Muktha Manasu.News

Thursday, March 28, 2024

ಮುಕ್ತ ಮನಸುಗಳ ಪ್ರೇಮ ಸಂಗಮ         ಹೊಸಬರೇ ಸೇರಿಕೊಂಡು ‘ಮುಕ್ತ ಮನಸು’ ಎನ್ನುವ ಸಿನಿಮಾವನ್ನು ಸಿದ್ದಪಡಿಸಿದ್ದಾರೆ. ‘ಕೇಳದೆ ನಿಮಗೀಗ’ ಎಂಬ ಅಡಿಬರಹವಿದೆ. ಎಸ್.ಎಲ್.ಜೆ. ಪ್ರೋಡಕ್ಷನ್ಸ್ ಅಡಿಯಲ್ಲಿ ಮೈಸೂರು ಮೂಲದ ವೆಂಕಟೇಶ್ ಬಂಡವಾಳ ಹೂಡಿದ್ದಾರೆ. ಬೋರೇಗೌಡ-ಲೋಕೇಶ್-ಜಿ.ಎನ್.ವೀಣಾ ನಿರ್ಮಾಣದಲ್ಲಿ ಪಾಲುದಾರರು. ರಚನೆ,ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಮತ್ತು ನಿರ್ದೇಶನ ಮಾಡಿರುವುದು ಆರ್.ಸಿ.ರಂಗಶೇಖರ್.        ಪ್ರಚಾರದ ಮೊದಲ ಹಂತವಾಗಿ ಹಾಡುಗಳು ಮತ್ತು ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ನಾನು ರಂಗಭೂಮಿ ಕಲಾವಿದ. ಸತತ ೨೫ ವರ್ಷಗಳ ಕಾಲ ರಂಗಾಯಣದಲ್ಲಿ ಕೆಲಸ ....

304

Read More...

Scam 1770.Film News

Wednesday, March 27, 2024

  *ಪ್ರಸ್ತುತ ಶಿಕ್ಷಣದ ವ್ಯವಸ್ಥೆಯ ನ್ಯೂನ್ಯತೆಗಳನ್ನು ಎತ್ತಿ ಹಿಡಿದಿರುವ  "SCAM 1770 ಚಿತ್ರದ ಟ್ರೇಲರ್ ಬಿಡುಗಡೆ"* .   ಮನುಷ್ಯನಿಗೆ ಎಲ್ಲಕ್ಕಿಂತ ಹೆಚ್ಚು ಉತ್ತಮ ಶಿಕ್ಷಣ. ಆ ಶಿಕ್ಷಣದಲ್ಲೇ ಈಗ ಸಾಕಷ್ಟು scam ಗಳು ನಡೆಯುತ್ತಿದೆ. ಅಂತಹ scamಗಳನ್ನು ಎತ್ತಿ ಹಿಡಿಯುವ ಕಥಾಹಂದರ ಹೊಂದಿರುವ "scam 1770" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಪ್ರತಿದಿನ ಬೆಳಗ್ಗೆ ಎಲ್ಲರ ಮನೆಗೂ ಪೇಪರ್ ಹಾಕಿ, ವಿದ್ಯಾಭ್ಯಾಸ ಮಾಡುತ್ತಿರುವ ಆದರ್ಶ್ ಅವರಿಂದ ಈ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು.        ಡಿ ಕ್ರಿಯೇಷನ್ಸ್ ಲಾಂಛನದಲ್ಲಿ ದೇವರಾಜ್ ಆರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಿಕಾಸ್ ಪುಷ್ಪಗಿರಿ ನಿರ್ದೇಶಿಸಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ....

267

Read More...

Raja Rani.Film News

Wednesday, March 27, 2024

ರಾಜರಾಣಿ ಟೀಸರ್,ಹಾಡು ಬಿಡುಗಡೆ         ‘ರಾಜರಾಣಿ’ ಚಿತ್ರದ ಟ್ರೇಲರ್ ಮತ್ತು ಹಾಡು ಬಿಡುಗಡೆ ಕಾರ್ಯಕ್ರಮ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ‘ಇಟ್ಟಿಗೆ ಗೂಡಿನಲ್ಲಿ ರಾಜರಾಣಿ’ ಎಂಬ ಅಡಿಬರಹವಿದೆ. ಶ್ರೀ ಚಾಮುಂಡೇಶ್ವರಿ ಮೂವಿ ಮೇಕರ‍್ಸ್ ಅಡಿಯಲ್ಲಿ ವಿಜಯ್‌ಬಳ್ಳಾರಿ ಹಾಗೂ ನೇತ್ರಾವತಿ ಮಲ್ಲೇಶ್ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ.  ಇವರೊಂದಿಗೆ ಮಧುಸುದನ್, ಲೀಲಾ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಬಳ್ಳಾರಿ ಮೂಲದ ರಣಧೀರ್ ನಾಯಕ ಮತ್ತು ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.        ಹಿರಿಯ ಪತ್ರಕರ್ತ ಸದಾಶಿವಶಣೈ, ಸಮಾಜಸೇವಕ ಕೃಷ್ಣಮೂರ್ತಿ ಮತ್ತು ....

261

Read More...

Sri Vijaya Dasaru,News

Wednesday, March 27, 2024

  *ಏಪ್ರಿಲ್ 12 ರಂದು ತೆರೆಗೆ ಬರಲಿದೆ "ದಾಸವರೇಣ್ಯ ಶ್ರೀ ವಿಜಯ ದಾಸರು" ಚಿತ್ರ*   ಖ್ಯಾತ ಹರಿದಾಸರಾದ ಭೃಗು ಋಷಿಗಳ ಅಂಶ ಸಂಭೂತರಾದ ಶ್ರೀವಿಜಯದಾಸರ ಕುರಿತಾದ "ದಾಸವರೇಣ್ಯ ಶ್ರೀ ವಿಜಯದಾಸರು" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಚಿತ್ರ ಏಪ್ರಿಲ್ 12 ರಂದು ತೆರೆಗೆ ಬರಲಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.   "ಶ್ರೀ ಜಗನ್ನಾಥದಾಸರು" ಚಿತ್ರ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು ಎಲ್ಲರಿಗೂ ತಿಳಿದ ಸಂಗತಿ. ನಂತರ ಕಳೆದವರ್ಷ "ಶ್ರೀಪ್ರಸನ್ನವೆಂಕಟದಾಸರು" ಚಿತ್ರ ಸಹ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಈಗ ಕರ್ನಾಟಕದ ಮತ್ತೊಬ್ಬ ಶ್ರೇಷ್ಠ ಹರಿದಾಸರಾದ ವಿಜಯದಾಸರ ಕುರಿತಾದ "ದಾಸವರೇಣ್ಯ ಶ್ರೀವಿಜಯದಾಸರು" ಚಿತ್ರ ತೆರೆಗೆ ಬರಲು ....

258

Read More...

Partner.Film News

Tuesday, March 26, 2024

  "ಪಾರ್ಟ್ನರ್" ಇದು ಸ್ನೇಹಿತರ ಕಥೆ   ಚಿತ್ರದ ಟ್ರೈಲರ್ ಗೆ ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಚಾಲನೆ...      ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲಿ  ಸಹ, ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿ ಅನುಭವ ಇರುವ  ಟಿ.ಆರ್.ಗೌತಂಗೌಡ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಚಿತ್ರ ಪಾರ್ಟ್ ನರ್.  ನವಿಲು ವಾಯುಪುತ್ರ ಕಂಬೈನ್ಸ್  ಬ್ಯಾನರ್ ಅಡಿ ಈ ಚಿತ್ರವನ್ನು  ನಾಗರಾಜ.ಆರ್. ಹಾಗೂ ಟಿ.ಕೆ.ರವಿ ಸೇರಿ ನಿರ್ಮಾಣ ಮಾಡಿದ್ದಾರೆ.  ಚೇತಸ್ ಆರ್. ಮತ್ತು ಸತೀಶ್ ಕೃಷ್ಣಶೆಟ್ಟಿ ಚಿತ್ರದ  ನಾಯಕರಾಗಿ ನಟಿಸಿದ್ದು, ಅಗ್ನಿಸಾಕ್ಷಿ  ಖ್ಯಾತಿಯ ಸುಕೃತಾನಾಗ್ ಹಾಗೂ ಪ್ರೀತಿ ಮಿರಾಜ್ಕರ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.    ಈ ಚಿತ್ರದ ಟ್ರೈಲರ್, ಆಡಿಯೋ  ....

343

Read More...

Simha Guhe.Film News

Wednesday, March 27, 2024

  ಸಿಂಹಗುಹೆ ಆಡಿಯೋ ಬಿಡುಗಡೆ        ಈ ಹಿಂದೆ ಸಮರ್ಥ, ತಾಜಾ ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದ ಎಸ್‌ಜಿಆರ್ ಅವರ ನಿರ್ದೇಶನದ ೩ನೇ ಚಿತ್ರ ಸಿಂಹಗುಹೆ. ರವಿ ಶಿರೂರು, ನಿವಿಶ್ಕಾ ಪಾಟೀಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದ  ಹಾಡುಗಳಿಗೆ ಇತ್ತೀಚೆಗೆ ನಟ ಅನಿರುದ್ದ ಅವರು ಚಾಲನೆ ನೀಡಿದರು. ಎಸಿ ಮಹೇಂದರ್ ಅವರ ಛಾಯಾಗ್ರಹಣ, ಸತೀಶ್ ಆರ್ಯನ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ,   ಈ ಸಂದರ್ಭದಲ್ಲಿ ನಿರ್ದೇಶಕ ಎಸ್‌ಜಿಆರ್ ಮಾತನಾಡುತ್ತ ಇದೊಂದು ಸಸ್ಪೆನ್ಸ್, ಕ್ರೈಂ, ಮರ್ಡರ್ ಮಿಸ್ಟ್ರಿ ಇರುವ ಚಿತ್ರವಾಗಿದ್ದು. ಜಾಗರಹಳ್ಳಿ ಎಂಬ ಊರಲ್ಲಿ ಮನೆಯೊಂದರ ಮುಂದೆ ಬಹುತೇಕ ಚಿತ್ರದ ಕಥೆ ನಡೆಯುತ್ತದೆ. ಸಿಂಹಗುಹೆ ಎನ್ನುವುದು ಆ ಮನೆಯ ಹೆಸರು, ನಾಯಕ ಕೂಡ ....

323

Read More...

Marigold.Film News

Monday, March 25, 2024

  ಮಾರಿಗೋಲ್ಡ್  ಟ್ರೈಲರ್  ಬಿಡುಗಡೆ       ಚಿನ್ನದ ಬಿಸ್ಕತ್ ಮಾರಲು ಹೊರಟ ನಾಲ್ವರು ಹುಡುಗರ ಕಥೆ ಇಟ್ಟುಕೊಂಡು ನಿರ್ಮಾಪಕ ರಘುವರ್ಧನ್ ಅವರು “ಮಾರಿಗೋಲ್ಡ್” ಎಂಬ ಚಿತ್ರವನ್ನು ನಿರ್ಮಿಸಿದ್ದಾರೆ. ಬಿಡುಗಡೆಗೆ ಸಿದ್ದವಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.   ಬಿಗ್ ಬಾಸ್ ಖ್ಯಾತಿಯ ಸಂಗೀತ ಶೃಂಗೇರಿ ಹಾಗೂ ದಿಗಂತ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಯಶ್ ಶೆಟ್ಟಿ, ಕಾಕ್ರೋಚ್ ಸುಧೀ ಹೀಗೆ ೪ ಪಾತ್ರಗಳ ಮೇಲೆ ಇಡೀಕಥೆ ಸುತ್ತುತ್ತದೆ. ಸಂಪತ್ ಮೈತ್ರೇಯಾ ವಿಭಿನ್ನ ಪಾತ್ರದಲ್ಲಿ  ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ  ಮಾತನಾಡಿದ ನಿರ್ಮಾಪಕ ರಘುವರ್ಧನ್, ``ಮಾರಿಗೋಲ್ಡ್” ಆಕ್ಷನ್, ಥ್ರಿಲ್ಲರ್ ಜಾನರ್ ....

298

Read More...

Kalidabba.Film News

Monday, March 25, 2024

  *ಸೌಂಡ್ ಮಾಡಲು ರೆಡಿ ‘ಖಾಲಿ ಡಬ್ಬ’..ಹೊಸಬರ ಕನಸಿಗೆ ಸಾಥ್ ಕೊಟ್ಟ ವಿ.ನಾಗೇಂದ್ರ ಪ್ರಸಾದ್*   *ಖಾಲಿ ಡಬ್ಬ ಟೈಟಲ್ ಸಾಂಗ್ ರಿಲೀಸ್..ಯುವ ಪ್ರತಿಭೆಗಳ ಪ್ರಯತ್ನಕ್ಕೆ ವಿ.ನಾಗೇಂದ್ರ ಪ್ರಸಾದ್ ಸಾಥ್..*   ಖಾಲಿ ಡಬ್ಬ ಹೀಗೊಂದು ಟೈಟಲ್ ನಡಿ ಸಿನಿಮಾ ಬರ್ತಿದೆ. ಒಂದಷ್ಟು ವರ್ಷಗಳ ಕಾಲ ಅಸಿಸ್ಟೆಂಟ್ ಹಾಗೂ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿ ಅನುಭವವಿರುವ ಪ್ರಕಾಶ್ ಕೆ ಅಂಬ್ಳೆ ಈ ಚಿತ್ರಕ್ಕೆ  ಆಕ್ಷನ್ ಕಟ್ ಹೇಳುವ ಮೂಲಕ ಪೂರ್ಣ ಪ್ರಮಾಣ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಪ್ರಕಾಶ್ ಮೊದಲ ಕನಸಿಗೆ ಮಂಜು ಗುರಪ್ಪ ಹಣ ಹಾಕಿದ್ದು, ರಾಮ್ ಗುಡಿ ನಾಯಕನಾಗಿ ನಟಿಸಿದ್ದು, ಆದ್ಯಾ ಪ್ರಿಯಾ ಹರಿತಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಈ ಚಿತ್ರದ ಟೈಟಲ್ ಸಾಂಗ್ ಬಿಡುಗಡೆ ....

280

Read More...

Krishanavtar.News

Monday, March 25, 2024

  ಕೃಷ್ಣಾವತಾರ ಶೀರ್ಷಿಕೆ ಬಿಡುಗಡೆ ಮಾಡಿದ ಆರು ಕೃಷ್ಣರು..     ಕೃಷ್ಣಾವತಾರ ಹೀಗೊಂದು ಚಿತ್ರ ತೆರೆಗೆ‌ ಬರುತ್ತಿದೆ. ಹಾಗಂತ ದ್ವಾಪರ ಯುಗದ ಶ್ರೀಕೃಷ್ಣನ ಕಥೆಯಲ್ಲ. ಪ್ರಕೃತಿ, ಪರಿಸರ ಉಳಿಸಲು ಹೊಸ ಅವತಾರ ಎತ್ತಿದವನ ಕಥೆ.  ಹಿರಿಯಸಾಹಿತಿ ಡಾ.ವಿ. ನಾಗೇಂದ್ರಪ್ರಸಾದ್  ಸಾಹಿತ್ಯ, ನಿರ್ದೇಶನದ ಜೊತೆಗೆ ಅಭಿನಯದಲ್ಲೂ ಸೈ ಎನಿಸಿಕೊಂಡವರು. ಅವರೀಗ  ಕೃಷ್ಣಾವತಾರ  ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ, ಆ ಚಿತ್ರದ ಟೈಟಲ್ ಲಾಂಚ್ ಕಾರ್ಯಕ್ರಮ ಎಸ್.ಆರ್.ವಿ. ಥಿಯೇಟರಿನಲ್ಲಿ ನಡೆಯಿತು. ಯುವಪ್ರತಿಭೆ ಸಿರಿ ವೈ.ಎಸ್.ಆರ್.  ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ  ಪವನ್‌ರಾವ್ ಸಂಭಾಷಣೆ ಹೆಣೆದಿದ್ದಾರೆ. ವಿಶೇಷವಾಗಿ ಈ ಚಿತ್ರದ ....

279

Read More...

Vidyarthi Vidyarthiniyare.News

Monday, March 25, 2024

  ಚಂದನ್ ಶೆಟ್ಟಿ ನಟನೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಚಿತ್ರೀಕರಣ ಮುಗಿಸಿಕೊಂಡು ಮಾಧ್ಯಮ ಮುಖಾಮುಖಿ! ಅರುಣ್ ಅಮುಕ್ತ ನಿರ್ದೇಶನದ, ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವೀಗ ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಒಂದು ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯ ಮೂಲಕ ಮಾಧ್ಯಮಗಳನ್ನು ಮುಖಾಮುಖಿಯಾಗಿರುವ ಚಿತ್ರತಂಡ ಖುಷಿಯನ್ನು ಹಂಚಿಕೊಂಡಿದೆ. ಒಟ್ಟಾರೆ ಸಿನಿಮಾ ಬಗ್ಗೆ, ಮುಂದಿನ ಕಾರ್ಯವೈಖರಿಗಳ ಬಗ್ಗೆ ಒಂದಷ್ಟು ವಿಚಾರಗಳನ್ನು ವಿನಿಮಯ ಮಾಡಿಕೊಂಡಿದೆ. ಚಿತ್ರೀಕರಣ ಶುರುವಾದಲ್ಲಿಂದ ಮೊದಲ್ಗೊಂಡು, ಇಲ್ಲಿಯವರೆಗೂ ನಿರ್ದೇಶಕರು ಅತ್ಯಂತ ಕ್ರಿಯಾಶೀಲವಾಗಿ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡು ....

325

Read More...

Aadujeevitham.Film News

Sunday, March 24, 2024

  *ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ಮೂಲಕ ಬಿಡುಗಡೆಯಾಗುತ್ತಿದೆ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಬಹು ನಿರೀಕ್ಷಿತ "ಆಡುಜೀವಿತಂ"(ಗೋಟ್ ಲೈಫ್)ಚಿತ್ರ* .   ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ಅವರ ನಿರ್ದೇಶನದಲ್ಲಿ ಪೃಥ್ವಿರಾಜ್ ಸುಕುಮಾರನ್ ನಾಯಕರಾಗಿ ನಟಿಸಿರುವ  ಬಹು ನಿರೀಕ್ಷಿತ "ಆಡುಜೀವಿತಂ"(ಗೋಟ್ ಲೈಫ್) ಚಿತ್ರ ಇದೇ ಮಾರ್ಚ್ 28 ರಂದು ತೆರೆಗೆ ಬರಲಿದೆ. ಹೆಸರಾಂತ ಹೊಂಬಾಳೆ ಫಿಲಂಸ್ ಕರ್ನಾಟಕದ ವಿತರಣೆಯ ಹಕ್ಕನ್ನು ಪಡೆದುಕೊಂಡಿದೆ. ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಸಂಸ್ಥೆಯ ವಿಜಯ್ ಕಿರಗಂದೂರ್ ಅವರು ಈ ಚಿತ್ರವನ್ನು  ಅರ್ಪಿಸಿ,ಬಿಡುಗಡೆ ಮಾಡುತ್ತಿದ್ದಾರೆ.   ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ಅವರು ಹಾಗೂ ನಟ ....

288

Read More...

Aadujeevitham.News

Sunday, March 24, 2024

  *ಮಾ.28ಕ್ಕೆ ನೈಜಕಥೆ ಆಧಾರಿತ ’ಆಡು ಜೀವಿತಂ’ ದೇಶಾದ್ಯಂತ  ಬಿಡುಗಡೆ*   ʼಆಡು ಜೀವಿತಂʼ (Aadujeevitham Movie) ಸದ್ಯ ದೇಶದ ಸಿನಿ ರಸಿಕರ ಗಮನ ಸೆಳೆದ ಮಲಯಾಳಂ ಚಿತ್ರ. ಮಾಲಿವುಡ್‌ ಸೂಪರ್‌ ಸ್ಟಾರ್‌, ʼಸಲಾರ್‌ʼ ಚಿತ್ರದ ಮೂಲಕ ಮಿಂಚಿದ ಪೃಥ್ವಿರಾಜ್‌ ಸುಕುಮಾರನ್ (Prithviraj Sukumaran) ಅಭಿನಯದ ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಅಕಾಡೆಮಿ ಪ್ರಶಸ್ತಿ ವಿಜೇತ ಎ.ಆರ್.ರೆಹಮಾನ್ (A.R.Rahman) ಈ ಸಿಮಾಕ್ಕೆ ಸಂಗೀತ ನೀಡಿರುವುದು ವಿಶೇಷ.   ಈ ಚಲನಚಿತ್ರವು ಮಲಯಾಳಂ ಸಾಹಿತ್ಯ ಪ್ರಪಂಚದಲ್ಲಿ ಅತ್ಯಂತ ಜನಪ್ರಿಯವಾದ, ಬೆಸ್ಟ್ ಸೆಲ್ಲರ್‌ಗಳಲ್ಲಿ ಒಂದಾದ ‘ಆಡು ಜೀವಿತಂ’ ಕಾದಂಬರಿಯನ್ನು ಆಧರಿಸಿದೆ. ಹೆಸರಾಂತ ಬರಹಗಾರ ಬೆನ್ಯಾಮಿನ್ ಬರೆದಿರುವ ಈ ಕಥೆ 90ರ ದಶಕದ ಆರಂಭದಲ್ಲಿ ಕೇರಳದ ಹಚ್ಚ ಹಸಿರಿನ ....

260

Read More...

Yuva.Pre Rel Event.News

Saturday, March 23, 2024

  *ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು ಹೊಂಬಾಳೆ ಫಿಲಂಸ್ ನಿರ್ಮಾಣದ "ಯುವ" ಚಿತ್ರದ ಪ್ರೀ ರಿಲೀಸ್ ಇವೆಂಟ್* .    *ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಈ ಚಿತ್ರಕ್ಕೆ ಸಂತೋಷ್ ಆನಂದರಾಮ್ ನಿರ್ದೇಶನ* .   "ರಾಜಕುಮಾರ", "ಕೆಜಿಎಫ್", " ಕಾಂತಾರ" ದಂತಹ ಜನಪ್ರಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ "ಯುವ" ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು. ಯುವ ರಾಜಕುಮಾರ್ ಈ ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಸಂತೋಷ್ ಆನಂದರಾಮ್ ನಿರ್ದೇಶಿಸಿದ್ದಾರೆ.   ಹೊಸಪೇಟೆಯ ಪುನೀತ್ ರಾಜಕುಮಾರ್ ....

282

Read More...

Appa I Love You.News

Friday, March 22, 2024

  *ತೆರೆಗೆ ಬರಲು ರೆಡಿ ನೆನಪಿರಲಿ ಪ್ರೇಮ್-ಮಾನ್ವಿತಾ ಸಿನಿಮಾ..ಏ.12ಕ್ಕೆ ‘ಅಪ್ಪಾ ಐ ಲವ್ ಯೂ’ ರಿಲೀಸ್..*   *’ಅಪ್ಪಾ ಐ ಲವ್ ಯೂ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್.,.ಏ.12ಕ್ಕೆ ಪ್ರೇಮ್-ಮಾನ್ವಿತಾ ಚಿತ್ರ ರಿಲೀಸ್..*   *’ಅಪ್ಪಾ ಐ ಲವ್ ಯೂ’ ಎಂದ ಪ್ರೇಮ್.. ಸಿನಿಮಾ ಬಿಡುಗಡೆಗೆ ನಿಗದಿಯಾಯ್ತು ದಿನಾಂಕ..*   *ಲವ್ಲಿ ಸ್ಟಾರ್ ಜೊತೆ ಮಾನ್ವಿತಾ ಧಮಾಕ…ಅಪ್ಪಾ ಐ ಲವ್ ಯೂ ಬಿಡುಗಡೆಗೆ ಫಿಕ್ಸ್ ಆಯ್ತು ದಿನಾಂಕ..*     ಬಹಳ ದಿನಗಳ ಬಳಿಕ ಲವ್ಲಿ ಸ್ಟಾರ್ ಪ್ರೇಮ್  ಪ್ರಮುಖ ಪಾತ್ರದಲ್ಲಿ ನಟಿಸಿರುವ ಕನ್ನಡ ಸಿನಿಮಾವೊಂದು ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈ ಚಿತ್ರದಲ್ಲಿ ಟಗರು ಪುಟ್ಟಿ ಮಾನ್ವಿತಾ ಕಾಮತ್ ಕೂಡ ನಟಿಸುತ್ತಿದ್ದು, ಈ ಜೋಡಿ ಇದೇ ಮೊದಲ ....

293

Read More...

Yuva.Film News

Wednesday, March 20, 2024

ಯುವ ಅಪ್ಪ ಮಗನ ಬಾಂಧವ್ಯ

       ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಣ್ಣನ ಮಗ ಅಂದರೆ ರಾಘವೇಂದ್ರರಾಜ್‌ಕುಮಾರ್ ದ್ವಿತೀಯ ಪುತ್ರ ಯುವರಾಜ್‌ಕುಮಾರ್ ಅಭಿನಯಿಸಿರುವ ‘ಯುವ’ ಚಿತ್ರವು ಮಾರ್ಚ್ ೨೯ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಅಲ್ಲದೆ ಇದೇ ೨೩ರಂದು ಹೊಸಪೇಟೆಯಲ್ಲಿರುವ ಪುನೀತ್‌ರಾಜ್‌ಕುಮಾರ್ ಮೈದಾನದಲ್ಲಿ ಪ್ರಿ ರಿಲೀಸ್ ಇವೆಂಟ್ ನಡೆಯಲಿದೆ. ಇದೆಲ್ಲದರ ನಡುವೆ ಮೊನ್ನೆ ವಿಶೇಷವಾಗಿ ಮಾಧ್ಯಮದವರಿಗೆಂದೆ ಸುದ್ದಿಗೋಷ್ಟಿಯನ್ನು ನಿರ್ಮಾಪಕ ವಿಜಯ್ ಕಿರಗಂದೂರ್ ಏರ್ಪಾಟು ಮಾಡಿದ್ದರು. ನಾಯಕ ಯುವ ರಾಜ್‌ಕುಮಾರ್ ಮತ್ತು ನಿರ್ದೇಶಕ ಸಂತೋಷ್ ಆನಂದರಾಮ್ ಒಂದಷ್ಟು ಮಾಹಿತಿಗಳನ್ನು ಹಂಚಿಕೊಂಡರು.

284

Read More...

Sidlingu 2.Film News

Friday, March 22, 2024

  ಪೆಟ್ರೋಮ್ಯಾಕ್ಸ್ ಹಾಗೂ ತೋತಾಪುರಿ ಚಿತ್ರಗಳ ಬಳಿಕ ಚೇಷ್ಠೆಗೆ ಫುಲ್ಸ್ಟಾಪ್ ಇಟ್ಟಿರೋ ವಿಜಯ್ ಪ್ರಸಾದ್, ಸಿದ್ಲಿಂಗು ಸೀಕ್ವೆಲ್ ಸಿನಿಮಾನ ಕೈಗೆತ್ತಿಕೊಂಡಿದ್ದಾರೆ. ಲೂಸ್ಮಾದ ಯೋಗಿ ಜೊತೆಗೇನೇ ಸಿನಿಮಾ ಶುರು ಮಾಡ್ತಿರೋ ಪ್ರಸಾದ್, ಅಧಿಕೃತವಾಗಿ ನಿರ್ಮಾಪಕರ ಮನೆದೇವರ ಆಲಯದಲ್ಲಿ ಮುಹೂರ್ತ ಕೂಡ ನೆರವೇರಿಸಿದ್ರು. ಮೋಹಕತಾರೆ ರಮ್ಯಾ & ಆಂಡಾಳಮ್ಮ ಇರ್ತಾರಾ..? ಡಬಲ್ ಮೀನಿಂಗ್ ಇರುತ್ತಾ ಇರಲ್ವಾ ಅನ್ನೋದ್ರ ಕಂಪ್ಲೀಟ್ ಕಹಾನಿ ಇಲ್ಲಿದೆ ಒಮ್ಮೆ ಓದಿ.   ಸಿದ್ಲಿಂಗು.. ಈ ಸಿನಿಮಾ ಬಂದು ಬರೋಬ್ಬರಿ 12 ವರ್ಷಗಳಾಯ್ತು. ಇಂದಿಗೂ ನೋಡುಗರ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ಅದಕ್ಕೆ ಕಾರಣ ಒಂದೊಳ್ಳೆ ಕಥೆ, ಸಂಬಂಧಗಳ ಮೌಲ್ಯಗಳು, ಕಾಮಿಡಿ, ಪ್ರೀತಿ, ಡೈಲಾಗ್ಸ್, ಸಾಹಿತ್ಯ, ಸಂಗೀತ ಹಾಗೂ ....

556

Read More...

Avatara Purusha 2.News

Thursday, March 21, 2024

  *"ಅವತಾರ ಪುರುಷ 2" ಚಿತ್ರದಲ್ಲೊಂದು ಭರ್ಜರಿ ರಾಪ್ ಸಾಂಗ್*    *ಶರಣ್ ಅಭಿನಯದ ಈ ಚಿತ್ರ ಏಪ್ರಿಲ್ 5 ರಂದು ಬಿಡುಗಡೆ* ..   ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದ, ಸಿಂಪಲ್ ಸುನಿ ನಿರ್ದೇಶನದ ಹಾಗೂ ಶರಣ್ ನಾಯಕರಾಗಿ ನಟಿಸಿರುವ "ಅವತಾರ ಪುರುಷ 2" ಚಿತ್ರದಿಂದ "ಇವನೇ ಅವತಾರ ಪುರುಷ" ಎಂಬ ಭರ್ಜರಿ ರಾಪ್ ಸಾಂಗ್ ಬಿಡುಗಡೆಯಾಗಿದೆ. ರಾಪ್ ಸಾಂಗ್ ನಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಎಂ.ಸಿ.ಬಿಜ್ಜು ಈ ಹಾಡನ್ನು ಹಾಡಿದ್ದಾರೆ. ಔರಾ ಹಾಗೂ ಅಭಿನಂದನ್ ಕಶ್ಯಪ್ ಕೂಡ ಗಾಯನಕ್ಕೆ ಬಿಜ್ಜು ಅವರ ಜೊತೆಯಾಗಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಅದ್ದೂರಿಯಾಗಿ ನೆರವೇರಿತು. ಅಭಿನಂದನ್ ಕಶ್ಯಪ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ....

293

Read More...

Belake.Music Video.News

Thursday, March 21, 2024

  *ಜಾಗತಿಕ ತಾಪಮಾನದ ಕುರಿತು ಜಾಗೃತಿ ಮೂಡಿಸುವ "ಬೆಳಕೆ"* .    *ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಹಾಡಿಗೆ ದನಿಯಾಗಿದ್ದಾರೆ ಆದರ್ಶ ಅಯ್ಯಂಗಾರ್* .   ಈಗಷ್ಟೇ ಬೇಸಿಗೆ ಆರಂಭ. ಅಗಲೇ ಎಲ್ಲೆಡೆ ನೀರಿಗೆ ಹಾಹಾಕಾರ.‌ ಇದಕ್ಕೆ ಕಾರಣ ಪರಿಸರ ನಾಶ ಹಾಗೂ ಜಾಗತಿಕ ತಾಪಮಾನದ ಏರಿಕೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ  "ಬೆಳಕೆ" ಹಾಡು ಬಿಡುಗಡೆಯಾಗಿದೆ. "ಹೊಂಬಣ್ಣ" ಚಿತ್ರದ ಖ್ಯಾತಿಯ ರಕ್ಷಿತ್ ತೀರ್ಥಹಳ್ಳಿ ನಿರ್ದೇಶಿಸಿರುವ ಈ ಹಾಡಿಗೆ ಆದರ್ಶ ಅಯ್ಯಂಗಾರ್, ದನಿಯಾಗುವುದರ ಜೊತೆಗೆ ನಟನೆಯನ್ನು ಮಾಡಿದ್ದಾರೆ. ಈ ಹಾಡಿನ ಕುರಿತು ಚಿತ್ರತಂಡದವರು ಹೇಳಿದ್ದು ಹೀಗೆ.   ನಮ್ಮ ಶ್ರೀಕೃಷ್ಣ ಪ್ರೊಡಕ್ಷನ್ಸ್ ಮೂಲಕ ಈಗಾಗಲೇ ಜನರಿಗೆ ....

278

Read More...

Misguide.Film News

Tuesday, March 19, 2024

  *"ಮಿಸ್ ಗೈಡ್" ಮಾಡಿದ್ದಾರೆ ಮಂಜುಕವಿ* .    *ಟೀಸರ್ ಬಿಡುಗಡೆ ಮಾಡಿ ಶುಭಕೋರಿದ ಡಾ||ವಿ.ನಾಗೇಂದ್ರ ಪ್ರಸಾದ್* .    ಸೀಟಡೀಲ್ ಫಿಲಂಸ್ ಹಾಗೂ  ರಾಜ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಾಗರಾಜ್ ಹಾಗೂ ಸುಬ್ಬು ನಿರ್ಮಿಸಿರುವ ಮಿಸ್ ಗೈಡ್ ಚಿತ್ರಕ್ಕೆ ಮಂಜುಕವಿ   ಕಥೆ, ಚಿತ್ರಕಥೆ, ಸಾಹಿತ್ಯ ಹಾಗೂ ಸಂಭಾಷಣೆ ಬರೆದು, ಸಂಗೀತವನ್ನು ನೀಡಿರುವ "ಮಿಸ್ ಗೈಡ್" ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು. ಖ್ಯಾತ ಸಾಹಿತಿ ಡಾ||ವಿ.ನಾಗೇಂದ್ರ ಪ್ರಸಾದ್ ಟೀಸರ್ ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಗಗನ್ ರಾಜ್ ಕೂಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಂತರ ಚಿತ್ರತಂಡದವರು "ಮಿಸ್ ಗೈಡ್" ಬಗ್ಗೆ ಮಾಹಿತಿ ನೀಡಿದರು.   ಇದು ನಾನು ....

254

Read More...

Desai.Film News

Monday, March 18, 2024

  *ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಲಕ್ಷ್ಮಣ ಸವದಿ ಅವರಿಂದ ಬಿಡುಗಡೆಯಾಯಿತು  "ದೇಸಾಯಿ" ಚಿತ್ರದ ಟೀಸರ್* .    *ಇದು "ಲವ್ 360" ಖ್ಯಾತಿಯ ಪ್ರವೀಣ್ ಕುಮಾರ್ ಅಭಿನಯದ ಚಿತ್ರ*   ಶ್ರೀವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ ಚೋಳಚಗುಡ್ಡ ಕಥೆ ಬರೆದು ನಿರ್ಮಿಸಿರುವ, ನಾಗಿರೆಡ್ಡಿ ಭಡ ನಿರ್ದೇಶನದ ಹಾಗೂ "ಲವ್ 360" ಖ್ಯಾತಿಯ ಪ್ರವೀಣ್ ಕುಮಾರ್ ನಾಯಕನಾಗಿ ನಟಿಸಿರುವ "ದೇಸಾಯಿ" ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು. ಮಾಜಿ ಉಪ ಮುಖ್ಯಮಂತ್ರಿಗಳಾದ ಹಾಗೂ ಶಾಸಕ ಶ್ರೀ ಲಕ್ಷ್ಮಣ್ ಸವದಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಮಲ್ಲಿಕಾರ್ಜುನ ಲೋನಿ, ವಿಜಯಕುಮಾರ್ ಪಿ.ಜಿ ಮುಂತಾದ ಗಣ್ಯರು ಸಮಾರಂಭದಲ್ಲಿ ....

340

Read More...
Copyright@2018 Chitralahari | All Rights Reserved. Photo Journalist K.S. Mokshendra,