಸ್..*   *’ಅಪ್ಪಾ ಐ ಲವ್ ಯೂ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್.,.ಏ.12ಕ್ಕೆ ಪ್ರೇಮ್-ಮಾನ್ವಿತಾ ಚಿತ್ರ ರಿಲೀಸ್..*   *’ಅಪ್ಪಾ ಐ ಲವ್ ಯೂ’ ಎಂದ ಪ್ರೇಮ್.. ಸಿನಿಮಾ ಬಿಡುಗಡೆಗೆ ನಿಗದಿಯಾಯ್ತು ದಿನಾಂಕ..*   *ಲವ್ಲಿ ಸ್ಟಾರ್ ಜೊತೆ ಮಾನ್ವಿತಾ ಧಮಾಕ…ಅಪ್ಪಾ ಐ ಲವ್ ಯೂ ಬಿಡುಗಡೆಗೆ ಫಿಕ್ಸ್ ಆಯ್ತು ದಿನಾಂಕ..*     ಬಹಳ ದಿನಗಳ ಬಳಿಕ ಲವ್ಲಿ ಸ್ಟಾರ್ ಪ್ರೇಮ್  ಪ್ರಮುಖ ಪಾತ್ರದಲ್ಲಿ ನಟಿಸಿರುವ ಕನ್ನಡ ಸಿನಿಮಾವೊಂದು ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈ ಚಿತ್ರದಲ್ಲಿ ಟಗರು ಪುಟ್ಟಿ ಮಾನ್ವಿತಾ ಕಾಮತ್ ಕೂಡ ನಟಿಸುತ್ತಿದ್ದು, ಈ ಜೋಡಿ ಇದೇ ಮೊದಲ ....

279

Read More...

Yuva.Film News

Wednesday, March 20, 2024

ಯುವ ಅಪ್ಪ ಮಗನ ಬಾಂಧವ್ಯ

       ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಣ್ಣನ ಮಗ ಅಂದರೆ ರಾಘವೇಂದ್ರರಾಜ್‌ಕುಮಾರ್ ದ್ವಿತೀಯ ಪುತ್ರ ಯುವರಾಜ್‌ಕುಮಾರ್ ಅಭಿನಯಿಸಿರುವ ‘ಯುವ’ ಚಿತ್ರವು ಮಾರ್ಚ್ ೨೯ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಅಲ್ಲದೆ ಇದೇ ೨೩ರಂದು ಹೊಸಪೇಟೆಯಲ್ಲಿರುವ ಪುನೀತ್‌ರಾಜ್‌ಕುಮಾರ್ ಮೈದಾನದಲ್ಲಿ ಪ್ರಿ ರಿಲೀಸ್ ಇವೆಂಟ್ ನಡೆಯಲಿದೆ. ಇದೆಲ್ಲದರ ನಡುವೆ ಮೊನ್ನೆ ವಿಶೇಷವಾಗಿ ಮಾಧ್ಯಮದವರಿಗೆಂದೆ ಸುದ್ದಿಗೋಷ್ಟಿಯನ್ನು ನಿರ್ಮಾಪಕ ವಿಜಯ್ ಕಿರಗಂದೂರ್ ಏರ್ಪಾಟು ಮಾಡಿದ್ದರು. ನಾಯಕ ಯುವ ರಾಜ್‌ಕುಮಾರ್ ಮತ್ತು ನಿರ್ದೇಶಕ ಸಂತೋಷ್ ಆನಂದರಾಮ್ ಒಂದಷ್ಟು ಮಾಹಿತಿಗಳನ್ನು ಹಂಚಿಕೊಂಡರು.

268

Read More...

Sidlingu 2.Film News

Friday, March 22, 2024

  ಪೆಟ್ರೋಮ್ಯಾಕ್ಸ್ ಹಾಗೂ ತೋತಾಪುರಿ ಚಿತ್ರಗಳ ಬಳಿಕ ಚೇಷ್ಠೆಗೆ ಫುಲ್ಸ್ಟಾಪ್ ಇಟ್ಟಿರೋ ವಿಜಯ್ ಪ್ರಸಾದ್, ಸಿದ್ಲಿಂಗು ಸೀಕ್ವೆಲ್ ಸಿನಿಮಾನ ಕೈಗೆತ್ತಿಕೊಂಡಿದ್ದಾರೆ. ಲೂಸ್ಮಾದ ಯೋಗಿ ಜೊತೆಗೇನೇ ಸಿನಿಮಾ ಶುರು ಮಾಡ್ತಿರೋ ಪ್ರಸಾದ್, ಅಧಿಕೃತವಾಗಿ ನಿರ್ಮಾಪಕರ ಮನೆದೇವರ ಆಲಯದಲ್ಲಿ ಮುಹೂರ್ತ ಕೂಡ ನೆರವೇರಿಸಿದ್ರು. ಮೋಹಕತಾರೆ ರಮ್ಯಾ & ಆಂಡಾಳಮ್ಮ ಇರ್ತಾರಾ..? ಡಬಲ್ ಮೀನಿಂಗ್ ಇರುತ್ತಾ ಇರಲ್ವಾ ಅನ್ನೋದ್ರ ಕಂಪ್ಲೀಟ್ ಕಹಾನಿ ಇಲ್ಲಿದೆ ಒಮ್ಮೆ ಓದಿ.   ಸಿದ್ಲಿಂಗು.. ಈ ಸಿನಿಮಾ ಬಂದು ಬರೋಬ್ಬರಿ 12 ವರ್ಷಗಳಾಯ್ತು. ಇಂದಿಗೂ ನೋಡುಗರ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ಅದಕ್ಕೆ ಕಾರಣ ಒಂದೊಳ್ಳೆ ಕಥೆ, ಸಂಬಂಧಗಳ ಮೌಲ್ಯಗಳು, ಕಾಮಿಡಿ, ಪ್ರೀತಿ, ಡೈಲಾಗ್ಸ್, ಸಾಹಿತ್ಯ, ಸಂಗೀತ ಹಾಗೂ ....

542

Read More...

Avatara Purusha 2.News

Thursday, March 21, 2024

  *"ಅವತಾರ ಪುರುಷ 2" ಚಿತ್ರದಲ್ಲೊಂದು ಭರ್ಜರಿ ರಾಪ್ ಸಾಂಗ್*    *ಶರಣ್ ಅಭಿನಯದ ಈ ಚಿತ್ರ ಏಪ್ರಿಲ್ 5 ರಂದು ಬಿಡುಗಡೆ* ..   ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದ, ಸಿಂಪಲ್ ಸುನಿ ನಿರ್ದೇಶನದ ಹಾಗೂ ಶರಣ್ ನಾಯಕರಾಗಿ ನಟಿಸಿರುವ "ಅವತಾರ ಪುರುಷ 2" ಚಿತ್ರದಿಂದ "ಇವನೇ ಅವತಾರ ಪುರುಷ" ಎಂಬ ಭರ್ಜರಿ ರಾಪ್ ಸಾಂಗ್ ಬಿಡುಗಡೆಯಾಗಿದೆ. ರಾಪ್ ಸಾಂಗ್ ನಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಎಂ.ಸಿ.ಬಿಜ್ಜು ಈ ಹಾಡನ್ನು ಹಾಡಿದ್ದಾರೆ. ಔರಾ ಹಾಗೂ ಅಭಿನಂದನ್ ಕಶ್ಯಪ್ ಕೂಡ ಗಾಯನಕ್ಕೆ ಬಿಜ್ಜು ಅವರ ಜೊತೆಯಾಗಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಅದ್ದೂರಿಯಾಗಿ ನೆರವೇರಿತು. ಅಭಿನಂದನ್ ಕಶ್ಯಪ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ....

276

Read More...

Belake.Music Video.News

Thursday, March 21, 2024

  *ಜಾಗತಿಕ ತಾಪಮಾನದ ಕುರಿತು ಜಾಗೃತಿ ಮೂಡಿಸುವ "ಬೆಳಕೆ"* .    *ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಹಾಡಿಗೆ ದನಿಯಾಗಿದ್ದಾರೆ ಆದರ್ಶ ಅಯ್ಯಂಗಾರ್* .   ಈಗಷ್ಟೇ ಬೇಸಿಗೆ ಆರಂಭ. ಅಗಲೇ ಎಲ್ಲೆಡೆ ನೀರಿಗೆ ಹಾಹಾಕಾರ.‌ ಇದಕ್ಕೆ ಕಾರಣ ಪರಿಸರ ನಾಶ ಹಾಗೂ ಜಾಗತಿಕ ತಾಪಮಾನದ ಏರಿಕೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ  "ಬೆಳಕೆ" ಹಾಡು ಬಿಡುಗಡೆಯಾಗಿದೆ. "ಹೊಂಬಣ್ಣ" ಚಿತ್ರದ ಖ್ಯಾತಿಯ ರಕ್ಷಿತ್ ತೀರ್ಥಹಳ್ಳಿ ನಿರ್ದೇಶಿಸಿರುವ ಈ ಹಾಡಿಗೆ ಆದರ್ಶ ಅಯ್ಯಂಗಾರ್, ದನಿಯಾಗುವುದರ ಜೊತೆಗೆ ನಟನೆಯನ್ನು ಮಾಡಿದ್ದಾರೆ. ಈ ಹಾಡಿನ ಕುರಿತು ಚಿತ್ರತಂಡದವರು ಹೇಳಿದ್ದು ಹೀಗೆ.   ನಮ್ಮ ಶ್ರೀಕೃಷ್ಣ ಪ್ರೊಡಕ್ಷನ್ಸ್ ಮೂಲಕ ಈಗಾಗಲೇ ಜನರಿಗೆ ....

264

Read More...

Misguide.Film News

Tuesday, March 19, 2024

  *"ಮಿಸ್ ಗೈಡ್" ಮಾಡಿದ್ದಾರೆ ಮಂಜುಕವಿ* .    *ಟೀಸರ್ ಬಿಡುಗಡೆ ಮಾಡಿ ಶುಭಕೋರಿದ ಡಾ||ವಿ.ನಾಗೇಂದ್ರ ಪ್ರಸಾದ್* .    ಸೀಟಡೀಲ್ ಫಿಲಂಸ್ ಹಾಗೂ  ರಾಜ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಾಗರಾಜ್ ಹಾಗೂ ಸುಬ್ಬು ನಿರ್ಮಿಸಿರುವ ಮಿಸ್ ಗೈಡ್ ಚಿತ್ರಕ್ಕೆ ಮಂಜುಕವಿ   ಕಥೆ, ಚಿತ್ರಕಥೆ, ಸಾಹಿತ್ಯ ಹಾಗೂ ಸಂಭಾಷಣೆ ಬರೆದು, ಸಂಗೀತವನ್ನು ನೀಡಿರುವ "ಮಿಸ್ ಗೈಡ್" ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು. ಖ್ಯಾತ ಸಾಹಿತಿ ಡಾ||ವಿ.ನಾಗೇಂದ್ರ ಪ್ರಸಾದ್ ಟೀಸರ್ ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಗಗನ್ ರಾಜ್ ಕೂಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಂತರ ಚಿತ್ರತಂಡದವರು "ಮಿಸ್ ಗೈಡ್" ಬಗ್ಗೆ ಮಾಹಿತಿ ನೀಡಿದರು.   ಇದು ನಾನು ....

239

Read More...

Desai.Film News

Monday, March 18, 2024

  *ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಲಕ್ಷ್ಮಣ ಸವದಿ ಅವರಿಂದ ಬಿಡುಗಡೆಯಾಯಿತು  "ದೇಸಾಯಿ" ಚಿತ್ರದ ಟೀಸರ್* .    *ಇದು "ಲವ್ 360" ಖ್ಯಾತಿಯ ಪ್ರವೀಣ್ ಕುಮಾರ್ ಅಭಿನಯದ ಚಿತ್ರ*   ಶ್ರೀವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ ಚೋಳಚಗುಡ್ಡ ಕಥೆ ಬರೆದು ನಿರ್ಮಿಸಿರುವ, ನಾಗಿರೆಡ್ಡಿ ಭಡ ನಿರ್ದೇಶನದ ಹಾಗೂ "ಲವ್ 360" ಖ್ಯಾತಿಯ ಪ್ರವೀಣ್ ಕುಮಾರ್ ನಾಯಕನಾಗಿ ನಟಿಸಿರುವ "ದೇಸಾಯಿ" ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು. ಮಾಜಿ ಉಪ ಮುಖ್ಯಮಂತ್ರಿಗಳಾದ ಹಾಗೂ ಶಾಸಕ ಶ್ರೀ ಲಕ್ಷ್ಮಣ್ ಸವದಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಮಲ್ಲಿಕಾರ್ಜುನ ಲೋನಿ, ವಿಜಯಕುಮಾರ್ ಪಿ.ಜಿ ಮುಂತಾದ ಗಣ್ಯರು ಸಮಾರಂಭದಲ್ಲಿ ....

326

Read More...

Tapassi.Film News

Monday, March 18, 2024

  *ಮಹಿಳಾಪ್ರಧಾನ ಸಿನಿಮಾದಲ್ಲಿ ಕ್ರೇಜಿಸ್ಟಾರ್ ವಿ.ರವಿಚಂದ್ರನ್…ಸೆಟ್ಟೇರಿತು ‘ತಪಸ್ಸಿ’..*   *ಸೆಟ್ಟೇರಿತು ಕ್ರೇಜಿಸ್ಟಾರ್ ಹೊಸ ಸಿನಿಮಾ..ಮಹಿಳಾ ಪ್ರಧಾನ ’ತಪಸ್ಸಿ’ ಚಿತ್ರದಲ್ಲಿ ರವಿಚಂದ್ರನ್*   ಕ್ರೇಜಿಸ್ಟಾರ್ ರವಿಚಂದ್ರನ್ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಹೆಸರು ತಪಸ್ಸಿ..ಬೆಂಗಳೂರು ಮೂವೀಸ್ ಲಾಂಛನದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಸ್ಪೆನ್ಸರ್ ಮ್ಯಾಥ್ಯೂ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.   ತಪಸ್ಸಿ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ರವಿಚಂದ್ರನ್, ಮಹಿಳಾ ಪ್ರಧಾನ ಸಿನಿಮಾ ಅಂದರೆ ರವಿಚಂದ್ರನ್ ಕರೆಯಬೇಕು ಅಲ್ವಾ ಅವರು? ಈ ಸಿನಿಮಾ ಮಾಡಿ ಮುಗಿಸಿದ್ದಾರೆ. ನನ್ನ ಭಾಗದ ಚಿತ್ರೀಕರಣವಷ್ಟೇ ಬಾಕಿ ....

281

Read More...

Yuva.Film News

Friday, March 15, 2024

  *ಹೊಂಬಾಳೆ ಫಿಲಂಸ್ ನಿರ್ಮಾಣದ "ಯುವ" ಚಿತ್ರದ "ಅಪ್ಪುಗೆ" ಹಾಡು ಪುನೀತ್ ರಾಜಕುಮಾರ್ ಪುತ್ರಿ ವಂದಿತ ಅವರಿಂದ ಬಿಡುಗಡೆ‌* .    ಹೊಂಬಾಳೆ ಫಿಲಂಸ್ ಲಾಂಛನಲ್ಲಿ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದ ಹಾಗೂ ಯುವ ರಾಜಕುಮಾರ್ ನಾಯಕನಾಗಿ ನಟಿಸಿರುವ "ಯುವ" ಚಿತ್ರದ "ಅಪ್ಪುಗೆ" ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪುನೀತ್ ರಾಜಕುಮಾರ್ ಅವರ ದ್ವಿತೀಯ ಪುತ್ರಿ ವಂದಿತ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.        "ಯವ", ಕೌಟುಂಬಿಕ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ಸಿನಿಮಾ. ತಂದೆ - ಮಗನ ಬಾಂಧವ್ಯದ ಚಿತ್ರವೂ ಹೌದು. ಒಂದು ಕುಟುಂಬಕ್ಕಾಗಿ ಅಪ್ಪ ಏನೆಲ್ಲಾ ....

270

Read More...

Bhuvanam Gaganam.News

Saturday, March 16, 2024

  *’ಭುವನಂ ಗಗನಂ’ ಸಿನಿಮಾಗೆ ಧ್ರುವ ಸರ್ಜಾ ಸಾಥ್..ಮಾನ್ಸೂನ್ ಗೆ ಪೃಥ್ವಿ-ಪ್ರಮೋದ್ ಸಿನಿಮಾ ತೆರೆಗೆ*   *ಟೀಸರ್ ನಲ್ಲಿ ‘ಭುವನಂ ಗಗನಂ’.. ಪ್ರಮೋದ್-ಪೃಥ್ವಿ ಸಿನಿಮಾಗೆ ಆಕ್ಷನ್ ಪ್ರಿನ್ಸ್ ಬೆಂಬಲ..*   *ನೋವು-ನಲಿವುಗಳ ‘ಭುವನಂ ಗಗನಂ’ ಟೀಸರ್ ರಿಲೀಸ್…ಮಾನ್ಸೂನ್ ಗೆ ಬರ್ತಿದೆ ಪ್ರಮೋದ್-ಪೃಥ್ವಿ ಸಿನಿಮಾ..*   *’ಭುವನಂ ಗಗನಂ’ಜೊತೆಯಾದ ಮಾರ್ಟಿನ್..ಪ್ರಮೋದ್-ಪೃಥ್ವಿ ಸಿನಿಮಾ ಮಾನ್ಸೂನ್ ಗೆ ರಿಲೀಸ್..*     ಸ್ಯಾಂಡಲ್ ವುಡ್ ಅಂಗಳದ ಇಬ್ಬರು ಪ್ರತಿಭಾನ್ವಿತ ನಟರಾದ ಸಲಾರ್ ಪ್ರಮೋದ್ ಹಾಗೂ ದಿಯಾ ಪೃಥ್ವಿ ಅಂಬಾರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಭುವನಂ ಗಗನಂ. ಈ ಚಿತ್ರದ ನಿರ್ಮಾಪಕ ಎಂ. ಮುನೇಗೌಡ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಟೀಸರ್ ....

269

Read More...

Ratna.Film News

Saturday, March 16, 2024

  *ಅಪ್ಪು ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ’ರತ್ನ’ ಚಿತ್ರದ ಟ್ರೇಲರ್* .                 *ಇದು ಪುನೀತ್ ರಾಜಕುಮಾರ್ ಅಭಿಮಾನಿಯ ಚಿತ್ರ*   ಬಸವರಾಜ್ ಬಳ್ಳಾರಿ ನಿರ್ಮಿಸಿ, ನಿರ್ದೇಶಿಸಿರುವ "ರತ್ನ" ಚಿತ್ರದ ಟ್ರೇಲರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರಿತ್ತಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.   ನಾನು "ಸೀನ" ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ದೇಶಿಸಿದ್ದೇನೆ.  "ಸೀನ" ಚಿತ್ರಕ್ಕೆ ಆರಂಭ ಫಲಕ ತೋರುವ ಮೂಲಕ ಚಾಲನೆ ನೀಡಿದ್ದು, ಪುನೀತ್ ರಾಜಕುಮಾರ್ ಅವರೆ.  ಆನಂತರ ಚಿತ್ರೀಕರಣದ ವೇಳೆ ಕೆಲವು ....

259

Read More...

Bharjari Gandu.News

Friday, March 15, 2024

  *ಟ್ರೇಲರ್ ಮೂಲಕ ಮೋಡಿ ಮಾಡುತ್ತಿರುವ "ಭರ್ಜರಿ ಗಂಡು" ಏಪ್ರಿಲ್ 5 ಕ್ಕೆ ತೆರೆಗೆ ಬರುತ್ತಿದ್ದಾನೆ* .    *ಇದು ಕಿರಣ್ ರಾಜ್ ಅಭಿನಯದ ಚಿತ್ರ* *   ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ ಹಾಗೂ ಪ್ರಸಿದ್ದ್ ನಿರ್ದೇಶನದ "ಭರ್ಜರಿ ಗಂಡು" ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.  ಈ ಸಂತಸವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು.   "ರತ್ನ ಮಂಜರಿ" ಚಿತ್ರದ ನಂತರ ನಾನು ನಿರ್ದೇಶಿಸಿರುವ ಎರಡನೇ ಚಿತ್ರವಿದು. ನನ್ನ ಸ್ನೇಹಿತ ಛಾಯಾಗ್ರಾಹಕ ಕಿಟ್ಟಿ ಕೌಶಿಕ್ ....

236

Read More...

Kenda.Film News

Thursday, March 14, 2024

  ತಾಜಾ ಸುದ್ದಿಯ ಲಿರಿಕಲ್ ವೀಡಿಯೋ ಮೂಲಕ ನಿಗಿನಿಗಿಸಿತು ಗಂಟುಮೂಟೆ ತಂಡದ `ಕೆಂಡ’!   `ಗಂಟುಮೂಟೆ’ ಚಿತ್ರತಂಡದ ಕಡೆಯಿಂದ ರೂಪುಗೊಂಡಿರುವ `ಕೆಂಡ’ ಚಿತ್ರ ಹಂತ ಹಂತವಾಗಿ ಕುತೂಹಲದ ಕಾವೇರಿಸಿಕೊಂಡು ಸಾಗಿ ಬಂದಿತ್ತು. ಇದೀಗ ಕೆಂಡ ಬಿಡುಗಡೆಯ ಹೊಸ್ತಿಲಿನಲ್ಲಿ ನಿಂತಿದೆ. ಈ ಹೊತ್ತಿನಲ್ಲಿ ಜಯಂತ್‍ಕಾಯ್ಕಣಿ ರಚಿಸಿದ `ತಾಜಾ ತಾಜಾ ಸುದ್ದಿ’ ಗೀತೆಗೆ ಪುತ್ರ ರಿತ್ವಿಕ್‍ಕಾಯ್ಕಣಿ ಪ್ರಥಮ ಬಾರಿ ಸಂಗೀತ ಸಂಯೋಜಿಸಿರುವ ಲಿರಿಕಲ್ ವಿಡಿಯೋ ಹಾಡಿನ ಬಿಡುಗಡೆ ಕಾರ್ಯಕ್ರಮ ಎಸ್‍ಆರ‍್ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ತಂಡಕ್ಕೆ ಶುಭಹಾರೈಸಲು ಯೋಗರಾಜಭಟ್, ಸಂಗೀತ ಸಂಯೋಜಕ ವಿ.ಹರಿಕೃಷ್ಣ, ಡಿ.ಬೀಟ್ಸ್‍ನ ಶೈಲಜಾನಾಗ್ ಮತ್ತು ಜಯಂತ್‍ಕಾಯ್ಕಣಿ ಆಗಮಿಸಿದ್ದರು. ....

256

Read More...

Kappe Raaga.News

Wednesday, March 13, 2024

  *ಕಣ್ಮನ ಸೆಳೆಯುವ "ಕಪ್ಪೆ ರಾಗ"* .    *ಇದು ಗ್ರೀನ್ ಆಸ್ಕರ್ ಪ್ರಶಸ್ತಿ ವಿಜೇತ ಮ್ಯೂಸಿಕಲ್ ವೈಲ್ಡ್  ಲೈಫ್ ಕಿರು ಚಿತ್ರ* .   ಕನ್ನಡದ ಪ್ರಪ್ರಥಮ ಗ್ರೀನ್ ಆಸ್ಕರ್ ಪ್ರಶಸ್ತಿ ಪುರಸ್ಕೃತ ಕಿರು ಚಿತ್ರ ’ಕಪ್ಪೆ ರಾಗ’. ಪ್ರಶಾಂತ್ ಎಸ್ ನಾಯಕ್ ಅವರ ಆರುವರ್ಷಗಳ ಶ್ರಮದಿಂದ ಆರು ನಿಮಿಷಗಳ ಈ ಸುಂದರ ದೃಶ್ಯ ಕಾವ್ಯ ನಿರ್ಮಾಣವಾಗಿದೆ‌. ಈ ಕುರಿತು ಪ್ರಶಾಂತ್ ಎಸ್ ನಾಯಕ್ ಪತ್ರಿಕಾಗೋಷ್ಠಿಯಲ್ಲಿ ವಿವರಣೆ ನೀಡಿದರು.    ವಲ್ಡ್ ವೈಲ್ಡ್ ಫೋಟೊಗ್ರಾಫಿ ನನ್ನ ಹವ್ಯಾಸ ಎಂದು ಮಾತನಾಡಿದ ನಿರ್ದೇಶಕ ಪ್ರಶಾಂತ್ ಎಸ್ ನಾಯಕ್, ಜಗತ್ತಿನ ಎಲ್ಲಾ ಪರಿಸರ ಚಿತ್ರಕಲಾಸಕ್ತರ ಮನಸ್ಸನ್ನು ಗೆದ್ದಿರುವ ಕಪ್ಪೆ ನಮ್ಮ ಪಶ್ಚಿಮ ಘಟ್ಟದ ಕರುನಾಡ ಕಪ್ಪೆ - ಈ ಕಪ್ಪೆಯನ್ನು ಕುಂಬಾರ ....

278

Read More...

Arabbie.Film News

Wednesday, March 13, 2024

  'ಅರಬ್ಬೀ’ ಕೈಗಳಿಲ್ಲದೆ ಈಜಿ ಗೆದ್ದ  ಸಾಧಕನ ಟ್ರೈಲರ್ ಬಿಡುಗಡೆ      ಸಾಧಿಸುವ ಛಲವಿದ್ದರೆ ಯಾವುದೂ ಅಸಾಧ್ಯವಲ್ಲ, ಅಂಗವಿಕಲತೆಯೂ ಸಹ  ಅಡ್ಡಿಯಾಗಲಾರದು ಎಂದು ವಿಶ್ವಾಸ್ ಎಂಬ ವಿಶೇಷಚೇತನ ಯುವಕನೊಬ್ಬ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ ಕಥೆಯನ್ನು ನಿರ್ದೇಶಕ ರಾಜ್‌ಕುಮಾರ್ ಅವರು  ಅರಬ್ಬೀ ಎಂಬ  ಚಿತ್ರದ ಮೂಲಕ  ಹೇಳಹೊರಟಿದ್ದಾರೆ, ಚಿಕ್ಕ ವಯಸ್ಸಿನಲ್ಲಿ ತಂದೆ-ತಾಯಿಯ ಜೊತೆಗೆ ತನ್ನ ಎರಡೂ ಕೈಗಳನ್ನು ಕಳೆದುಕೊಳ್ಳುವ ವಿಶ್ವಾಸ್, ತನ್ನ ಅಂಗವಿಕಲತೆಯ ಕಾರಣದಿಂದಲೇ  ಸಮಾಜದಲ್ಲಿ ಸಾಕಷ್ಟು ಅವಮಾನ ಅನುಭವಿಸುತ್ತಾನೆ. ನಂತರ ತನ್ನನ್ನು ಅವಮಾನಿಸಿದವರೆದುರೇ ಸಾಧನೆಮಾಡಿ ತೋರಿಸಬೇಕೆಂದು ನಿರ್ಧರಿಸಿ, ಹಠ, ಆತ್ಮವಿಶ್ವಾಸದಿಂದಲೇ ಗೆಲುವು ....

242

Read More...

Sathya.Film News

Wednesday, March 13, 2024

  ಟ್ರೈಲರ್ ನಲ್ಲಿ ಸೈಕೋಕಿಲ್ಲರ್ ’ಸತ್ಯ’        ಸಿನಿಮಾ ಮಾಡಬೇಕೆಂಬ ಆಸಕ್ತಿಯಿಂದ ಐಟಿ ಕಂಪನಿಯಲ್ಲಿ ಒಳ್ಳೇ ಉದ್ಯೋಗವಿದ್ದರೂ ಸಹ  ಚಿತ್ರರಂಗಕ್ಕೆ ಬಂದಿದ್ದಾರೆ ಆನಂದ್ ಅಹಿಪತಿ. ಸಿನಿಮಾ ಮಾಡುವುದಕ್ಕೂ  ಮುನ್ನ ಅದೇ ಕ್ವಾಲಿಟಿಯಲ್ಲಿ ಸತ್ಯ ಎಂಬ ಕಿರುಚಿತ್ರವನ್ನು ನಿರ್ದೇಶಿಸಿದ್ದಾರೆ. ಥ್ರಿಲ್ಲರ್, ಮರ್ಡರ್ ಮಿಸ್ಟ್ರಿ ಕಥಾಹಂದರ ಒಳಗೊಂಡ  ಆ ಷಾರ್ಟ್ ಫಿಲಂನ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.  ಆನಂದ್ ಅಹಿಪತಿ ಅವರೇ ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಾಯಕನ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಯಾವುದೇ ಚಿತ್ರಕ್ಕೂ  ಕಮ್ಮಿಯಿಲ್ಲದ ಹಾಗೆ ಈ ಕಿರು ಚಿತ್ರವನ್ನು ನಿರ್ಮಾಣ ....

245

Read More...

Lineman.Film News

Monday, March 11, 2024

  *ಮಾರ್ಚ್ 22 ರಿಂದ ನೆಚ್ಚಿನ  ಚಿತ್ರಮಂದಿರಗಳಿಗೆ "ಲೈನ್ ಮ್ಯಾನ್" ಆಗಮನ* .   *ಪರ್ಪಲ್ ರಾಕ್ ಸಂಸ್ಥೆ ನಿರ್ಮಾಣದ ಈ ಚಿತ್ರಕ್ಕೆ ರಘು ಶಾಸ್ತ್ರಿ ನಿರ್ದೇಶನ.*   ಕನ್ನಡ ಚಿತ್ರರಂಗಕ್ಕೆ ಸದಭಿರುಚಿಯ ಚಿತ್ರಗಳನ್ನು ನೀಡುತ್ತಾ ಬಂದಿರುವ  ಪರ್ಪಲ್ ರಾಕ್ ಸಂಸ್ಥೆಯಿಂದ ನಿರ್ಮಾಣವಾಗಿರುವ "ಲೈನ್ ಮ್ಯಾನ್" ಚಿತ್ರ ಮಾರ್ಚ್ 22ರಂದು ಬಿಡುಗಡೆಯಾಗಲಿದೆ. ಕನ್ನಡ ಹಾಗೂ ತೆಲುಗಿನಲ್ಲಿ ಈ ಚಿತ್ರ ನಿರ್ಮಾಣವಾಗಿದ್ದು, ಎರಡು ಭಾಷೆಗಳಲ್ಲೂ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಚಿತ್ರದ ಪ್ರೀ ರಿಲೀಸ್ ಇವೆಂಟ್ ನಲ್ಲಿ ಚಿತ್ರತಂಡದ ಸದಸ್ಯರು "ಲೈನ್ ಮ್ಯಾನ್" ಕುರಿತು ಮಾತನಾಡಿದರು.   ಇದು ಲಾಕ್ ಡೌನ್ ಸಮಯದಲ್ಲಿ ಹುಟ್ಟಿದ ಕಥೆ. ತುಂಬಾ ಜನರಿಗೆ ಲಾಕ್ ಡೌನ್ ಸಾಕಷ್ಟು ....

328

Read More...

Bhairathi Ranagal.News

Sunday, March 10, 2024

  *ಆಗಸ್ಟ್ 15ರಂದು ಬಿಡಗುಡೆಯಾಗಲಿದೆ ಬಹು ನಿರೀಕ್ಷಿತ ಶಿವರಾಜಕುಮಾರ್ ಅಭಿನಯದ "ಭೈರತಿ ರಣಗಲ್"*    ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸುತ್ತಿರುವ, ನರ್ತನ್ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ "ಭೈರತಿ ರಣಗಲ್ " ಚಿತ್ರ ಆಗಸ್ಟ್ 15 ಸ್ವತಂತ್ರ ದಿನಾಚರಣೆ ದಿವಸ ಬಿಡುಗಡೆಯಾಗುತ್ತಿದೆ.  ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.    ‘ಭೈರತಿ ರಣಗಲ್‍’ ಚಿತ್ರ ಆರು ವರ್ಷಗಳ ಹಿಂದೆ ಬಿಡುಗಡೆಯಾದ ‘ಮಫ್ತಿ’ ಚಿತ್ರದ ಪ್ರೀಕ್ವೆಲ್‍ ಎಂದು ಈಗಾಗಲೇ ಸಾಕಷ್ಟು ಸುದ್ದಿಯಾಗಿದೆ. ಆದರೆ, ....

268

Read More...

Fire Fly.Film News

Sunday, March 10, 2024

  *ಶಿವಣ್ಣ ಪುತ್ರಿ ನಿರ್ಮಾಣದ ಚೊಚ್ಚಲ ಚಿತ್ರ ಬಿಡುಗಡೆಗೆ ರೆಡಿ...ಬೆಳಕಿನ ಹಬ್ಬಕ್ಕೆ ಫೈರ್ ಫ್ಲೈ ದರ್ಶನ*     *ಅಂತರಾಳದ ಕತ್ತಲನ್ನು ಬೆಳಗಿನ  ಬರ್ತಿದೆ ಫೈರ್ ಫ್ಲೈ...ದೀಪಾವಳಿ ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚಿತ್ರ ರಿಲೀಸ್...*     *ಬೆಳಕಿನ ಹಬ್ಬಕ್ಕೆ ಫೈರ್ ಫ್ಲೈ ದರ್ಶನ...ಇದು ಶಿವಣ್ಣ ಪುತ್ರಿ ಹೊಸ ಪ್ರಯತ್ನ*       ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ನಿರ್ಮಾಣದ ಚೊಚ್ಚಲ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.‌ ನಿವೇದಿತಾ ಒಡೆತನದ ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಬ್ಯಾನರ್ ಮೂಲಕ ಮೂಡಿಬಂದಿರುವ ಫೈರ್ ಫ್ಲೈ ಬೆಳಕಿನ ಹಬ್ಬ ದೀಪಾವಳಿಗೆ ದರ್ಶನ ಕೊಡಲಿದೆ. ಈ ಬಗ್ಗೆ ಶಿವಣ್ಣನ ನಾಗವಾರ ....

281

Read More...
Copyright@2018 Chitralahari | All Rights Reserved. Photo Journalist K.S. Mokshendra,