*150ರೂಪಾಯಿ ಇದ್ರೆ ಫೋಟೋ ಸಿನಿಮಾ ನೋಡಬಹುದು...ಮಾ.15ಕ್ಕೆ ಬರ್ತಿದೆ ಲಾಕ್ ಡೌನ್ ಕಥೆ* *ಮಾರ್ಚ್.15ಕ್ಕೆ ಪ್ರಕಾಶ್ ರಾಜ್ ಮೆಚ್ಚಿದ ಫೋಟೋ ರಿಲೀಸ್..ಮಲ್ಟಿಪ್ಲೆಕ್ಸ್ ನಲ್ಲಿ ಟಿಕೆಟ್ ಬೆಲೆ ಎಷ್ಟು ಗೊತ್ತಾ?* *ಫೋಟೋ ಅಂತರಂಗ ತೆರೆದಿಟ್ಟ ನಿಮ್ಮ ಸಂಗ ಹಾಡು* *ಫೋಟೋ ಸಿನಿಮಾದ ಜನಪದ ಶೈಲಿಯ ಹಾಡು ರಿಲೀಸ್...ಮಾ.15ಕ್ಕೆ ತೆರೆಗೆ ಬರ್ತಿದೆ ಕೊರೋನಾ ನೋವಿನ ಕಥೆ* *ಪ್ರಕಾಶ್ ರಾಮ್ ಪ್ರೆಸೆಂಟ್ ಮಾಡ್ತಿರುವ ಫೋಟೋ ಅಂಗಳದಿಂದ ಬಂತು ಜನಪದ ಶೈಲಿಯ ಹಾಡು* *ಮಾ.15ಕ್ಕೆ ’ಫೋಟೋ’ ಬೆಳ್ಳಿತೆರೆಗೆ ಎಂಟ್ರಿ...* ಕೋವಿಡ್ನ ಆರಂಭ ಘಟ್ಟದಲ್ಲಿ ಯಾವುದೇ ಮುನ್ಸೂಚನೆ ಇಲ್ಲದೇ ಕೇಂದ್ರ ಸರ್ಕಾರವು ಘೋಷಿಸಿದ ಲಾಕ್ಡೌನ್ನ ....
*ಟೀಸರ್ ನಲ್ಲಿ ’ಖದೀಮ’....ಜಿಮ್ ಟ್ರೈನರ್ ಈಗ ಹೀರೋ* *ಹೀರೋ ಆದ ಜಿಮ್ ಟ್ರೈನರ್...ಖದೀಮನಾಗಿ ಯುವ ನಟ ಚಂದನ್ ಎಂಟ್ರಿ* *ಬಂತು ಖದೀಮ ಟೀಸರ್...ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದ ಜಿಮ್ ಟ್ರೈನರ್ ಚಂದನ್* ಕನ್ನಡ ಚಿತ್ರರಂಗದಲ್ಲಿ ಹೊಸಬರ ಅಬ್ಬರ ಜೋರಾಗಿದೆ. ಹಲವು ಹೊಸಬರು ಕ್ವಾಲಿಟಿ ಜೊತೆಗೆ, ಕಂಟೆಂಟ್ ವುಳ್ಳ ಸಿನಿಮಾ ಮೂಲಕ ಚಿತ್ರರಂಗಕ್ಕೆ ಬರುತ್ತಿದ್ದಾರೆ. ದೊಡ್ಡ ಗೆಲುವು ಸಾಧಿಸದಿದ್ದರೂ ಪ್ರಶಂಸೆಯನ್ನು ಪಡೆದು ಪ್ರೇಕ್ಷಕರ ಆದರಣೆಗೆ ಪಾತ್ರರಾಗುತ್ತಿದ್ದಾರೆ. ಹೊಸ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಮತ್ತೊಂದು ಹೊಸಬರ ಸಿನಿಮಾ ಬಿಡುಗಡೆಗೆ ತಯಾರಾಗಿದೆ. ಶಿವೇಶು ಪ್ರೊಡಕ್ಷನ್ ಚೊಚ್ಚಲ ....
ಟೆಕ್ಕಿಗಳು ಬಳಸುವ ಪದ ಸಿನಿಮಾದ ಶೀರ್ಷಿಕೆ ವಿದ್ಯಾವಂತ ಹೊಸ ಪ್ರತಿಭೆಗಳೇ ಸೇರಿಕೊಂಡು ಸಿದ್ದಪಡಿಸಿರುವ ’switch {case n:' ಚಿತ್ರದ ಟ್ರೇಲರ್ ಹಾಗೂ ರ್ಯಾಪ್ ಸಾಂಗ್ ಬಿಡುಗಡೆ ಕಾರ್ಯಕ್ರಮವು ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ತಂಡದಲ್ಲಿ ಬಹುತೇಕ ಇಂಜಿನಿಯರ್ಗಳು ಕೆಲಸ ಮಾಡಿರುವುದು ವಿಶೇಷ. ಚೇತನ್ ಶೆಟ್ಟಿ ಕಥೆ, ಚಿತ್ರಕಥೆ, ಸಂಭಾಷಣೆ,ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. ಒಂದಷ್ಟು ಘಟನೆಗಳು ಇವರ ಜೀವನದಲ್ಲಿ ನಡೆದಿರುವುದು. ಮಿಕ್ಕಂತೆ ನೋಡಿದ್ದು, ಕೇಳಿದ್ದನ್ನು ಮನರಂಜನೆ ಮೂಲಕ ತೋರಿಸಲಾಗಿದೆ. ಕೊಂಡಾಣ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬೇಬಿ.ಎಸ್.ಶೆಟ್ಟಿ-ಕೆಮಂತ್.ಪಿ.ರೆಡ್ಡಿ-ಸುಧಾಂಶು ಶಂಕರ್ ಜಂಟಿಯಾಗಿ ಬಂಡವಾಳ ....
*ಗಟ್ಟಿ ಕಥೆಯೊಂದಿಗೆ ಬಂದ ‘ಸೋಮು’..ಶಿಷ್ಯನ ಸಿನಿಮಾಗೆ ಸುಕ್ಕ ಸೂರಿ ಸಾಥ್.*. *ಟ್ರೇಲರ್ ನಲ್ಲಿ ‘ಸೋಮು ಸೌಂಡ್ ಇಂಜಿನಿಯರ್’..ಮಾ.15ಕ್ಕೆ ತೆರೆಗೆ ಬರ್ತಿದೆ ಸೂರಿ ಶಿಷ್ಯನ ಸಿನಿಮಾ..* *ಸೋಮುಗೆ ಸಾಥ್ ಕೊಟ್ಟ ಸುಕ್ಕ ಸೂರಿ..ಹೇಗಿದೆ ‘ಸೋಮು ಸೌಂಡ್ ಇಂಜಿನಿಯರ್’ ಮೊದಲ ನೋಟ..*? *ಶಿಷ್ಯನ ಚೊಚ್ಚಲ ಕನಸಿಗೆ ಜೊತೆಯಾದ ಸುಕ್ಕ ಸೂರಿ..’ ಸೋಮು ಸೌಂಡ್ ಇಂಜಿನಿಯರ್’ ಟ್ರೇಲರ್ ರಿಲೀಸ್..* ಗಟ್ಟಿ ಕಥೆಯೊತ್ತು ಪ್ರೇಕ್ಷಕರನ್ನು ಕಾಡುವುದಕ್ಕೆ ಸೋಮು ಸನ್ನದ್ದನಾಗಿದ್ದಾನೆ. ಹಾಡುಗಳ ಮೂಲಕ ಆಮಂತ್ರಣ ಕೊಟ್ಟಿದ್ದ ಸೋಮು ಸೌಂಡ್ ಇಂಜಿನಿಯರ್ ತಂಡವೀಗ ಟ್ರೇಲರ್ ಮೂಲಕ ಸಿನಿರಸಿಕರನ್ನು ಒಂಟಿಗಾಲಿನಲ್ಲಿ ನಿಲ್ಲಿಸಿದೆ. ಶಿಷ್ಯನ ಹೊಸ ಪ್ರಯತ್ನಕ್ಕೆ ....
*ಮಾರ್ಚ್ 22 ರಂದು ತೆರೆಗೆ ಬರಲಿದೆ ಬಹು ನಿರೀಕ್ಷಿತ "ಅವತಾರ ಪುರುಷ 2"* ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದ, ಸಿಂಪಲ್ ಸುನಿ ನಿರ್ದೇಶನದ ಹಾಗೂ ಶರಣ್ ನಾಯಕರಾಗಿ ನಟಿಸಿರುವ "ಅವತಾರ ಪುರುಷ 2" ಚಿತ್ರ ಮಾರ್ಚ್ 22 ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. 2022 ರಲ್ಲಿ ತೆರೆಕಂಡ "ಅವತಾರ ಪುರುಷ" ಚಿತ್ರ ಎಲ್ಲರ ಮೆಚ್ಚುಗೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಯಿತು ಎಂದು ಮಾತನಾಡಿದ ನಿರ್ದೇಶಕ ಸಿಂಪಲ್ ಸುನಿ, ಎರಡು ವರ್ಷಗಳಿಂದ ಸ್ನೇಹಿತರು ಹಾಗೂ ಅಭಿಮಾನಿಗಳು ಕೇಳುತ್ತಿದ್ದರು. "ಅವತಾರ ಪುರುಷ 2" ಯಾವಾಗ ರಿಲೀಸ್? ಎಂದು. ಈಗ ನಮ್ಮ ಚಿತ್ರದ ಬಿಡುಗಡೆಗೆ ದಿನಾಂಕ ....
ಡಾಲಿ, ಕಿಚ್ಚ ಬಳಿಕ *ಕೆರೆಬೇಟೆ* ಚಿತ್ರಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಸಾಥ್ 'ಕೆರೆಬೇಟೆ’ ಚಿತ್ರದ 3ನೇ ಹಾಡು ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್ ಗೌರಿಶಂಕರ್ ’ಕೆರೆಬೇಟೆ’ಗೆ ಅಶ್ವಿನಿ ಪುನೀತ್ ರಾಜಕುಮಾರ್ ಸಾಥ್ ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಿಕ್ಕಾಪಟ್ಟೆ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ ಕೆರೆಬೇಟೆ. ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ಕೆರೆಬೇಟೆ ಚಿತ್ರಕ್ಕೆ ಈಗ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್ ನೀಡಿದ್ದಾರೆ. ಸಿನಿಮಾದ ಮೂರನೇ ಹಾಡನ್ನು ಅಶ್ವಿನಿ ಪುನೀತ್ ರಾಜಕುಮಾರ್ ರಿಲೀಸ್ ಮಾಡುವ ಮೂಲಕ ಸಿನಿಮಾ ತಂಡಕ್ಕೆ ಶುಭ ಹಾರೈಸಿದರು. ಈಗಾಗಲೇ ಸಿನಿಮಾದಿಂದ ಟೀಸರ್, ಟ್ರೈಲರ್ ಮತ್ತು ....
'ಮೆಹಬೂಬಾ’ಗೆ ಹಾರೈಸಿದ ಹಸಿರು ಸೇನೆ...ಶಶಿ ಹೊಸ ಪ್ರಯತ್ನಕ್ಕೆ ಜೊತೆಯಾದ ರೈತರು ಮಾರ್ಡನ್ ರೈತ ಶಶಿಗೆ ಸಾಥ್ ಕೊಟ್ಟ ಅನ್ನದಾತರು...ಮೆಹಬೂಬಾ ಟ್ರೇಲರ್ ರಿಲೀಸ್ ಬಿಗ್ ಬಾಸ್ ಶಶಿಗೆ ಸಾಥ್ ಕೊಟ್ಟ ಹಸಿರು ಸೇನೆ...ಮೆಹಬೂಬಾ ಟ್ರೇಲರ್ ರಿಲೀಸ್ ಮಾಡಿದ ರೈತರು ಮಾರ್ಡನ್ ರೈತ ಶಶಿ ಮೆಹಬೂಬಾ ಮೂಲಕ ಹೀರೋ ಆಗಿ ಸ್ಯಾಂಡಲ್ ವುಡ್ ಗೆ ಹೆಜ್ಜೆ ಇಟ್ಟಿದ್ದಾರೆ. ಅವರ ಚೊಚ್ಚಲ ಕನಸು ಪ್ರೇಕ್ಷಕರ ಮಡಿಲು ಸೇರೋದಿಕ್ಕೆ ಕೆಲ ದಿನಗಳಷ್ಟೇ ಬಾಕಿ ಇದೆ. ಮಾರ್ಚ್ 15ಕ್ಕೆ ಮೆಹಬೂಬಾ ಮೆರವಣಿಗೆ ಮುಹೂರ್ತ ಫಿಕ್ಸ್ ಆಗಿದ್ದು, ಟ್ರೇಲರ್ ಮೂಲಕ ಚಿತ್ರತಂಡವೀಗ ಕುತೂಹಲ ಹೆಚ್ಚಿಸಿದೆ. ಶಶಿ ಹೊಸ ಪ್ರಯತ್ನಕ್ಕೆ ದೇಶದ ಬೆನ್ನೆಲುಬು ರೈತರು ಸಾಥ್ ಕೊಟ್ಟಿದ್ದಾರೆ. ....
*25 ದಿನ ಪೂರೈಸಿದ ಒಂದು ಸರಳ ಪ್ರೇಮ ಕಥೆ..ಎಲ್ಲಿ ಯಾವ ಒಟಿಟಿಗೆ ಎಂಟ್ರಿ ಕೊಡಲಿದೆ ವಿನಯ್ ರಾಜ್ ಕುಮಾರ್ ಸಿನಿಮಾ..*? *ಯಶಸ್ವಿಯಾಗಿ 25 ದಿನ ಪೂರೈಸಿದ ವಿನಯ್-ಸುನಿ ಸಿನಿಮಾ..ಒಂದು ಸರಳ ಪ್ರೇಮಕಥೆ ಒಟಿಟಿ ಎಂಟ್ರಿ ಯಾವಾಗ?* ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಜೋಡಿಯ ಒಂದು ಸರಳ ಪ್ರೇಮಕಥೆ ಸಿನಿಮಾ ಯಶಸ್ವಿಯಾಗಿ 25 ದಿನ ಪೂರೈಸಿದೆ. ಫೆಬ್ರವರಿ 8ರಂದು ತೆರೆಗೆ ಬಂದ ಚಿತ್ರ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಪಡೆದುಕೊಂಡಿದೆ. ಇದೇ ಸಂಭ್ರಮದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಟಿ ನಡೆಸಿ ಚಿತ್ರತಂಡ ಖುಷಿ ಹಂಚಿಕೊಂಡಿದೆ. ಈ ವೇಳೆ ಮಾತನಾಡಿದ ನಿರ್ದೇಶಕ ಸಿಂಪಲ್ ಸುನಿ, ಸಕ್ಸಸ್ ಒಂದ್ ಒಂದು ಟೈಮ್ ನಲ್ಲಿ ಒಂಥರ ಡಿಫೈನ್ ಆಗುತ್ತದೆ. ಸಿಂಪಲ್ ....
ಶಿವನ ಹಬ್ಬದ ಸಲುವಾಗಿ ಗಂಗೆ ಗೌರಿ ಟೀಸರ್ ಭಕ್ತಿ ಪ್ರಧಾನ ಚಿತ್ರ ’ಗಂಗೆ ಗೌರಿ’ ಅಂದುಕೊಂಡಂತೆ ಸದ್ಯ ಡಬ್ಬಿಂಗ್ ಹಂತದಲ್ಲಿದೆ. ಸದ್ಯದಲ್ಲೆ ಶಿವರಾತ್ರ್ರಿ ಹಬ್ಬ ಬರುವ ಕಾರಣ ಸಿನಿಮಾದ ಟೀಸರ್ ಬಿಡುಗಡೆ ಸಮಾರಂಭವು ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್.ಕೆ.ವಿಶ್ವನಾಥ್, ಹಿರಿಯ ಪತ್ರಿಕಾ ಛಾಯಾಗ್ರಾಹಕ ಕೆ.ಎನ್.ನಾಗೇಶ್ಕುಮಾರ್ ಮತ್ತು ’ನಮ್ಮ ಕರ್ನಾಟಕ ಸೇನೆ’ ರಾಜ್ಯಾದ್ಯಕ್ಷ ಬಸವರಾಜ ಪಡಕೋಟೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು. ಹಬ್ಬದ ದಿನದಂದು ರಾಜ್ಯದ ಎಲ್ಲಾ ಕಡೆ ನಡೆಯುವ ಸಮಾರಂಭಗಳಲ್ಲಿ ಟೀಸರ್ನ್ನು ತೋರಿಸಲು ಯೋಜನೆ ರೂಪಿಸಲಾಗಿದೆಯಂತೆ. ....
*"ರೋಜಿ" ಚಿತ್ರದಲ್ಲಿ ಒರಟ ಪ್ರಶಾಂತ್* . ಲೂಸ್ ಮಾದ ಯೋಗಿ ಅಭಿನಯದ 50ನೇ ಚಿತ್ರ "ರೋಜಿ". ಈ ಚಿತ್ರದಲ್ಲಿ ಈಗಾಗಲೇ ಶ್ರೀನಗರ ಕಿಟ್ಟಿ ಹಾಗೂ "ಲಿಯೋ" ಚಿತ್ರದ ಸ್ಯಾಂಡಿ ಕುಮಾರ್ ಪ್ರಮುಖಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈಗ ನಟ ಒರಟ ಪ್ರಶಾಂತ್ "ರೋಜಿ" ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಸ್ವಾಮಿ ಅಣ್ಣ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ಒರಟ ಪ್ರಶಾಂತ್ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಚಿತ್ರತಂಡದಿಂದ ಬಿಡುಗಡೆಯಾಗಿದೆ. "ರೋಜಿ" ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು. "ರೋಜಿ" ಚಿತ್ರ ಸ್ಟೈಲೀಶ್ ಗ್ಯಾಂಗ್ ಸ್ಟರ್ ಡ್ರಾಮ ಎಂದು ಮಾತನಾಡಿದ ನಿರ್ದೇಶಕ ಶೂನ್ಯ, ಒರಟ ಪ್ರಶಾಂತ್ ಬಹಳ ದಿನಗಳ ನಂತರ ನಮ್ಮ ....
*ಟ್ರೇಲರ್ ನಲ್ಲೇ ಮೋಡಿ ಮಾಡಿದೆ "ಜೋಗ್ 101"* . *ವಿಜಯ ರಾಘವೇಂದ್ರ ಅಭಿನಯದ ಈ ಚಿತ್ರ ಮಾರ್ಚ್ 7 ರಂದು ಬಿಡುಗಡೆ* ನಿರ್ಮಾಪಕ & ಕ್ರಿಯೇಟಿವ್ ಡೈರೆಕ್ಟರ್ ರಾಘು ರವರ ಸೆವೆನ್ ಸ್ಟಾರ್ ಪಿಕ್ಚರ್ಸ್ ಅಡಿಯಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಹಾಗೂ ವಿಜಯ್ ರಾಘವೇಂದ್ರ ಅಭಿನಯದ, ವಿಜಯ್ ಕನ್ನಡಿಗ ನಿರ್ದೇಶನದ "ಜೋಗ್ 101" ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಜನಮನ್ನಣೆ ಪಡೆಯುತ್ತಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಮಾರ್ಚ್ 7ರಂದು ತೆರೆಗೆ ಬರಲಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಧ್ಯಮದವರಿಗೆ ಮಾಹಿತಿ ನೀಡಿದರು. "ಜೋಗ್ 101" ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಆಕ್ಷನ್ ಥ್ರಿಲ್ಲರ್ ಚಿತ್ರ ಎಂದು ಮಾತನಾಡಿದ ನಾಯಕ ವಿಜಯ್ ....
.*ಮಹರ್ಷಿ ಆನಂದ ಗುರೂಜಿ ಅವರಿಂದ ಬಿಡುಗಡೆಯಾಯಿತು "ಕೋರ" ಚಿತ್ರದ "ಬಾನಿನಿಂದ" ಹಾಡು* . *ಸುನಾಮಿ ಕಿಟ್ಟಿ ಅಭಿನಯದ ಈ ಚಿತ್ರಕ್ಕೆ ಪಿ.ಮೂರ್ತಿ ನಿರ್ಮಾಣ ಹಾಗೂ ಒರಟ ಶ್ರೀ ನಿರ್ದೇಶನ* ರತ್ನಮ್ಮ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ಒರಟ ಶ್ರೀ ನಿರ್ದೇಶನದ ಹಾಗೂ ರಿಯಾಲಿಟಿ ಶೋ ಮೂಲಕ ನಾಡಿನ ಜನರ ಗಮನ ಸೆಳೆದಿದ್ದ ಸುನಾಮಿ ಕಿಟ್ಟಿ ನಾಯಕನಾಗಿ ನಟಿಸಿರುವ "ಕೋರ" ಚಿತ್ರದ "ಬಾನಿನಿಂದ" ಹಾಡು ಇತ್ತೀಚಿಗೆ ಅದ್ದೂರಿಯಾಗಿ ಬಿಡುಗಡೆಯಾಯಿತು. ಮಹರ್ಷಿ ಆನಂದ ಗುರೂಜಿ ಅವರು ಗೊಲ್ಲಹಳ್ಳಿ ಶಿವಪ್ರಸಾದ್ ಬರೆದಿರುವ, ರವೀಂದ್ರ ಸೊರಗಾವಿ ಅವರು ಹಾಡಿರುವ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಬಿ.ಆರ್.ಹೇಮಂತ್ ಕುಮಾರ್ ಈ ....
*ಅದ್ದೂರಿಯಾಗಿ ಅನಾವರಣವಾಯಿತು "ಪರವಶ" ಚಿತ್ರದ ಶೀರ್ಷಿಕೆ ಹಾಗೂ ಪೋಸ್ಟರ್* . *ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ರಘು ಭಟ್ ನಟನೆ* . ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ನೂತನ ಪ್ರತಿಭೆ ರಘು ಭಟ್ ಪ್ರಮುಖಪಾತ್ರದಲ್ಲಿ ನಟಿಸಿರುವ ನೂತನ ಚಿತ್ರವೊಂದರ ಚಿತ್ರೀಕರಣ ಸದ್ದಿಲ್ಲದೆ ನಡೆಯುತ್ತಿದ್ದು, ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆ ಹಾಗೂ ಪೋಸ್ಟರ್ ನೆಲಮಂಗಲದ ಬಳಿ ಆಯೋಜಿಸಲಾಗಿದ್ದ ಅದ್ದೂರಿ ಸಮಾರಂಭದಲ್ಲಿ ಅನಾವರಣವಾಯಿತು. ಚಿತ್ರಕ್ಕೆ "ಪರವಶ" ಎಂದು ಹೆಸರಿಡಲಾಗಿದೆ. ಖ್ಯಾತ ನಿರೂಪಕಿ ಅನುಶ್ರೀ ಅವರ ಅಚ್ಚುಕಟ್ಟಾದ ನಿರೂಪಣೆಯಲ್ಲಿ ಸಮಾರಂಭ ನೆರವೇರಿತು. ....
*ಹೊಸಬರ ಅಪ್ಪಟ ಕನ್ನಡದ ಕಾದಲ್ ಗೆ ಅದ್ದೂರಿ ಮುಹೂರ್ತ* *ಒಡಿ ಬಡಿ ಮಧ್ಯೆ ಕಾದಲ್ ಎನ್ನುತ್ತಿದ್ದಾರೆ ನಿರ್ದೇಶಕ ವಿಜಯ್* ವಿಜಯದೀಪ ಪಿಕ್ಚರ್ಸ್ ಅಡಿಯಲ್ಲಿ ವಿಜಯಪ್ರಿಯ ಅವರ ಕಥೆ ಚಿತ್ರಕಥೆ ನಿರ್ದೇಶನದಲ್ಲಿ ತಯಾರಾಗ್ತಿರುವ ’ಕಾದಲ್’ ಚಿತ್ರದ ಮುಹೂರ್ತ ಮಾಗಡಿ ರಸ್ತೆಯ ನಾಡಪ್ರಭು ಕೆಂಪೇಗೌಡ ಲೇಔಟ್ ನಲ್ಲಿರುವ ಶ್ರೀ ಆದಿಶಕ್ತಿ ಮದನಘಟ್ಟಮ್ಮ ದೇವಸ್ಥಾನದಲ್ಲಿ ನೆರವೇರಿತು. ಚಿತ್ರತಂಡ ಸಮಾರಂಭದಲ್ಲಿ ಭಾಗಿಯಾಗಿ ಕಾದಲ್ ಬಗ್ಗೆ ಮಾಧ್ಯಮದವರಿಗೆ ಮಾಹಿತಿ ನೀಡಿದರು. ವಿಶೇಷ ಅಂತಂದ್ರೆ ’ಭಾವನೆಗಳ ಭಾಷೆಗೆ ಮೌನವೆಂಬ ಲಿಪಿಯೇ ಪ್ರೇಮಿ’ ಅನ್ನೋ ಟ್ಯಾಗ್ ಲೈನ್ ಗಮನ ಸೆಳೆಯುತ್ತಿದೆ. ಕಾದಲ್ ಗೆ ನಿರ್ದೇಶಕರ ಧರ್ಮಪತ್ನಿ ದೀಪಿಕಾ ಬಂಡವಾಳ ಹೂಡಿದ್ದಾರೆ. ....
*ಧೀರ ಭಗತ್ ರಾಯ್ ಸಿನಿಮಾದ ಏನು ಕರ್ಮ ಹಾಡು ಬಿಡುಗಡೆ..* *ಧೀರ ಭಗತ್ ರಾಯ್ ಅಂಗಳದಿಂದ ತೇಲಿ ಬಂತು ಮನಮೋಹಕ ಹಾಡು* *ಏನು ಕರ್ಮ ಎನ್ನುತಾ ಬಂದ ಧೀರ ಭಗತ್ ರಾಯ್...* *ಹಾಡಿನಲ್ಲಿ ಧೀರ ಭಗತ್ ರಾಯ್...* ರಂಗಭೂಮಿ ಹಿನ್ನೆಲೆಯಿಂದ ಬಂದ ಎಷ್ಟೋ ಕಲಾವಿದರು ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅದೇ ಹಾದಿಯಲ್ಲಿ ಸಾಗ್ತಿರುವವರು ರಾಕೇಶ್ ದಳವಾಯಿ. ‘ಧೀರ ಭಗತ್ ರಾಯ್’ ಚಿತ್ರದ ಮೂಲಕ ರಾಕೇಶ್ ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದ್ದಾರೆ. ಕರ್ಣನ್ ಎಸ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಏನು ಕರ್ಮ ಹಾಡು ಬಿಡುಗಡೆಯಾಗಿದ್ದು, ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಕುರಿತು ಬೆಂಗಳೂರಿನ ಕಲಾವಿದರ ಸಂಘದಲ್ಲಿ ಪ್ರತಿಕಾಗೋಷ್ಟಿ ....
*"ದಿಲ್ ಖುಷ್" ಚಿತ್ರದ "ನೀನೇ ನೀನೇ" ಹಾಡು ಬಿಡುಗಡೆ* . *ಖ್ಯಾತ ನಿರ್ದೇಶಕರಾದ ಪವನ್ ಒಡೆಯರ್, ಸಿಂಪಲ್ ಸುನಿ, ಬಹದ್ದೂರ್ ಚೇತನ್ ಕುಮಾರ್ ಅವರಿಂದ ಸುಂದರ ಹಾಡಿನ ಅನಾವರಣ* ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ "ದಿಲ್ ಖುಷ್" ಚಿತ್ರಕ್ಕಾಗಿ ಗೌಸ್ ಫಿರ್ ಅವರು ಬರದಿರುವ "ನೀನೇ ನೀನೇ" ಎಂಬ ಸುಮಧುರ ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರಾದ ಪವನ್ ಒಡೆಯರ್, ಸಿಂಪಲ್ ಸುನಿ ಹಾಗೂ ಬಹದ್ದೂರ್ ಚೇತನ್ ಕುಮಾರ್ ಈ ಹಾಡನ್ನು ಬಿಡುಗಡೆ ಮಾಡಿದರು. "ಸರಿಗಮಪ" ಖ್ಯಾತಿಯ ನಿಹಾಲ್ ತೌರೊ ಹಾಗೂ ಆರತಿ ಅಶ್ವಿನ್ ಈ ಹಾಡಿಗೆ ಧ್ವನಿಯಾಗಿದ್ದು ಪ್ರಸಾದ್ ಕೆ ಶೆಟ್ಟಿ ಸಂಗೀತ ನೀಡಿದ್ದಾರೆ. ಚಿತ್ರದ ....
*ಸೆಟ್ಟೇರಿತು ’ನಿದ್ರಾದೇವಿ Next Door’..ಪ್ರವೀರ್ ಶೆಟ್ಟಿ-ಶೈನ್ ಶೆಟ್ಟಿ ಹೊಸ ಚಿತ್ರಕ್ಕೆ ಕ್ರೇಜಿಸ್ಟಾರ್ ಕ್ಲಾಪ್..* *ನಿದ್ರೆ ದೇವಿ ಜೊತೆ ಬಂದ ಕರವೇ ಪ್ರವೀಣ್ ಶೆಟ್ಟಿ ಪುತ್ರ..ಸೆಟ್ಟೇರಿತು ’ನಿದ್ರಾದೇವಿ Next Door’ ಸಿನಿಮಾ..* *ನಿದ್ರಾದೇವಿ Next Door’ ಸಿನಿಮಾಗೆ ಮುಹೂರ್ತದ ಸಂಭ್ರಮ..ಪ್ರವೀಣ್ ಶೆಟ್ಟಿ ಪುತ್ರನಿಗೆ ಕ್ರೇಜಿಸ್ಟಾರ್ ರವಿಚಂದ್ರನ್ ಸಾಥ್..* ಸೈರನ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಪ್ರವೀರ್ ಶೆಟ್ಟಿ ಈಗ ಮತ್ತೊಂದು ವಿಭಿನ್ನ ಕಥೆ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗುತ್ತಿದೆ. ಅದರ ಮೊದಲ ಭಾಗವೆಂಬಂತೆ ಇಂದು ಬೆಂಗಳೂರಿನ ಬನಶಂಕರಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಸಮಾರಂಭ ....
*ಮಾರ್ಚ್ 8 ರಂದು ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ "ರೆಕಾರ್ಡ್ ಬ್ರೇಕ್"* . *ಎಂಟು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ ಈ ಪ್ಯಾನ್ ಇಂಡಿಯಾ ಚಿತ್ರ* . ತೆಲುಗಿನಲ್ಲಿ ಅನೇಕ ಚಿತ್ರಗಳನ್ನು ನಿರ್ಮಿಸಿರುವ, ಈವರೆಗೂ ತೆಲುಗು ಸೇರಿದಂತೆ ಎರಡು ಸಾವಿರಕ್ಕೂ ಅಧಿಕ ಚಲನಚಿತ್ರಗಳನ್ನು ವಿತರಣೆ ಮಾಡಿರುವ ಚಲದವಾಡ ಶ್ರೀನಿವಾಸರಾವ್ ನಿರ್ಮಿಸಿ, ನಿರ್ದೇಶಿಸಿರುವ ಪ್ಯಾನ್ ಇಂಡಿಯಾ ಚಿತ್ರ "ರೆಕಾರ್ಡ್ ಬ್ರೇಕ್". ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಮಾರ್ಚ್ 8, ಮಹಾ ಶಿವರಾತ್ರಿ ದಿನದಂದು ಎಲ್ಲಾ ಭಾಷೆಗಳಲ್ಲೂ ಭಾರತದಾದ್ಯಂತ ಸುಮಾರು ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಲಿದೆ. ಈ ಚಿತ್ರದ ಕುರಿತು ಮಾಹಿತಿಯನ್ನು ಚಿತ್ರತಂಡದ ....
*ಟೀಸರ್ ನಲ್ಲೇ ಮೋಡಿ ಮಾಡಿದ "ಫಸ್ಟ್ ನೈಟ್ ವಿತ್ ದೆವ್ವ* "
*ಇದು ಪ್ರಥಮ್ ಅಭಿನಯದ ಚಿತ್ರ* .
"ಬಿಗ್ ಬಾಸ್" ಮೂಲಕ ಜನಪ್ರಿಯರಾದ ನಟ ಪ್ರಥಮ್ ನಾಯಕನಾಗಿ ಅಭಿನಯಿಸಿರುವ, ನವೀನ್ ಬೀರಪ್ಪ ನಿರ್ಮಾಣದ ಹಾಗೂ ಪಿ.ವಿ.ಆರ್ ಸ್ವಾಮಿ ಗೂಗಾರೆದೊಡ್ಡಿ ನಿರ್ದೇಶನದ "ಫಸ್ಟ್ ನೈಟ್ ವಿತ್ ದೆವ್ವ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಇತ್ತೀಚಿಗೆ ನಡೆದ ಟೀಸರ್ ಬಿಡುಗಡೆ ಸಮಾರಂಭಕ್ಕೆ "ಬಿಗ್ ಬಾಸ್" ಸ್ಪರ್ಧಿಗಳಾದ "ತುಕಾಲಿ" ಸಂತೋಷ್ ಹಾಗೂ ನಮೃತ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.
*ಜನರ ಮನ ಗೆಲ್ಲುತ್ತಿದೆ "ರವಿಕೆ ಪ್ರಸಂಗ"* . *ವಿಜೇತರಿಗೆ ಬಹುಮಾನ ವಿತರಿಸಿದ ಚಿತ್ರತಂಡ* . . ಹೆಣ್ಣುಮಕ್ಕಳಿಗೆ ಸೀರೆಯಷ್ಟೇ ರವಿಕೆಯೂ ಅಚ್ಚುಮೆಚ್ಚು. ಅಂತಹ "ರವಿಕೆ" ಯ ಸುತ್ತ ಹೆಣೆಯಲಾದ ಕಥಾಹಂದರ ಹೊಂದಿರುವ "ರವಿಕೆ ಪ್ರಸಂಗ" ಚಿತ್ರ ಕಳೆದವಾರ ಬಿಡುಗಡೆಯಾಗಿ ಜನರ ಮನ ಗೆಲುತ್ತಿದೆ. "ರವಿಕೆ" ಯ ಕುರಿತಾದ ಸಿನಿಮಾ ಆಗಿರುವುದರಿಂದ ಚಿತ್ರತಂಡ ವಿಶೇಷ ಡಿಸೈನ್ ರವಿಕೆ ಹೊಲಿಯುವವರಿಗಾಗಿ ಸ್ಪರ್ಧೆ ಆಯೋಜಿಸಿತ್ತು. ಆ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಹೊಲಿಗೆ ಯಂತ್ರ, ನಗದು ಸೇರಿದಂತೆ ಅನೇಕ ಬಹುಮಾನಗಳನ್ನು ನೀಡಲಾಯಿತು. ನಿರ್ದೇಶಕ ಸಂತೋಷ್ ಕೊಡೆಂಕೆರಿ, ಕಥೆ ಬರೆದಿರುವ ಪಾವನ ಸಂತೋಷ್, ನಟಿ ಗೀತಾಭಾರತಿ ಭಟ್, ಉದ್ಯಮಿ ಮತ್ತು ....