Madikeri.Film News

Saturday, September 02, 2023

ಕಾಲ್ಗೆಜ್ಜೆ ನಿರ್ದೇಶಕರ ಮಡಕೇರಿ

      ‘ಕಾಲ್ಗೆಜ್ಜೆ’ ಚಿತ್ರಕ್ಕಾಗಿ ರಾಜ್ಯ ಪ್ರಶಸ್ತಿ ಪಡೆದಿರುವ ಎ.ಬಂಗಾರು ನಿರ್ದೇಶನದ ಎರಡನೇ ಚಿತ್ರ ‘ಮಡಕೇರಿ’ ಸಿನಿಮಾದ ಶೀರ್ಷಿಕೆ ಅನಾವರಣ ಕಾಯಾಕ್ರಮ ಇತ್ತೀಚೆಗೆ ಶ್ರೀ ಶ್ರೀ ಶ್ರೀ ಷ.ಬ್ರ.ರೇವಣ ಸಿದ್ದೇಶ್ವರ ಶಿವಚಾರ್ಯ ಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ಮಂಜು ಕರಗುವ ಮುನ್ನ’ ಎಂಬ ಅಡಿಬರಹವಿದೆ.  ನಿರ್ದೇಶಕರ ಗುರು ಎಸ್.ಮಹೇಂದರ್ ಟೈಟಲ್ ಲಾಂಚ್ ಮಾಡುವ ಮೂಲಕ ವಾತಾವರಣಕ್ಕೆ ಕಳೆ ತಂದರು.

224

Read More...

Crazy Keerthy.Film News

Saturday, September 02, 2023

  *"ಕ್ರೇಜಿ ಕೀರ್ತಿ" ಚಿತ್ರದ ಟ್ರೇಲರ್ ಬಿಡುಗಡೆ* :  *ಯುವಕರಿಗೊಂದು ಸ್ಪೆಷಲ್ ಸಿನಿಮಾ*   ಕನ್ನಡದಲ್ಲಿ ಈಗಾಗಲೇ ವಿಭಿನ್ನ ಶೀರ್ಷಿಕೆ ಇರುವ ಸಿನಿಮಾಗಳು‌ ಬಂದಿವೆ. ಆ ಸಾಲಿಗೆ ಈಗ ’ಕ್ರೇಜಿ ಕೀರ್ತಿ’ ಎಂಬ ಸಿನಿಮಾ‌ ಕೂಡ ಸೇರಿದೆ. ಚಿತ್ರರಂಗದಲ್ಲಿ ಹೊಸ ಕ್ರೇಜ್ ಹುಟ್ಟು ಹಾಕುವ ಉತ್ಸುಕದಲ್ಲಿದೆ.   ಪ್ರಿಯ ಬಾಲಾಜಿ ಪ್ರೊಡಕ್ಷನ್ಸ್ ಮೂಲಕ ತಯಾರಾಗಿರುವ ಈ ಚಿತ್ರಕ್ಕೆ ಬಾಲಾಜಿ ಮಾಧವ ಶೆಟ್ಟಿ ನಿರ್ದೇಶಕರು. ಚಿತ್ರದ ನಿರ್ಮಾಪಕರು ಕೂಡ ಅವರೆ.   ಟ್ರೇಲರ್ ಬಿಡುಗಡೆಯಾಗಿದ್ದು, ಮೆಚ್ಚುಗೆ ಪಡೆದಿದೆ. ಇನ್ನು, ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿರುವ ಚಿತ್ರತಂಡ, ಮಾಧ್ಯಮ ಮುಂದೆ ಸಿನಿಮಾ ಕುರಿತು ಮಾಹಿತಿ ಹಂಚಿಕೊಂಡಿತು.   ನಿರ್ದೇಶಕ, ....

187

Read More...

Hulinayaka.Film Title.News

Friday, September 01, 2023

ಹುಲಿನಾಯಕ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ ಕಿಚ್ಚಸುದೀಪ್        ಪತ್ರಕರ್ತ, ನಟ ಚಕ್ರವರ್ತಿಚಂದ್ರಚೂಡ್ ನಿರ್ದೇಶನ ಮಾಡುತ್ತಿರುವ ‘ಹುಲಿನಾಯಕ’ ಚಿತ್ರದ ಮೋಷನ್ ಪೋಸ್ಟರ್‌ನ್ನು ಕಿಚ್ಚಸುದೀಪ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಮಯೂರ ಪಿಕ್ಚರ‍್ಸ್ ಲಾಂಛನದಲ್ಲಿ ಮಂಜುನಾಥ್.ಡಿ ನಿರ್ಮಾಣ ಮಾಡುತ್ತಿದ್ದಾರೆ. ಮಿಲಂದ್‌ಗೋವಿಂದ್ ನಾಯಕನಾಗಿ ಮೂರನೇ ಅವಕಾಶ. ಸ್ವಾತಂತ್ರಕ್ಕಾಗಿ ಹೋರಾಡಿದ ಸಿಂಧೂರ ವೀರ ಲಕ್ಷಣ ಕುರಿತಾದ ಕಥೆಯಾಗಿದೆ. ಸಮಾರಂಭದಲ್ಲಿ ಡಾಲಿ ಧನಂಜಯ, ನೆನಪಿರಲಿ ಪ್ರೇಮ್, ವಸಿಷ್ಟಸಿಂಹ, ಪೂಜಾಗಾಂಧಿ, ಸಂಜನಾಗಲ್ರಾಣಿ ಶಾಸಕ ರಾಜುಗೌಡನಾಯಕ, ವೀರಕಪುತ್ರ ಶ್ರೀನಿವಾಸ್ ....

177

Read More...

Gowri.Film Launch

Thursday, August 31, 2023

ಲಂಕೇಶ್ ಮೊಮ್ಮಗನ ಚಿತ್ರಕ್ಕೆ ಮುಹೂರ್ತ        ಲಂಕೇಶ್ ಪುತ್ರ ಇಂದ್ರಜಿತ್‌ಲಂಕೇಶ್ ನಟ, ನಿರ್ದೇಶಕನಾಗಿ ಹೆಸರು ಮಾಡಿದವರು. ಈಗ ಇವರ ಹಿರಿಯ ಮಗ ಸಮರ್ಜಿತ್‌ಲಂಕೇಶ್ ನಾಯಕನಾಗಿ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಮೊನ್ನೆ ನಡೆದ ಮುಹೂರ್ತ ಸಮಾರಂಭದಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಗಮಿಸಿ ಚಿತ್ರಕ್ಕೆ ಚಾಲನೆ ನೀಡಿದರು. ಲಾಫಿಂಗ್ ಬುದ್ದ ಫಿಲಂಸ್ ನಿರ್ಮಾಣದ ಜವಬ್ದಾರಿಯನ್ನು ಹೊತ್ತುಕೊಂಡಿದೆ.       ನಂತರ ಮಾತನಾಡಿದ ಇಂದ್ರಜಿತ್‌ಲಂಕೇಶ್ ಇದೊಂದು ನೈಜ ಘಟನೆಯಿಂದ ಪ್ರೇರಣೆ ಪಡೆದುಕೊಂಡು ಕಥೆಯನ್ನು ಸಿದ್ದಪಡಿಸಲಾಗಿದೆ. ನಾವು ಯಾರಿಗೂ ಕಮ್ಮಿಯಿಲ್ಲ ಎಂದು ಬಯಸುವ ....

173

Read More...

Love.Film News

Wednesday, August 30, 2023

ಹೊರಬಂತು ಲವ್ ಟೀಸರ್

      ಹಾಡುಗಳ ಮೂಲಕವೇ ಗಮನ ಸೆಳೆಯುತ್ತಿರುವ ‘ಲವ್’ ಚಿತ್ರದ ಟೀಸರ್ ಬಿಡುಗಡೆ ಸಮಾರಂಭವು ಮೊನ್ನೆಯಷ್ಟೇ ನಡೆಯಿತು. ಈ ಹಿಂದೆ ಹಾರರ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ಮಹೇಶ.ಸಿ.ಅಮ್ಮಳ್ಳಿದೊಡ್ಡಿ ಈಗ ಪ್ರೀತಿಯ ಕಥೆಯನ್ನು ಹೇಳಲಿಕ್ಕೆ ಹೊರಟಿದ್ದಾರೆ. ಶ್ರೀ ಕಾಲ ಭೈರವೇಶ್ವರ ಮೂವೀ ಮೇಕರ‍್ಸ್‌ನಲ್ಲಿ ದಿವಾಕರ್ ನಿರ್ಮಾಣ ಮಾಡುತ್ತಿರುವುದು ನೂತನ ಅನುಭವ.

      ನೈಜ ಘಟನೆ ಕಥೆಯಲ್ಲಿ ಹಿಂದೂ ಹುಡುಗ ಹಾಗೂ ಮುಸ್ಲಿಂ ಹುಡುಗಿಯ ನಡುವೆ ಲವ್ ಆದಾಗ ಮನೆ ಕಡೆಯಿಂದ, ಇಡೀ ಸಮಾಜದವರು ಎದುರು ನಿಂತಾಗ ಏನಾಗುತ್ತದೆ ಎಂಬುದು ಒಂದು ಏಳೆಯ ಸಾರಾಂಶವಾಗಿದೆ. 

401

Read More...

Paryaya.Film News

Wednesday, August 30, 2023

ಪರ್ಯಾಯ ಮಾರ್ಗಗಳ ಸುತ್ತ

       ‘ಪರ್ಯಾಯ’ ಚಿತ್ರದ ನಿರ್ದೇಶಕ ರಮಾನಂದ್‌ಮಿತ್ರ ಮಾತನಾಡಿ ಪ್ರತಿಯೊಬ್ಬರು ಜೀವನದಲ್ಲಿ ಪರ್ಯಾಯ ಮಾರ್ಗವನ್ನು ಹುಡುಕಿಕೊಂಡು ಹೋಗುತ್ತಾರೆ. ಅದು ಸರಿಯಾಗಿರದಿದ್ದರೆ ಏನಾಗುತ್ತೆ? ಮೂವರು ಅಂಗವಿಕಲರು ತಮ್ಮ ಬದುಕು ಕಟ್ಟಿಕೊಳ್ಳಬೇಕೆಂದು ಏನೆಲ್ಲಾ ಹರಸಾಹಸ ಮಾಡುತ್ತಾರೆ. ಅವರ ಜೀವನ ಮುಂದೆ ಹೇಗೆಲ್ಲಾ ತಿರುವು ಪಡೆದುಕೊಳ್ಳುತ್ತದೆ? ಎಂಬದನ್ನು ಹಾರರ್, ಕಾಮಿಡಿ ಅಂಶಗಳನ್ನು ಬೆರೆಸಿ ಮನರಂಜನಾತ್ಮಕವಾಗಿ ಹೇಳಲಾಗಿದೆ ಎಂಬುದಾಗಿ ಮಾಹಿತಿ ನೀಡಿದರು.

203

Read More...

Bhavapoorna.News

Wednesday, August 30, 2023

ಭಾವಪೂರ್ಣ ಟ್ರೇಲರ್ ಲೋಕಾರ್ಪಣೆ        ರಾಷ್ಟ್ರ ಪ್ರಶಸ್ತಿ ವಿಜೇತ ಚೇತನ್‌ಮುಂಡಾಡಿ ಈಗ ಕಮರ್ಷಿಯಲ್ ಚಿತ್ರವನ್ನು ಮೊದಲ ಬಾರಿ ನಿರ್ದೇಶನ ಮಾಡಿದ್ದಾರೆ. ಅದಕ್ಕೆ ‘ಭಾವಪೂರ್ಣ’ ವೆಂದು ಹೆಸರನ್ನು ಇಡಲಾಗಿದೆ. ‘ಬೆಸವ ತುರ್ತು ಸ್ವಲ್ಪ ಹಚ್ಚೇ ಇದೆ’ ಅಂತ ಅಡಿಬರಹದಲ್ಲಿ ಹೇಳಲಾಗಿ, ಜನನ ಮತ್ತು ಮರಣ ದಿನಾಂಕವನ್ನು ಪೋಸ್ಟರ್‌ದಲ್ಲಿ ತೋರಿಸಲಾಗಿದೆ. ಪ್ರಶಾಂತ್ ಆಂಜನಪ್ಪ ನಿರ್ಮಾಪಕರಾಗಿ ಹೊಸ ಅನುಭವ. ೯೦ರ ಕಾಲಘಟ್ಟದಲ್ಲಿ ನಡೆಯುವ ಇದರ ಕಥೆಯಲ್ಲಿ ಭಾವನೆಗಳೇ ಪಾತ್ರಗಳಾಗಿರುತ್ತವೆ. ಪುಟ್ಟ ಗ್ರಾಮವೊಂದರ ೫೦ ವರ್ಷದ ವ್ಯಕ್ತಿಯು ತನ್ನಲ್ಲಿ ಚಿಗುರುವ ಅನಿವಾರ್ಯ ಬಯಕೆಯನ್ನು ಈಡೇರಿಸಿಕೊಳ್ಳಲು ಪಡುವ ಪರಿಪಾಟಲುಗಳೇ ಮುಖ್ಯ ....

213

Read More...

Gowri.Film Launch.News

Thursday, August 31, 2023

  ಪಿ ಲಂಕೇಶ್ ಮೊಮ್ಮಗ ಸಮರ್ಜಿತ್ ಸಿನಿಮಾರಂಗಕ್ಕೆ ಎಂಟ್ರಿ: ಮಗನ ಚಿತ್ರಕ್ಕೆ ಇಂದ್ರಜಿತ್ ಆಕ್ಷನ್ ಕಟ್   ಇಂದ್ರಜಿತ್ ಲಂಕೇಶ್ ಪುತ್ರನ ಚಿತ್ರಕ್ಕೆ ಅದ್ದೂರಿ ಮುಹೂರ್ತ: ಸ್ಯಾಂಡಲ್‌ವುಡ್‌ಗೆ ಮತ್ತೋರ್ವ ಹೀರೋ ಎಂಟ್ರಿ   ಹೀರೋ ಆದ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್:  ಗೌರಿ ಸಿನಿಮಾ ಮೂಲಕ ಅದ್ದೂರಿ ಎಂಟ್ರಿ    ಸ್ಯಾಂಡಲ್ ವುಡ್‌ಗೆ ಹೊಸ ಹೀರೋನ ಪದಾರ್ಪಣೆ ಆಗಿದೆ. ಖ್ಯಾತ ಬರಹಗಾರ ಪಿ ಲಂಕೇಶ್ ಕುಟುಂಬದ ಮೂರನೇ ಕುಡಿ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಸಿನಿಮಾರಂಗಕ್ಕೆ ಅದ್ದೂರಿ ಎಂಟ್ರಿ ಕೊಟ್ಟಿದ್ದಾರೆ. ಸಮರ್ಜಿತ್ ಮೊದಲ ಸಿನಿಮಾಗೆ ಗೌರಿ ಎಂದು ಟೈಟಲ್ ಇಡಲಾಗಿದೆ. ಬೆಂಗಳೂರಿನ ಬುಲ್ ಟೆಂಪಲ್ ರಸ್ತೆಯಲ್ಲಿರುವ ದೊಡ್ಡ ....

232

Read More...

Dantakathe.Film News

Wednesday, August 30, 2023

 

ಬರಲಿದೆ ಸ್ಯಾಂಡಲ್ವುಡ್ ನಲ್ಲಿ ಇನ್ನೊಂದು ದಂತಕಥೆ ...

 

 

ದಂತಕಥೆಯು, ಜಾನಪದ ಸಾಹಿತ್ಯದ ಪ್ರಕಾರವಾಗಿದ್ದು.. ಇತಿಹಾಸದಲ್ಲಿ ನಡೆದ ಘಟನೆಯನ್ನು ,  ನಂಬಲಸಾಧ್ಯವಾದ ವಿಷಯಗಳನ್ನೊಳಗೊಂಡಿರುತ್ತದೆ.

 ಕಾಂತಾರದ ನಂತರ ಸ್ಯಾಂಡಲ್ ವುಡ್ ನಲ್ಲಿ ಇನ್ನೊಂದು ದಂತಕಥೆ ಜನ್ಮತಾಳುತ್ತಿದೆ.

217

Read More...

Jalapaatha.Film News

Tuesday, August 29, 2023

  *ಸಾದ್ವಿನಿ ಕೊಪ್ಪ ಸಂಗೀತದಲ್ಲಿ, ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ "ಜಲಪಾತ"ದಿಂದ ಹರಿದು ಬಂತು ಸುಂದರ ಪರಿಸರ ಗೀತೆ* .   ಟಿ.ಸಿ.ರವೀಂದ್ರ ತುಂಬರಮನೆ ನಿರ್ಮಾಣದ, ರಮೇಶ್ ಬೇಗಾರ್ ನಿರ್ದೇಶನದ " ಜಲಪಾತ" ಚಿತ್ರಕ್ಕಾಗಿ  ರಮೇಶ್ ಬೇಗಾರ್ ಅವರೆ ಬರೆದಿರುವ "ಎದೆಯ ದನಿಯ ಹಾಡು ಕೇಳು" ಎಂಬ ಪರಿಸರದ ಕುರಿತಾದ ಹಾಡು ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಯಿತು. ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಸಾದ್ವಿನಿ ಕೊಪ್ಪ ಸಂಗೀತ ನೀಡಿದ್ದಾರೆ. ಗಾಯಕಿಯಾಗಿ ಜನಪ್ರಿಯರಾಗಿರುವ ಸಾದ್ವಿನಿ, ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕಿಯಾಗಿದ್ದಾರೆ. ಖ್ಯಾತ ಗಾಯಕ ನಗರ ಶ್ರೀನಿವಾಸ ಉಡುಪ ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು.   ....

218

Read More...

Anavarana.Film News

Tuesday, August 29, 2023

  *ಅರ್ಜುನ್ ಯೋಗಿ-ಸಾರಿಕಾ ರಾವ್ ನಟನೆಯ ‘ಅನಾವರಣ’ ಸಿನಿಮಾದ ಮೊದಲ ಹಾಡು ರಿಲೀಸ್*   ನಮ್ಮ ಸಿನಿಮಾ ಬ್ಯಾನರ್ ನಡಿ ಅದ್ವೈತ್ ಪ್ರಭಾಕರ್, ಆರ್. ರಾಮಚಂದ್ರ, ಸತ್ಯ ರಾಣಿ ಜಿ & ರಚನಾ ಬಿ. ಹೆಚ್ ನಿರ್ಮಾಣದ ಅನಾವರಣ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಏನಾಗಿದೆ ಎಂಬ ಪ್ರೇಮಗೀತೆಗೆ ಶಶಿಕುಮಾರ್ ಬೆಳವಾಡಿ ಸಾಹಿತ್ಯ ಬರೆದಿದ್ದು, ವಿಶಾಲ್ ಸಿ ಕೃಷ್ಣ ಟ್ಯೂನ್ ಹಾಕಿದ್ದಾರೆ. ಅರ್ಜುನ್ ಯೋಗಿ, ಸಾರಿಕಾ ರಾವ್ ಹಾಡಿನಲ್ಲಿ ಮಿಂಚಿದ್ದಾರೆ.   ನಿರ್ದೇಶಕ ಹರೀಶ್ ಕುಮಾರ್ ಮಾತನಾಡಿ, ಇದು ನಮ್ಮ ಹಲವಾರು ವರ್ಷದ ಕನಸು. ನಾನು 15 ವರ್ಷ ರಂಗಭೂಮಿಯಲ್ಲಿ ದುಡಿದೆವು. ಸಿನಿಮಾ ಸೆಳೆತ ಬಂತು. 40 ಕಿರುಚಿತ್ರ ನಿರ್ದೇಶಿಸಿದ್ದೇವೆ. ನಮ್ಮ ಕಥೆ ಒಳ್ಳೆ ಒಮ್ಮತ ಬಂತು. ಹೀಗಾಗಿ ಚಿತ್ರ ಮಾಡಲು ....

263

Read More...

Naguvina Hoogala Mele.News

Tuesday, August 29, 2023

  ’ನಗುವಿನ ಹೂಗಳ ಮೇಲೆ’ ಸಿನಿಮಾದ ಪ್ರೇಮಗೀತೆ ರಿಲೀಸ್..ಗೊತ್ತಿಲ್ಲ ಯಾರಿಗೂ ಎಂದ ಅಭಿ‌ದಾಸ್-ಶರಣ್ಯ   ಕಿರುತೆರೆಯಲ್ಲಿ ಖ್ಯಾತಿಗಳಿಸಿರುವ ಅಭಿದಾಸ್, ನಗುವಿನ ಸುಂದರಿ ಶರಣ್ಯಾ ಶೆಟ್ಟಿ ನಾಯಕ ಹಾಗೂ ನಾಯಕಿಯಾಗಿ ಅಭಿನಯಿಸಿರುವ "ನಗುವಿನ ಹೂಗಳ ಮೇಲೆ" ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. SRV ಥಿಯೇಟರ್ ನಲ್ಲಿ ಗೊತ್ತಿಲ್ಲ ಯಾರಿಗೂ ಎಂಬ ಹಾಡು ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪತ್ರಿಕಾಗೋಷ್ಠಿಯಲ್ಲಿ ಇಡೀ ಚಿತ್ರತಂಡ ಭಾಗಿಯಾಗಿತ್ತು.     ನಿರ್ದೇಶಕ ವೆಂಕಟ್ ಭಾರದ್ವಾಜ್ ಮಾತನಾಡಿ, ನಗುವಿನ ಹೂಗಳ ಮೇಲೆ ಹೆಸರು ತುಂಬಾ ಚೆನ್ನಾಗಿದೆ ಮತ್ತು ತುಂಬಾ ತೂಕವಾದ ಹೆಸರು. Dr ರಾಜ್ ಕುಮಾರ್ ಸರ್ ಹಾಡಿರುವ, ಚಿ. ಉದಯ್ ಶಂಕರ್ ಬರೆದಿರುವ ಭಾಗ್ಯವಂತರು ....

213

Read More...

Kalaya Namaha.News

Tuesday, August 29, 2023

  *"ಕಾಲಾಯ ನಮಃ" ಚಿತ್ರದಲ್ಲಿ ಸಹೋದರರ ಜುಗಲ್ ಬಂದಿ* ..    *ಬಹಳ ದಿನಗಳ ನಂತರ ಒಂದೇ ಚಿತ್ರದಲ್ಲಿ ನವರಸ ನಾಯಕ ಜಗ್ಗೇಶ್  - ಕೋಮಲ್ ಕುಮಾರ್* .   ಅನಸೂಯ ಕೋಮಲ್ ಕುಮಾರ್ ನಿರ್ಮಾಣದ ಮತಿವಣನ್ ನಿರ್ದೇಶನದ "ಕಾಲಾಯ ನಮಃ" ಚಿತ್ರದಲ್ಲಿ ಬಹಳ ದಿನಗಳ ನಂತರ ಸಹೋದರರಾದ ಜಗ್ಗೇಶ್ ಹಾಗೂ ಕೋಮಲ್ ಅಭಿನಯಿಸುತ್ತಿದ್ದಾರೆ. ಇವರಿಬ್ಬರು ಭಾಗವಹಿಸಿರುವ ಹಾಡೊಂದರ ಚಿತ್ರೀಕರಣ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಚಿತ್ರರಂಗದ ಸದಸ್ಯರು ಮಾಹಿತಿ ನೀಡಿದ್ದಾರೆ.   ನಾನು ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದೇನೆ. ಕೋಮಲ್, ಉತ್ತಮ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ನಾನು ಅವತ್ತಿನಿಂದ ಹೇಳುತ್ತಿದ್ದೇನೆ. ಕೋಮಲ್ ....

195

Read More...

Freedom.Album Song.News

Monday, August 28, 2023

  ‘ಫ್ರೀಡಮ್’ ಅಲ್ಬಮ್ ಸಾಂಗ್ ಬಿಡುಗಡೆ 'ಥಗ್ಸ್ ಆಫ್ 1980' ಟೈಟಲ್ ಲಾಂಚ್   ಗಾಯಕಿ ಈಶಾನಿಗೆ ಶಿವಣ್ಣ, ದರ್ಶನ್ ಮೆಚ್ಚುಗೆ        ಸಾಕಷ್ಟು ಕನ್ನಡಿಗರು ವಿದೇಶದಲ್ಲಿದ್ದುಕೊಂಡೇ ಕನ್ನಡ ಭಾಷೆಯ ಘಮಲನ್ನು ಪಸರಿಸುತ್ತಿದ್ದಾರೆ. ಅಂಥವರಲ್ಲಿ ಗಾಯಕಿ ಈಶಾನಿ ಕೂಡ ಒಬ್ಬರು. ಮೂಲತಃ ಮೈಸೂರಿನವರಾದ ಈಶಾನಿ ಸದ್ಯ ದುಬೈನಲ್ಲಿ ನೆಲೆಸಿದ್ದಾರೆ. ಚಿಕ್ಕವರಿದ್ದಾಗಿನಿಂದಲೇ ತಾಯಿಯ ಕೊಡುಗೆ ಎನ್ನುವಂತೆ ಗಾಯನದ ಬಗ್ಗೆ ಒಲವು ಬೆಳೆಸಿಕೊಂಡು ಬಂದಿದ್ದ ಇವರು ಈಗಾಗಲೇ 17 ಇಂಗ್ಲೀಷ್ ಅಲ್ಬಮ್ ಸಾಂಗ್ ಹಾಡಿದ್ದಾರೆ. ಕನ್ನಡದಲ್ಲೂ ಮೂರು ಆಲ್ಬಂ ಗೀತೆಗಳನ್ನು ಹಾಡಿ ಅದರಲ್ಲಿ ಹೆಜ್ಜೆ ಹಾಕಿದ್ದಾರೆ. ಆ ಪೈಕಿ ಇತ್ತೀಚೆಗಷ್ಟೇ ಕನ್ನಡದ ಮೂರನೇ ಆಲ್ಬಂ ಗೀತೆಯಾದ ....

209

Read More...

Guns & Roses.Film News

Monday, August 28, 2023

  *ಆರಂಭವಾಯಿತು "ಗನ್ಸ್ ಅಂಡ್ ರೋಸಸ್"* ..    *ಕಥೆಗಾರ ಅಜಯ್ ಕುಮಾರ್ ಪುತ್ರ ಅರ್ಜುನ್ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶ* .   ಸುಮಾರು ವರ್ಷಗಳಿಂದ ಕನ್ನಡದ ಹೆಸರಾಂತ ಚಿತ್ರಗಳಿಗೆ ಕಥೆ ಬರೆದಿರುವ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ " ಗನ್ಸ್ ಅಂಡ್ ರೋಸಸ್" ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರರಂಗದ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.   ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ಮಾಪಕ ಹೆಚ್ ಆರ್ ನಟರಾಜ್,  ನಾನು ರಾಜಕೀಯದಲ್ಲಿ ಸಕ್ರಿಯವಾಗಿದ್ದೇನೆ‌. ಬಿಲ್ಡರ್ ಕೂಡ. ....

197

Read More...

Fighter.Film Trailer.News

Sunday, August 27, 2023

  *ಮರಿ ಟೈಗರ್ ವಿನೋದ್ ಪ್ರಭಾಕರ್ ಅಭಿನಯದ "ಫೈಟರ್" ಟೀಸರ್ ಗೆ ಫಿದಾ ಆದ ಅಭಿಮಾನಿಗಳು* .   ಮರಿ ಟೈಗರ್ ವಿನೋದ್ ಪ್ರಭಾಕರ್ ಅಭಿನಯ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ "ಫೈಟರ್" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನಿರ್ಮಾಪಕ ಸೋಮಶೇಖರ್ ಅವರ ತಂದೆ ಕೃಷ್ಣಪ್ಪ ಟೀಸರ್ ಬಿಡುಗಡೆ ಮಾಡಿದರು.   ಟೀಸರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕ ನೂತನ್ ಉಮೇಶ್, ಈ ಚಿತ್ರದ ಶೀರ್ಷಿಕೆಯನ್ನು ವಿನೋದ್ ಪ್ರಭಾಕರ್ ಅವರ ಅಭಿಮಾನಿಗಳೇ ಅನಾವರಣ ಮಾಡಿದ್ದರು.  ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಹೂರ್ತಕ್ಕೆ ಆಗಮಿಸಿ ಚಿತ್ರಕ್ಕೆ ಚಾಲನೆ ನೀಡಿದ್ದರು.  ಈಗ ಟೀಸರನ್ನು ನಿರ್ಮಾಪಕರ ತಂದೆಯವರು ಬಿಡುಗಡೆ ....

172

Read More...

Suthradaari.Song 2.News

Sunday, August 27, 2023

  *"ಟ್ರೆಂಡಿಂಗಲ್ ಬರ್ಬೇಕಂದ್ರೆ ಏನ್ ಮಾಡ್ಬೇಕು" ಎಂದು ಹಾಡಿನ ಮೂಲಕ ಅಭಿಮಾನಿಗಳಿಗೆ ಸಲಹೆಕೊಟ್ಟ "ಸೂತ್ರಧಾರಿ"*    *ನವರಸನ್ ನಿರ್ಮಾಣದ ಹಾಗೂ ಚಂದನ್ ಶೆಟ್ಟಿ ಅಭಿನಯದ ಚಿತ್ರ* .   ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ " ಸೂತ್ರಧಾರಿ" ಚಿತ್ರದ  "ಡ್ಯಾಶ್" ಸಾಂಗ್ ಈಗಾಗಲೇ ಹದಿನೇಳು ಮಿಲಿಯನ್ ವೀಕ್ಷಣೆಯಾಗಿ ಜನರ ಮನ ಗೆದ್ದಿದೆ. ಈಗ "ಸೂತ್ರಧಾರಿ" ಚಿತ್ರಕ್ಕಾಗಿ ವಿಜಯ್ ಈಶ್ವರ್ ಬರೆದಿರುವ "ಟ್ರೆಂಡಿಂಗಲ್ ಬರ್ಬೇಕಂದ್ರೆ ಏನ್ ಮಾಡ್ಬೇಕು" ಎಂಬ ಹಾಡು ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಗಿದೆ‌. ಚಂದನ್ ಶೆಟ್ಟಿ ಈ ಹಾಡಿಗೆ ಸಂಗೀತ ನೀಡಿ, ಹಾಡಿದ್ದಾರೆ. ಮೋಹನ್ ಮಾಸ್ಟರ್ ನೃತ್ಯ ನಿರ್ದೇಶಿಸಿರುವ ಈ ಹಾಡಿಗೆ ....

153

Read More...

Suthradaari.Song 2.News

Sunday, August 27, 2023

  *"ಟ್ರೆಂಡಿಂಗಲ್ ಬರ್ಬೇಕಂದ್ರೆ ಏನ್ ಮಾಡ್ಬೇಕು" ಎಂದು ಹಾಡಿನ ಮೂಲಕ ಅಭಿಮಾನಿಗಳಿಗೆ ಸಲಹೆಕೊಟ್ಟ "ಸೂತ್ರಧಾರಿ"*    *ನವರಸನ್ ನಿರ್ಮಾಣದ ಹಾಗೂ ಚಂದನ್ ಶೆಟ್ಟಿ ಅಭಿನಯದ ಚಿತ್ರ* .   ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ " ಸೂತ್ರಧಾರಿ" ಚಿತ್ರದ  "ಡ್ಯಾಶ್" ಸಾಂಗ್ ಈಗಾಗಲೇ ಹದಿನೇಳು ಮಿಲಿಯನ್ ವೀಕ್ಷಣೆಯಾಗಿ ಜನರ ಮನ ಗೆದ್ದಿದೆ. ಈಗ "ಸೂತ್ರಧಾರಿ" ಚಿತ್ರಕ್ಕಾಗಿ ವಿಜಯ್ ಈಶ್ವರ್ ಬರೆದಿರುವ "ಟ್ರೆಂಡಿಂಗಲ್ ಬರ್ಬೇಕಂದ್ರೆ ಏನ್ ಮಾಡ್ಬೇಕು" ಎಂಬ ಹಾಡು ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಗಿದೆ‌. ಚಂದನ್ ಶೆಟ್ಟಿ ಈ ಹಾಡಿಗೆ ಸಂಗೀತ ನೀಡಿ, ಹಾಡಿದ್ದಾರೆ. ಮೋಹನ್ ಮಾಸ್ಟರ್ ನೃತ್ಯ ನಿರ್ದೇಶಿಸಿರುವ ಈ ಹಾಡಿಗೆ ....

165

Read More...

Tatsama Tadbhava.News

Sunday, August 27, 2023

  *ಕುತೂಹಲ ಮೂಡಿಸಿದೆ ಮೇಘನರಾಜ್ ಸರ್ಜಾ - ಪ್ರಜ್ವಲ್ ದೇವರಾಜ್ ಅಭಿನಯದ "ತತ್ಸಮ ತದ್ಭವ" ಚಿತ್ರದ ಟ್ರೇಲರ್* .    *ಸ್ನೇಹಕ್ಕೆ ಸಾತ್ ಕೊಡುವ ಧನಂಜಯ್, ಕುಟುಂಬದವರಿಗಾಗಿ ಬಂದು ನಿಂತ ಧ್ರುವ ಸರ್ಜಾ*   ಮೇಘನರಾಜ್ ಸರ್ಜಾ ಹಲವು ವರ್ಷಗಳ ನಂತರ ನಟಿಸಿರುವ "ತತ್ಸಮ ತದ್ಭವ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಧ್ರುವ ಸರ್ಜಾ ಹಾಗೂ ಡಾಲಿ ಧನಂಜಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಯಶಸ್ಸನ್ನು ಹಾರೈಸಿದರು. ಹಿರಿಯ ನಟ ಸುಂದರರಾಜ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಆನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು.   ನಾನು ಸಿನಿಮಾದಲ್ಲಿ ನಟಿಸಬಾರದು ಎಂದು ನಿರ್ಧರಿಸಿದಾಗ ಬಂದ ....

169

Read More...

Avalu Laila Alla Nanu Maznu Alla.

Saturday, August 26, 2023

  ಅವಳು ಲೈಲಾ ಅಲ್ಲ, ನಾನು ಮಜ್ನು ಅಲ್ಲ   'ನೀನು ಹೋಗೋ ದಾರೀಲಿ’ ಪ್ರೇಮಗೀತೆ ಬಿಡುಗಡೆ       ಯಲ್ಲು ಪುಣ್ಯಕೋಟಿ ಅವರ ನಿರ್ದೇಶನದ ಅವಳ್ ಲೈಲಾ ಅಲ್ಲ ನಾನ್ ಮಜ್ನು ಅಲ್ಲ ಚಿತ್ರದ ಡ್ಯುಯೆಟ್ ಹಾಡಿನ ಬಿಡುಗಡೆ ಕಾರ್ಯಕ್ರಮ ನಡೆಯಿತು. ಫಿಲಂ ಚೇಂಬರ್ ಅಧ್ಯಕ್ಷ ಭಾ.ಮ. ಹರೀಶ್ ಸಾಂಗ್ ರಿಲೂಸ್ ಮಾಡಿ ಶುಭ ಹಾರೈಸಿದರು. ಅಜಯ್ ಈ ಚಿತ್ರದ ನಾಯಕನಾಗಿದ್ದು, ನಿಹಾರಿಕಾ, ಅಶ್ವಿನಿ ನಾಯಕಿಯರಾಗಿ ಅಭಿನಯಿಸಿದ್ದಾರೆ. ಡಿಂಗ್ರಿ ನರೇಶ್ ನಾಯಕನ ಸ್ನೇಹಿತನಾಗಿ ಕಾಣಿಸಿಕೊಂಡಿದ್ದಾರೆ.      ಮೊದಲಿಗೆ ಚಿತ್ರದ ನಾಯಕ ಹಾಗೂ ನಿರ್ಮಾಪಕರೂ ಆದ ಅಜಯ್ ಮಾತನಾಡಿ, ನನ್ನ ತಂದೆಯೂ ಒಬ್ಬ ರಂಗಭೂಮಿ ಕಲಾವಿದರು, ಅವರನ್ನು ನೋಡಿ ಬೆಳೆದ ನನಗೆ ನಟನೆ ಅಂದ್ರೆ ಮೊದಲಿಂದಲೂ ಬಹಳ ಇಷ್ಟ, ....

171

Read More...
Copyright@2018 Chitralahari | All Rights Reserved. Photo Journalist K.S. Mokshendra,