Duniya Vijay.Birthday

Saturday, January 20, 2024

 

ಸ್ಯಾಂಡಲ್ ವುಡ್ ಸಲಗ ಮತ್ತು ಕಾಟೇರ ಕಥೆಗಾರ ನಿರ್ದೇಶಕ ಜಡೇಶ್ ಜೋಡಿಯ VK29 ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ.

 

ವಿಜಯ್ ಯವ್ರ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಆಗಿರೋ ಈ ಪೋಸ್ಟರ್ ನಲ್ಲಿ

ಇದು ಆಳಿದವರ ಕಥೆಯಲ್ಲ.. ಅಳಿದು ಉಳಿದವರ ಕಥೆ.. ಅನ್ನೋ ಅಡಿ ಬರಹ ಕೊಟ್ಟಿದ್ದಾರೆ.

 

ಮಣ್ಣಿನ ಕಥೆಗಳಿಗೆ ಹೆಸರುವಾಸಿಯಾಗಿರೋ ಜಡೇಶ್ ಕುಮಾರ್ ಹಂಪಿ VK29 ಮೂಲಕ ಮತ್ತೊಂದು ಸೊಗಡಿನ ಸಿನ್ಮಾ ಮಾಡೋ ಸೂಚನೆ ನೀಡಿದ್ದಾರೆ.

241

Read More...

Janaki Ram.Album.News

Saturday, January 20, 2024

  *ಅಯೋಧ್ಯೆಯ ಶ್ರೀರಾಮನ ಪ್ರತಿಷ್ಠೆಯ ಶುಭ ಸಂದರ್ಭದಲ್ಲಿ ಬಿಡುಗಡೆಯಾಯಿತು "ಜಾನಕಿ ರಾಮ" ಆಲ್ಬಂ ಸಾಂಗ್* .   ಜನವರಿ 22 ಕೋಟ್ಯಾಂತರ ಭಾರತೀಯರ ಕನಸು ನನಸಾಗುವ ದಿನ‌. ಅಂದು ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಪ್ರತಿಷ್ಠಾಪನೆ ಆಗಲಿದೆ. ಈ ಸುಸಂದರ್ಭದಲ್ಲಿ ಸಿರಿ ಮ್ಯೂಸಿಕ್ ಅರ್ಪಿಸುವ ಹಾಗೂ ನಟಿ ರೂಪಿಕಾ ಅವರ ಗೆಜ್ಜೆ ಡ್ಯಾನ್ಸ್ ಸ್ಟುಡಿಯೋ ಸಾರಥ್ಯದಲ್ಲಿ ಮೂಡಿಬಂದಿರುವ "ಜಾನಕಿ ರಾಮ"  ಆಲ್ಬಂ ಸಾಂಗ್ ಇತ್ತೀಚೆಗೆ ಬಿಡುಗಡೆಯಾಯಿತು.   ಸುರಪುರದ ಶಾಸಕರಾದ ರಾಜುಗೌಡ, ಡಿ ಎಸ್ ಮ್ಯಾಕ್ಸ್ ನ ಎಂ ಡಿ ದಯಾನಂದ್,  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ನಟಿ ಪ್ರಿಯಾಂಕ ಉಪೇಂದ್ರ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ....

254

Read More...

Just Pass.Film News

Thursday, January 18, 2024

  *ಜನಪ್ರಿಯ ಶಾಸಕ ಪ್ರದೀಪ್ ಈಶ್ವರ್ ಅವರಿಂದ ಬಿಡುಗಡೆಯಾಯಿತು "ಜಸ್ಟ್ ಪಾಸ್" ಚಿತ್ರದ ಹಾಡು*    *ಸುಂದರ ಸಮಾರಂಭದಲ್ಲಿ ಖ್ಯಾತ ಪತ್ರಕರ್ತ ವಿಶ್ವೇಶ್ವರ ಭಟ್ ಉಪಸ್ಥಿತಿ*   ಚಿಕ್ಕ ಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕರು ಹಾಗೂ ಪರಿಶ್ರಮ ಅಕಾಡೆಮಿಯ ಸ್ಥಾಪಕರು ಆದ ಪ್ರದೀಪ್ ಈಶ್ವರ್, ರಾಯ್ಸ್ ಎಂಟರ್ ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೆ.ವಿ.ಶಶಿಧರ್ ನಿರ್ಮಿಸಿರುವ, ಕೆ.ಎಂ.ರಘು ನಿರ್ದೇಶನದ ಹಾಗೂ ಶ್ರೀ, ಪ್ರಣತಿ ನಾಯಕ-ನಾಯಕಿಯಾಗಿ ನಟಿಸಿರುವ "ಜಸ್ಟ್ ಪಾಸ್" ಚಿತ್ರದ ಹಾಡನ್ನು ಖ್ಯಾತ ಪತ್ರಕರ್ತ ವಿಶ್ವೇಶ್ವರ ಭಟ್ ಅವರ ಜೊತೆಗೂಡಿ ಬಿಡುಗಡೆ ಮಾಡಿದರು.  ಕವಿರಾಜ್ ಬರೆದಿರುವ, ಹರ್ಷವರ್ಧನ್ ರಾಜ್ ಸಂಗೀತ ನೀಡಿರುವ "ಟೈಮಿಗೇ ಟೈಮೇನೇ ದುಶ್ಮನ್" ಎಂಬ ಯುವಕರಿಗೆ ....

243

Read More...

Ondu Sarala Prema Kathe.News

Thursday, January 18, 2024

  *'ಒಂದು ಸರಳ ಪ್ರೇಮಕಥೆ’ಗೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್....ಗುನು ಗುನುಗು ಎಂದು ಹೆಜ್ಜೆ ಹಾಕಿದ ವಿನಯ್-ಮಲ್ಲಿಕಾ*     ಸಿಂಪಲ್ ಸುನಿ ನಿರ್ದೇಶಿಸಿ ವಿನಯ್ ರಾಜ್‌ಕುಮಾರ್‌ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಒಂದು ಸರಳ ಪ್ರೇಮ ಕಥೆ’ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಬೆಂಗಳೂರಿನ ಜಿಟಿ ಮಾಲ್‌ನಲ್ಲಿರುವ ಎಂಎಂ ಲೆಗಸಿಯಲ್ಲಿ ಗುನುಗುನುಗು ಎಂಬ ಮೆಲೋಡಿ ಮಸ್ತಿಯನ್ನು ಗೋಲ್ಡನ್ ಸ್ಟಾರ್ ಗಣೇಶ್ ರಿಲೀಸ್ ಮಾಡಿ ದೊಡ್ಮನೆ ಕುಡಿ ವಿನಯ್ ರಾಜ್ ಕುಮಾರ್ ಸಿನಿಮಾಗೆ ಸಾಥ್ ನೀಡಿದರು.   ಹಾಡು ಬಿಡುಗಡೆ ಮಾತನಾಡಿದ ಗಣೇಶ್, ಹಾಡು ಬಹಳ ಚೆನ್ನಾಗಿದೆ. ಆ ಹುಕ್ ಲೈನ್ ಬಹಳ ಇಷ್ಟವಾಯಿತು. ಗುನು ಗುನುಗು ಅಂತಾ. ನನಗೆ ಈ ರೀತಿ ಸಾಂಗ್ ಕೇಳಲು ಬಹಳ ಇಷ್ಟ. ಇಡೀ ತಂಡಕ್ಕೆ ....

268

Read More...

Pranayam.Film News

Thursday, January 18, 2024

  "ಪ್ರಣಯಂ" ಶ್ರೀಮಂತಿಕೆಗೆ ಹಾಟ್  ಟ್ರೈಲರ್       ಪಲ್ಲಕ್ಕಿ, ಗಣಪ, ಪಾರಿಜಾತದಂಥ ಅದ್ಭುತ  ಚಿತ್ರಗಳನ್ನು ನೀಡಿದ  ಪರಮೇಶ್ ಅವರೀಗ ಮತ್ತೊಂದು ಇನ್ ಟೆನ್ಸ್ ಲವ್ ಸ್ಟೋರಿಯನ್ನು ಪ್ರಣಯಂ ಚಿತ್ರದ ಮೂಲಕ ಪ್ರೇಕ್ಷಕರಿಗೆ ನೀಡಲಿದ್ದಾರೆ.   ಮನಸ್ವಿ ವೆಂಚರ್ಸ್ ಹಾಗೂ ಪಿಟು ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಪರಮೇಶ್ ಅವರೇ ಕಥೆ ಬರೆದು ನಿರ್ಮಿಸಿರುವ  ಈ ಚಿತ್ರಕ್ಕೆ ಎಸ್. ದತ್ತಾತ್ರೇಯ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಬಿಚ್ಚುಗತ್ತಿ ಖ್ಯಾತಿಯ  ನಟ ರಾಜವರ್ಧನ್, ನೈನಾ ಗಂಗೂಲಿ ಚಿತ್ರದ  ನಾಯಕ, ನಾಯಕಿಯಾಗಿ ಅಭಿನಯಿಸಿದ್ದಾರೆ.  ಫೆಬ್ರವರಿ 9ಕ್ಕೆ ರಾಜ್ಯಾದ್ಯಂತ ತೆರೆಕಾಣುತ್ತಿರುವ ಈ ಚಿತ್ರದ ಟ್ರೈಲರ್  ಬಿಡುಗಡೆ ಕಾರ್ಯಕ್ರಮ ....

280

Read More...

Apple Cut.Film News

Wednesday, January 17, 2024

  *ಯೋಗರಾಜ್ ಭಟ್ ಹಾಗೂ ರಾಗಿಣಿ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರಿಂದ ಬಿಡುಗಡೆಯಾಯಿತು  ‘ಆಪಲ್ ಕಟ್’ ಚಿತ್ರದ ಟೀಸರ್* .    ಸಾನ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ರಾಜಕಿಶೋರ್ ಅವರ ಪುತ್ರಿ ಸಿಂಧುಗೌಡ ನಿರ್ದೇಶನದ "ಆಪಲ್ ಕಟ್ " ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು.  ನಿರ್ದೇಶಕ ಯೋಗರಾಜ್ ಭಟ್ ಹಾಗೂ ನಟಿ ರಾಗಿಣಿ ಟೀಸರ್ ಬಿಡುಗಡೆ ಮಾಡಿದರು.  ನಟಿ, ನಿರ್ದೇಶಕಿ, ನಿರ್ಮಾಪಕಿಯರಾದ ಪ್ರಿಯಾ ಹಾಸನ್ ಹಾಗೂ ರೂಪ ಅಯ್ಯರ್, ನಿರ್ದೇಶಕ ಗಡ್ಡ ವಿಜಿ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಎಲ್ಲಾ ಗಣ್ಯರು "ಆಪಲ್ ಕಟ್" ಯಶಸ್ವಿಯಾಗಲಿ ಎಂದು ಮನಸ್ಸಾರೆ ಹಾರೈಸಿದರು. ನಿರ್ಮಾಪಕಿ ....

286

Read More...

Case Of Kondana.News

Wednesday, January 17, 2024

  *ಜ.26ಕ್ಕೆ ಕೇಸ್ ಆಫ್ ಕೊಂಡಾಣ ಬಿಡುಗಡೆ... ಖಾಕಿ ಖದರ್‌ನಲ್ಲಿ ಚಿನ್ನಾರಿ ಮುತ್ತ*   ವಿಜಯ ರಾಘವೇಂದ್ರ , ಭಾವನಾ ಮೆನನ್‌ ನಟನೆಯ “ಕೇಸ್‌ ಆಫ್ ಕೊಂಡಾಣ’ ಬಿಡುಗಡೆಗೆ ದಿನಗಣನೆಯಷ್ಟೇ ಬಾಕಿ ಇದೆ. ದೇವಿಪ್ರಸಾದ್‌ ಶೆಟ್ಟಿ ಈ ಚಿತ್ರದ ನಿರ್ದೇಶಕರು. ಈ ಹಿಂದೆ ’ಸೀತಾರಾಮ್‌ ಬಿನೋಯ್‌’ ಎಂಬ ಚಿತ್ರ ಮಾಡಿದ್ದ ಇವರು ಈಗ ಹೈಪರ್‌ ಲಿಂಕ್‌ ಕಥೆ ಇರುವ ಇನ್ವೆಸ್ಟಿಗೇಷನ್‌ ಜಾನರ್‌ನ ಚಿತ್ರವನ್ನು ಮಾಡಿದ್ದಾರೆ. ಚಿತ್ರ ಜನವರಿ 26ರಂದು ತೆರೆಕಾಣಲಿದೆ. ಹೀಗಾಗಿ ಚಿತ್ರತಂಡ ಮಾಧ್ಯಮವರ ಎದುರು ಹಾಜರಾಗಿ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ SRV ಥಿಯೇಟರ್ ನಲ್ಲಿ ನಿನ್ನೆ ಕೇಸ್ ಆಫ್ ಕೊಂಡಾಣ ಸುದ್ದಿ ಗೋಷ್ಟಿ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ....

251

Read More...

Bachelor Party.News

Tuesday, January 16, 2024

  *ಟ್ರೇಲರ್ ನಲ್ಲೇ ಮೋಡಿ ಮಾಡಿದ "ಬ್ಯಾಚುಲರ್ ಪಾರ್ಟಿ"* .           *ರಕ್ಷಿತ್ ಶೆಟ್ಟಿ ನಿರ್ಮಾಣದ ಈ ಚಿತ್ರ ಜನವರಿ 26 ರಂದು ತೆರೆಗೆ* .    ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ ಎಸ್ ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಾಣದ, ಅಭಿಜಿತ್ ಮಹೇಶ್ ನಿರ್ದೇಶನದ, ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತಕುಮಾರ್ ಪ್ರಮುಖಪಾತ್ರದಲ್ಲಿ ನಟಿಸಿರುವ "ಬ್ಯಾಚುಲರ್ ಪಾರ್ಟಿ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಪಂಚಿಂಗ್ ಡೈಲಾಗ್ ಗಳ ಮೂಲಕ ಟ್ರೇಲರ್ ಎಲ್ಲರನ್ನೂ ಮೋಡಿ ಮಾಡುತ್ತಿದೆ‌ . ಟ್ರೇಲರ್ ಬಿಡುಗಡೆಯ ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.                             ನಾನು ....

242

Read More...

Saramsha.Film News

Saturday, January 13, 2024

  ಬಿಡುಗಡೆಗೆ ಸಜ್ಜಾಗಿ ನಿಂತಿದೆ ವಿಶಿಷ್ಟ ಕಥಾ `ಸಾರಾಂಶ’!    ಕನ್ನಡ ಚಿತ್ರರಂಗವೀಗ ಹೊಸಾ ಹರಿವಿನ ಮೂಲಕ ತಾಜಾತನದಿಂದ ನಳನಳಿಸಲಾರಂಭಿಸಿದೆ. ಹೊಸಬರ ತಂಡ, ಹೊಸಾ ಆಲೋಚನೆಗಳಿಂದ ಕಳೆಗಟ್ಟಿಕೊಳ್ಳುತ್ತಿದೆ. ಅದನ್ನು ಮತ್ತಷ್ಟು ಹೊಳಪಾಗಿಸುವಂಥಾ ಮತ್ತೊಂದು ಚಿತ್ರವೀಗ ಸದ್ದೇ ಇಲ್ಲದಂತೆ ಚಿತ್ರೀಕರಣ ಮುಗಿಸಿಕೊಂಡು ಬಿಡುಗಡೆಗೆ ತಯಾರಾಗಿದೆ. `ಸಾರಾಂಶ’ ಎಂಬ ಈ ಚಿತ್ರವನ್ನು ಬಹುಮುಖ ಪ್ರತಿಭೆ ಸೂರ್ಯ ವಸಿಷ್ಠ ನಿರ್ದೇಶನ ಮಾಡಿದ್ದಾರೆ. ಶೀರ್ಷಿಕೆಯಲ್ಲಿಯೇ ವೈಶಿಷ್ಟ್ಯವೊಂದನ್ನು ಬಚ್ಚಿಟ್ಟುಕೊಂಡಂತಿರೋ ಈ ಸಿನಿಮಾ ಪ್ರೇಕ್ಷಕರನ್ನು ಮುಖಾಮುಖಿಯಾಗುವ ಸನ್ನಾಹದಲ್ಲಿದೆ. ವಿಶೇಷವೆಂದರೆ, ಇತ್ತೀಚಿನ ವರ್ಷಗಳಲ್ಲಿ ವಿರಳವಾದರೂ ಹೊಸಾ ಸಾಧ್ಯತೆಗಳತ್ತ ....

254

Read More...

Kuladalli Keelyavudu.News

Monday, January 15, 2024

  *ವಿಭಿನ್ನ ಕಥಾಹಂದರ ಹೊಂದಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರಕ್ಕೆ ಮನು ಮಡೆನೂರ್ ನಾಯಕ* .        *ಸಂಕ್ರಾಂತಿ ಹಬ್ಬದಂದು ಆರಂಭವಾದ ಈ ಚಿತ್ರಕ್ಕೆ ಯೋಗರಾಜ್ ಭಟ್ಟರ ಶಿಷ್ಯ ಶ್ರೇಯಸ್ ರಾಜ್ ಶೆಟ್ಟಿ ನಿರ್ದೇಶನ* .   ಮಕರ ಸಂಕ್ರಾಂತಿ ಪರ್ವದಿನದಂದು ಯೋಗರಾಜ್ ಸಿನಿಮಾಸ್ ಹಾಗೂ ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಯೋಗರಾಜ್ ಭಟ್, ವಿದ್ಯಾ ಹಾಗೂ ಸಂತೋಷ್ ಕುಮಾರ ಅವರು ನಿರ್ಮಿಸುತ್ತಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಮುಹೂರ್ತ ಸಮಾರಂಭ ಜೆ.ಪಿ.ನಗರದ ಶ್ರೀ ವಿನಾಯಕ ಸತ್ಯ ಗಣಪತಿ ಶಿರಡಿ ಸಾಯಿಬಾಬ ದೇವಸ್ಥಾನದಲ್ಲಿ ನೆರವೇರಿತು. ಯೋಗರಾಜ್ ಭಟ್ ಅವರ ಜೊತೆ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೇಯಸ್ ರಾಜ್ ಶೆಟ್ಟಿ ....

251

Read More...

Shabbash.Film News

Monday, January 15, 2024

  ಶಭ್ಬಾಷ್: ಶಿಷ್ಯನ ಮೊದಲ ಹೆಜ್ಜೆಗೆ ಕ್ಲಾಪ್ ಮಾಡಿ ಚಾಲನೆ ನೀಡಿದರು ಓಂ ಸಾಯಿಪ್ರಕಾಶ್! ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ರುದ್ರಶಿವ ನಿರ್ದೇಶನದ `ಶಭ್ಬಾಷ್’ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಅವರು, ತಮ್ಮ ಶಿಷ್ಯನ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಶ್ರೀ ಬಂಡೆ ಮಹಾಕಾಳಿ ಅಮ್ಮನವರ ಸನ್ನಿಧಾನದಲ್ಲಿ ಈ ಮುಹೂರ್ತ ಸಮಾರಂಭ ಅರ್ಥವತ್ತಾಗಿ ನೆರವೇರಿದೆ. ಇದೇ ಸಂದರ್ಭದಲ್ಲಿ ` ಶಭ್ಬಾಷ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಕೂಡಾ ಅನಾವರಣಗೊಂಡಿದೆ. ಹೀಗೆ ಮುಹೂರ್ತ ಸಮಾರಂಭ ಸಾಂಘವಾಗಿ ನೆರವೇರಿದ ನಂತರ ಚಿತ್ರತಂಡ ಸುದ್ದಿಗೋಷ್ಟಿಯ ಮೂಲಕ ....

265

Read More...

Upadhyaksha.Film News

Saturday, January 13, 2024

  *ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಯಿತು "ಉಪಾಧ್ಯಕ್ಷ" ಚಿತ್ರದ ಟ್ರೇಲರ್* .    *ಚಿಕ್ಕಣ್ಣ ನಾಯಕರಾಗಿ ನಟಿಸಿರುವ ಈ ಚಿತ್ರ ಜನವರಿ 26 ಕ್ಕೆ ತೆರೆಗೆ* .   ಡಿ.ಎನ್ ಸಿನಿಮಾಸ್ ಲಾಂಛನದಲ್ಲಿ ಸ್ಮಿತಾ ಉಮಾಪತಿ ಅವರು ನಿರ್ಮಿಸಿರುವ, ಅನಿಲ್ ಕುಮಾರ್ ನಿರ್ದೇಶನದ ಹಾಗೂ ಚಿಕ್ಕಣ್ಣ ಮೊದಲ ಬಾರಿಗೆ ನಾಯಕರಾಗಿ ನಟಿಸಿರುವ "ಉಪಾಧ್ಯಕ್ಷ" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದರು.   ನಾನು ಚಿಕ್ಕಣ್ಣ ಅವರನ್ನು ಬಹಳ ಇಷ್ಟಪಡುತ್ತೇನೆ ಎಂದು ಮಾತನಾಡಿದ ಶಿವರಾಜಕುಮಾರ್, ಚಿಕ್ಕಣ್ಣ ನನ್ನ ಜೊತೆ ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಚಿತ್ರದ ....

252

Read More...

Cheetah.Film News

Saturday, January 13, 2024

  *ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಅಭಿನಯದ "ಚೀತಾ" ಚಿತ್ರದ ಚಿತ್ರೀಕರಣ* .    *ಇದು ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ನಿರ್ದೇಶನದ ಮೊದಲ ಚಿತ್ರ* .   ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ "ಚೀತಾ" ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ಈ ಚಿತ್ರಕ್ಕಾಗಿ ನಗರದ ಹೆಚ್ ಎಂ ಟಿ ಫ್ಯಾಕ್ಟರಿ ಆವರಣದಲ್ಲಿ ಬೃಹತ್ ಮಾರ್ಕೆಟ್ ಸೆಟ್ ಹಾಕಲಾಗಿದೆ. ಮಾಧ್ಯಮದವರನ್ನು ಚಿತ್ರೀಕರಣ ಸ್ಥಳಕ್ಕೆ ಆಹ್ವಾನಿಸಿದ್ದ ಚಿತ್ರತಂಡದ ಸದಸ್ಯರು "ಚೀತಾ" ಚಿತ್ರದ ಬಗ್ಗೆ ಹೆಚ್ಚಿನ ....

256

Read More...

The Rulers.Film News

Saturday, January 13, 2024

  ದ ರೂಲರ್ಸ್ Power of Constitution ಟೀಸರ್ ಸಕ್ಸಸ್ ಹೊಸಬರ ತಂಡದ ಪ್ರಯತ್ನಕ್ಕೆ ಅಭೂತಪೂರ್ವ ರೆಸ್ಪಾನ್ಸ್   ಚಿತ್ರತಂಡದಿಂದ ಪತ್ರಿಕಾಗೋಷ್ಠಿ ----- ಸ್ಯಾಂಡಲ್ ವುಡ್ ಅಂಗಳದಲ್ಲಿ ಸದ್ದಿಲ್ಲದೇ ಸಿದ್ದವಾಗಿರೋ ಹೊಸ ಸಿನ್ಮಾ ದ ರೂಲರ್ಸ್. ಟೈಟಲ್ ನಡಿಯಲ್ಲಿ Power of Constitution ಅನ್ನೋ ಅಡಿ ಬರಹವನ್ನಿಟ್ಟಿರೋ ಈ ಸಿನಿಮಾದ ಟೀಸರ್  ಹೊಸ ವರ್ಷದ ಮೊದಲ ದಿನ ಎ2 ಮ್ಯೂಸಕ್ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿತ್ತು. ಇದೀಗ ನಾಲ್ಕೇ ದಿನದಲ್ಲೇ ಒಂದು ಮಿಲಿಯನ್ ಜನರನ್ನ ಈ ಟೀಸರ್ ಸೆಳೆದಿದ್ದು, ರಾಜ್ಯದಾದ್ಯಂತ ಸಿನಿಪ್ರಿಯರಿಂದ ಪ್ರಶಂಸೆಯ ಪ್ರತಿಕ್ರಿಯೆಗಳು ಮತ್ತು ಅಭಿನಂದನೆಯ ಕಮೆಂಟ್ ಗಳು ಬಂದಿವೆ. ಈ ವಿಚಾರವಾಗಿ ಪತ್ರಿಕಾಗೋಷ್ಠಿ ಕರೆದಿದ್ದ ಚಿತ್ರತಂಡ. ದ ರೂಲರ್ಸ್ ಚಿತ್ರದ ಅಪ್ಡೇಟ್ ....

262

Read More...

Desai.Film News

Friday, January 12, 2024

  *ಸುಂದರ ತಾಣದಲ್ಲಿ ಚಿತ್ರೀಕರಣವಾಯಿತು  "ದೇಸಾಯಿ" ಚಿತ್ರದ ಸುಂದರ ಗೀತೆ* .    ಶ್ರೀವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ ಚೋಳಚಗುಡ್ಡ ಕಥೆ ಬರೆದು ನಿರ್ಮಿಸುತ್ತಿರುವ, ನಾಗಿರೆಡ್ಡಿ ಭಡ ರಚನೆ & ನಿರ್ದೇಶನದ ಹಾಗೂ "ಲವ್ 360" ಖ್ಯಾತಿಯ ಪ್ರವೀಣ್ ಕುಮಾರ್ ನಾಯಕನಾಗಿ ನಟಿಸುತ್ತಿರುವ "ದೇಸಾಯಿ" ಚಿತ್ರದ ಹಾಡೊಂದರ ಚಿತ್ರೀಕರಣ ಬೆಂಗಳೂರು ನಗರದ ಹೊರವಲಯದ ಡೆಸ್ಟಿನೊ ರೆಸಾರ್ಟ್ ನ ಸುಂದರ ಪರಿಸರದಲ್ಲಿ ನಡೆಯಿತು. ಶಿವು ಬೇರ್ಗಿ ಅವರು ಬರೆದಿರುವ, ಸಾಯಿಕಾರ್ತಿಕ್ ಸಂಗೀತ ನೀಡಿರುವ ಈ ಹಾಡಿಗೆ ಮೋಹನ್ ಮಾಸ್ಟರ್ ನೃತ್ಯ ನಿರ್ದೇಶನದಲ್ಲಿ ನಾಯಕ ಪ್ರವೀಣ್ ಕುಮಾರ್ ಹಾಗೂ ನಾಯಕಿ ರಾಧ್ಯ ಹೆಜ್ಜೆ ಹಾಕಿದರು. ಹಾಡು ಹಾಗೂ ಚಿತ್ರದ ಬಗ್ಗೆ ....

249

Read More...

Gajaram.Film News

Friday, January 12, 2024

  *’ಗಜರಾಮ’ ಟೀಸರ್ ರಿಲೀಸ್..ಆಕ್ಷನ್ ಮೂಡ್ ನಲ್ಲಿ ಮ್ಯಾಸೀವ್ ಸ್ಟಾರ್ ರಾಜವರ್ಧನ್..*   *ಟೀಸರ್ ನಲ್ಲಿ ಗಜರಾಮ..ಆಕ್ಷನ್ ಮೂಡ್ ನಲ್ಲಿ ಮ್ಯಾಸೀವ್ ಸ್ಟಾರ್ ರಾಜವರ್ಧನ್..*   ಹಾಸ್ಯನಟ ಡಿಂಗ್ರಿ ನಾಗರಾಜ್ ಮಗ ರಾಜವರ್ಧನ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಿಚ್ಚುಗತ್ತಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿರುವ ಮ್ಯಾಸೀವ್ ಸ್ಟಾರ್ ಈಗ ಗಜರಾಮ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ನಿನ್ನೆ ಬೆಂಗಳೂರಿನ ಮಲ್ಲೇಶ್ವರನಲ್ಲಿರುವ ಎಸ್ ಆರ್ ವಿ ಥಿಯೇಟರ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಟೀಸರ್ ಬಿಡುಗಡೆ ಬಳಿಕ ಚಿತ್ರತಂಡ ಮಾಧ್ಯಮದವರೊಟ್ಟಿಗೆ ಮಾಹಿತಿ ಹಂಚಿಕೊಂಡಿದೆ.   ....

273

Read More...

Bisi Bisi ice cream.News

Thursday, January 11, 2024

  *ಅರವಿಂದ್ ಐಯ್ಯರ್-ಸಿರಿ ಜೋಡಿಯ ಬಿಸಿಬಿಸಿ Ice-Cream ಟ್ರೇಲರ್ ರಿಲೀಸ್..ಸಖತ್ ಮಜವಾಗಿದೆ ಮೊದಲ ನೋಟ,..*   ಕಹಿ, ಅಳಿದು ಉಳಿದವರು ಸಿನಿಮಾ ನಿರ್ದೇಶಿಸಿದ್ದ ಅರವಿಂದ್ ಶಾಸ್ತ್ರಿ ‘ಬಿಸಿ-ಬಿಸಿ Ice-Cream’ ತಿನಿಸೋದಿಕ್ಕೆ ಬರ್ತಿದ್ದಾರೆ. ಈ ವಿಭಿನ್ನ ಟೈಟಲ್ ನ ಚಿತ್ರದ ಟ್ರೇಲರ್ ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ನಿನ್ನೆ ಬಿಡುಗಡೆ ಮಾಡಲಾಗಿತು. ಈ ಸಂದರ್ಭದಲ್ಲಿ ಚಿತ್ರತಂಡ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡಿದೆ.   ನಿರ್ದೇಶಕ ಅರವಿಂದ್ ಶಾಸ್ತ್ರೀ ಮಾತನಾಡಿ, ಕ್ಯಾಬ್ ಡ್ರೈವರ್ ವೃತ್ತಿ ಬಗ್ಗೆ ನಾವು ಹೇಳಲು ಹೊರಟಿಲ್ಲ. ಆ ವ್ಯಕ್ತಿಯ ಕಥೆಯನ್ನು ನಾವು ಸಿನಿಮಾದಲ್ಲಿ ಹೇಳಲು ಹೊರಟಿದ್ದೇವೆ. ಶೂಟಿಂಗ್ ಕಳೆದು ವರ್ಷ ಮುಗಿಸಿದ್ದೇವೆ. ಒಬ್ಬ ಒಂಟಿ ಕ್ಯಾಬ್ ಡ್ರೈವರ್ ....

235

Read More...

Purushotamanna Prasanga.News

Thursday, January 11, 2024

  *ಫೆಬ್ರವರಿಯಲ್ಲಿ ತೆರೆಗೆ ಬರಲಿದೆ  "ಪುರುಷೋತ್ತಮನ‌ ಪ್ರಸಂಗ"*        *ಇದು ದೇವದಾಸ್ ಕಾಪಿಕಾಡ್ ಅವರ ನಿರ್ದೇಶನದ ಮೊದಲ ಕನ್ನಡ ಚಿತ್ರ*   ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ಖ್ಯಾತ ನಟ, ನಿರ್ದೇಶಕ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ  "ಪುರುಷೋತ್ತಮನ‌ ಪ್ರಸಂಗ" ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು, ಫೆಬ್ರವರಿಯಲ್ಲಿ ತೆರೆಗೆ ಬರಲಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು.   ತುಳುವಿನಲ್ಲಿ ಒಂಭತ್ತು ಸಿನಿಮಾಗಳನ್ನು ನಿರ್ದೇಶಿಸಿರುವ ನನಗೆ ಕನ್ನಡದಲ್ಲಿ ಇದು ಮೊದಲ ಚಿತ್ರ ಎಂದು ....

252

Read More...

IFMA.Office.News

Thursday, January 11, 2024

  ಚಿತ್ರರಂಗದ ಒಳಿತಿಗಾಗಿ ಐಎಫ್‌ಎಂಎ ಸಂಸ್ಥೆ         ಪ್ರಸಕ್ತ ಚಿತ್ರರಂಗವು ಸಂಕಷ್ಟದಲ್ಲಿದೆ ಎಂದು ಸಿನಿಪಂಡಿತರು ಹೇಳುತ್ತಿದ್ದಾರೆ. ಇದರಿಂದ ನಿರ್ಮಾಣವಾಗುತ್ತಿರುವ ಚಿತ್ರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈಗ ಸಿನಿಮಾರಂಗಕ್ಕೆ ಅನುಕೂಲವಾಗಲೆಂದೇ ’ಐಎಫ್‌ಎಂಎ’ (ಇಂಡಿಯನ್ ಫಿಲಂ makers ಅಸೋಸಿಯೇಷನ್) ಶಾಖಾ ಸಂಸ್ಥೆಯೊಂದು ಕನ್ನಡಿಗ H.R.Dilipkumar ಸಾರಥ್ಯದಲ್ಲಿ  ತೆರೆದುಕೊಂಡಿದೆ. ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ಕಚೇರಿ ಉದ್ಗಾಟನೆ ಮತ್ತು website (www.ifma.in) ಲೋಕಾರ್ಪಣೆ ಸಮಾರಂಭವು ಅದ್ದೂರಿಯಾಗಿ ನಡೆಯಿತು.       ನವಶಕ್ತಿ ಪೀಠದ ಡಾ.ಶ್ರೀಶ್ರೀ ಭಗವಾನ್ ವಿಷ್ಣುದತ್ತ ಗುರೂಜಿ, ನಟ,ನಿರ್ದೇಶಕ,ಸಾಹಿತಿ ವಿ.ಮನೋಹರ್ ಹಾಗೂ ಸಾಹಿತಿ ಡಾ.ವಿ.ನಾಗೇಂದ್ರಪ್ರಸಾದ್ ....

269

Read More...

Usiru.Film News

Wednesday, January 10, 2024

  ಸೈಕೋ ಥ್ರಿಲ್ಲರ್ "ಉಸಿರು" ಶೀರ್ಷಿಕೆ ಅನಾವರಣ             ಆರ್‌.ಎಸ್‌.ಪಿ. ಪ್ರೊಡಕ್ಷನ್ಸ್  ಮೂಲಕ ಲಕ್ಷ್ಮಿ ಹರೀಶ್ ಅವರು ನಿರ್ಮಿಸುತ್ತಿರುವ ಉಸಿರು ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ನಟ ತಿಲಕ್, ಪ್ರಿಯಾ ಹೆಗ್ಡೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರಕ್ಕೆ ಪ್ರಭಾಕರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.       ಆರ್‌ಎಸ್‌ಪಿ ಗ್ರೂಪ್ ಆಫ್ ಕಂಪನೀಸ್ ನಡೆಸುತ್ತಿರುವ, ಲಕ್ಷ್ಮಿ ಹರೀಶ್ ಅವರು ನೂತನ ಪ್ರೊಡಕ್ಷನ್ ಹೌಸ್ ಆರಂಭಿಸಿ ಆ ಮೂಲಕ ಉಸಿರು ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸದ್ಯದಲ್ಲೇ  ಚಿತ್ರೀಕರಣ ಆರಂಭಿಸುತ್ತಿರುವ  ಈ ಚಿತ್ರದ ಪೋಸ್ಟರ್ ಅನಾವರಣ ಹಾಗೂ ....

274

Read More...
Copyright@2018 Chitralahari | All Rights Reserved. Photo Journalist K.S. Mokshendra,